Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!

Land Records : ನಮಸ್ಕಾರ ಸ್ನೇಹಿತರೇ, ರೈತರ ಬಳಿ ಬಹಳ ಪ್ರಮುಖವಾಗಿ ಇರಬೇಕಾದ ದಾಖಲೆ ಅವರ ಜಮೀನಿನ ಪ್ರಮಾಣಪತ್ರ ಆಗಿರುತ್ತದೆ. ರೈತರು ಯಾವುದೇ ಕೆಲಸ ಮಾಡುವುದಕ್ಕೂ ಈ ದಾಖಲೆ ಬಹಳ ಮುಖ್ಯವಾಗಿ ಇರಲೇಬೇಕು. ಹಾಗಾಗಿ ರೈತರು ಪಹಣಿ ಪತ್ರವನ್ನು ಬಹಳ ಹುಷಾರಾಗಿ ನೋಡಿಕೊಳ್ಳಬೇಕು. ಹಾಗೆಯೇ ಅದರಲ್ಲಿ ಇರುವ ವಿವರಗಳು, ಮಾಹಿತಿಗಳು ಕೂಡ ಸರಿಯಾಗಿ ಇರಬೇಕು. ಇಲ್ಲದಿದ್ದರೆ ಮುಂದೆ ನಿಮಗೆ ತೊಂದರೆ ಆಗುತ್ತದೆ. ಹಾಗಾಗಿ ಪಹಣಿ ವಿಷಯದಲ್ಲಿ ಹುಷಾರಾಗಿರಿ. ಇದನ್ನೂ ಕೂಡ ಓದಿ : Raitha Siri Yojane … Read more

Ration Card : ಆಗಸ್ಟ್ 31ರೊಳಗೆ ರೇಷನ್ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು.! ಇಲ್ಲಾಂದ್ರೆ ಕಾರ್ಡ್ ಕ್ಯಾನ್ಸಲ್ ಆಗುತ್ತೆ.!

Ration Card : ಆಗಸ್ಟ್ 31ರೊಳಗೆ ರೇಷನ್ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ಈ ಕೆಲಸ ಮಾಡಲೇಬೇಕು.! ಇಲ್ಲಾಂದ್ರೆ ಕಾರ್ಡ್ ಕ್ಯಾನ್ಸಲ್ ಆಗುತ್ತೆ.!

Ration Card : ನಮಸ್ಕಾರ ಸ್ನೇಹಿತರೇ, ನಿಮ್ಮ ಬಳಿ ಪಡಿತರ ಚೀಟಿ ಇದೆಯಾ.? ಹಾಗಾದ್ರೆ ಕಡ್ಡಾಯವಾಗಿ ಈ ಸುದ್ದಿಯನ್ನು ನೋಡಲೇಬೇಕು. ಏಕೆಂದರೆ ಆಗಸ್ಟ್ 31ರೊಳಗಡೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರು ಈ ಕೆಲಸ ಮಾಡಬೇಕು, ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಸಚಿವರಾದ ಕೆ.ಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ. ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women ಈಗಿನ ಕಾಲದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ … Read more

Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ

Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ

Grama Panchayath Jobs : ನಮಸ್ಕಾರ ಸ್ನೇಹಿತರೇ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, … Read more

Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ

Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ

Annabhagya Scheme : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು. ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ … Read more

Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ - ಹೇಗೆ ಪಡೆಯುವುದು.?

Raitha Siri Yojane : ನಮಸ್ಕಾರ ಸ್ನೇಹಿತರೇ, ಯಾರೆಲ್ಲಾ ರೈತರು ಈವರೆಗೂ ಕೂಡ ಕೃಷಿ ಕೆಲಸಗಳಲ್ಲಿಯೇ ತೊಡಗಿಕೊಂಡಿದ್ದಾರೋ, ಅಂತಹ ರೈತರಿಗೆ ಸರ್ಕಾರದ ಕಡೆಯಿಂದ ₹10,000/- ರೂಪಾಯಿ ಹಣವನ್ನು ಕೂಡ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ಜಮಾ ಮಾಡಲಿದೆ. ಆ ಹಣವನ್ನು ಯಾವ ರೀತಿ ಪಡೆದುಕೊಳ್ಳಬೇಕು.? ಯಾರೆಲ್ಲಾ ಈ ಯೋಜನೆಗೆ ಅರ್ಹರಾಗಿರುತ್ತಾರೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ನೀವು ಕೂಡ ಮಾಹಿತಿಯನ್ನು ತಿಳಿದುಕೊಂಡು ರೈತ ಸಿರಿ ಯೋಜನೆಗೆ(Raitha Siri Yojane) ಅರ್ಜಿ ಸಲ್ಲಿಸಿ ಯೋಜನೆಯ … Read more

Sewing Machine : ಹೊಲಿಗೆ ಯಂತ್ರ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ.?

Sewing Machine : ಹೊಲಿಗೆ ಯಂತ್ರ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ.?

Sewing Machine : ನಮಸ್ಕಾರ ಸ್ನೇಹಿತರೇ, ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಉಚಿತ ಹೊಲಿಗೆ ಯಂತ್ರದ(Free Sewing Machine) ಪ್ರಯೋಜನವನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು.? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು.? ಬೇಕಾಗುವ ದಾಖಲಾತಿಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Tractor Subsidy : ಟ್ರಾಕ್ಟರ್ … Read more

Borewell Subsidy Scheme : ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

Borewell Subsidy Scheme : ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

Borewell Subsidy Scheme : ನಮಸ್ಕಾರ ಸ್ನೇಹಿತರೇ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ 8 ಯೋಜನೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ನಿರುದ್ಯೋಗಿ, ರೈತರು ಹಾಗೂ ವಿದ್ಯಾರ್ಥಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ಸಹಾಯವಾಗುವಂತೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಹ್ವಾನಿಸಲಾಗಿರುವ ಯೋಜನೆಗಳ ವಿವರ ಇಲ್ಲಿದೆ. ಇದನ್ನೂ ಕೂಡ ಓದಿ : Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? … Read more

Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Tractor Subsidy : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡುತ್ತಿದೆ. ಇದರ ಆಡಿಯಲ್ಲಿ ರೈತರು ಯಾವುದೇ ಕಂಪನಿಯ ಟ್ರ್ಯಾಕ್ಟರ್ ಗಳನ್ನು ಅರ್ಧ ಜರದಲ್ಲಿ ಖರೀದಿಸಬಹುದು. ಉಳಿದ ಅರ್ಧದಷ್ಟು ಹಣವನ್ನು ಸರ್ಕಾರವು ಸಬ್ಸಿಡಿಯಾಗಿ ನೀಡುತ್ತದೆ. ಈ ಯೋಜನೆಯಲ್ಲಿ ಟ್ಯಾಕ್ಟರ್ ಖರೀದಿಸುವ ಪ್ರತಿಯೊಬ್ಬ ರೈತನಿಗೂ ಕೇಂದ್ರ ಸರ್ಕಾರದಿಂದ ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆ ಪಡೆಯಲು ದೇಶದ ಎಲ್ಲ ಅರ್ಹ ರೈತರು ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. … Read more

PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್​! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ

PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್​! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ

PMJAY : ನಮಸ್ಕಾರ ಸ್ನೇಹಿತರೇ, ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಕೇಂದ್ರ 5 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದು, ಈ ಮೂಲಕ ಜನಸಾಮಾನ್ಯರು ಇದರ ಸಂಪೂರ್ಣ ಲಾಭವನ್ನು ಪಡೆಯಬಹುದು. ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಭಾಗವಾಗಿ, ಆಯುಷ್ಮಾನ್ ಭಾರತ್ ಯೋಜನೆ (ABY) ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಅನ್ನು ಸಹ 5 ವರ್ಷಗಳ ಹಿಂದೆಯಷ್ಟೇ … Read more

PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

PM Awas Yojana : ನಮಸ್ಕಾರ ಸ್ನೇಹಿತರೇ, ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಸುಮಾರು ಮೂರು ಕೋಟಿ ವಸತಿ ರಹಿತ ಬಡ ಕುಟುಂಬಗಳಿಗೆ ನಿಗದಿತ ಕಾಲಮಿತಿಯೊಳಗೆ ಮನೆ ವಿತರಿಸಲು ಕೇಂದ್ರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಜೂನ್ 10ರಂದು ನಡೆದ ‘ಮೋದಿ 3.0’ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ‘ಪ್ರಧಾನಮಂತ್ರಿ ಆವಾಸ್ ಯೋಜನೆ’ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಸರ್ಕಾರವು ಅಧೀಕೃತ ಅನುಮೋದನೆಯನ್ನ ನೀಡಿದೆ. ಕೇಂದ್ರ … Read more