ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ.? ತಜ್ಞರ ಮಾಹಿತಿ ಇಲ್ಲಿದೆ

ಇಂದಿನ ಆಧುನಿಕ ಜೀವನಶೈಲಿ, ತಡವಾದ ಮದುವೆ, ಒತ್ತಡದ ಉದ್ಯೋಗ ಹಾಗೂ ಬದಲಾದ ಆಹಾರ ಪದ್ಧತಿಯಿಂದಾಗಿ ಯುವ ಪೀಳಿಗೆಯಲ್ಲಿ (Millennials) ಬಂಜೆತನ ಅಥವಾ ಗರ್ಭಧಾರಣೆಯ ಸಮಸ್ಯೆಗಳು (Fertility Issues) ಗಣನೀಯವಾಗಿ ಹೆಚ್ಚುತ್ತಿವೆ. ಮಗುವನ್ನು ಹೊಂದಲು ಬಯಸುವ ದಂಪತಿಗಳು ಹೆಚ್ಚಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡರೆ ಬೇಗನೆ ಗರ್ಭಧರಿಸಬಹುದು ಎಂದು ಭಾವಿಸುತ್ತಾರೆ. ಆದರೆ, ಅತಿಯಾದ ಲೈಂಗಿಕ ಕ್ರಿಯೆಯು ವೀರ್ಯಾಣುಗಳ ಸಂಖ್ಯೆಯನ್ನು ತಾತ್ಕಾಲಿಕವಾಗಿ ಕುಗ್ಗಿಸಿ, ಗರ್ಭಧಾರಣೆಯ ಸಾಧ್ಯತೆಯನ್ನು ಕಡಿಮೆ ಮಾಡಬಹುದು ಎನ್ನುತ್ತಾರೆ ಸಂತಾನೋತ್ಪತ್ತಿ ತಜ್ಞರು. ಗರ್ಭಧಾರಣೆಗೆ ಯೋಜಿಸುತ್ತಿರುವ ಇಂದಿನ ಯುವ ದಂಪತಿಗಳು ತಿಳಿದುಕೊಳ್ಳಲೇಬೇಕಾದ … Read more

ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!

ನಮ್ಮ ವಯಸ್ಸನ್ನು ನಾವು ಕ್ಯಾಲೆಂಡರ್ ದಿನಗಳ ಆಧಾರದ ಮೇಲೆ (Chronological Age) ಲೆಕ್ಕ ಹಾಕುತ್ತೇವೆ. ಆದರೆ ನಮ್ಮ ದೇಹದ ಒಳಗಿರುವ ಪ್ರಮುಖ ಅಂಗಗಳು, ವಿಶೇಷವಾಗಿ ಹೃದಯ, ನಮ್ಮ ನಿಜವಾದ ವಯಸ್ಸಿಗಿಂತ ವೇಗವಾಗಿ ವಯಸ್ಸಾಗುತ್ತಿರಬಹುದು (Biological Age)! “ನೀವು ನಿಮ್ಮ ದೇಹವನ್ನು ಯಾವ ಪರಿಸರದಲ್ಲಿ ಇಡುತ್ತೀರೋ, ಅದೇ ಪರಿಸರದಲ್ಲಿ ನಿಮ್ಮ ಹೃದಯವೂ ವಯಸ್ಸಾಗುತ್ತದೆ” ಎಂದು ಪ್ರಮುಖ ಹೃದ್ರೋಗ ತಜ್ಞರು ಎಚ್ಚರಿಸಿದ್ದಾರೆ. ಅಂದರೆ, ನಿಮ್ಮ ತಪ್ಪು ಜೀವನಶೈಲಿ ಮತ್ತು ಕೆಟ್ಟ ಹವ್ಯಾಸಗಳು ನಿಮ್ಮ ಹೃದಯದ ವಯಸ್ಸನ್ನು ನಿಮಗಿಂತ ಹತ್ತಾರು ವರ್ಷ … Read more

ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು.? ಇದು ಬರದಂತೆ ತಡೆಯಲು ಏನು ಮಾಡಬೇಕು.?

ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿಯೇ ಪಿತ್ತಕೋಶದಲ್ಲಿ ಕಲ್ಲು (Gall Bladder Stone) ಕಂಡುಬರುವ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಅಸಮತೋಲನ ಆಹಾರ ಪದ್ಧತಿ, ಕಡಿಮೆ ನೀರು ಕುಡಿಯುವುದು, ಫಾಸ್ಟ್ ಫುಡ್ ಸೇವನೆ ಮತ್ತು ಜೀವನಶೈಲಿಯ ಬದಲಾವಣೆಗಳು ಇದಕ್ಕೆ ಪ್ರಮುಖ ಕಾರಣಗಳಾಗಿದೆ. ತಜ್ಞರ ಪ್ರಕಾರ, ಪಿತ್ತಕೋಶದಲ್ಲಿ ಪಿತ್ತರಸ (Bile) ಒಳಗೆ ಕೊಲೆಸ್ಟ್ರಾಲ್ ಅಥವಾ ಬಿಲಿರೂಬಿನ್ ಅತಿಯಾಗಿ ಜಮೆಯಾಗುವಾಗ ಕಲ್ಲು ರೂಪಗೊಳ್ಳುತ್ತದೆ. ಇದು ಸಣ್ಣ ಕಣದಿಂದ ಹಿಡಿದು ಗಾಲ್ಫ್ ಚೆಂಡಿನ ಗಾತ್ರದವರೆಗೂ ಇರಬಹುದು. ಅನೇಕರಲ್ಲಿ ಇದು ಕಂಡುಬರುವಾಗ ಯಾವುದೇ ರೀತಿಯ ಲಕ್ಷಣಗಳು ಕೂಡ … Read more

ಮಧುಮೇಹಿಗಳಿಗೆ ವರದಾನ ಈ ನೀರು! ಬ್ಲಡ್‌ ಶುಗರ್‌ ಕಂಟ್ರೋಲ್‌ಗೆ ನೈಸರ್ಗಿಕ ಮದ್ದು

ಮಧುಮೇಹವನ್ನು ನಿಯಂತ್ರಿಸಲು ಈ ಹೂವು ಸಾಕು. ಸೇವನೆ ಹೇಗೆ? ಪ್ರಯೋಜನಗಳೇನು? ಮುಂದೆ ಓದಿ.. ದಿನೇ ದಿನೇ ಮಧುಮೇಹ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ಬದಲಾಗುತ್ತಿರುವ ಜೀವನಶೈಲಿ, ಅನುಚಿತ ಆಹಾರ ಪದ್ಧತಿಯಿಂದಾಗಿ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿವೆ. ಒಮ್ಮೆ ಮಧುಮೇಹ ಸಮಸ್ಯೆ ಬಂದರೆ, ಜೀವನಪರ್ಯಂತ ಆರೋಗ್ಯ ನಿಯಮಗಳನ್ನು ಪಾಲಿಸಬೇಕು. ಅದೇ ರೀತಿ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ನಿಯಮಿತವಾಗಿ ನಿಯಮಗಳನ್ನು ಪಾಲಿಸಬೇಕು. ಅನೇಕ ಮಧುಮೇಹ ರೋಗಿಗಳು ಚಹಾ ಕುಡಿಯಲು ಇಷ್ಟಪಡುತ್ತಾರೆ. ಚಹಾವನ್ನು ಹೇಗೆ ತಯಾರಿಸಬೇಕು.. ಮತ್ತು ಅದಕ್ಕೆ … Read more

ಪಥ್ಯವೇ ಬೇಡ.. ಬ್ಲಡ್‌‌ ಶುಗರ್ ಕಂಟ್ರೋಲ್‌ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು

ಮಧುಮೇಹ ನಿಯಂತ್ರಣಕ್ಕೆ ಈ ಮನೆಮದ್ದು ಉಪಯುಕ್ತವಾಗಿದೆ. ಕೆಟ್ಟ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಕ್ರಮದಿಂದಾಗಿ ಮಧುಮೇಹ ಹೆಚ್ಚುತ್ತಿವೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಮಾತ್ರವಲ್ಲದೆ ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವಲ್ಲಿಯೂ ಪರಿಣಾಮಕಾರಿ. ಮಧುಮೇಹದಲ್ಲಿ ಇನ್ಸುಲಿನ್ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಇನ್ಸುಲಿನ್ ಒಂದು ಹಾರ್ಮೋನ್ ಆಗಿದ್ದು ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಲ್ಲಿ, ಇನ್ಸುಲಿನ್ ಹಾರ್ಮೋನ್ ಹೆಚ್ಚಾಗಿ ದುರ್ಬಲಗೊಳ್ಳುತ್ತದೆ.   ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ ಲವಂಗವು ಒಂದು ವರದಾನದಂತೆ. ಲವಂಗವು ಉರಿಯೂತ … Read more

ಈ ಹಸಿರು ನೀರು ಕುಡಿದ್ರೆ ಕೊಲೆಸ್ಟ್ರಾಲ್‌, ಬ್ಲಡ್‌ ಶುಗರ್‌ ತಕ್ಷಣವೇ ಕಂಟ್ರೋಲ್‌ ಆಗುತ್ತೆ..

ಈ ಹಸಿರು ನೀರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಇದು ನಿಮ್ಮ ಸಂಪೂರ್ಣ ಆರೋಗ್ಯವನ್ನ ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ… ಈ ಸರಳ ಪಾನೀಯವು ನಿಮ್ಮ ಆರೋಗ್ಯವನ್ನ ಗಮನಾರ್ಹವಾಗಿ ಸುಧಾರಿಸುತ್ತದೆ. ಪೋಷಕಾಂಶಗಳಿಂದ ಕೂಡಿದ ಈ ಹಸಿರು ನೀರು ಕುಡಿದ್ರೆ ನೀವು ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ಅದುವೇ ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲಾ ನೀರು. ಪ್ರಾಚೀನ ಕಾಲದಿಂದಲೂ ನೆಲ್ಲಿಕಾಯಿಯನ್ನ ಆರೋಗ್ಯಕ್ಕೆ ವರದಾನವೆಂದು ಪರಿಗಣಿಸಲಾಗಿದೆ. ಈ ಆಮ್ಲಾ ನೀರು ಸರ್ವತೋಮುಖ ಆರೋಗ್ಯ ಪ್ರಯೋಜನಗಳನ್ನ … Read more

ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್‌ ಊದಿಕೊಂಡಿದೆ ಎಂದರ್ಥ..!

ಉರಿಯೂತ ಹೆಚ್ಚಾದರೆ ದೇಹದಲ್ಲಿ ಬಿಲಿರುಬಿನ್ ಹೆಚ್ಚಾಗುತ್ತದೆ. ಇದರಿಂದ ಕಣ್ಣುಗಳು ಮತ್ತು ಉಗುರುಗಳ ಬಿಳಿ ಭಾಗವು ಹಳದಿ ಬಣ್ಣದಲ್ಲಿ ಕಾಣುವಂತೆ ಮಾಡುತ್ತದೆ. ನಮ್ಮ ದೇಹದಲ್ಲಿ ಲಿವರ್‌ ಬಹುಕಾರ್ಯಕ ಅಂಗವಾಗಿದ್ದು, 500ಕ್ಕೂ ಹೆಚ್ಚು ಪ್ರಮುಖ ಕಾರ್ಯಗಳನ್ನ ನಿರ್ವಹಿಸುತ್ತದೆ. ಇದು ದೇಹದಿಂದ ಹಾನಿಕಾರಕ ವಿಷ ಮತ್ತು ಕಲ್ಮಶಗಳನ್ನ ತೆಗೆದುಹಾಕುತ್ತದೆ. ಇದು ಕೊಬ್ಬನ್ನ ಜೀರ್ಣಿಸಿಕೊಳ್ಳಲು ಅಗತ್ಯವಾದ ಪಿತ್ತರಸವನ್ನ ಉತ್ಪಾದಿಸುತ್ತದೆ. ಅಗತ್ಯವಿದ್ದಾಗ ದೇಹಕ್ಕೆ ಶಕ್ತಿಯನ್ನ ಒದಗಿಸಲು ಇದು ಗ್ಲೈಕೊಜೆನ್ ರೂಪದಲ್ಲಿ ಗ್ಲೂಕೋಸ್ ಸಂಗ್ರಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಪದ್ಧತಿಯ ಪರಿಣಾಮ ನಮ್ಮ … Read more

ಹೈ ಬ್ಲಡ್ ಪ್ರೆಶರ್‌ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!

ವಿಶೇಷವಾಗಿ ಮಧುಮೇಹ, ಅತಿಯಾದ ಒತ್ತಡ, ನಿದ್ರಾಹೀನತೆ, ಧೂಮಪಾನ ಹಾಗೂ ಅಸ್ವಸ್ಥ ಆಹಾರ ಪದ್ಧತಿ ಹೊಂದಿರುವವರಲ್ಲಿ ಅಪಾಯ ಹೆಚ್ಚಿರುತ್ತದೆ. ಯುವಜನತೆಯಲ್ಲಿಯೂ ಈ ಸಮಸ್ಯೆ ವೇಗವಾಗಿ ಏರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್‌ (Hypertension) ಸಮಸ್ಯೆ ಯುವಕರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ಹೆಚ್ಚಾಗುತ್ತಿದೆ. ವೈದ್ಯರ ಪ್ರಕಾರ, ನಿಯಂತ್ರಣದಲ್ಲಿಲ್ಲದ ರಕ್ತದೊತ್ತಡವು ಹೃದಯಾಘಾತ, ಸ್ಟ್ರೋಕ್‌ ಹಾಗೂ ಕಿಡ್ನಿ ಸಮಸ್ಯೆಗಳಿಗೆ ಪ್ರಮುಖ ಕಾರಣವಾಗಬಹುದು. ವಿಶೇಷವಾಗಿ ಈ ಕಾಯಿಲೆಯನ್ನ “ಸೈಲೆಂಟ್ ಕಿಲ್ಲರ್” ಎಂದು ಕರೆಯಲಾಗುತ್ತದೆ, ಏಕೆಂದರೆ ಆರಂಭಿಕ ಹಂತದಲ್ಲಿ ಹೆಚ್ಚಿನ … Read more

ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್‌ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ

ಇಂದಿನ ದಿನಗಳಲ್ಲಿ ನಾವು ಪ್ರತಿಯೊಂದು ಆರೋಗ್ಯ ಸಮಸ್ಯೆಗೆ ಔಷಧಿಗಳ ಮೊರೆ ಹೋಗುತ್ತಿದ್ದೇವೆ. ಅಲ್ಲದೆ, ನಮ್ಮ ದೇಹದ ಶಕ್ತಿಯೂ ಸಹ ರೋಗಗಳ ವಿರುದ್ಧ ಹೋರಾಡದಂತಹ ಸ್ಥಿತಿಗೆ ತಲುಪಿದೆ. ಆದರೆ, ಹಿರಿಯರು ಹೇಳುವಂತೆ.. ಈ ಕೆಳಗೆ ನೀಡಿರುವ ಒಂದು ಹಣ್ಣು ಮಧುಮೇಹ ಸೇರಿದಂತೆ ಅನೇಕ ರೋಗಗಳಿಗೆ ರಾಮಬಾಣ… ಭಾರತದಲ್ಲಿ ದೊರೆಯುವ ಪ್ರತಿಯೊಂದು ಸಸ್ಯ ಮತ್ತು ಹಣ್ಣುಗಳಿಗೆ ತಮ್ಮದೇಯಾದ ವಿಶಿಷ್ಟ ಗುಣಗಳಿರುತ್ತವೆ. ಈ ಪೈಕಿ ಅತ್ತಿ ಹಣ್ಣು ಸಹ ಒಂದು. ಇದು ಅದ್ಭುತ ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದ ಪ್ರಕಾರ, ಈ … Read more

ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ

ಇತ್ತೀಚಿನ ದಿನಗಳಲ್ಲಿ ಅಸಮರ್ಪಕ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಗ್ಯಾಸ್ಟ್ರಿಕ್, ಅಸಿಡಿಟಿ(Acidity), ಹೊಟ್ಟೆ ಉಬ್ಬರ ಮತ್ತು ಅಜೀರ್ಣ ಸಮಸ್ಯೆಗಳು ಸಾಮಾನ್ಯವಾಗಿವೆ. ಬೆಳಿಗ್ಗೆ ಎದ್ದ ಕ್ಷಣದಿಂದಲೇ ಹೊಟ್ಟೆಯಲ್ಲಿ ಉರಿಯೂತ, ಗ್ಯಾಸ್ ಮತ್ತು ಹೊಟ್ಟೆ ಭಾರವಾದ ಅನುಭವದಿಂದ ಹಲವರು ದಿನವಿಡೀ ಅಸ್ವಸ್ಥರಾಗಿರುತ್ತಾರೆ. ಇದರಿಂದ ಕೆಲಸದಲ್ಲಿ ಏಕಾಗ್ರತೆ ಕಡಿಮೆಯಾಗುವುದು ಮಾತ್ರವಲ್ಲದೆ, ಆಹಾರ ಸೇವಿಸುವ ಆಸಕ್ತಿಯೂ ಕುಗ್ಗುತ್ತದೆ. ಆಯುರ್ವೇದ ತಜ್ಞೆ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಬೆಳಿಗ್ಗೆ ಕೆಲವು ಸರಳ ಆರೋಗ್ಯಕರ ಅಭ್ಯಾಸಗಳನ್ನು ಪಾಲಿಸಿದರೆ ಗ್ಯಾಸ್ಟ್ರಿಕ್ ಮತ್ತು ಆಸಿಡಿಟಿ … Read more