ಪಥ್ಯವೇ ಬೇಡ.. ಬ್ಲಡ್‌‌ ಶುಗರ್ ಕಂಟ್ರೋಲ್‌ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು

ಮಧುಮೇಹ ನಿಯಂತ್ರಣಕ್ಕೆ ಈ ಮನೆಮದ್ದು ಉಪಯುಕ್ತವಾಗಿದೆ. ಕೆಟ್ಟ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಕ್ರಮದಿಂದಾಗಿ ಮಧುಮೇಹ ಹೆಚ್ಚುತ್ತಿವೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಮಾತ್ರವಲ್ಲದೆ ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವಲ್ಲಿಯೂ ಪರಿಣಾಮಕಾರಿ. ಮಧುಮೇಹದಲ್ಲಿ ಇನ್ಸುಲಿನ್ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಇನ್ಸುಲಿನ್ ಒಂದು ಹಾರ್ಮೋನ್ ಆಗಿದ್ದು ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಲ್ಲಿ, ಇನ್ಸುಲಿನ್ ಹಾರ್ಮೋನ್ ಹೆಚ್ಚಾಗಿ ದುರ್ಬಲಗೊಳ್ಳುತ್ತದೆ.   ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ ಲವಂಗವು ಒಂದು ವರದಾನದಂತೆ. ಲವಂಗವು ಉರಿಯೂತ … Read more

ಈ ಹಸಿರು ನೀರು ಕುಡಿದ್ರೆ ಕೊಲೆಸ್ಟ್ರಾಲ್‌, ಬ್ಲಡ್‌ ಶುಗರ್‌ ತಕ್ಷಣವೇ ಕಂಟ್ರೋಲ್‌ ಆಗುತ್ತೆ..

ಈ ಹಸಿರು ನೀರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಇದು ನಿಮ್ಮ ಸಂಪೂರ್ಣ ಆರೋಗ್ಯವನ್ನ ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ… ಈ ಸರಳ ಪಾನೀಯವು ನಿಮ್ಮ ಆರೋಗ್ಯವನ್ನ ಗಮನಾರ್ಹವಾಗಿ ಸುಧಾರಿಸುತ್ತದೆ. ಪೋಷಕಾಂಶಗಳಿಂದ ಕೂಡಿದ ಈ ಹಸಿರು ನೀರು ಕುಡಿದ್ರೆ ನೀವು ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ಅದುವೇ ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲಾ ನೀರು. ಪ್ರಾಚೀನ ಕಾಲದಿಂದಲೂ ನೆಲ್ಲಿಕಾಯಿಯನ್ನ ಆರೋಗ್ಯಕ್ಕೆ ವರದಾನವೆಂದು ಪರಿಗಣಿಸಲಾಗಿದೆ. ಈ ಆಮ್ಲಾ ನೀರು ಸರ್ವತೋಮುಖ ಆರೋಗ್ಯ ಪ್ರಯೋಜನಗಳನ್ನ … Read more

ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್‌ ಊದಿಕೊಂಡಿದೆ ಎಂದರ್ಥ..!

ಉರಿಯೂತ ಹೆಚ್ಚಾದರೆ ದೇಹದಲ್ಲಿ ಬಿಲಿರುಬಿನ್ ಹೆಚ್ಚಾಗುತ್ತದೆ. ಇದರಿಂದ ಕಣ್ಣುಗಳು ಮತ್ತು ಉಗುರುಗಳ ಬಿಳಿ ಭಾಗವು ಹಳದಿ ಬಣ್ಣದಲ್ಲಿ ಕಾಣುವಂತೆ ಮಾಡುತ್ತದೆ. ನಮ್ಮ ದೇಹದಲ್ಲಿ ಲಿವರ್‌ ಬಹುಕಾರ್ಯಕ ಅಂಗವಾಗಿದ್ದು, 500ಕ್ಕೂ ಹೆಚ್ಚು ಪ್ರಮುಖ ಕಾರ್ಯಗಳನ್ನ ನಿರ್ವಹಿಸುತ್ತದೆ. ಇದು ದೇಹದಿಂದ ಹಾನಿಕಾರಕ ವಿಷ ಮತ್ತು ಕಲ್ಮಶಗಳನ್ನ ತೆಗೆದುಹಾಕುತ್ತದೆ. ಇದು ಕೊಬ್ಬನ್ನ ಜೀರ್ಣಿಸಿಕೊಳ್ಳಲು ಅಗತ್ಯವಾದ ಪಿತ್ತರಸವನ್ನ ಉತ್ಪಾದಿಸುತ್ತದೆ. ಅಗತ್ಯವಿದ್ದಾಗ ದೇಹಕ್ಕೆ ಶಕ್ತಿಯನ್ನ ಒದಗಿಸಲು ಇದು ಗ್ಲೈಕೊಜೆನ್ ರೂಪದಲ್ಲಿ ಗ್ಲೂಕೋಸ್ ಸಂಗ್ರಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಪದ್ಧತಿಯ ಪರಿಣಾಮ ನಮ್ಮ … Read more

ಹೈ ಬ್ಲಡ್ ಪ್ರೆಶರ್‌ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!

ವಿಶೇಷವಾಗಿ ಮಧುಮೇಹ, ಅತಿಯಾದ ಒತ್ತಡ, ನಿದ್ರಾಹೀನತೆ, ಧೂಮಪಾನ ಹಾಗೂ ಅಸ್ವಸ್ಥ ಆಹಾರ ಪದ್ಧತಿ ಹೊಂದಿರುವವರಲ್ಲಿ ಅಪಾಯ ಹೆಚ್ಚಿರುತ್ತದೆ. ಯುವಜನತೆಯಲ್ಲಿಯೂ ಈ ಸಮಸ್ಯೆ ವೇಗವಾಗಿ ಏರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್‌ (Hypertension) ಸಮಸ್ಯೆ ಯುವಕರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ಹೆಚ್ಚಾಗುತ್ತಿದೆ. ವೈದ್ಯರ ಪ್ರಕಾರ, ನಿಯಂತ್ರಣದಲ್ಲಿಲ್ಲದ ರಕ್ತದೊತ್ತಡವು ಹೃದಯಾಘಾತ, ಸ್ಟ್ರೋಕ್‌ ಹಾಗೂ ಕಿಡ್ನಿ ಸಮಸ್ಯೆಗಳಿಗೆ ಪ್ರಮುಖ ಕಾರಣವಾಗಬಹುದು. ವಿಶೇಷವಾಗಿ ಈ ಕಾಯಿಲೆಯನ್ನ “ಸೈಲೆಂಟ್ ಕಿಲ್ಲರ್” ಎಂದು ಕರೆಯಲಾಗುತ್ತದೆ, ಏಕೆಂದರೆ ಆರಂಭಿಕ ಹಂತದಲ್ಲಿ ಹೆಚ್ಚಿನ … Read more

ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್‌ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ

ಇಂದಿನ ದಿನಗಳಲ್ಲಿ ನಾವು ಪ್ರತಿಯೊಂದು ಆರೋಗ್ಯ ಸಮಸ್ಯೆಗೆ ಔಷಧಿಗಳ ಮೊರೆ ಹೋಗುತ್ತಿದ್ದೇವೆ. ಅಲ್ಲದೆ, ನಮ್ಮ ದೇಹದ ಶಕ್ತಿಯೂ ಸಹ ರೋಗಗಳ ವಿರುದ್ಧ ಹೋರಾಡದಂತಹ ಸ್ಥಿತಿಗೆ ತಲುಪಿದೆ. ಆದರೆ, ಹಿರಿಯರು ಹೇಳುವಂತೆ.. ಈ ಕೆಳಗೆ ನೀಡಿರುವ ಒಂದು ಹಣ್ಣು ಮಧುಮೇಹ ಸೇರಿದಂತೆ ಅನೇಕ ರೋಗಗಳಿಗೆ ರಾಮಬಾಣ… ಭಾರತದಲ್ಲಿ ದೊರೆಯುವ ಪ್ರತಿಯೊಂದು ಸಸ್ಯ ಮತ್ತು ಹಣ್ಣುಗಳಿಗೆ ತಮ್ಮದೇಯಾದ ವಿಶಿಷ್ಟ ಗುಣಗಳಿರುತ್ತವೆ. ಈ ಪೈಕಿ ಅತ್ತಿ ಹಣ್ಣು ಸಹ ಒಂದು. ಇದು ಅದ್ಭುತ ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದ ಪ್ರಕಾರ, ಈ … Read more

ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ

ಇತ್ತೀಚಿನ ದಿನಗಳಲ್ಲಿ ಅಸಮರ್ಪಕ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಗ್ಯಾಸ್ಟ್ರಿಕ್, ಅಸಿಡಿಟಿ(Acidity), ಹೊಟ್ಟೆ ಉಬ್ಬರ ಮತ್ತು ಅಜೀರ್ಣ ಸಮಸ್ಯೆಗಳು ಸಾಮಾನ್ಯವಾಗಿವೆ. ಬೆಳಿಗ್ಗೆ ಎದ್ದ ಕ್ಷಣದಿಂದಲೇ ಹೊಟ್ಟೆಯಲ್ಲಿ ಉರಿಯೂತ, ಗ್ಯಾಸ್ ಮತ್ತು ಹೊಟ್ಟೆ ಭಾರವಾದ ಅನುಭವದಿಂದ ಹಲವರು ದಿನವಿಡೀ ಅಸ್ವಸ್ಥರಾಗಿರುತ್ತಾರೆ. ಇದರಿಂದ ಕೆಲಸದಲ್ಲಿ ಏಕಾಗ್ರತೆ ಕಡಿಮೆಯಾಗುವುದು ಮಾತ್ರವಲ್ಲದೆ, ಆಹಾರ ಸೇವಿಸುವ ಆಸಕ್ತಿಯೂ ಕುಗ್ಗುತ್ತದೆ. ಆಯುರ್ವೇದ ತಜ್ಞೆ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಬೆಳಿಗ್ಗೆ ಕೆಲವು ಸರಳ ಆರೋಗ್ಯಕರ ಅಭ್ಯಾಸಗಳನ್ನು ಪಾಲಿಸಿದರೆ ಗ್ಯಾಸ್ಟ್ರಿಕ್ ಮತ್ತು ಆಸಿಡಿಟಿ … Read more

Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ

ನಾವು ಸೇವಿಸುವ ಆಹಾರದಲ್ಲಿರುವ ‘ಪ್ಯೂರಿನ್‌ಗಳು’ ದೇಹದಲ್ಲಿ ಒಡೆಯುವಾಗ ಯೂರಿಕ್ ಆಮ್ಲ ಎಂಬ ವಿಷಕಾರಿ ವಸ್ತು ರೂಪುಗೊಳ್ಳುತ್ತದೆ. ಸಾಮಾನ್ಯ ಸಂದರ್ಭಗಳಲ್ಲಿ, ಮೂತ್ರಪಿಂಡಗಳು ಇದನ್ನು ರಕ್ತದಿಂದ ಫಿಲ್ಟರ್ ಮಾಡಿ ಮೂತ್ರದ ಮೂಲಕ ದೇಹದಿಂದ ಹೊರಹಾಕುತ್ತವೆ. ಆದರೆ, ದೇಹದಲ್ಲಿ ಯೂರಿಕ್ ಆಮ್ಲವು ಅತಿಯಾಗಿ ಉತ್ಪತ್ತಿಯಾದಾಗ ಅಥವಾ ಮೂತ್ರಪಿಂಡಗಳು ಅದನ್ನು ಸಮರ್ಪಕವಾಗಿ ಹೊರಹಾಕಲು ವಿಫಲವಾದಾಗ, ರಕ್ತದಲ್ಲಿ ಇದರ ಮಟ್ಟ ಗಣನೀಯವಾಗಿ ಹೆಚ್ಚಾಗುತ್ತದೆ. ಸಾಮಾನ್ಯ ಮಟ್ಟ ಎಷ್ಟು? ಪುರುಷರಲ್ಲಿ: 7 mg/dL ಗಿಂತ ಹೆಚ್ಚಿನ ಮಟ್ಟವನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ.ಮಹಿಳೆಯರಲ್ಲಿ: 6 mg/dL ಗಿಂತ … Read more

ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್‌ನಿಂದಲೇ ಕಿಡ್ನಿ ಸ್ಟೋನ್‌ ಆಗುತ್ತೆ!

ಕಡಿಮೆ ನೀರು ಕುಡಿಯುವುದು ಕೂಡ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ದಿನಪೂರ್ತಿ ಸಾಕಷ್ಟು ನೀರು ಕುಡಿಯದಿದ್ದರೆ ಮೂತ್ರ ಗಟ್ಟಿಯಾಗುತ್ತಿದ್ದು, ಖನಿಜಗಳು ಜಮೆಯಾಗಲು ಅವಕಾಶ ಸಿಗುತ್ತದೆ. ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಯುವಕರು ಸೇರಿದಂತೆ ಎಲ್ಲಾ ವಯಸ್ಸಿನವರಲ್ಲೂ ಹೆಚ್ಚಾಗುತ್ತಿರುವುದು ಆರೋಗ್ಯ ತಜ್ಞರ ಆತಂಕಕ್ಕೆ ಕಾರಣವಾಗಿದೆ. ಅನಿಯಮಿತ ಆಹಾರ ಪದ್ಧತಿ, ಕಡಿಮೆ ನೀರು ಸೇವನೆ ಹಾಗೂ ಕೆಲವು ವಿಶೇಷ ಆಹಾರಗಳ ಅತಿಯಾದ ಸೇವನೆ ಕಿಡ್ನಿ ಸ್ಟೋನ್‌ ನಿರ್ಮಾಣಕ್ಕೆ ಪ್ರಮುಖ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ. ಆರೋಗ್ಯ ತಜ್ಞರ ಪ್ರಕಾರ, ದೇಹದಲ್ಲಿ … Read more

Headache : ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…

ತುಂಬಾ ಜನರು ಆಗಾಗ್ಗೆ ಗ್ಯಾಸ್ ತಲೆನೋವಿನಿಂದ ಬಳಲುತ್ತಿದ್ದಾರೆ. ಈ ತಲೆನೋವನ್ನು ಹೋಗಲಾಡಿಸಲು ನಾವು ಆಸ್ಪತ್ರೆಗೆ ಹೋಗುವ ಅಗತ್ಯವಿಲ್ಲ. ನಮ್ಮಲ್ಲಿ ಹಲವರು ಸಾಮಾನ್ಯವಾಗಿ ಗ್ಯಾಸ್ ತಲೆನೋವಿನಿಂದ ಬಳಲುತ್ತಿದ್ದಾರೆ. ಈ ತಲೆನೋವನ್ನು ಹೋಗಲಾಡಿಸಲು ನಾವು ಆಸ್ಪತ್ರೆಗೆ ಹೋಗುವ ಅಗತ್ಯವಿಲ್ಲ. ಈ ವಾತ ತಲೆನೋವನ್ನು ನಮ್ಮ ಮನೆಯಲ್ಲಿ ಇರುವ ವಸ್ತುಗಳಿಂದ ಸರಳವಾಗಿ ಗುಣಪಡಿಸಬಹುದು. ನಮ್ಮ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ತಲೆನೋವು ಉಂಟಾಗುತ್ತದೆ ಎಂದು ವಿವಿಧ ಅಧ್ಯಯನಗಳು ಸೂಚಿಸುತ್ತವೆ. ನಮ್ಮ ಜಠರಗರುಳಿನ ಆರೋಗ್ಯವು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ನಿಕಟ ಸಂಬಂಧ ಹೊಂದಿದೆ. ಉರಿಯೂತದ … Read more

ಎಣ್ಣೆ ಹೊಡೆದು ಡ್ಯಾಮೆಜ್‌ ಆಗಿರುವ ಲಿವರ್‌ಗೆ ಮರುಜೀವ ನೀಡುವ ಹಣ್ಣು! ವಾರಕ್ಕೊಮ್ಮೆ ತಿನ್ನಿ..

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಮದ್ಯಪಾನ ಮಾಡುವುದು ಫ್ಯಾಷನ್ ಎಂದು ಭಾವಿಸುತ್ತಾರೆ. ವಿಶೇಷವಾಗಿ ಯುವಕರು ಇದಕ್ಕೆ ಹೆಚ್ಚು ವ್ಯಸನಿಯಾಗುತ್ತಿದ್ದಾರೆ. ವಾರಾಂತ್ಯ ಬಂದ ಕೂಡಲೇ ನೌಕರರು ಸಹ ಪಬ್‌ಗಳು ಮತ್ತು ಪಾರ್ಟಿಗಳಲ್ಲಿ ವಿಪರೀತ ಮದ್ಯಪಾನ ಮಾಡುತ್ತಾರೆ.   ಆದರೆ ಇನ್ನು ಕೆಲವರು ಹಗಲಿನಲ್ಲಿಯೂ ಕುಡಿಯುತ್ತಲೇ ಇರುತ್ತಾರೆ.. ವಿಶೇಷವಾಗಿ ಮದ್ಯಪಾನ ಮಾಡುವುದರಿಂದ ನಿಮ್ಮ ಯಕೃತ್ತಿನ ಆರೋಗ್ಯಕ್ಕೆ ಹಾನಿಯಾಗಬಹುದು. ಎಂದರೇ ಇದು ಯಕೃತ್ತಿನ ಗಾತ್ರದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಪ್ರಕ್ರಿಯೆಯು ಯಕೃತ್ತಿನ ಜೀವಕೋಶಗಳನ್ನು ಹಾನಿಗೊಳಿಸುತ್ತದೆ ಮತ್ತು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ತಜ್ಞರು ಸೂಚಿಸುತ್ತಾರೆ. … Read more