ಬಾಡಿಗೆ ಮನೆಯಲ್ಲಿದ್ದವರಿಗೆ ಕೋರ್ಟ್ ಐತಿಹಾಸಿಕ ತೀರ್ಪು – ಪದೇ ಪದೇ ಮನೆ ಬಾಡಿಗೆ ಹೆಚ್ಚಳ ಆಗುತ್ತಿದೆಯಾ.?

ಬಾಡಿಗೆ ಮನೆಗೆ ಸಂಬಂಧಪಟ್ಟಂತೆ ಈಗ ಕರ್ನಾಟಕ ಹೈಕೋರ್ಟ್ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಬಾಡಿಗೆ ಮನೆಯಲ್ಲಿ ವಾಸವಿರುವವರಿಗೆ ಮತ್ತು ಬಾಡಿಗೆ ಮನೆ ಮಾಲೀಕರಿಗೆ ಈಗ ಹೊಸ ನಿಯಮವನ್ನ ಜಾರಿಗೆ ತರಲಾಗಿದೆ. ಕೆಲವು ಬಾಡಿಗೆ ಮನೆ ಮಾಲೀಕರು ಪದೇ ಪದೇ ಬಾಡಿಗೆಯನ್ನ ಹೆಚ್ಚಳ ಮಾಡುತ್ತಾರೆ. ಈ ಕಾರಣಗಳಿಂದ ಕರ್ನಾಟಕ ಹೈಕೋರ್ಟ್ ಈಗ ಬಾಡಿಗೆ ಒಪ್ಪಂದದಲ್ಲಿ ಬಹು ದೊಡ್ಡ ಬದಲಾವಣೆಯನ್ನ ಮಾಡಿದೆ. ಮನೆ ಬಾಡಿಗೆಯನ್ನ ಯಾವಾಗ ಏರಿಕೆ ಮಾಡಬೇಕು ಅನ್ನುವುದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಈಗ ರಾಜ್ಯಾದ್ಯಂತ ಹೊಸ … Read more

ಮೃತ ಪತಿಯ ಕೆಲಸ ಗಿಟ್ಟಿಸಿ ತವರು ಸೇರಿದ ಸೊಸೆ : ಮಾವನಿಗೆ ವೇತನದಲ್ಲಿ ಪಾಲು ನೀಡಲು ಹೈಕೋರ್ಟ್‌ ಸೂಚನೆ

ಸರ್ಕಾರಿ ಕೆಲಸದಲ್ಲಿದ್ದ ಪತಿಯ ಸಾವಿನ ನಂತರ ಅನುಕಂಪದ ಆಧಾರದ ಮೇಲೆ ಪತಿಯ ಕೆಲಸ ಗಿಟ್ಟಿಸಿಕೊಂಡಿದ್ದ ಮಹಿಳೆಗೆ ಬರುವ ವೇತನದಲ್ಲಿ ಪತಿಯ ತಂದೆ ಅಂದರೆ ಮಾವನಿಗೆ 20 ಸಾವಿರ ನೀಡುವಂತೆ ರಾಜಸ್ಥಾನ ಹೈಕೋರ್ಟ್‌ನ ಜೋಧ್‌ಪುರ ಪೀಠವು ಮಹತ್ವದ ಆದೇಶ ನೀಡಿದೆ. ಕೆಲಸ ಸಿಕ್ಕ ನಂತರ ಮಹಿಳೆ(ಸೊಸೆ) ಪತಿಯ ಪೋಷಕರನ್ನು ತೊರೆದು ಹೋಗಿದ್ದಲ್ಲದೇ ಅವರಿಗೆ ಯಾವುದೇ ಆರ್ಥಿಕ ನೆರವು ನೀಡುತ್ತಿರಲಿಲ್ಲ. ರಾಜಸ್ಥಾನದ ಅಲ್ವಾರ್‌ದ ಖೇರ್ಲಿಯ ಭಗವಾನ್ ಸಿಂಗ್ ಅವರು ಈ ಸಂಬಂಧ ತಮ್ಮ ಸೊಸೆ ಶಶಿ ಕುಮಾರಿ ವಿರುದ್ಧ ಹೈಕೋರ್ಟ್ … Read more

2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act

ಇನ್ಮುಂದೆ ಎರಡನೇ ಮದುವೆ ಆದರೆ ಏಳು ವರ್ಷದ ತನಕ ಜೈಲು ಶಿಕ್ಷೆ ಆಗಲಿದೆ. ಈ ಹೊಸ ಮಸೂದೆ ಅಡಿಯಲ್ಲಿ ಬಹುಪತಿತ್ವ ಸಾಬೀತಾದಲ್ಲಿ ಅಪರಾಧಿಗೆ ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಸಾಮಾಜಿಕ ಸುಧಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನ ಇಲ್ಲಿನ ಸರ್ಕಾರ ನೀಡಿದೆ. ಬಹುಪತಿತ್ವ ಪದ್ಧತಿಯನ್ನ ಸಂಪೂರ್ಣವಾಗಿ ನಿಷೇಧ ಮಾಡುವ ಕಠಿಣ ಕಾನೂನನ್ನ ಜಾರಿಗೆ ತರಲು ಇದೀಗ ಸಿದ್ಧತೆ ನಡೆಸಿದೆ. ಈ ಹೊಸ ಮಸೂದೆ ಅಡಿಯಲ್ಲಿ ಬಹುಪತಿತ್ವ ಸಾಬೀತಾದಲ್ಲಿ ಅಪರಾಧಿಗೆ ಕನಿಷ್ಠ ಏಳು ವರ್ಷಗಳ … Read more

ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ

ಕರ್ನಾಟಕ ಹೈಕೋರ್ಟ್ ಈಗ ಭೂಮಿಯನ್ನ ಖರೀದಿ ಮಾಡುವವರಿಗೆ ಮತ್ತು ಭೂಮಿಯನ್ನ ಮಾರಾಟ ಮಾಡುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಭೂಮಿಯನ್ನ ಖರೀದಿ ಮತ್ತು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಗ ತೀರ್ಪು ಕೊಟ್ಟಿದೆ. ರಾಜ್ಯದಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಭೂಮಿಯನ್ನ ಮಾರಾಟ ಮಾಡುವುದು ಮತ್ತು ಖರೀದಿ ಮಾಡುವುದು ಕಾನೂನು ಬಾಹಿರ ಅಂತ ಹೈಕೋರ್ಟ್ ತೀರ್ಪು ಕೊಟ್ಟಿದೆ. ಯಾರಾದರೂ ಎಸ್ಸಿ-ಎಸ್ಟಿ ಸಮುದಾಯದವರ ಭೂಮಿಯನ್ನ ಮಾರಾಟ ಮಾಡಿದರೆ ಅವರ ಮೇಲೆ ಕಾನೂನಾತ್ಮಕ … Read more

5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates

ಭಾರತ ಸರ್ಕಾರ ಈಗ ಆಧಾರ್ ಕಾರ್ಡ್ಗಳಿಗೆ ಸಂಬಂಧಪಟ್ಟಂತೆ ನವೆಂಬರ್ ಒಂದನೇ ತಾರೀಕಿನಿಂದ ಹೊಸ ನಿಯಮವನ್ನ ಜಾರಿಗೆ ತಂದಿದೆ. ಯಾರು ಹಳೆಯ ಆಧಾರ್ ಕಾರ್ಡನ್ನ ಹೊಂದಿದ್ದಾರೋ ಅವರು ನವೆಂಬರ್ ಒಂದನೇ ತಾರೀಕಿನಿಂದ ಹೊಸ ಸೇವೆಯನ್ನ ಪಡೆದುಕೊಳ್ಳುತ್ತಾರೆ. ಆಧಾರ್ ಕಾರ್ಡ್ ನಿಯಮದಲ್ಲಿ ಕೇಂದ್ರ ಸರ್ಕಾರ ಈಗ ಬಹು ದೊಡ್ಡ ಬದಲಾವಣೆಯನ್ನ ಮಾಡಿದ್ದು, ಇದು ಆಧಾರ್ ಕಾರ್ಡ್ ಹೊಂದಿರುವವರ ಸಂತಸಕ್ಕೆ ಕಾರಣವಾಗಿದೆ. ಆಧಾರ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಯಾವುದೇ ಕಚೇರಿಗೆ ಅಲೆದಾಡುವ ಅಗತ್ಯವಿಲ್ಲ. ಈ ಹಿಂದೆ ಆಧಾರ್ ಕಾರ್ಡ್ ಹೊಂದಿರುವವರು … Read more

ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News

ಮುಕೇಶ್ ಅಂಬಾನಿ ಅವರು ಈಗ ಎಲ್ಲಾ ಜಿಯೋ ಬಳಕೆದಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ನು ಮುಂದೆ ಜಿಯೋ ಬಳಕೆದಾರರು ಈ ಸೇವೆಯನ್ನ 18 ತಿಂಗಳವರೆಗೆ ಉಚಿತವಾಗಿ ಪಡೆದುಕೊಳ್ಳಬಹುದು. ಜಿಯೋ ಕಂಪನಿ ಈಗ ಜಿಯೋ ಬಳಕೆದಾರರಿಗೆ ಹೊಸ ಸೇವೆಯನ್ನ ಆರಂಭಿಸಿದೆ. ಹೊಸ ಸೇವೆಯನ್ನ 18 ತಿಂಗಳವರೆಗೆ ಉಚಿತವಾಗಿ ಬಳಸಿಕೊಳ್ಳಬಹುದು. ಭಾರತದ ಜನಪ್ರಿಯ ಟೆಲಿಕಾಂ ಕಂಪನಿಯಾಗಿರುವ ರಿಲಯನ್ಸ್ ಜಿಯೋ ಈಗ ಟೆಕ್ ದೈತ ಆಗಿರುವ ಗೂಗಲ್ ಕಂಪನಿಯ ಜೊತೆ ದೊಡ್ಡ ಒಪ್ಪಂದವನ್ನ ಮಾಡಿಕೊಂಡಿದೆ. ಎಐ ಟೆಕ್ನಾಲಜಿ ಅಂದರೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ … Read more

BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!

BSNL Plan : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ತನ್ನ ₹997 ಬೆಲೆಯ ಪ್ರಿಪೇಯ್ಡ್ ಪ್ಲಾನ್ ಮೂಲಕ ಹೊಸ ಸಂಚಲನ ಸೃಷ್ಟಿಸುತ್ತಿದೆ. ಇದು ಅನುಕೂಲತೆ ಮತ್ತು ವಿಸ್ತೃತ ವ್ಯಾಲಿಡಿಟಿಯನ್ನು ಬಯಸುವ ಬಳಕೆದಾರರಿಗಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಪ್ಲಾನ್ 160 ದಿನಗಳವರೆಗೆ ಅಂದ್ರೆ ಐದು ತಿಂಗಳಿಗಿಂತ ಹೆಚ್ಚು ಬಾಳಿಕೆ ಬರುವ ಪ್ರಯೋಜನಗಳನ್ನು ನೀಡುವ ಮೂಲಕ ಮಾರುಕಟ್ಟೆಯಲ್ಲಿ ಎದ್ದು ಕಾಣುತ್ತದೆ. ಇದು ಹೆಚ್ಚಿನ ಸ್ಪರ್ಧಿಗಳ ಇದೇ ರೀತಿಯ ಬೆಲೆಯ ಆಯ್ಕೆಗಳಿಗಿಂತ ಗಮನಾರ್ಹವಾಗಿ ಹೆಚ್ಚು ಕಾಲ ಇರುತ್ತದೆ. ಆಗಾಗ್ಗೆ ರೀಚಾರ್ಜ್ ಮಾಡುವುದರಿಂದ … Read more

5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates

ಪಿಂಚಣಿದಾರರಿಗೆ ಸರ್ಕಾರ ಇದೀಗ ಈ ಆದೇಶವನ್ನ ನೀಡಿದೆ. ನವೆಂಬರ್ 30ರ ಒಳಗೆ ಈ ಕೆಲಸ ಮಾಡದಿದ್ದರೆ ಪಿಂಚಣಿ ಬಂದ್ ಆಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಪಿಂಚಣಿದಾರರಿಗೆ ಇದೊಂದು ಮಹತ್ವದ ಸುದ್ದಿಯಾಗಿದೆ. ತಮ್ಮ ಮಾಸಿಕ ಪಿಂಚಣಿಯನ್ನ ಯಾವುದೇ ಅಡೆತಡೆ ಇಲ್ಲದೆ ಮುಂದುವರಿಸಲು ಪಿಂಚಣಿದಾರರು ವಾರ್ಷಿಕವಾಗಿ ಸಲ್ಲಿಸಬೇಕಾದ ಜೀವನ ಪ್ರಮಾಣಪತ್ರ ಅಂದ್ರೆ ಲೈಫ್ ಸರ್ಟಿಫಿಕೇಟ್ ಸಲ್ಲಿಕೆಗೆ ನವೆಂಬರ್ 30 ಅಂತಿಮ ದಿನಾಂಕವಾಗಿದೆ. ಈ ಗಡುವಿನ ಒಳಗಡೆ ಪ್ರಮಾಣಪತ್ರವನ್ನ ಸಲ್ಲಿಕೆ ಮಾಡದಿದ್ದರೆ ಪಿಂಚಣಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಎಲ್ಲಾ … Read more

ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score

ಹಣಕಾಸಿನ ಅಗತ್ಯಕ್ಕೆ ವೈಯಕ್ತಿಕ ಸಾಲವನ್ನ ಹೆಚ್ಚಾಗಿ ತೆಗೆದುಕೊಳ್ಳುವವರು ಇದ್ದಾರೆ. ಆದರೆ ಒಂದೇ ಒಂದು ಮಾಸಿಕ ಕಂತು ಅಂದ್ರೆ ಇಎಂಐ(EMI) ನೀವು ತಪ್ಪಿಸಿದರೆ ಆಗುವ ಭಾರಿ ನಷ್ಟದ ಬಗ್ಗೆ ನೀವು ಎಚ್ಚರ ವಹಿಸಬೇಕು. ಕೇವಲ ಒಂದು ಇಎಂಐ ತಡವಾದರೂ ಅದು ನಿಮ್ಮ ಇಡೀ ಆರ್ಥಿಕ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಸಾಲದ ಕಂತು ಪಾವತಿಯಲ್ಲಿ ವಿಳಂಬವಾದರೆ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳು ಅಂದ್ರೆ ಎನ್ಬಿಎಫ್ಸಿ(NBFC) ತಕ್ಷಣ ಕ್ಷಣವೇ ಈ ಮಾಹಿತಿಯನ್ನ ಕ್ರೆಡಿಟ್ ಬ್ಯೂರೋಗೆ ರವಾನಿಸುತ್ತದೆ  ಇದರ ಪರಿಣಾಮವಾಗಿ … Read more

ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ

ಬ್ಯಾಂಕ್ ಖಾತೆಯನ್ನು ಹೊಂದಿರುವವರಿಗೆ ಸುಪ್ರೀಂ ಕೋರ್ಟ್ ಈಗ ಎಚ್ಚರಿಕೆಯನ್ನ ಕೊಟ್ಟಿದೆ. ಇನ್ನು ಮುಂದೆ ಯಾವುದೇ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವವರು ಉದ್ದೇಶಪೂರ್ವಕವಾಗಿ ಈ ತಪ್ಪನ್ನ ಮಾಡಿದರೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡವನ್ನ ಪಾವತಿ ಮಾಡಬೇಕಾಗುತ್ತದೆ. 1881ರ ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಕ್ಟ್ ನ ಸೆಕ್ಷನ್ 138ರ ಅಡಿಯಲ್ಲಿ ಈಗ ಕೆಲವು ನವೀಕರಣಗಳನ್ನ ಮಾಡಲಾಗಿದೆ. ಸೆಕ್ಷನ್ 138ರ ಹೊಸ ನವೀಕರಣದ ಪ್ರಕಾರ ಇನ್ನು ಮುಂದೆ ಬ್ಯಾಂಕ್ ಖಾತೆಯನ್ನ ಹೊಂದಿರುವವರು ಈ ತಪ್ಪನ್ನ ಮಾಡಿದ್ರೆ ಎರಡು ವರ್ಷ ಜೈಲು ಶಿಕ್ಷೆ … Read more