110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡ‍ನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ

ಪೆಟ್ರೋಲ್ ಅಥವಾ ಡೀಸೆಲ್ ಭರ್ತಿ ಮಾಡುವಾಗ ನಮಗೆ ಸರಿಯಾದ ಪ್ರಮಾಣದ ಇಂಧನ ಸಿಗುತ್ತಿದೆಯೇ ಎಂಬ ಅನುಮಾನ ಪ್ರತಿಯೊಬ್ಬ ವಾಹನ ಸವಾರನ ಮನಸ್ಸಿನಲ್ಲಿ ಇದ್ದೇ ಇರುತ್ತದೆ. ಕೆಲವರು ಇದರ ಗೊಂದಲ ನಿವಾರಿಸಲು ₹100, ₹200, ಅಥವಾ ₹500 ರ ಬದಲಿಗೆ ₹110, ₹210, ಅಥವಾ ₹310 ರಂತಹ ವಿಚಿತ್ರ ಮೊತ್ತಕ್ಕೆ ತುಂಬಿಸಿದರೆ ಮೋಸವಾಗುವುದಿಲ್ಲ ಎಂದು ನಂಬುತ್ತಾರೆ. ಆದರೆ, ಈ ‘ಸಣ್ಣ ಮೊತ್ತದ ಟ್ರಿಕ್’ ಕೆಲಸ ಮಾಡುವುದಿಲ್ಲ ಎಂದು ಪೆಟ್ರೋಲ್ ಪಂಪ್‌ನ ಓರ್ವ ಉದ್ಯೋಗಿ ವೈರಲ್ ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ … Read more

ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!

ಮಂಗಳೂರಿನ ಬಂಟ್ವಾಳದ ಬಸ್ ನಿಲ್ದಾಣದಲ್ಲಿ ಹಾಡಹಗಲೇ ಪ್ರೀತಿಯನ್ನೊಪ್ಪಿಕೊಳ್ಳದ 22ರ ಯುವತಿಯನ್ನು ಕೊಚ್ಚಿ ಕೊಲೆ ಮಾಡಿರುವ ಗಂಭೀರ ಘಟನೆ ಮಾಸುವ ಮುನ್ನವೇ, ಕನಕಪುರದಲ್ಲಿ 16ರ ಹುಡುಗಿಯನ್ನು ಗುಂಡಿಕ್ಕಿ ಕೊಂದು ತೋಟದಲ್ಲಿ ಹೂತು ಹಾಕಿರುವ ಘಟನೆ ಹೊರಬಿದ್ದಿದೆ. ಈ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಕೆಂಪಲನಾಥ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿದ ಅಪ್ರಾಪ್ತ ಯುವತಿಯ ಮೇಲೆ ಸಂಶಯಗೊಂಡ ಯುವಕನೊಬ್ಬ, ಆಕೆಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿ, ಶವವನ್ನು ತೋಟದಲ್ಲಿ ಹೂತುಹಾಕಿರುವ ಬರ್ಬರ ಕೃತ್ಯ ಬಯಲಾಗಿದೆ. ಸಾತನೂರು ಹೋಬಳಿಯ … Read more

ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್‌ ಬಂದಿದೆ ಎಂದರ್ಥ!

ಗರ್ಭಕಂಠದ ಕ್ಯಾನ್ಸರ್ ಬೇಗ ಪತ್ತೆಯಾದಷ್ಟೂ ಅದು ನಿಮ್ಮ ಆರೋಗ್ಯಕ್ಕೆ ಕಡಿಮೆ ಹಾನಿ ಉಂಟುಮಾಡುತ್ತದೆ. ಗರ್ಭಕಂಠದ ಕ್ಯಾನ್ಸರ್ ವಿಷಯದಲ್ಲಿ ವಿಳಂಬ ಮಾಡಿದ್ರೆ ನಂತರ ನೀವು ವಿಷಾದಿಸಬೇಕಾಗುತ್ತದೆ. ಇಂದು ಗರ್ಭಕಂಠದ ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಯನ್ನ ಸೂಚಿಸುವ ಕೆಲವು ಲಕ್ಷಣಗಳ ಬಗ್ಗೆ ನಾವು ನಿಮಗೆ ತಿಳಿಸುತ್ತೇವೆ. ಒಂದು ವೇಳೆ ನೀವು ಈ ಲಕ್ಷಣಗಳನ್ನ ಏಕಕಾಲದಲ್ಲಿ ಅನುಭವಿಸಿದರೆ, ತಕ್ಷಣವೇ ವೈದ್ಯರನ್ನ ಸಂಪರ್ಕಿಸಬೇಕು. ಜಾಗರೂಕರಾಗಿರಿ: ನಿಮ್ಮ ಋತುಚಕ್ರವು ದೀರ್ಘಕಾಲದವರೆಗೆ ಇದ್ದರೆ, ಈ ಲಕ್ಷಣವನ್ನ ನೀವು ಸಣ್ಣದು ಎಂದು ಅಪ್ಪಿತಪ್ಪಿಯೂ ಭಾವಿಸಬಾರದು. ಇದಲ್ಲದೆ ಯೋನಿಯಿಂದ ನೀರಿನಂಶದ, … Read more

ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ (Chaluvarayaswamy) ನೇರ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ತಾಕತ್ತಿದ್ದರೆ ತಕ್ಷಣವೇ ಬಿಜೆಪಿ ಮೈತ್ರಿಯಿಂದ ಹೊರಬಂದು, ಮುಂಬರುವ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ 120 ಕ್ಷೇತ್ರಗಳಲ್ಲಿ ಗೆದ್ದು ತೋರಿಸಲಿ ಎಂದು ಪಂಥಾಹ್ವಾನ ನೀಡಿದ್ದಾರೆ. ಅವರು ಗೆದ್ದರೆ ಸರೆಂಡರ್ ಆಗಲಿದ್ದೇವೆ ವಿಧಾನಸೌಧದ ಮುಂಭಾಗ ನಿಂತು ಒಂಟಿಯಾಗಿ ಬಹುಮತ ಸಾಧಿಸುವ ಧೈರ್ಯ ಕುಮಾರಸ್ವಾಮಿ ಅವರಿಗಿದೆಯೇ ಎಂದು ಪ್ರಶ್ನಿಸಿದ ಚಲುವರಾಯಸ್ವಾಮಿ, ಒಂದು ವೇಳೆ ಅವರು ಸ್ವಂತ … Read more

ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಹೊರಗಡೆ ಫುಡ್‌ ತಿನ್ನಲು ಬಯಸುತ್ತಾರೆ. ಅದರಲ್ಲೂ ವಡೆ, ಬಿಸಿ ಬಿಸಿ ಬಜ್ಜಿ, ಗೋಬಿ ಮಂಚೂರಿ ಎಲ್ಲ ತಿನ್ನಲು ಬಯಸುತ್ತಾರೆ. ಆದರೆ ಅದಕ್ಕೆ ಹಾಕುವ ಎಣ್ಣೆ ಶುದ್ಧ ಇದೀಯಾ ಇಲ್ವಾ ಯಾರು ಯೋಚಿಸುವುದೆ ಇಲ್ಲ. ಅಲ್ಲಿಗೆ ಹೋಗಿ ವಿವಿಧ ತಿಂಡಿಗಳನ್ನ ಸವಿದು ಬರತ್ತೇವೆ. ಆದರೆ ಅಲ್ಲಿ ಬಹುತೇಕ ಮಂದಿ ಒಮ್ಮೆ ಬಳಸಿದ ಎಣ್ಣೆಯನ್ನೇ ಮತ್ತೆ ಮತ್ತೆ ಬಿಸಿ ಮಾಡಿ ಬಳಸುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ದೇಹಕ್ಕೆ ಬಹಳ ಅಪಾಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. … Read more

ಮಿಕ್ಸ್‌ಚರ್‌ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ

ಮಕ್ಕಳು ಏನು ತಿಂದರೂ ಅದನ್ನು ಪೋಷಕರು ನೋಡ್ತಾ ಇರಬೇಕು. ತಿನ್ನೋ ವಸ್ತು ತಾನೆ ತಿನ್ಲಿ ಎಂದು ಸುಮ್ಮನೆ ಇದ್ದರೆ ಕೆಲವೊಮ್ಮೆ ದುರ್ಘಟನೆಗಳು ಸಂಭವಿಸುತ್ತವೆ. ಕೇರಳದ ಮಲಪ್ಪುರಂನಲ್ಲಿ ಮಿಕ್ಸ್ಚರ್‌ನಲ್ಲಿ ಇರುವ ಶೇಂಗಾ ಬೀಜ ಗಂಟಲಿನಲ್ಲಿ ಸಿಕ್ಕು ಮೂರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಕುನ್ನುಂಪುರಂನ ಚೆಂಗಣಿ ನಿವಾಸಿಗಳಾದ ಮುನೀರ್ ಮತ್ತು ಫರ್ಸಿನಾ ದಂಪತಿಯ ಮೂರು ವರ್ಷದ ಮಗ ಮುಹಮ್ಮದ್ ರಿಝಾನ್ ಬಲಿಯಾದ ದುರ್ದೈವಿ. ರಿಝಾನ್‌ ಬೆಳಗ್ಗೆ ಮಿಕ್ಸ್‌ಚರ್‌ ಸೇವಿಸುತ್ತಿದ್ದ. ತಿನ್ನುವ ವಸ್ತು ಎಂದು ಪೋಷಕರು ಸುಮ್ಮನಿದ್ದರು. ತಿನ್ನುವ ವೇಳೆ ಶೇಂಗಾ … Read more

ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಂಡಲಹಳ್ಳಿಯಲ್ಲಿ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಘಟನೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಹೇಳಿದ ಅವರು, “ಬೇಕಾದರೆ ನನಗೆ ಪೊರಕೆಯಲ್ಲಿ ಹೊಡೆಯಿರಿ, ತಪ್ಪು ಮಾಡಿದ್ದರೆ ನನಗೆ ಹೊಡೆಯಲಿ, ಆದರೆ ಅಧಿಕಾರಿಗಳಿಗೆ ಹೊಡೆಯಬೇಡಿ” ಎಂದು ಭಾವುಕರಾಗಿ ಮನವಿ ಮಾಡಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ಬಿಡದಿಯಲ್ಲಿ ನಡೆದ ಘಟನೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ. ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದ ಅಧಿಕಾರಿಗಳಿಗೆ … Read more

ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

ನಮ್ಮ ಬೀದಿಗಳಲ್ಲಿ ಉದುರಿದ ಕೂದಲನ್ನು ತೆಗೆದುಕೊಂಡು ಪ್ಲಾಸ್ಟಿಕ್ , ಸ್ಟೀಲ್ ಪಾತ್ರೆಗಳನ್ನ ಕೊಡುತ್ತಾರೆ. ನೀವು ಕೂಡ ಈ ರೀತಿ ಕೂದಲನ್ನ ಮಾರಾಟ ಮಾಡುತ್ತಿದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ. ಯಾಕಂದ್ರೆ, ಇದರ ಹಿಂದೆ ಜ್ಯೋತಿಷ್ಯ, ಆರೋಗ್ಯ ಮತ್ತು ಧಾರ್ಮಿಕ ಕಾರಣಗಳು ಇಲ್ಲಿವೆ. ಜ್ಯೋತಿಷ್ಯದ ಪ್ರಕಾರ.! ಜ್ಯೋತಿಷ್ಯದ ಪ್ರಕಾರ, ಕೂದಲು ಮಾರಾಟ ಮಾಡುವುದು ತುಂಬಾ ಅಶುಭ. ವ್ಯಕ್ತಿಯ ಪ್ರಭಾವಲಯ ಶಕ್ತಿಯು ಅವರ ಕೂದಲಿನಲ್ಲಿರುತ್ತದೆ. ಅದರ ಮೂಲಕ ಸಂಮೋಹನದಂತಹ ಕಾರ್ಯವಿಧಾನಗಳನ್ನು ಮಾಡಲು ಸಾಧ್ಯವಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಕೂದಲು ಚಂದ್ರ ಮತ್ತು ಶುಕ್ರನಿಗೆ … Read more

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್‌ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ

ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಮಂಗಳಾರತಿ ಪ್ರೋಟೋಕಾಲ್ ಬದಲಾವಣೆ ಹಾಗೂ ವಿಐಪಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಟಿಟಿಡಿ ಮಂಡಳಿ ಆಕ್ಷೇಪಣೆ ವ್ಯಕ್ತಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ತಿರುಪತಿ ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುವ ಟಿಟಿಡಿ ಮಂಡಳಿಯ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಅತ್ಯಂತ ಪವಿತ್ರವಾದ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿರುವ ತಿರುಪತಿಯನ್ನು ರಾಜಕೀಯ ಕ್ಷೇತ್ರವನ್ನಾಗಿ ಮಾಡಬೇಡಿ. ಆರತಿಯ ಪ್ರಸ್ತುತ ಪ್ರೋಟೋಕಾಲ್‌ಗಳನ್ನು ನಿಮಗಾಗಿ ಬದಲಾಯಿಸಲಾಗುವುದಿಲ್ಲ,’ … Read more

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದ್ದು, ಮೃತ ದುರ್ದೈವಿಯನ್ನು ಮೂಲತಃ ಕಡೂರಿನ ಶ್ವೇತಾ ಎಂದು ಗುರುತಿಸಲಾಗಿದೆ. ಹಸಿರು ಚಪ್ಪರ ಒಣಗುವ ಮುನ್ನವೇ ಮಗಳ ಸಾವು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮೂರ್ತಿ ಎಂಬುವವರನ್ನು ಮದುವೆಯಾಗಿದ್ದರು. ಮದುವೆಯ ಸಂದರ್ಭದಲ್ಲಿ ಶ್ವೇತಾ … Read more