Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ – ಬೇಕಾಗುವ ದಾಖಲೆಗಳೇನು.?

Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ - ಬೇಕಾಗುವ ದಾಖಲೆಗಳೇನು.?

Maandhan Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಗರಿಕರ ಅನುಕೂಲಕ್ಕಾಗಿ ಆಗಾಗ್ಗೆ ಹಲವಾರು ಯೋಜನೆಗಳನ್ನು ಪ್ರಾರಂಭಿಸುತ್ತವೆ. ಕೆಲವು ಯೋಜನೆಗಳು ಒಂದು ಬಾರಿ ಆರ್ಥಿಕ ಸಹಾಯವನ್ನು ಒದಗಿಸಿದರೆ, ಇನ್ನು ಕೆಲವು ಮಾಸಿಕ ಭತ್ಯೆಗಳನ್ನ ನೀಡುತ್ತವೆ. ಮಾಸಿಕ ಭತ್ಯೆ ಒದಗಿಸುವ ಅಂತಹ ಒಂದು ಯೋಜನೆಯು ನಾಗರಿಕರಿಗೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ನೆರವಾಗುತ್ತದೆ. ಇದನ್ನೂ ಕೂಡ ಓದಿ : ಕೇವಲ 20 ರೂಪಾಯಿ ಪಾವತಿಸಿ 20 ಲಕ್ಷ ರೂಪಾಯಿ ಪ್ರೀಮಿಯಂ ಗಳಿಸಿ – ಏನಿದು ಯೋಜನೆ.? … Read more

Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್

Post Office FD : ನಮಸ್ಕಾರ ಸ್ನೇಹಿತರೇ, ಅಂಚೆ ಕಚೇರಿಯು ಸ್ಥಿರ ಠೇವಣಿದಾರರಿಗೆ ಸಿಹಿ ಸುದ್ದಿ ನೀಡಿದ್ದು, ನಿಗದಿತ ಮೊತ್ತವನ್ನು ಎಫ್ ಡಿ (FD) ಮಾಡಿಸಿದ್ದಲ್ಲಿ ಆಕರ್ಷಕ ಬಡ್ಡಿದರವನ್ನು ಗ್ರಾಹಕರು ಪಡೆಯಬಹುದು. ಅದ್ಭುತ ಬಡ್ಡಿದರ ಪಡೆಯಲು ಪೋಸ್ಟ್ ಆಫೀಸ್ನ ಫಿಕ್ಸೆಡ್ ಡೆಪಾಸಿಟ್ (FD) ಸ್ಕೀಮ್ ಅತ್ಯುತ್ತಮ ಆಯ್ಕೆಯಾಗಿದೆ. ಇದನ್ನೂ ಕೂಡ ಓದಿ : Subsidy Scheme : ರೈತರ ಜಮೀನಿಗೆ ಬೇಲಿ, ತಂತಿ ಬೇಲಿ ಹಾಕಿಕೊಳ್ಳಲು 90% ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.? FD ಸ್ಕೀಮ್‌ನೊಂದಿಗೆ … Read more

Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ

Post Office Scheme : ನಮಸ್ಕಾರ ಸ್ನೇಹಿತರೇ, ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಹೊಂದಿದೆ. ಜನಪ್ರಿಯ RD ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ₹17 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ ಹಲವು ಚಿಕ್ಕ ಉಳಿತಾಯ ಯೋಜನೆಗಳನ್ನು ಮಧ್ಯಮ ಮತ್ತು ಕೆಳ ವರ್ಗದ ಜನತೆಗೆ ನೀಡುತ್ತದೆ. ಅವುಗಳಲ್ಲಿ ಒಂದು RD (Recurring Deposit) ಯೋಜನೆ ಸಹ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ₹100 ರಿಂದ ಹೂಡಿಕೆ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು … Read more

ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರೆಸ್ಸೆಸ್) ಮಾನಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ಕಾಗ್ನೈಜೆನ್ಸ್ ತೆಗೆದುಕೊಂಡಿರುವ (ವಿಚಾರಣೆಗೆ ಪರಿಗಣಿಸಿದ) ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಸಂದೀಪ್ ಪಾಟೀಲ್ ಅವರು ದೂರಿನಲ್ಲಿ ಎರಡನೇ ಆರೋಪಿಯನ್ನಾಗಿಸಲಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕ್ರಿಯೆ ಕೈಬಿಟ್ಟಿದ್ದಾರೆ. ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ವಿರುದ್ಧ ಭಾರತೀಯ … Read more

ಆಕ್ಸಿಡೆಂಟ್‌ ಆದಾಗ ವಿನೀಶ್‌ ಕಾರ್‌ ಡ್ರೈವ್‌ ಮಾಡ್ತಿದ್ರಾ? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ವಿಜಯಲಕ್ಷ್ಮಿ ದರ್ಶನ್‌

ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರದಂದು ಈ ಘಟನೆ ನಡೆದಿರುವುದಾಗಿ ವರದಿಯಾಗಿತ್ತು. ವಿನೀಶ್ ಅವರೇ ಕಾರು ಚಲಾಯಿಸುತ್ತಿದ್ದರು ಮತ್ತು ಅಪಘಾತದ ಬಳಿಕ ಸ್ಥಳೀಯರೊಂದಿಗೆ ವಾಗ್ವಾದ ನಡೆದಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ, ಈ ಎಲ್ಲಾ ವಿಚಾರದ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸಾಮಾಜಿಕ … Read more

ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್

ಬೆಳಗಾವಿ : ನಗರದಲ್ಲಿ ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತಹ ಭೀಕರ ಕೊಲೆಯೊಂದು (kill)ನಡೆದಿದೆ. ಇಲ್ಲಿ ಅಧಿಕಾರಿಗಳೇ ಎಫ್ಎಸ್ಎಲ್ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು, ತನಿಖೆಯಲ್ಲಿ ಬಯಲಾಗಿದೆ. ಅಷ್ಟಕ್ಕೂ 2 ಕೋಟಿ ರೂ ವಿಮೆ ಹಣಕ್ಕಾಗಿ ಪತಿಗೆ ಚಟ್ಟ ಕಟ್ಟಿದ ಪತ್ನಿ (Wife) ಹಾಗೂ ಆಕೆಯ ಪ್ರಿಯಕರ ಮಾಡಿದ ಕತರ್ನಾಕ್ ಐಡಿಯಾಗಳು ಎಂತಹದ್ದು? ಇರದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ, ಹಣಕ್ಕಾಗಿ ಹೇಗೆಲ್ಲಾ ಬಳಕೆ ಮಾಡಿಕೊಂಡರು ಎಂಬುವುದನ್ನು ತಿಳಿದರೆ ನಿಜಕ್ಕೂ ಶಾಕ್ ಆಗುತ್ತೀರಾ. 2 ಕೋಟಿ … Read more

RRB Recruitment 2026 : ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ಇರುವ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 6,565 ಟೆಕ್ನಿಷಿಯನ್ (ತಂತ್ರಜ್ಞ) ಹುದ್ದೆಗಳ ಭರ್ತಿಗಾಗಿ ಸಂಕ್ಷಿಪ್ತ ನೇಮಕಾತಿ ಅಧಿಸೂಚನೆಯನ್ನು (CEN No. 02/2026) ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಹಾಗೂ ವರ್ಗೀಕರಣ: ರೈಲ್ವೆ ಇಲಾಖೆಯು … Read more

ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!

ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ವಿತರಿಸಲಾದ ಪೌಷ್ಟಿಕಾಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಗರ್ಭಿಣಿ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಈ ಆಹಾರದ ಪ್ಯಾಕೆಟ್ನಲ್ಲಿ ಈ ಆಘಾತಕಾರಿ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಕರ್ಘಾತ್ ಕಮ್ತಿ ಗ್ರಾಮದ ನಿವಾಸಿಯಾದ ವತ್ಸಲಾ ಬಾಯಿ ಧುರ್ವೆ ಎಂಬ ಗರ್ಭಿಣಿ ಮಹಿಳೆಗೆ ಅಂಗನವಾಡಿಯ ಪೂರಕ ಪೌಷ್ಟಿಕಾಂಶ ಯೋಜನೆಯಡಿ ಲಡ್ಡುಗಳ ಪ್ಯಾಕೆಟ್ ಅನ್ನು ನೀಡಲಾಗಿತ್ತು. ಅದೃಷ್ಟವಶಾತ್, ಮಹಿಳೆ ಇದನ್ನು ಸೇವಿಸುವ ಮುನ್ನವೇ ವಿಷಯ ಬೆಳಕಿಗೆ ಬಂದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ಕುಟುಂಬಸ್ಥರು … Read more

ಸರಿಯಾದ ಕಾರಣವಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಪತಿ ಮೇಲೆ ನಡೆಸುವ ಕ್ರೌರ್ಯ: ಸುಪ್ರೀಂಕೋರ್ಟ್

ಸರಿಯಾದ ಕಾರಣಗಳಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಮತ್ತು ವೈವಾಹಿಕ ಹಕ್ಕುಗಳನ್ನು ನಿರಾಕರಿಸುವುದು ಪತಿ ಮೇಲೆ ನಡೆಸುವ ಮಾನಸಿಕ ಕ್ರೌರ್ಯ ಎಂದು ಸುಪ್ರೀಂಕೋರ್ಟ್(Supreme Court) ತೀರ್ಪು ನೀಡಿದ್ದು, ಅಂತಹ ಸಂದರ್ಭದಲ್ಲಿ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13(1) (IA) ಅಡಿಯಲ್ಲಿ ವಿಚ್ಛೇದನವನ್ನು ಪಡೆಯುವ ಹಕ್ಕಿದೆ ಎಂದು ಸ್ಪಷ್ಟಪಡಿಸಿದೆ. ರಾಜಸ್ಥಾನದ ವೈದ್ಯರೊಬ್ಬರು ತಮ್ಮ ಪತ್ನಿ ಲೈಂಗಿಕ ಸಂಭೋಗವನ್ನು ನಿರಾಕರಿಸುತ್ತಿದ್ದಾರೆ ಈ ಹಿನ್ನೆಲೆ ಪತ್ನಿಯಿಂದ ವಿಚ್ಚೇದನ ಕೋರಿ ರಾಜಸ್ಥಾನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪತ್ನಿ ತಮ್ಮನ್ನು ರಾತ್ರಿ ಹತ್ತಿರಕ್ಕೂ ಸೇರಿಸಿಕೊಳ್ಳುತ್ತಿಲ್ಲ … Read more

ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್‌ಡಿ ಮ್ಯಾಜಿಕ್.!

ಪ್ರತಿಯೊಬ್ಬರೂ ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತವಾಗಿಡಲು ಮತ್ತು ಅದರಿಂದ ಉತ್ತಮ ಲಾಭವನ್ನು ಪಡೆಯಲು ಬಯಸುತ್ತಾರೆ. ಇಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹೂಡಿಕೆಗೆ ಹತ್ತು ಹಲವು ಹಾದಿಗಳಿದ್ದರೂ, ನೂರಕ್ಕೆ ನೂರು ಪ್ರತಿಶತ ಸುರಕ್ಷಿತ ಹಾಗೂ ಸರ್ಕಾರಿ ಗ್ಯಾರಂಟಿ ಇರುವ ಹೂಡಿಕೆ ಎಂದರೆ ಅದು ಅಂಚೆ ಕಚೇರಿ (Post Office) ಉಳಿತಾಯ ಯೋಜನೆಗಳು. ಮಧ್ಯಮ ವರ್ಗದ ಜನರಿಗೆ ಸಣ್ಣ ಉಳಿತಾಯದ ಮೂಲಕವೇ ಭವಿಷ್ಯದಲ್ಲಿ ಲಕ್ಷಾಂತರ ರೂಪಾಯಿಗಳ ದೊಡ್ಡ ಮೊತ್ತವನ್ನು (Fund) ನಿರ್ಮಿಸಿಕೊಡುವ ಅಂಚೆ ಕಚೇರಿಯ ‘ರೆಕರಿಂಗ್ ಡಿಪಾಸಿಟ್’ (RD) ಯೋಜನೆ … Read more