ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women

Business loan for women : ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸ್ತ್ರೀಶಕ್ತಿ ಯೋಜನೆಯಡಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಇಪ್ಪತೈದು ಲಕ್ಷಕ್ಕೂ ಹೆಚ್ಚು ಸಾಲವನ್ನು ನೀಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಸರ್ಕಾರದೊಂದಿಗೆ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರ ಮುಖ್ಯ ಉದ್ದೇಶ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿ ಮಾಡುವುದು. ಇದರ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ವ್ಯಾಪಾರ ಮಾಡಲು ಪ್ರೋತ್ಸಾಹಿಸಲಾಗುತ್ತದೆ. ಸ್ವಂತ ಉದ್ಯೋಗ ನಡೆಸುವ ಮಹಿಳೆಯರು ಈ ಯೋಜನೆಯಡಿ ಐದು ಲಕ್ಷದವರೆಗೆ ವ್ಯಾಪಾರ ಸಾಲವನ್ನು … Read more

Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?

Birth & Death Certificate : ನಮಸ್ಕಾರ ಸ್ನೇಹಿತರೇ, ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಇದನ್ನೂ ಕೂಡ ಓದಿ : Subsidy Scheme : ಮಿನಿ ಟ್ರ್ಯಾಕ್ಟರ್, ಟಿಲ್ಲರ್ ಖರೀದಿಗೆ 90% ವರೆಗೆ ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.? ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ಈಗ ಮರಣ ನೋಂದಣಿ … Read more

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ - ಹೇಗೆ ಸಾಲ ಪಡೆಯುವುದು.?

Agriculture Loan : ನಮಸ್ಕಾರ ಸ್ನೇಹಿತರೇ, ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರೈತರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು ಡಿಸಿಸಿ ಬ್ಯಾಂಕ್ … Read more

Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Borewell Subsidy : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಹಾಗೂ ನಗರದ ಕೆಲವು ಪ್ರದೇಶಗಳಲ್ಲಿ ಬೋರ್ ವೆಲ್ ಕುಡಿಯುವ ನೀರಿನ ಮುಖ್ಯ ಮೂಲವಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಕೆಲ ರೈತರು ಬೋರ್ವೆಲ್ ಅನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಈ ಯೋಜನೆಯ ಮೂಲಕ ಬೋರ್ವೆಲ್ ಕೊರೆಸಲು ಸಾಲ ಕೂಡ ನೀಡಲಾಗುತ್ತದೆ. ಯಾವ ಯೋಜನೆ ಮೂಲಕ ಬೋರ್ ವೆಲ್ ಕೊರೆಸಲು ಸಾಲ ನೀಡಲಾಗುತ್ತದೆ.? ಯಾರೆಲ್ಲಾ ಈ ಯೋಜನೆಗೆ ಅರ್ಹರು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ … Read more

Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ – ಬೇಕಾಗುವ ದಾಖಲೆಗಳೇನು.?

Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ - ಬೇಕಾಗುವ ದಾಖಲೆಗಳೇನು.?

Maandhan Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಗರಿಕರ ಅನುಕೂಲಕ್ಕಾಗಿ ಆಗಾಗ್ಗೆ ಹಲವಾರು ಯೋಜನೆಗಳನ್ನು ಪ್ರಾರಂಭಿಸುತ್ತವೆ. ಕೆಲವು ಯೋಜನೆಗಳು ಒಂದು ಬಾರಿ ಆರ್ಥಿಕ ಸಹಾಯವನ್ನು ಒದಗಿಸಿದರೆ, ಇನ್ನು ಕೆಲವು ಮಾಸಿಕ ಭತ್ಯೆಗಳನ್ನ ನೀಡುತ್ತವೆ. ಮಾಸಿಕ ಭತ್ಯೆ ಒದಗಿಸುವ ಅಂತಹ ಒಂದು ಯೋಜನೆಯು ನಾಗರಿಕರಿಗೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ನೆರವಾಗುತ್ತದೆ. ಇದನ್ನೂ ಕೂಡ ಓದಿ : ಕೇವಲ 20 ರೂಪಾಯಿ ಪಾವತಿಸಿ 20 ಲಕ್ಷ ರೂಪಾಯಿ ಪ್ರೀಮಿಯಂ ಗಳಿಸಿ – ಏನಿದು ಯೋಜನೆ.? … Read more

Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್

Post Office FD : ನಮಸ್ಕಾರ ಸ್ನೇಹಿತರೇ, ಅಂಚೆ ಕಚೇರಿಯು ಸ್ಥಿರ ಠೇವಣಿದಾರರಿಗೆ ಸಿಹಿ ಸುದ್ದಿ ನೀಡಿದ್ದು, ನಿಗದಿತ ಮೊತ್ತವನ್ನು ಎಫ್ ಡಿ (FD) ಮಾಡಿಸಿದ್ದಲ್ಲಿ ಆಕರ್ಷಕ ಬಡ್ಡಿದರವನ್ನು ಗ್ರಾಹಕರು ಪಡೆಯಬಹುದು. ಅದ್ಭುತ ಬಡ್ಡಿದರ ಪಡೆಯಲು ಪೋಸ್ಟ್ ಆಫೀಸ್ನ ಫಿಕ್ಸೆಡ್ ಡೆಪಾಸಿಟ್ (FD) ಸ್ಕೀಮ್ ಅತ್ಯುತ್ತಮ ಆಯ್ಕೆಯಾಗಿದೆ. ಇದನ್ನೂ ಕೂಡ ಓದಿ : Subsidy Scheme : ರೈತರ ಜಮೀನಿಗೆ ಬೇಲಿ, ತಂತಿ ಬೇಲಿ ಹಾಕಿಕೊಳ್ಳಲು 90% ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.? FD ಸ್ಕೀಮ್‌ನೊಂದಿಗೆ … Read more

Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ

Post Office Scheme : ನಮಸ್ಕಾರ ಸ್ನೇಹಿತರೇ, ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಹೊಂದಿದೆ. ಜನಪ್ರಿಯ RD ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ₹17 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಮಧ್ಯಮ ಮತ್ತು ಕೆಳ ವರ್ಗದ ಜನತೆಗೆ ನೀಡುತ್ತದೆ. ಅವುಗಳಲ್ಲಿ ಒಂದು RD (Recurring Deposit) ಯೋಜನೆ ಸಹ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ₹100 ರಿಂದ ಹೂಡಿಕೆ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು … Read more

ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರೆಸ್ಸೆಸ್) ಮಾನಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ಕಾಗ್ನೈಜೆನ್ಸ್ ತೆಗೆದುಕೊಂಡಿರುವ (ವಿಚಾರಣೆಗೆ ಪರಿಗಣಿಸಿದ) ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಸಂದೀಪ್ ಪಾಟೀಲ್ ಅವರು ದೂರಿನಲ್ಲಿ ಎರಡನೇ ಆರೋಪಿಯನ್ನಾಗಿಸಲಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕ್ರಿಯೆ ಕೈಬಿಟ್ಟಿದ್ದಾರೆ. ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ವಿರುದ್ಧ ಭಾರತೀಯ … Read more

ಆಕ್ಸಿಡೆಂಟ್‌ ಆದಾಗ ವಿನೀಶ್‌ ಕಾರ್‌ ಡ್ರೈವ್‌ ಮಾಡ್ತಿದ್ರಾ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ವಿಜಯಲಕ್ಷ್ಮಿ ದರ್ಶನ್‌

ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರದಂದು ಈ ಘಟನೆ ನಡೆದಿರುವುದಾಗಿ ವರದಿಯಾಗಿತ್ತು. ವಿನೀಶ್ ಅವರೇ ಕಾರು ಚಲಾಯಿಸುತ್ತಿದ್ದರು ಮತ್ತು ಅಪಘಾತದ ಬಳಿಕ ಸ್ಥಳೀಯರೊಂದಿಗೆ ವಾಗ್ವಾದ ನಡೆದಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ, ಈ ಎಲ್ಲಾ ವಿಚಾರದ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸಾಮಾಜಿಕ … Read more

ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್

ಬೆಳಗಾವಿ : ನಗರದಲ್ಲಿ ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತಹ ಭೀಕರ ಕೊಲೆಯೊಂದು (kill)ನಡೆದಿದೆ. ಇಲ್ಲಿ ಅಧಿಕಾರಿಗಳೇ ಎಫ್ಎಸ್ಎಲ್ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು, ತನಿಖೆಯಲ್ಲಿ ಬಯಲಾಗಿದೆ. ಅಷ್ಟಕ್ಕೂ 2 ಕೋಟಿ ರೂ ವಿಮೆ ಹಣಕ್ಕಾಗಿ ಪತಿಗೆ ಚಟ್ಟ ಕಟ್ಟಿದ ಪತ್ನಿ (Wife) ಹಾಗೂ ಆಕೆಯ ಪ್ರಿಯಕರ ಮಾಡಿದ ಕತರ್ನಾಕ್ ಐಡಿಯಾಗಳು ಎಂತಹದ್ದು? ಇರದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ, ಹಣಕ್ಕಾಗಿ ಹೇಗೆಲ್ಲಾ ಬಳಕೆ ಮಾಡಿಕೊಂಡರು ಎಂಬುವುದನ್ನು ತಿಳಿದರೆ ನಿಜಕ್ಕೂ ಶಾಕ್ ಆಗುತ್ತೀರಾ. 2 ಕೋಟಿ … Read more