ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?

ಕರ್ನಾಟಕ ರಾಜ್ಯ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ರಾಜ್ಯ ಸರ್ಕಾರದ ಬಹು ದೊಡ್ಡ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗ ಬಹು ದೊಡ್ಡ ಬದಲಾವಣೆಯನ್ನ ಮಾಡಲಾಗಿದೆ. ಇನ್ನು ಮುಂದೆ ಮಹಿಳೆಯರ ಹೆಸರು ಈ ಲಿಸ್ಟ್ನಲ್ಲಿ ಇದ್ದರೆ ಮಾತ್ರ ಆ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಹಣವನ್ನ ಪಡೆದುಕೊಳ್ಳಬಹುದು. ಹಾಗಾದ್ರೆ ಗ್ರಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿರುವ ಬಹು ದೊಡ್ಡ ಬದಲಾವಣೆ ಏನು.? ಅನ್ನುವುದನ್ನು ತಿಳಿಯೋಣ. ಕಳೆದ ಮೂರು … Read more

ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವವರಿಗೆ ಇದೊಂದು ಗುಡ್ ನ್ಯೂಸ್. ಕೇಂದ್ರ ಸರ್ಕಾರ ಈಗ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವವರಿಗೆ ಹೊಸ ಸೇವೆಯನ್ನ ಆರಂಭಿಸಿದೆ. ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವ ಪ್ರತಿಯೊಬ್ಬರು ಕೂಡ ಕೇಂದ್ರ ಸರ್ಕಾರದಿಂದ ಈ ಸೇವೆಯನ್ನ ಇನ್ನು ಮುಂದೆ ಪಡೆದುಕೊಳ್ಳಬಹುದು. ಇಂಡಿಯನ್ ಗ್ಯಾಸ್, ಭಾರತ್ ಗ್ಯಾಸ್ ಮತ್ತು ಎಚ್ ಪಿ ಗ್ಯಾಸ್ ಬಳಕೆ ಮಾಡುವವರು ಇನ್ನು ಮುಂದೆ ಹೊಸ ಸೇವೆಯನ್ನ ಪಡೆದುಕೊಳ್ಳಬಹುದು. ಗ್ಯಾಸ್ ಸಿಲಿಂಡರ್ ಬಳಕೆ ಮಾಡುವವರು ಇನ್ನು ಮುಂದೆ ಬುಕಿಂಗ್ … Read more

ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಂತಸದ ಸುದ್ದಿಯೊಂದನ್ನು ತಿಳಿಸಿದೆ. ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ನಿವೇಶನಗಳು ಮತ್ತು ಕಟ್ಟಡಗಳಿಗೆ ಇನ್ನು ಮುಂದೆ ‘ಬಿ-ಖಾತಾ’ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕ್ರಮವು ಗ್ರಾಮೀಣ ಭಾಗದ ಜನರಿಗೆ ತಮ್ಮ ಆಸ್ತಿಗಳನ್ನು ಕಾನೂನುಬದ್ಧಗೊಳಿಸಲು ಮತ್ತು ಗ್ರಾಮ ಪಂಚಾಯಿತಿಗಳ ಆದಾಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ. ಈ ಯೋಜನೆಯ ಮೂಲಕ ರಾಜ್ಯದ ಸುಮಾರು 95,75,935 ಅನಧಿಕೃತ ಸ್ವತ್ತುಗಳು ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗಲಿವೆ. ನೂತನ ಕಾನೂನು ಮತ್ತು ಸರಳೀಕೃತ ತೆರಿಗೆ ಪ್ರಕ್ರಿಯೆ … Read more

ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?

ಭಾರತೀಯ ರಿಸರ್ವ್ ಬ್ಯಾಂಕ್ ಈಗ ಯಾವುದೇ ಬ್ಯಾಂಕಿನಲ್ಲಿ ವೈಯಕ್ತಿಕ ಸಾಲ, ಗೃಹ ಸಾಲ ಅಥವಾ ವಾಹನಗಳ ಮೇಲೆ ಸಾಲವನ್ನ ಮಾಡಿದವರಿಗೆ ಗುಡ್ ನ್ಯೂಸ್ ನೀಡಿದೆ. ಸಾಲಗಳ ಬಡ್ಡಿದರಕ್ಕೆ ಸಂಬಂಧಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಈಗ ಬಹು ದೊಡ್ಡ ತೀರ್ಮಾನವನ್ನ ತೆಗೆದುಕೊಂಡಿದೆ. ಆರ್ ಬಿಐನ ಈ ತೀರ್ಮಾನ ಸದ್ಯ ಬ್ಯಾಂಕಿನಲ್ಲಿ ಸಾಲವನ್ನ ಮಾಡಿದವರ ಸಂತಸಕ್ಕೆ ಕಾರಣವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈಗ ರೆಪೋ ದರದ ಬಗ್ಗೆ ಬಹು ದೊಡ್ಡ ಘೋಷಣೆಯನ್ನ ಮಾಡಿದೆ. ಕಳೆದ ಜೂನ್ ತಿಂಗಳಲ್ಲಿ ಆರ್ ಬಿಐ … Read more

ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules

ಹಿರಿಯ ನಾಗರಿಕರಿಗೆ ಆರ್ ಬಿಐ ಎಚ್ಚರಿಕೆಯೊಂದನ್ನ ನೀಡಿದೆ. ಈ ಮೂರು ತಪ್ಪುಗಳನ್ನ ನೀವು ಮಾಡಿದ್ರೆ ನಿಮ್ಮ ಎಫ್ ಡಿ ಖಾತೆಗೆ ಇನ್ನು ಮುಂದೆ ನೋಟಿಸ್ ಬರಬಹುದು. ಬ್ಯಾಂಕಿಂಗ್ ನಿಯಂತ್ರಣ ಮಂಡಳಿ ಮತ್ತು ಬ್ಯಾಂಕುಗಳು ಫಿಕ್ಸ್ಡ್ ಡೆಪಾಸಿಟ್ ಖಾತೆಗಳ ಮೇಲೆ ವಿಶೇಷವಾಗಿ ಹಿರಿಯ ನಾಗರಿಕರ ಖಾತೆಗಳ ಮೇಲೆ ನಿಗಾವನ್ನ ಬಿಗಿಗೊಳಿಸಿದೆ. ಬ್ಯಾಂಕಿಂಗ್ ನಿಯಮಗಳನ್ನ ಸರಿಯಾಗಿ ಪಾಲಿಕೆ ಮಾಡದಿದ್ರೆ ಈ ಮೂರು ಸಾಮಾನ್ಯ ತಪ್ಪುಗಳನ್ನ ನೀವು ಮಾಡಿದ್ರೆ ನಿಮ್ಮ ಎಫ್ ಡಿ ಖಾತೆಗೆ ಬ್ಯಾಂಕ್ನಿಂದ ಎಚ್ಚರಿಕೆ ನೋಟಿಸ್ ಬರಬಹುದು. ಈ … Read more

ಬಿಪಿಎಲ್‌ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates

ರಾಜ್ಯದಲ್ಲಿ ಸದ್ಯ ಆಹಾರ ಇಲಾಖೆ ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುತ್ತಿದೆ. ಈ ನಡುವೆಯೇ ಇಂತಹವರೆಲ್ಲರನ್ನು ಬಿಗ್‌ ಶಾಕ್‌ವೊಂದು ಕಾದಿದ್ದು, ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿಯಿಂದ ಹೊರಗಿಡಲಾಗಿದೆ. ಹಾಗಾದ್ರೆ, ಯಾರನ್ನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಸಾಮಾನ್ಯವಾಗಿ ಬಿಪಿಎಲ್‌ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ, ಅನರ್ಹರು ಸಹ ಪಡೆದುಕೊಂಡಿದ್ದು, ಇಂತಹವರ ವಿರುದ್ಧ ಸರ್ಕಾರ ಸಮರ ಸಾರಿದೆ. ಈ ನಡುವೆಯೇ ಕೆಳಗೆ ನೀಡಲಾಗಿರುವ ಇಂತಹವರನ್ನು … Read more

ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights

ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ’ ಎಂದು ಹೇಳಿರುವ ಸುಪ್ರೀಂ ಕೋರ್ಟ್, ‘ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ’ ಎಂದು ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್‌ ತೀರ್ಪಿನ ವಿರುದ್ದ ಜೊಹರಾಬಿ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಮೃತಪಟ್ಟ ಚಾಂದ್ ಖಾನ್‌ ಅವರಿಗೆ ಸೇರಿದ ಆಸ್ತಿಗಳಿಗೆ ಸಂಬಂಧಿಸಿದ ಕೌಟುಂಬಿಕ ವಿವಾದ ಇದಾಗಿದೆ. ಚಾಂದ್ ಖಾನ್ -ಜೊಹರಾಬಿ … Read more

Online gambling : ಆನ್‌ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್

Online gambling : ಸಾಮಾಜಿಕ ಹಾಗೂ ಇ-ಸ್ಪೋರ್ಟ್ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಲೈನ್ ಜೂಜು ಹಾಗೂ ಬೆಟ್ಟಿಂಗ್ ವೇದಿಕೆಗಳನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಪಿಎಐಎಲ್ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ನೆರವು ಕೇಳಿದೆ. ಕೇಂದ್ರ ಸರ್ಕಾರದ ವಕೀಲರಿಗೂ ಪಿಐಎಲ್ ನ ಪ್ರತಿ ನೀಡಿ ಎಂದು ಅರ್ಜಿದಾರರ ಪರವಾಗಿ ಹಾಜರಿದ್ದ ವಕೀಲರಿಗೆ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲ ಹಾಗೂ ಕೆ.ವಿ ವಿಶ್ವನಾಥನ್‌ ಅವರಿದ್ದ ನ್ಯಾಯಪೀಠ ಸೂಚಿಸಿತು. ‘ಮುಂದಿನ ವಿಚಾರಣೆ ವೇಳೆ ಈ ಪ್ರಕರಣದ ಬಗ್ಗೆ ನಮಗೆ ನೆರವು … Read more

ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert

PAN Card Alert : ಪ್ಯಾನ್ ಕಾರ್ಡ್ (PAN Card) ಆದಾಯ ತೆರಿಗೆ ಸಲ್ಲಿಕೆ, ಬ್ಯಾಂಕಿಂಗ್ ವಹಿವಾಟುಗಳು ಮತ್ತು ಇತರ ಹಣಕಾಸು ಚಟುವಟಿಕೆಗಳಿಗೆ ಅಗತ್ಯವಿರುವ ನಿರ್ಣಾಯಕ ಹಣಕಾಸು ದಾಖಲೆಯಾಗಿದೆ. ಆದಾಗ್ಯೂ, ಅನೇಕ ವ್ಯಕ್ತಿಗಳು ಪ್ಯಾನ್-ಸಂಬಂಧಿತ ನಿಯಮಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಇದು ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು. ಉಲ್ಲಂಘನೆಗಳು ಭಾರಿ ದಂಡ, ಕಾನೂನು ತೊಡಕುಗಳು ಮತ್ತು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು. ಆದಾಯ ತೆರಿಗೆ ಇಲಾಖೆಯು ಪ್ಯಾನ್‌ಗೆ ಸಂಬಂಧಿಸಿದ ವಹಿವಾಟುಗಳನ್ನು ಮೇಲ್ವಿಚಾರಣೆ ಮಾಡುತ್ತದೆ, ಅದಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ನಿಮ್ಮ … Read more

ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ

BSNL : ದೀಪಾವಳಿಯ ಸಂದರ್ಭದಲ್ಲಿ BSNL ಹೊಸ ಕೊಡುಗೆಯನ್ನು ಪ್ರಾರಂಭಿಸಿದೆ. ಹೊಸದಾಗಿ ಪ್ರಾರಂಭಿಸಲಾದ ಕೊಡುಗೆಯು ನಿರ್ದಿಷ್ಟವಾಗಿ ಹೊಸ ಹಿರಿಯ ನಾಗರಿಕ ಬಳಕೆದಾರರನ್ನು ಗುರಿಯಾಗಿರಿಸಿಕೊಂಡಿದೆ. ಸೀಮಿತ ಅವಧಿಯ ಕೊಡುಗೆಯು ಕೈಗೆಟುಕುವ ಬೆಲೆಯಲ್ಲಿ 365 ದಿನಗಳ ಸೇವೆಯನ್ನು ಅನುಮತಿಸುತ್ತದೆ. ಈ ಕೊಡುಗೆಯನ್ನು ಪಡೆಯುವ ಬಳಕೆದಾರರು BiTV ಚಂದಾದಾರಿಕೆಯೊಂದಿಗೆ ಪೂರ್ಣ ಪ್ರಮಾಣದ ಸೇವೆಯನ್ನು ಪಡೆಯುತ್ತಾರೆ. ಕಂಪನಿಯು ದೀಪಾವಳಿ ಬೊನಾನ್ಜಾ ಕೊಡುಗೆಯನ್ನು ಪ್ರಾರಂಭಿಸಿದ ಕೆಲವು ದಿನಗಳ ನಂತರ ಈ ಕೊಡುಗೆ ಬಂದಿದೆ. BSNL ಸಮ್ಮಾನ್ ಯೋಜನೆಯ ವಿವರ ಈ ಕೊಡುಗೆಯು ಅಕ್ಟೋಬರ್ 18 … Read more