ಪ್ರಧಾನಿ ಮೋದಿಗೆ ಸ್ವಲ್ಪನೂ ಸಾಮಾನ್ಯ ಪ್ರಜ್ಞೆ ಎಂಬುದಿಲ್ಲ, ಕೇಸರಿ ತಿಲಕ ಯಾವ ದೇಶದಿಂದ ಬರುತ್ತೆ ಗೊತ್ತಾ: ಪ್ರಿಯಾಂಕ್ ಖರ್ಗೆ

ನಾವು ತಿಲಕಕ್ಕೆ ಹಾಕುವ ಕೇಸರಿ ತಯಾರಾಗುವುದು ಕೇಸರಿಯಿಂದ ಶೇಕಡಾ 90ರಷ್ಟು ಕೇಸರಿ ಬರುವುದು ಮುಸ್ಲಿಂ ರಾಷ್ಟ್ರಗಳಿಂದ ಕೇವಲ 5ಶೇಕಡಾ ಕಾಶ್ಮೀರದಲ್ಲಿ ಬೆಳೆಯುತ್ತಾರೆ, ಶೇಕಡಾ 90ಕ್ಕೂ ಹೆಚ್ಚು ಕೇಸರಿ ಬರುವುದು ಇರಾಕ್, ಆಫ್ಘಾನಿಸ್ತಾನದಿಂದ. ಪ್ರಾಯೋಗಿಕವಾಗಿ ಯೋಚನೆ ಮಾಡಬೇಕು ಎಂದರು, ಅಲ್ಪಸಂಖ್ಯಾತರ ಬಗ್ಗೆ ಅಸಮಾಧಾನ, ಬೇಸರವಿದ್ದರೆ, ದೇಶಪ್ರೇಮದ ಬಗ್ಗೆ ಮಾತನಾಡುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಇಸ್ಲಾಮಿಕ್ ದೇಶಗಳ ಜೊತೆ ವ್ಯಾಪಾರ ಸಂಪರ್ಕ, ಸಂಬಂಧ ಬಿಟ್ಟುಬಿಡಲಿ, ಈ ದೇಶದ ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು ನಮ್ಮ ನಾಗರಿಕರು ಅಲ್ಲ ಎಂದು ಹೇಳಲಿ … Read more

ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ ಕೊಳೆತು ಹುಳ ಹಿಡಿದ ಪತಿಯ ಶವದೊಂದಿಗೆ 10 ದಿನ ಕಳೆದ ಪತ್ನಿ.!

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಅತಿ ಭೀಕರ ಮತ್ತು ಕರುಣಾಜನಕ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟ ಪತಿಯ ಶವದದೊಂದಿಗೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ 10 ದಿನಗಳ ಕಾಲ ಕಳೆದಿದ್ದಾರೆ. ವಿಚಿತ್ರವೆಂದರೆ ಪತಿ ಸತ್ತಿರೋದೇ ಪತ್ನಿಗೆ ತಿಳಿದಿಲ್ಲ! ಮಲಗಿದ್ದಲ್ಲೇ ಸತ್ತಿದ್ದ ಸಿರಿಲ್ ಮೋನಿಸ್ 77 ವರ್ಷದ ಸಿರಿಲ್ ಮೋನಿಸ್ ಅವರು ವಯೋಸಹಜ ಅನಾರೋಗ್ಯದಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಆದರೆ ಮನೆಯಲ್ಲಿದ್ದ ಮಾನಸಿಕ ಅಸ್ವಸ್ಥ ಪತ್ನಿಗೆ ತನ್ನ ಪತಿ ಮೃತಪಟ್ಟಿದ್ದಾರೆಂಬ ಎಂಬ ಕನಿಷ್ಠ ಜ್ಞಾನವೂ ಇಲ್ಲ. … Read more

ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!

ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನಲ್ಲಿ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಕೇಳಿ ಪ್ರಿಯಕರ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಮೃತ ಪ್ರೇಮಿಗಳನ್ನು ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿಯ ಪವಿತ್ರಾ ಒಂಟಿ (19) ಹಾಗೂ ಅಸ್ಕಿ ಗ್ರಾಮದ ಕಾರ್ತಿಕ್ ನಾಯಕ್ (19) ಎಂದು ಗುರುತಿಸಲಾಗಿದೆ. ಮಂಗಳವಾರ ಇವರಿಬ್ಬರ ನಡುವೆ ಯಾವುದೋ ವಿಷಯಕ್ಕೆ ಜಗಳ ನಡೆದಿತ್ತು ಎಂದು ತಿಳಿದುಬಂದಿದೆ. ಇದರಿಂದ ಬೇಸತ್ತ ಪವಿತ್ರಾ ಮೊದಲು ಬನಹಟ್ಟಿಯ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪವಿತ್ರಾ ಸಾವನ್ನಪ್ಪಿದ ವಿಷಯ … Read more

ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ

ರಥದ ಚಕ್ರದಡಿ ಸಿಲುಕಿ ಭಕ್ತನೋರ್ವ ಭೀಕರವಾಗಿ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ. ಹಾಗರ ಗುಂಡಗಿಯಲ್ಲಿ ಪ್ರತಿ ವರ್ಷದಂತೆ ಶ್ರೀ ಶರಣಬಸವೇಶ್ವರ ರಥೋತ್ಸವ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಹಬ್ಬದ ಸಂಭ್ರಮ ಮನೆ ಮಾಡಿದ್ದ ಗ್ರಾಮ ಕ್ಷಣಾರ್ಧದಲ್ಲಿ ಸ್ಮಶಾನ ಮೌನವಾಗಿ ಮಾರ್ಪಟ್ಟಿದೆ. ಹಾಗರಗುಂಡಗಿ ಗ್ರಾಮದ ನಿವಾಸಿಯಾಗಿರುವ ವಿನೋದ ರೆಡ್ಡಿ(49) ಶ್ರೀ ಶರಣಬಸವೇಶ್ವರ ದೇವರ ರಥದ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ದೈವಿ. ನಿನ್ನೆ ಸಂಜೆ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವರ ರಥೋತ್ಸವವು ಅತ್ಯಂತ ಅದ್ದೂರಿಯಾಗಿ … Read more

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ

ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣದ ರಹಸ್ಯ ಕೊನೆಗೂ ಬಯಲಾಗಿದೆ. ಕೊಲೆಯಾದ ಮಹಿಳೆ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ(57) ಎಂಬುದು ಗೊತ್ತಾಗಿದ್ದು, ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಪರಿಚಯಸ್ಥ ವ್ಯಕ್ತಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತ ದೇಹವನ್ನು ಸುಟ್ಟು ಹಾಕಿರೋದು ಹೊತ್ತಾಗಿದೆ. ಪ್ರಕರಣ ಸಂಬಂಧ ಆರೋಪಿ ಆನಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಜ್ಯೋತಿ ಕಪಾಳೆ ಹಿರೇಮಠ ಕೆಲಸ … Read more

ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ

ಕರ್ನಾಟಕದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿಯಾಗಿದೆ. ಈ ಮೂಲಕ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಸಮಗ್ರ ದಾಳಿಗಳು ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿವೆ. ಚಿತ್ರದುರ್ಗ, ಮೈಸೂರು, ಬಳ್ಳಾರಿ, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದ ಈ ಕಾರ್ಯಾಚರಣೆಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು, ಕಚೇರಿಗಳು ಹಾಗೂ ಸಂಬಂಧಿತ ಸ್ಥಳಗಳಲ್ಲಿ ತೀವ್ರ ಪರಿಶೀಲನೆ ನಡೆಸಲಾಗಿದೆ. ಚಿತ್ರದುರ್ಗದಲ್ಲಿ ವಿ.ಆರ್.ಎಸ್ ಪಡೆದ ಮಹಿಳಾ ಅಧಿಕಾರಿ ಮನೆ ಮೇಲೆ ದಾಳಿ ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ … Read more

ಫೇಸ್‌ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!

ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಮನೆ ಬಿಟ್ಟು ಹೋಗಿದ್ದ ಪತ್ನಿಯನ್ನ ಪತ್ತೆ ಹಚ್ಚಿದ ಪತಿ, ಪೊಲೀಸ್ ವಾಹನದಲ್ಲಿ ಬರುತ್ತಿರುವಾಗಲೇ ಆಕೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಜಹೀರಾಬಾದ್‌ನಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ : ಝರಾಸಂಗಂ ಮಂಡಲದ ತುಂಬನಪಲ್ಲಿ ನಿವಾಸಿ ಸಿದ್ಧಾರೆಡ್ಡಿ (35) ಮತ್ತು ಕವಿತಾ (29) ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಜಹೀರಾಬಾದ್‌ನಲ್ಲಿ ವಾಸವಿದ್ದ ಸಿದ್ಧಾರೆಡ್ಡಿ ಪಾನಿಪುರಿ ವ್ಯಾಪಾರ ಮಾಡುತ್ತಿದ್ದರೆ, ಕವಿತಾ ಮನೆಯಲ್ಲೇ ಟೈಲರಿಂಗ್ ಕೆಲಸ ಮಾಡುತ್ತಿದ್ದರು. ಕೆಲವು ಸಮಯದ ಹಿಂದೆ ಕವಿತಾಗೆ ಫೇಸ್‌ಬುಕ್ ಮೂಲಕ … Read more

ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ

ಬೆಳಗಾವಿ : ಜಿಲ್ಲೆಯಲ್ಲಿ ಒಂದೇ ದಿನ ಪತಿ-ಪತ್ನಿ (Husband and wife death) ಸಾವನ್ನಪ್ಪಿರುವ ಘಟನೆ ನಡೆದಿದ್ದು, ದಂಪತಿಯ ಮೂವರು ಮಕ್ಕಳು ಅನಾಥರಾಗಿದ್ದಾರೆ. ಪತ್ನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದ ಪತಿ, ಬೈಕ್ನಲ್ಲಿ ಬರುವಾಗ ಅಪಘಾತಕ್ಕೀಡಾಗಿದ್ದು, ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಪತ್ನಿ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಕರೆಪ್ಪ (36) ಹಾಗೂ ಅವರ ಪತ್ನಿ ಮಧುರಾ (30) ಮೃತ ದಂಪತಿ. ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ ಮಾತ್ರೆ … Read more

Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ; 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯು ಇಂದು ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ರಾಮನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಬಲವಾದ ಗಾಳಿಯೊಂದಿಗೆ ಮಳೆ ಬರುವ ನಿರೀಕ್ಷೆಯಿದೆ. ಆದರೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ವರದಿಯಾಗಿದೆ.ಹವಾಮಾನ ಇಲಾಖೆಯು ಇಂದು ಚಾಮರಾಜನಗರ, ಕೋಲಾರ ಮತ್ತು … Read more

ಚುನಾವಣೆ ಮೊದಲು ಇನ್ನೊಂದು ಪಹಲ್ಗಾಂ ದಾಳಿ.? ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ ಬ್ಯಾನರ್ಜಿ

‘ಚುನಾವಣೆಗೂ ಮುನ್ನ ಪಹಲ್ಗಾಂ ಮಾದರಿಯ ದಾಳಿ ನಡೆಸಲು ಬಿಜೆಪಿ ಯೋಜನೆ ರೂಪಿಸಿದೆಯೇ?’ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಫೋಟಕ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ, ದೀದಿ ನೇತೃತ್ವದ ರಾಜ್ಯಸರ್ಕಾರವನ್ನು ಹಿಂದೂ ವಿರೋಧಿ ಎಂದು ಕರೆದಿದ್ದು, ‘ಅಲ್ಪಸಂಖ್ಯಾತರ ಮತ ಸೆಳೆಯಲು ಇಂತಹ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದೆ. ಖ್ವಾಜಾರ ಹೇಳಿಕೆಗೆ ಪ್ರತಿಕ್ರಿಯೆಯನ್ನೇಕೆ ನೀಡಲಿಲ್ಲ? ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಕೋಲ್ಕತಾದ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿದ್ದನ್ನು ಉಲ್ಲೇಖಿಸಿದ ಮಮತಾ, … Read more