Prize Money Scholarship : 35,000 ರೂ. ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?

Prize Money Scholarship : ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದು. 10th/SSLC ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ … Read more

Gruhalakshmi Updates : ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆ ನಿಮಗೆ ದೊರೆತಿಲ್ಲವೆ ? ಹೀಗೆ ಮಾಡಿ ನಿಮ್ಮ ಖಾತೆಗೆ ಬರಲಿದೆ ಹಣ!

Gruhalakshmi Updates : ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆ ನಿಮಗೆ ದೊರೆತಿಲ್ಲವೆ ? ಹೀಗೆ ಮಾಡಿ ನಿಮ್ಮ ಖಾತೆಗೆ ಬರಲಿದೆ ಹಣ!

Gruhalakshmi Updates : ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಪ್ರಸಿದ್ಧವಾಗಿದೆ. ಇದಕ್ಕೆ ಪ್ರಮುಖ ಕಾರಣ ಮಹಿಳೆಯರಿಗೆ ಉಚಿತವಾಗಿ ಸಿಗುತ್ತಿರುವ ಎರಡು ಸಾವಿರ ರೂ. ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷಿ ಭಾಗ್ಯ  ದೊರೆತಿಲ್ಲ. ಅಂತವರು ಹೀಗೆ ಮಾಡಿ. ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್ ಸರ್ಕಾರದ ನಿಯಮಾವಳಿಗಳಲ್ಲಿ ಉಲ್ಲೇಖಿಸಿದಂತೆ, ಐಟಿ ರಿಟರ್ನ್ಸ್ ಸಲ್ಲಿಸುವ … Read more

Borewell Rules : ಇನ್ಮುಂದೆ ಅನುಮತಿ ಇಲ್ಲದೇ ಬೋರ್‌ವೆಲ್‌ ಕೊರೆಸುವಂತಿಲ್ಲ.! ನಿಯಮ ಉಲ್ಲಂಘಿಸಿದರೆ ಶಿಕ್ಷೆ ಏನು ಗೊತ್ತಾ.?

Borewell Rules : ನಮಸ್ಕಾರ ಸ್ನೇಹಿತರೇ, ಇನ್ಮುಂದೆ ಬೇಕೆಂದಾಗ, ಬೇಕಾದಲ್ಲಿ ಬೋರ್‌ವೆಲ್ ಕೊರೆಸುವಂತಿಲ್ಲ. ಕೊಳವೆಬಾವಿ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ ಪಡೆಯಲೇಬೇಕು. ಹಾಗೊಂದು ವೇಳೆ ಅನುಮತಿ ಇಲ್ಲದೇ ಕೊಳವೆ ಬಾವಿ ಕೊರೆಸಿದರೆ ಜೈಲುವಾಸ ಮತ್ತು ದಂಡ ತೆರಬೇಕಾಗುತ್ತದೆ. ಹೌದು, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ-2024ಕ್ಕೆ ಕಳೆದ ಜನವರಿ 09ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸರ್ಕಾರ ಅಧಿಕೃತ ಮುದ್ರೆ ಒತ್ತಿ ರಾಜ್ಯಪತ್ರ ಪ್ರಕಟಿಸಿದೆ. ಇದನ್ನೂ ಕೂಡ ಓದಿ : Sukanya … Read more

Dairy & Poultry Training : ಹೈನುಗಾರಿಕೆ, ಕೋಳಿ ಸಾಕಾಣಿಕೆ ಉಚಿತ ತರಬೇತಿ – ಸಂಪೂರ್ಣ ಮಾಹಿತಿ

Dairy & Poultry Training : ನಮಸ್ಕಾರ ಸ್ನೇಹಿತರೇ, ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಹಾಗೂ ಹುಲಕೋಟಿಯ ಆರ್‌ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆಯ ಉಚಿತ ತರಬೇತಿಗೆ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೈನುಗಾರಿಕೆ ತರಬೇತಿ :- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರುಡ್‌ಸೆಟ್ ಸಂಸ್ಥೆಯು ವಿಜಯಪುರದಲ್ಲಿ 20-01-2025 ರಿಂದ 29-01-2025ರ ವರೆಗೆ ಉಚಿತ ಹೈನುಗಾರಿಕೆ ಉದ್ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. Post … Read more

MGNREGA : ಸಣ್ಣ ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ – ಹೇಗೆ ಪಡೆದುಕೊಳ್ಳುವುದು.?

MGNREGA : ನಮಸ್ಕಾರ ಸ್ನೇಹಿತರೇ, ಸಣ್ಣ ರೈತರು ನರೇಗಾ ಯೋಜನೆ ನೆರವು ಪಡೆದು ತಮ್ಮದೇ ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಸಿಗುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಗ್ರಾಮೀಣ ಪ್ರದೇಶಕ್ಕೆ ದೊಡ್ಡ ವರದಾನವಾಗಿದೆ. ಸಣ್ಣ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರಕಾರ ವೈಕ್ತಿಕ … Read more

Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್‌ ಇಲ್ಲದೇ 12 ಲಕ್ಷ ರೂ. ಗಳಿಸಿ.!

Post Office Scheme : ನಮಸ್ಕಾರ ಸ್ನೇಹಿತರೇ, ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತವಾಗಿ ಸುರಕ್ಷಿತವಾಗಿ ಬೆಳೆಸುವುದು ಪ್ರತಿಯೊಬ್ಬರ ಆಸೆ. ಅನೇಕ ಜನರು ಷೇರು ಮಾರುಕಟ್ಟೆಯಿಂದ ದೂರ ಉಳಿಯಲು ಅದರಲ್ಲಿರುವ ಅಪಾಯಕಾರಿ ಅಂಶ ಕಾರಣವಾಗಿದೆ. ಷೇರು ಮಾರುಕಟ್ಟೆಯಂತಹ ಅಪಾಯಕಾರಿ ಆಯ್ಕೆಗಳಿಂದ ದೂರವಿರಲು ಬಯಸುವವರಿಗೆ, ಪೋಸ್ಟ್ ಆಫೀಸ್ ಸುರಕ್ಷಿತ ಹೂಡಿಕೆ ಯೋಜನೆಗಳನ್ನು ನೀಡುತ್ತದೆ. ಕೇಂದ್ರ ಸರ್ಕಾರದಿಂದ ಬೆಂಬಲಿತವಾದ ಪೋಸ್ಟ್ ಆಫೀಸ್, ಹೂಡಿಕೆದಾರರಿಗೆ ವಿಶ್ವಾಸಾರ್ಹ ಮತ್ತು ಸುರಕ್ಷಿತವಾಗಿದೆ. ಪೋಸ್ಟ್ ಆಫೀಸ್ ನ ಮರುಕಳಿಸುವ ಠೇವಣಿ (Recurring Deposit)ಯೋಜನೆ ಪ್ರಸ್ತುತ ಹೂಡಿಕೆಯ ಗಮನವನ್ನು … Read more

Post Office Recruitment : ಅಂಚೆ ಇಲಾಖೆಯಲ್ಲಿ 29,380 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?

Post Office Recruitment : ನಮಸ್ಕಾರ ಸ್ನೇಹಿತರೇ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳ ಮಾಹಿತಿ ನೇಮಕಾತಿ ಸಂಸ್ಥೆ : ಅಂಚೆ ಇಲಾಖೆ, ಭಾರತಹುದ್ದೆ ಹೆಸರು : ಮಲ್ಟಿ ಫಂಕ್ಷನಲ್ ಸ್ಟಾಫ್ ಒಟ್ಟು ಹುದ್ದೆಗಳ ಸಂಖ್ಯೆ : 18,200.ಉದ್ಯೋಗ ಸ್ಥಾನ : ಭಾರತದಾದ್ಯಂತ.ಸಂಬಳ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,000/- ರಿಂದ ರೂ.29,380/- ವರೆಗೆ … Read more

Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ

Surya Ghar Yojana : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, ಪಿಎಮ್‌ ಸೂರ್ಯ ಘರ್‌ … Read more

HSRP Number Plate : ಎಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಜನವರಿ 31 ರವರೆಗೆ ವಿಸ್ತರಣೆ.! ಸರ್ಕಾರ ಅಧಿಕೃತ ಆದೇಶ.!

HSRP Number Plate : ನಮಸ್ಕಾರ ಸ್ನೇಹಿತರೇ, ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಲಾಗಿದೆ.ಹೌದು. ಜ.31 ರವರೆಗೆ ರವರೆಗೆ HSRP ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆಧಿಕೃತ ಆದೇಶ ಹೊರಡಿಸಿದೆ. HSRP ಅಳವಡಿಕೆಗೆ ಡಿ 31 ಕೊನೆ ದಿನವಾಗಿತ್ತು. ಇದೀಗ ಜ.31 ರವರೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 2 ಕೋಟಿ ಹಳೆ ವಾಹನಗಳಿದ್ದು, 55 ಲಕ್ಷ ವಾಹನ ಮಾತ್ರ HSRP ಅಳವಡಿಸಿಕೊಂಡಿವೆ. 2019ರ ಏ. 1ಕ್ಕೆ … Read more

MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ

MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ

MGNREGA Pashu Shed : ಸರ್ಕಾರದಿಂದ ಪಶು ಶೆಡ್ ಯೋಜನೆಗೆ  ರೂಪಿಸಲಾಗಿದೆ. ಈ ಯೋಜನೆಗೆ ಅರ್ಹರಾಗಬೇಕಾದರೆ ನೀವು ಪಂಚಾಯತ್ ಗೆ ಭೇಟಿ ನೀಡಿ ಇದರ ಮೂಲಕ Manrega ಅನಿಮಲ್ ಶೆಡ್ ಯೋಜನೆಗೆ ಆನ್ಲೈನ್ ಫಾರ್ಮ್ ಕುರಿತು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ರೈತರಿಗೆ ಸರಿಯಾದ ಪ್ರಾಣಿ ಆಶ್ರಯವನ್ನು ರಚಿಸಲು ಸಹಾಯ ಮಾಡಲು 1,60,000 ಆರ್ಥಿಕ ಸಹಾಯವನ್ನು ನೀಡುತ್ತದೆ.  ಇದನ್ನೂ ಕೂಡ ಓದಿ : LPG Subsidy : ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ … Read more