ಕೆನರಾ ಬ್ಯಾಂಕ್ ನಲ್ಲಿ 10 ವರ್ಷದ ಹಳೆ ಖಾತೆ ಇದ್ದವರಿಗೆ ಮಾತ್ರ 3 ಹೊಸ ಕೊಡುಗೆ | ಬೇಗ ಪಡೆದುಕೊಳ್ಳಿ | Canara Bank

ನೀವು ಕೆನರಾ ಬ್ಯಾಂಕಿನಲ್ಲಿ 10 ವರ್ಷಕ್ಕಿಂತ ಹಳೆಯ ಖಾತೆಯನ್ನ ಹೊಂದಿದ್ರೆ, ಇನ್ನು ಮುಂದೆ ನೀವು ಈ ಮೂರು ಸೇವೆಯನ್ನ ಉಚಿತವಾಗಿ ಪಡೆದುಕೊಳ್ಳಬಹುದು. ಕೆನರಾ ಬ್ಯಾಂಕ್ ಈಗ ತನ್ನ ಗ್ರಾಹಕರಿಗೆ ಮೂರು ಹೊಸ ಸೇವೆಯನ್ನ ಆರಂಭಿಸಿದೆ. ವಿಶೇಷವಾಗಿ 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಯನ್ನು ಹೊಂದಿರುವವರು ಈ ಸೇವೆಯನ್ನ ಪಡೆದುಕೊಳ್ಳಬಹುದು. ಕೆನರಾ ಬ್ಯಾಂಕ್ ತನ್ನ ಬ್ಯಾಂಕಿನಲ್ಲಿ 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಯನ್ನ ಯಾರು ಹೊಂದಿರುತ್ತಾರೋ, ಅವರಿಗೆ ಅವರ ಖಾತೆಯನ್ನ ಸ್ವಯಂ ಅಪ್ಗ್ರೇಡ್ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಕೊಡಲು ಮುಂದಾಗಿದೆ. … Read more

2 ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡ್ತೀವಿ. ನಮ್ಮ ಗೃಹಲಕ್ಷ್ಮಿಯನ್ನು ಕಾಪಿ ಮಾಡಿಕೊಂಡು ಬಿಜೆಪಿ ಅವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕವನ್ನು ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು … Read more

ಎಸ್ ಬಿಐ(SBI) ನಲ್ಲಿ ಖಾತೆ ಇದ್ದವರಿಗೆ ದೊಡ್ಡ ಅಲರ್ಟ್ | ಈ ಎಲ್ಲಾ ಸೇವೆಗಳು ಸಂಪೂರ್ಣ ಬಂದ್.!

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವವರಿಗೆ ನವೆಂಬರ್ 30ನೇ ತಾರೀಕಿನಿಂದ ಹೊಸ ನಿಯಮ ಜಾರಿಗೆ ಬರುತ್ತಿದೆ. ಸಾರ್ವಜನಿಕ ವಲಯದಲ್ಲಿ ಅತಿ ಹೆಚ್ಚು ಗ್ರಾಹಕರನ್ನ ಹೊಂದಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಈಗ ತನ್ನ ಸೇವೆಯಲ್ಲಿ ಬಹುದೊಡ್ಡ ಬದಲಾವಣೆಯನ್ನು ಮಾಡಲು ಮುಂದಾಗಿದೆ. ನವೆಂಬರ್ 30ನೇ ತಾರೀಕಿನಿಂದ ಭಾರತೀಯ ಸ್ಟೇಟ್ ಬ್ಯಾಂಕಿನ ಜನಪ್ರಿಯ ಸೇವೆಯೊಂದು ಸ್ಥಗಿತವಾಗುತ್ತಿದೆ. ಹಾಗಾದ್ರೆ ನವೆಂಬರ್ 30ನೇ ತಾರೀಕಿನಿಂದ ಸ್ಥಗಿತವಾಗುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕಿನ ಆ ಸೇವೆ ಯಾವುದು ತಿಳಿಯೋಣ. ಭಾರತೀಯ ಸ್ಟೇಟ್ ಬ್ಯಾಂಕ್ ನವೆಂಬರ್ 30ನೇ ತಾರೀಕಿನಿಂದ … Read more

ಬಾಡಿಗೆ ಮನೆಯಲ್ಲಿದ್ದವರಿಗೆ ಐತಿಹಾಸಿಕ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್ – ಏನಿದು ಹೊಸ ರೂಲ್ಸ್.?

ಬಾಡಿಗೆ ಮನೆಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಈಗ ಮಹತ್ವದ ತೀರ್ಪು ಕೊಟ್ಟಿದೆ. ಸುಪ್ರೀಂ ಕೋರ್ಟ್ ಕೊಟ್ಟಿರುವ ಈ ತೀರ್ಪು ಎಲ್ಲಾ ಬಾಡಿಗೆದಾರರಿಗೆ ಅನ್ವಯವಾಗುತ್ತದೆ. ಮನೆ ಮಾಲೀಕರ ಆಸ್ತಿಯನ್ನ ಕಾಪಾಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈಗ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಭಾರತೀಯ ರಿಸರ್ವ್ ಬ್ಯಾಂಕಿನ ಹೊಸ ನಿಯಮದ ಪ್ರಕಾರ ಇನ್ನು ಮುಂದೆ ಯಾವುದೇ ಬಾಡಿಗೆದಾರರು ಐದು ವರ್ಷವಾಗಲಿ ಅಥವಾ 10 ವರ್ಷವಾಗಲಿ ಆ ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಅವರು ಪ್ರತಿಕೂಲ ಸ್ವಾಧೀನ ಹಕ್ಕಿನ ಅಡಿಯಲ್ಲಿ ಆ … Read more

GOOD NEWS : ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಕೇವಲ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲೇ ನಾಯಿ, ಹಾವು ಹಾಗೂ ಇತರೆ ಪ್ರಾಣಿಗಳ ಕಡಿತದಿಂದ ಸಾವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಈ ಕುರಿತು ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿತ್ತು. ಆದರೆ ಕೆಲವು ರಾಜ್ಯಗಳು ಮಾತ್ರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ವರದಿ ಸಲ್ಲಿಸದ ರಾಜ್ಯಗಳಿಗೆ ಇತ್ತೀಚಿಗೆ ಚೀಮಾರಿ ಹಾಕಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ … Read more

ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car

ನೀವು ಸೆಕೆಂಡ್ ಹ್ಯಾಂಡ್ ಕಾರನ್ನ ಖರೀದಿ ಮಾಡ್ತಾ ಇದ್ರೆ ಜಾಗ್ರತೆ ವಹಿಸಿ, ಇದೀಗ ದೆಹಲಿಯ ಘಟನೆ ಬಳಿಕ ಈಗ ಐದು ಹೊಸ ನಿಯಮಗಳು ಜಾರಿ ಬಂದಿವೆ. ಒಂದು ವೇಳೆ ಈ ದಾಖಲೆಗಳು ತಪ್ಪಿದ್ರೆ ಕಾರು ನಿಮ್ಮ ಹೆಸರಿಗೂ ಕೂಡ ಆಗುವುದಿಲ್ಲ. ಹಾಗಿದ್ರೆ ಏನು ಆ ಹೊಸ ರೂಲ್ಸ್.? ನೋಡೋಣ ರಾಜಧಾನಿ ದೆಹಲಿಯಲ್ಲಿ ಇತ್ತೀಚಿಗೆ ಸಂಭವಿಸಿದಂತಹ ಕಾರು ಸ್ಪೋಟದಂತಹ ಗಂಭೀರ ಘಟನೆಗಳ ಹಿನ್ನಲೆಯಲ್ಲಿ ಹಳೆಯ ವಾಹನಗಳ ದುರ್ಬಳಕೆಯನ್ನ ತಡೆಯಲು ಸರ್ಕಾರ ಮತ್ತು ಸಾರಿಗೆ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. … Read more

ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!

ನೀವು ಕೂಡ ಬ್ಯಾಂಕ್ ಲಾಕರ್ ಅನ್ನ ಹೊಂದಿದ್ರೆ ನಿಮಗೊಂದು ಆಘಾತಕಾರಿ ಸುದ್ದಿ ಬಂದಿದೆ. ಯಾವುದೇ ಬ್ಯಾಂಕಿನಲ್ಲಿ ಲಾಕರ್ ಹೊಂದಿರುವವರಿಗೆ ಈಗ ಭಾರತೀಯ ರಿಸರ್ವ್ ಬ್ಯಾಂಕ್ ಆಘಾತಕಾರಿ ಸುದ್ದಿ ನೀಡಿದೆ ಅಂತ ಹೇಳಿದ್ರೆ ತಪ್ಪಾಗಲ್ಲ. ಬ್ಯಾಂಕಿನಲ್ಲಿ ಲಾಕರ್ ಹೊಂದಿರುವವರು ಭಾರತೀಯ ರಿಸರ್ವ್ ಬ್ಯಾಂಕಿನ ಈ ನಿಯಮವನ್ನ ಕಡ್ಡಾಯವಾಗಿ ತಿಳಿದುಕೊಳ್ಳಬೇಕು.  ಮನೆಯಲ್ಲಿ ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನ ಇಟ್ಟುಕೊಂಡರೆ ಅವುಗಳು ಕಳ್ಳತನವಾಗುವ ಸಾಧ್ಯತೆ ಇರುತ್ತೆ ಅನ್ನುವ ಕಾರಣಕ್ಕೆ ಬ್ಯಾಂಕ್ ಲಾಕರ್ ನಲ್ಲಿ ಅವುಗಳನ್ನ ಇಡಲಾಗುತ್ತದೆ. ಆದರೆ ಬ್ಯಾಂಕ್ ಲಾಕರ್ ಕೂಡ … Read more

GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!

ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೂ ಅನ್ವಯ ಆಗುವಂತೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಕಾರ್ಮಿಕ ಇಲಾಖೆಯ ಸರ್ಕಾರದ ಧೀನ ಕಾರ್ಯದರ್ಶಿ ನಡವಳಿಯನ್ನು … Read more

ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳ ಆರ್ಥಿಕ ಮತ್ತು ವೃತ್ತಿ ಅಭಿವೃದ್ಧಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ಅದೇ “ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಆರ್ಥಿಕ ನೆರವು” ಯೋಜನೆ. ಈ ಯೋಜನೆ ಪಂಚವೃತ್ತಿ ಯೋಜನೆ ಎಂದೇ ಜನಜನಿತವಾಗಿದೆ. ಈ ಯೋಜನೆಯನ್ನು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಆಧುನೀಕರಿಸಲು, ಹೊಸ ಉಪಕರಣಗಳನ್ನು ಖರೀದಿಸಲು ಮತ್ತು ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಈ ಯೋಜನೆ ಪೂರಕವಾಗಿದೆ. ಈ ಹಿನ್ನೆಲೆಯಲ್ಲಿ ಏನಿದು … Read more

ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು

ರಾಜ್ಯದಲ್ಲಿ ಪೌತಿ ಖಾತೆ, ಪೋಡಿ ಕಾರ್ಯ ಪೂರ್ಣಗೊಳಿಸಲು ಡಿಸೆಂಬರ್ ಗಡುವು ನೀಡಲಾಗಿದೆ. ಎರಡೂ ಕಾರ್ಯಕ್ಕೆ ವೇಗ ನೀಡುವಂತೆ ತಹಸಿಲ್ದಾರ್ ಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀದ್ಧಾರ್ ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಈ ಕುರಿತಾಗಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಪೌತಿ ಖಾತೆ ಅಭಿಯಾನದಡಿ ಇದುವರೆಗೆ ಕೇವಲ ಶೇಕಡ 5ರಷ್ಟು ಗುರಿ ಸಾಧನೆ ಮಾಡಲಾಗಿದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮತ್ತು ಅತಿವೃಷ್ಟಿಯಿಂದ ಪೋಡಿ … Read more