Student Scholarship : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ₹48,000/- ರೂಪಾಯಿ ಸ್ಕಾಲರ್ ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.?

Student Scholarship : ನಮಸ್ಕಾರ ಸ್ನೇಹಿತರೇ, ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 48000 ರೂ. ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು ಜನಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ.ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ … Read more

Grama Panchayath Jobs : ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ – 45 ಹುದ್ದೆಗಳಿಗೆ ಅರ್ಜಿ ಆಹ್ವಾನ.!

Grama Panchayath Jobs : ನಮಸ್ಕಾರ ಸ್ನೇಹಿತರೇ, ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ 32 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆ ಹೊರಡಿಸಲಾಗಿದೆ. ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಹುದ್ದೆಗಳ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಹುದ್ದೆ ವಿವರ :- ಜಿಲ್ಲೆಯ ಧಾರವಾಡ ತಾಲೂಕಿನಲ್ಲಿ 7, ಹುಬ್ಬಳ್ಳಿ ತಾಲೂಕಿನಲ್ಲಿ 7, ಕುಂದಗೋಳ ತಾಲೂಕಿನಲ್ಲಿ 6, ನವಲಗುಂದ ತಾಲೂಕಿನಲ್ಲಿ 6, ಕಲಘಟಗಿ ತಾಲೂಕಿನಲ್ಲಿ 2, … Read more

Union Bank Recruitment : ಯೂನಿಯನ್ ಬ್ಯಾಂಕ್‌ನಲ್ಲಿ 85 ಸಾವಿರ ಸಂಬಳದ 1500 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಡೈರೆಕ್ಟ್ ಲಿಂಕ್.!

Union Bank Recruitment : ನಮಸ್ಕಾರ ಸ್ನೇಹಿತರೇ, ಯೂನಿಯನ್ ಬ್ಯಾಂಕ್‌ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಅರ್ಜಿಯನ್ನು ಮುಂಬರುವ 13ನೇ ತಾರೀಖಿನೊಳಗೆ ಸಲ್ಲಿಕೆ ಮಾಡಬೇಕು. ಅಕ್ಟೋಬರ್ 24ರಂದು ಅಧಿಸೂಚನೆ ಪ್ರಕಟನೆಯಾಗಿದೆ. ಲೋಕಲ್ ಬ್ಯಾಂಕ್ ಆಫಿಸರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 24ನೇ ಅಕ್ಟೋಬರ್ 2024ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು 20 ರಿಂದ 30 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ, … Read more

Railway Recruitment :- ರೈಲ್ವೇ ಇಲಾಖೆಯಲ್ಲಿ 5600 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

Railway Recruitment :- ನಮಸ್ಕಾರ ಸ್ನೇಹಿತರೇ, ಅರ್ಹ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಅಪ್ರೆಂಟಿಸ್ಶಿಪ್ ಗೆ ಉತ್ತಮ ಅವಕಾಶವನ್ನು ನೀಡುತ್ತಿದೆ. ಅಪ್ರೆಂಟಿಸ್ ಕಾಯ್ದೆ, 1961 ರ ಅಡಿಯಲ್ಲಿ ಅಪ್ರೆಂಟಿಸ್ ಗಳ ನೇಮಕಾತಿಗಾಗಿ ಸರ್ಕಾರ ಆನ್ ಲೈನ್ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ನೇಮಕಾತಿ ಡ್ರೈವ್ 5,600 ಕ್ಕೂ ಹೆಚ್ಚು ಟ್ರೈನಿ ಹುದ್ದೆಗಳನ್ನು ನೇಮಕ ಮಾಡುವ ಗುರಿಯನ್ನು ಹೊಂದಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 3, 2024 ರೊಳಗೆ ಅಧಿಕೃತ ವೆಬ್ಸೈಟ್ nfr.indianrailways.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತಾ ಮಾನದಂಡಗಳು :- ಲ್ಯಾಬೊರೇಟರಿ ಟೆಕ್ನಿಷಿಯನ್ … Read more

ಎಚ್ಚರಿಕೆ : ರೇಷನ್ ಕಾರ್ಡ್ ದಾರರೇ ಗಮನಿಸಿ – ನಿಮ್ಮ ಬಳಿ ಇವುಗಳಿದ್ದರೆ ತಕ್ಷಣ ಪಡಿತರ ಚೀಟಿಯನ್ನ ಹಿಂದಿರುಗಿಸಿ

ನಮಸ್ಕಾರ ಸ್ನೇಹಿತರೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (BPL) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್ (BPL) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. • ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ … Read more

Vidya Lakshmi Scheme : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ವಿದ್ಯಾಲಕ್ಷ್ಮೀ ಯೋಜನೆಯಡಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ.!

Vidya Lakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸಾಲ ಒದಗಿಸುವ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ಸೂಚಿಸಿದೆ. ಈ ಯೋಜನೆಗಾಗಿ 2024ರಿಂದ 2031ರ ವರೆಗೆ 3,600 ಕೋಟಿ ರೂ. ಹಣ ಮೀಸಲಿಡಲಾಗಿದೆ. ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಣದ ಕೊರತೆಯಾಗಬಾರದು ಎನ್ನುವ ಕಾರಣಕ್ಕೆ ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಕೇಂದ್ರ ವಾರ್ತಾ ಸಚಿವ ಅಶ್ವಿ‌ನಿ ವೈಷ್ಣವ್‌ ತಿಳಿಸಿದ್ದಾರೆ. ಇದನ್ನೂ … Read more

Post Office Scheme : ಪೋಸ್ಟ್ ಆಫೀಸ್ ನಲ್ಲಿ e ಯೋಜನೆಯಡಿ ಕೇವಲ 399/- ರೂಪಾಯಿ ಠೇವಣಿ ಮಾಡಿದ್ರೆ, 10 ಲಕ್ಷ ಲಭ್ಯ.!

Post Office Scheme : ನಮಸ್ಕಾರ ಸ್ನೇಹಿತರೇ, ಜೀವನದಲ್ಲಿ ನೈಸರ್ಗಿಕವಾಗಿ ನಿರೀಕ್ಷಿತ ವಿಪತ್ತುಗಳು ಇದ್ದಕ್ಕಿದ್ದಂತೆ ಬರುತ್ತವೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ತನ್ನ ಎಲ್ಲಾ ಗ್ರಾಹಕರಿಗೆ ಅಂತಹ ಸಮಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನ ನಿಭಾಯಿಸಲು ವಿಶೇಷವಾದ ಗುಂಪು ವೈಯಕ್ತಿಕ ಅಪಘಾತ ವಿಮಾ ಯೋಜನೆಗಳನ್ನ ಪರಿಚಯಿಸಿದೆ. ಈ ಯೋಜನೆಗಳು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷವಾಗಿ ಜನಪ್ರಿಯವಾಗಿವೆ, ಅಲ್ಲಿ ಭಾರತದ ವಿಶಾಲವಾದ ಅಂಚೆ ಜಾಲವು ಜನರಿಗೆ ಭದ್ರತೆ ಮತ್ತು ಬ್ಯಾಂಕಿಂಗ್‌’ನ ವಿಶ್ವಾಸಾರ್ಹ ಸಾಧನವಾಗಿದೆ. IPPB 399 ರೂಪಾಯಿ, 299 ರೂಪಾಯಿ ಪ್ರೀಮಿಯಂ … Read more

e-Shram Card : ಇ-ಶ್ರಮ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ ಕಾರ್ಡ್ ವಿತರಣೆ.!

e-Shram Card : ನಮಸ್ಕಾರ ಸ್ನೇಹಿತರೇ, ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕಾರ್ಮಿಕರಿಗೆ ಬಿಪಿಎಲ್‌ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ. ಇ-ಶ್ರಮದಲ್ಲಿ (e-shram) ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಪ್ರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ … Read more

Bele Parihara Payment : ರಾಜ್ಯದ ರೈತರಿಗೆ ಸಿಹಿಸುದ್ಧಿ.! ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಮೊದಲ ಕಂತು ಜಮಾ.!

Bele Parihara Payment : ನಮಸ್ಕಾರ ಸ್ನೇಹಿತರೇ, 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ … Read more

HSRP Number Plate : ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನ. 30 ರವರೆಗೆ ಗಡುವು ವಿಸ್ತರಣೆ ಮಾಡಿತಾ ಸಾರಿಗೆ ಇಲಾಖೆ.!

HSRP Number Plate : ನಮಸ್ಕಾರ ಸ್ನೇಹಿತರೇ, ಹಳೆ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹೆಚ್‌ಎಸ್‌ಆರ್ಪಿಗಳ ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ. ಹೆಚ್‌ಎಸ್‌ಆರ್ಪಿ ಅಳವಡಿಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು, ಅದರಂತೆ … Read more