Govt House Scheme : ಸರ್ವರಿಗೂ ಸೂರು ಯೋಜನೆ – 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ. ಭರಿಸಲು ತೀರ್ಮಾನ.!

Govt House Scheme : ಸರ್ವರಿಗೂ ಸೂರು ಯೋಜನೆ - 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ. ಭರಿಸಲು ತೀರ್ಮಾನ.!

Govt House Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಸರ್ವರಿಗೂ ಸೂರು ಯೋಜನೆ ಅಡಿ ಬಡವರಿಗೆ ಬಂಪರ್‌ ಗಿಫ್ಟ್ ನೀಡಿದೆ. ಸರಿಸುಮಾರು 1.30 ಲಕ್ಷ ಅರ್ಹ ಫ‌ಲಾನುಭವಿಗಳಿಗೆ ರಾಜ್ಯ ಸರ್ಕಾರವು ಒಟ್ಟು 5 ಲಕ್ಷ ರೂ. ಭರಿಸಲು ತೀರ್ಮಾನಿಸಿದೆ. ಅಂದರೆ 2 ಲಕ್ಷ ರೂಪಾಯಿ ಸಬ್ಸಿಡಿ ಜತೆಗೆ ಹೆಚ್ಚುವರಿ 3 ಲಕ್ಷ ರೂಪಾಯಿಯನ್ನು ಭರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್‌ … Read more

Borewell Scheme : ರೈತರಿಗೆ ಸಿಹಿ ಸುದ್ದಿ.! ಕೊಳವೆ ಬಾವಿ ವಿಫಲವಾದ ರೈತರಿಗೆ ಸರ್ಕಾರದಿಂದ ಸಹಕಾರ.!

Borewell Scheme : ರೈತರಿಗೆ ಸಿಹಿ ಸುದ್ದಿ.! ಕೊಳವೆ ಬಾವಿ ವಿಫಲವಾದ ರೈತರಿಗೆ ಸರ್ಕಾರದಿಂದ ಸಹಕಾರ.!

Borewell Scheme : ನಮಸ್ಕಾರ ಸ್ನೇಹಿತರೇ, ಖಾರಿಫ್ ಹಂಗಾಮಿನಲ್ಲಿ ರೈತರಿಗೆ ನೀರಾವರಿ ಕೆಲಸದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸರ್ಕಾರದಿಂದ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರೈತರಿಗಾಗಿ ಕೊಳವೆ ಬಾವಿಗಳನ್ನು ಅಳವಡಿಸುವ ಷರತ್ತುಗಳನ್ನು ಬದಲಿಸಿದೆ. ರೈತರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಒಂದು ಕೊಳವೆ ಬಾವಿ ವಿಫಲವಾದರೆ ಜಮೀನಿನಲ್ಲಿ 50 ಮೀಟರ್ ವ್ಯಾಪ್ತಿಯಲ್ಲಿ ಮತ್ತೊಂದು ಕೊಳವೆ ಬಾವಿ ಅಳವಡಿಸಲು ಅನುಮತಿ ನೀಡಿದೆ. ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ … Read more

Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!

Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!

Gruhajyothi Scheme : ನಮಸ್ಕಾರ ಸ್ನೇಹಿತರೇ, ಕಳೆದ ಬಾರಿ ನಡೆದ ವಿಧಾನಸಭೆಯ ಚುನಾವಣೆಯ ಮೊದಲು, ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿಕೊಂಡು ಚುನಾವಣೆಯನ್ನು ಪ್ರತಿನಿಧಿಸಿತ್ತು, ಇದೇ ಕಾರಣದಿಂದಾಗಿ ಕಾಂಗ್ರೆಸ್ ಸರ್ಕಾರವು ಆ ಚುನಾವಣೆಯಲ್ಲಿ ಬಹುಮತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿತ್ತು. ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೆ ತರುವುದಕ್ಕೆ ಶುರು ಮಾಡಿತು. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರೂ ಸಹ ಕಾಂಗ್ರೆಸ್ ಸರ್ಕಾರ ಎಲ್ಲಾ ಯೋಜನೆಗಳನ್ನು ಕಾರ್ಯರೂಪಕ್ಕೆ … Read more

Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

Housing Scheme : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ, ಸ್ವಂತ ಜಾಗ ಇಲ್ಲದವರಿಗೆ, ಕರ್ನಾಟಕ ಸರ್ಕಾರದಿಂದ ಮನೆ ಇಲ್ಲದವರಿಗೆ ಉಚಿತ ಮನೆಗಳನ್ನು ನಿರ್ಮಾಣ ಮಾಡಲು ಹಣ ಸಹಾಯಧನ ಅಥವಾ ಮನೆಗಳನ್ನೇ ಪಡೆದುಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಇಡೀ ರಾಜ್ಯದಾದ್ಯಂತ ಪ್ರಖ್ಯಾತಿಯಾಗಿರುವ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸ್ವಂತ ಮನೆ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಉಚಿತ ಮನೆಯನ್ನ ಪಡೆದುಕೊಳ್ಳಲು ಹೊಸ ಮನೆಗಳಿಗೆ ಅರ್ಜಿಯನ್ನ ಕರೆಯಲಾಗಿದೆ. ಇದನ್ನೂ ಕೂಡ … Read more

Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ.?

Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ.?

Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯದ ಜೊತೆಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಇದೀಗ ಪಡಿತರ ಚೀಟಿಯು ಪ್ರತಿಯೊಬ್ಬ ಫಲಾನುಭವಿಗಳಿಗೆ ಕಡ್ಡಾಯವಾಗಿದೆ. ಅದಲ್ಲದೇ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಾನ್ ಕಾರ್ಡ್, ಚಾಲಕರ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸುವಾಗ ರೇಷನ್ ಕಾರ್ಡ್ ನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆದರೆ ಕಾರಣಾಂತರಗಳಿಂದ ಕೆಲವು ತಿಂಗಳಿಂದ ಪಡಿತರ ಚೀಟಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು … Read more

Ration Card Updates : ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರೆ ಗುಡ್ ನ್ಯೂಸ್.! ಹೊಸ ಪಟ್ಟಿ ಬಿಡುಗಡೆ.!

Ration Card Updates : ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರೆ ಗುಡ್ ನ್ಯೂಸ್.! ಹೊಸ ಪಟ್ಟಿ ಬಿಡುಗಡೆ.!

Ration Card Updates : ನಮಸ್ಕಾರ ಸ್ನೇಹಿತರೇ, ನೀವು ರೇಷನ್ ಕಾರ್ಡ್ ಮಾಡಲು ಅರ್ಜಿ ಸಲ್ಲಿಸಿದ್ದರೂ ರೇಷನ್ ಕಾರ್ಡ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ.? ಇಲ್ವಾ.? ಎಂದು ಹೇಗೆ ಪರಿಶೀಲಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಪಡಿತರ ಚೀಟಿ ಹೊಸ ಪಟ್ಟಿಯನ್ನು ರಾಜ್ಯ ಆಹಾರ ಭದ್ರತಾ ಪೋರ್ಟಲ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕಾಣಬಹುದಾಗಿದೆ. ನೀವು ಈಗಾಗಲೇ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಹಾಗು ನೀವು ಸಲ್ಲಿಸಿರುವ ಅರ್ಜಿಯನ್ನು ಅನುಮೋದಿಸಲಾಗಿದೆಯೇ.? ಅಥವಾ … Read more

Property Rules : ಎಲ್ಲಾ ಆಸ್ತಿ ಮಾಲೀಕರಿಗೆ ಈ ಕೆಲಸ ಕಡ್ಡಾಯ | ಮನೆ, ಜಮೀನು, ಪ್ಲಾಟ್ ಹೊಂದಿರುವ ಎಲ್ಲರಿಗೂ

Property Rules : ಎಲ್ಲಾ ಆಸ್ತಿ ಮಾಲೀಕರಿಗೆ ಈ ಕೆಲಸ ಕಡ್ಡಾಯ | ಮನೆ, ಜಮೀನು, ಪ್ಲಾಟ್ ಹೊಂದಿರುವ ಎಲ್ಲರಿಗೂ

Property Rules : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಜಮೀನುಗಳ ಮಾಲೀಕರಿಗೆ ಹಾಗು ಫ್ಲೈಟ್ ಅಥವಾ ಮನೆ ಹೀಗೆ ಯಾವುದೇ ಆಸ್ತಿ ಹೊಂದಿರುವಂತಹ ಎಲ್ಲ ಆಸ್ತಿಗಳ ಮಾಲೀಕರಿಗೆ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಮಹತ್ವದ ಆದೇಶವನ್ನು ಜಾರಿಗೊಳಿಸಿದ್ದಾರೆ. ಎಲ್ಲ ಆಸ್ತಿ ಮಾಲೀಕರಿಗೆ ಈ ಕೆಲಸ ಮಾಡುವುದು ಕಡ್ಡಾಯ. ಸ್ವಂತ ಆಸ್ತಿ ಹೊಂದಿರುವ ಎಲ್ಲ ಆಸ್ತಿ ಮಾಲೀಕರಿಗೆ ಕರ್ನಾಟಕ ರಾಜ್ಯ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಅಧಿಕೃತವಾಗಿ ಆದೇಶವನ್ನು ಹೊರಡಿಸಿದ್ದು, ಎಲ್ಲ ಆಸ್ತಿಗಳ ಮಾಲೀಕರು ಈ … Read more

PM Fasal Bima Yojana : ಅರ್ಹ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ಬೆಳೆವಿಮೆ ಪರಿಹಾರ ದೊರೆಯುತ್ತದೆ.? ಇದರ ಬಗ್ಗೆ ಸಂಪೂರ್ಣ ಮಾಹಿತಿ

PM Fasal Bima Yojana : ಅರ್ಹ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ಬೆಳೆವಿಮೆ ಪರಿಹಾರ ದೊರೆಯುತ್ತದೆ.? ಇದರ ಬಗ್ಗೆ ಸಂಪೂರ್ಣ ಮಾಹಿತಿ

PM Fasal Bima Yojana : ನಮಸ್ಕಾರ ಸ್ನೇಹಿತರೇ, ಬರಪೀಡಿತ ಅಥವಾ ಬೆಳೆ ಹಾನಿ ಪರಿಹಾರವಾಗಿ ಅರ್ಹ ಫಲಾನುಭವಿ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ದೊರೆಯುತ್ತದೆ.? ಹಾಗು ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) 2024-25 ಸಾಲಿನ ಮುಂಗಾರು ಬೆಳೆಗಳ ವಿಮಾ ನೋಂದಣಿಗೆ ಅರ್ಹ ರೈತರಿಂದ ಅರ್ಜಿಯನ್ನ … Read more

Govt Updates : ಎಲ್ಲಾ ಸಾರ್ವಜನಿಕರಿಗೆ ಬಂಪರ್ | ಜುಲೈ 1 ರಿಂದ 4 ಹೊಸ ರೂಲ್ಸ್ ಜಾರಿ | ಪೆಟ್ರೋಲ್ ಡೀಸೆಲ್, ಎಲ್ಪಿಜಿ ಗ್ಯಾಸ್, ಸಿಮ್ ಕಾರ್ಡ್

Govt Updates : ಎಲ್ಲಾ ಸಾರ್ವಜನಿಕರಿಗೆ ಬಂಪರ್ | ಜುಲೈ 1 ರಿಂದ 4 ಹೊಸ ರೂಲ್ಸ್ ಜಾರಿ | ಪೆಟ್ರೋಲ್ ಡೀಸೆಲ್, ಎಲ್ಪಿಜಿ ಗ್ಯಾಸ್, ಸಿಮ್ ಕಾರ್ಡ್

Govt Updates : ನಮಸ್ಕಾರ ಸ್ನೇಹಿತರೇ, ಇದೇ ಜುಲೈ ಒಂದರಿಂದ ಇಡೀ ದೇಶಾದ್ಯಂತ ನಾಲ್ಕು ಹೊಸ ರೂಲ್ಸ್‌ಗಳು ಜಾರಿಯಾಗಲಿದ್ದು, ಪ್ರತಿಯೊಬ್ಬರ ಮೇಲೂ ಕೂಡ ಇದು ದೊಡ್ಡ ಪರಿಣಾಮವನ್ನು ಉಂಟುಮಾಡಲಿದೆ. ಕೂಲಿ ಕೆಲಸ ಮಾಡುವದರಿಂದ ಹಿಡಿದು ಸರ್ಕಾರಿ ಹುದ್ದೆಯಲ್ಲಿರುವವರಿಗೂ, ರೈತರಿಗೂ, ಮಹಿಳೆಯರಿಗೂ ಕೂಡ ಈ ನಾಲ್ಕು ಹೊಸ ರೂಲ್ಸ್‌ಗಳು ಪರಿಣಾಮವನ್ನುಂಟು ಮಾಡಲಿವೆ. ಇದೇ ಜುಲೈ ಒಂದರಿಂದ ಜಾರಿಗೆ ಬರುತ್ತಿರುವ ಆ ನಾಲ್ಕು ಹೊಸ ರೂಲ್ಸ್ ಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. … Read more

Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

Gruhalakshmi Payment : ನಮಸ್ಕಾರ ಸ್ನೇಹಿತರೇ, ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತು ಒಂದಲ್ಲ ಒಂದು ವಿಷಯ ವೈರಲ್ ಆಗುತ್ತಿರುತ್ತದೆ. ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ದಿನದಿಂದಲೂ ಸಹ ಈ ಯೋಜನೆಯ ಕುರಿತು ಒಂದಲ್ಲ ಒಂದು ಸುದ್ದಿ ಕೇಳಿ ಬರುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruhalakshmi) ಪ್ರಾರಂಭವಾಗಿ 10 ತಿಂಗಳು ಕಳೆದು ಹೋಗಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣಕ್ಕಾಗಿ ಫಲಾನುಭವಿ ಯಜಮಾನಿಯರು ಕಾತುರದಿಂದ ಕಾಯುವಂತಾಗಿದೆ. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ … Read more