PM Udyoga Srujana Scheme :  ಪಿಎಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?

PM Udyoga Srujana Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana 18 ವರ್ಷ ಮೇಲ್ಪಟ್ಟ … Read more

Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ

Ration Card Updates : ನಮಸ್ಕಾರ ಸ್ನೇಹಿತರೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Post Office … Read more

Mudra Loan Scheme : ಮುದ್ರಾ ಸಾಲದ ಮಿತಿ ₹10 ಲಕ್ಷಗಳಿಂದ ₹20 ಲಕ್ಷ ರೂ.ಗಳಿಗೆ ಹೆಚ್ಚಳ.! ಯಾರೆಲ್ಲಾ ಈ ಸಾಲಕ್ಕೆ ಅರ್ಹರು ಗೊತ್ತಾ.?

Mudra Loan Scheme : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಅಡಿಯಲ್ಲಿ ಸಾಲದ ಮಿತಿಯನ್ನು ಸರ್ಕಾರ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಈ ವರ್ಷದ ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಕೇಂದ್ರ ಬಜೆಟ್ನಲ್ಲಿ ಮುದ್ರಾ ಸಾಲಗಳ ವರ್ಧಿತ ಮಿತಿಯನ್ನು ಘೋಷಿಸಿದ್ದರು. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ … Read more

Swavalambi Sarathi Yojane : ವಾಹನ ಖರೀದಿಸಲು ₹3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

Swavalambi Sarathi Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : Post Office … Read more

PWD Jobs 2024 : ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ.! ಕೊನೆಯ ದಿನಾಂಕ ಯಾವುದು.? ಹೇಗೆ ಅರ್ಜಿ ಸಲ್ಲಿಸುವುದು.?

PWD Jobs 2024 : ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ.! ಕೊನೆಯ ದಿನಾಂಕ ಯಾವುದು.? ಹೇಗೆ ಅರ್ಜಿ ಸಲ್ಲಿಸುವುದು.?

PWD Jobs 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.? ಹುದ್ದೆಗಳು ಹಾಗೂ ಹುದ್ದೆಯ … Read more

DHWFS Recruitments : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?

DHWFS Recruitments : ನಮಸ್ಕಾರ ಸ್ನೇಹಿತರೇ, ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಸ್ಪೆಷಲಿಸ್ಟ್‌ ಡಾಕ್ಟರ್ಸ್‌, ನರ್ಸಿಂಗ್‌ ಆಫೀಸರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ … Read more

PM Fasal Bima Yojana : ‘ಫಸಲ್ ಭೀಮಾ ವಿಮಾ ಯೋಜನೆ’ಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಸಂಪೂರ್ಣ ಮಾಹಿತಿ

PM Fasal Bima Yojana : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 … Read more

Scholarship : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ –  ವಿದ್ಯಾಸಿರಿ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಮುಂದೂಡಿಕೆ.!

Scholarship : ನಮಸ್ಕಾರ ಸ್ನೇಹಿತರೇ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ … Read more

Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಪ್ರತಿ ತಿಂಗಳ ಪಿಂಚಣಿ ಹಣ ಡಬಲ್.!

Pension Scheme : ನಮಸ್ಕಾರ ಸ್ನೇಹಿತರೇ, 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಪ್ರತಿ ತಿಂಗಳ ಪಿಂಚಣಿ ಹಣ ಡಬಲ್.! ರಾಜ್ಯದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಸಿಹಿಸುದ್ಧಿ ನೀಡಿದ್ದಾರೆ. ಪ್ರತಿ ತಿಂಗಳು ಸರ್ಕಾರದಿಂದ ಪಿಂಚಣಿ ಹಣ ಪಡೆಯುತ್ತಿರುವ ಎಲ್ಲ ಹಿರಿಯ ನಾಗರಿಕರಿಗೆ ಸಿಎಂ ಸಿದ್ದರಾಮಯ್ಯನವರು ಮಾಸಾಶನ ಹಣ ಭಾರಿ ಹೆಚ್ಚಳ ಮಾಡಿ ಎಲ್ಲ ಹಿರಿಯ ನಾಗರಿಕರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಇದನ್ನೂ ಕೂಡ ಓದಿ : Railway … Read more

KPTCL Recruitment 2024 : ಕೆಪಿಟಿಸಿಎಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಮೆಸ್ಕಾಂ ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ

KPTCL Recruitment 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (KPTCL) ನಲ್ಲಿ ಖಾಲಿ ಇರುವ 411 ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು 81 ಕಿರಿಯ ಪವರ್‌ಮ್ಯಾನ್‌ ಹುದ್ದೆಗಳಿಗೆ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಇರುವ 2268 ಕಿರಿಯ ಪವರ್‌ಮ್ಯಾನ್‌ ಹುದ್ದೆಗಳಿಗೆ ಇಂದಿನಿಂದ (ಅಕ್ಟೋಬರ್‌ 21) ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅರ್ಜಿ ನಮೂನೆ, ವಯೋಮಿತಿ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ … Read more