ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಹೊರಗಡೆ ಫುಡ್‌ ತಿನ್ನಲು ಬಯಸುತ್ತಾರೆ. ಅದರಲ್ಲೂ ವಡೆ, ಬಿಸಿ ಬಿಸಿ ಬಜ್ಜಿ, ಗೋಬಿ ಮಂಚೂರಿ ಎಲ್ಲ ತಿನ್ನಲು ಬಯಸುತ್ತಾರೆ. ಆದರೆ ಅದಕ್ಕೆ ಹಾಕುವ ಎಣ್ಣೆ ಶುದ್ಧ ಇದೀಯಾ ಇಲ್ವಾ ಯಾರು ಯೋಚಿಸುವುದೆ ಇಲ್ಲ. ಅಲ್ಲಿಗೆ ಹೋಗಿ ವಿವಿಧ ತಿಂಡಿಗಳನ್ನ ಸವಿದು ಬರತ್ತೇವೆ. ಆದರೆ ಅಲ್ಲಿ ಬಹುತೇಕ ಮಂದಿ ಒಮ್ಮೆ ಬಳಸಿದ ಎಣ್ಣೆಯನ್ನೇ ಮತ್ತೆ ಮತ್ತೆ ಬಿಸಿ ಮಾಡಿ ಬಳಸುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ದೇಹಕ್ಕೆ ಬಹಳ ಅಪಾಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. … Read more

ಮಿಕ್ಸ್‌ಚರ್‌ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ

ಮಕ್ಕಳು ಏನು ತಿಂದರೂ ಅದನ್ನು ಪೋಷಕರು ನೋಡ್ತಾ ಇರಬೇಕು. ತಿನ್ನೋ ವಸ್ತು ತಾನೆ ತಿನ್ಲಿ ಎಂದು ಸುಮ್ಮನೆ ಇದ್ದರೆ ಕೆಲವೊಮ್ಮೆ ದುರ್ಘಟನೆಗಳು ಸಂಭವಿಸುತ್ತವೆ. ಕೇರಳದ ಮಲಪ್ಪುರಂನಲ್ಲಿ ಮಿಕ್ಸ್ಚರ್‌ನಲ್ಲಿ ಇರುವ ಶೇಂಗಾ ಬೀಜ ಗಂಟಲಿನಲ್ಲಿ ಸಿಕ್ಕು ಮೂರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಕುನ್ನುಂಪುರಂನ ಚೆಂಗಣಿ ನಿವಾಸಿಗಳಾದ ಮುನೀರ್ ಮತ್ತು ಫರ್ಸಿನಾ ದಂಪತಿಯ ಮೂರು ವರ್ಷದ ಮಗ ಮುಹಮ್ಮದ್ ರಿಝಾನ್ ಬಲಿಯಾದ ದುರ್ದೈವಿ. ರಿಝಾನ್‌ ಬೆಳಗ್ಗೆ ಮಿಕ್ಸ್‌ಚರ್‌ ಸೇವಿಸುತ್ತಿದ್ದ. ತಿನ್ನುವ ವಸ್ತು ಎಂದು ಪೋಷಕರು ಸುಮ್ಮನಿದ್ದರು. ತಿನ್ನುವ ವೇಳೆ ಶೇಂಗಾ … Read more

ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಂಡಲಹಳ್ಳಿಯಲ್ಲಿ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಘಟನೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಹೇಳಿದ ಅವರು, “ಬೇಕಾದರೆ ನನಗೆ ಪೊರಕೆಯಲ್ಲಿ ಹೊಡೆಯಿರಿ, ತಪ್ಪು ಮಾಡಿದ್ದರೆ ನನಗೆ ಹೊಡೆಯಲಿ, ಆದರೆ ಅಧಿಕಾರಿಗಳಿಗೆ ಹೊಡೆಯಬೇಡಿ” ಎಂದು ಭಾವುಕರಾಗಿ ಮನವಿ ಮಾಡಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ಬಿಡದಿಯಲ್ಲಿ ನಡೆದ ಘಟನೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ. ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದ ಅಧಿಕಾರಿಗಳಿಗೆ … Read more

ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

ನಮ್ಮ ಬೀದಿಗಳಲ್ಲಿ ಉದುರಿದ ಕೂದಲನ್ನು ತೆಗೆದುಕೊಂಡು ಪ್ಲಾಸ್ಟಿಕ್ , ಸ್ಟೀಲ್ ಪಾತ್ರೆಗಳನ್ನ ಕೊಡುತ್ತಾರೆ. ನೀವು ಕೂಡ ಈ ರೀತಿ ಕೂದಲನ್ನ ಮಾರಾಟ ಮಾಡುತ್ತಿದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ. ಯಾಕಂದ್ರೆ, ಇದರ ಹಿಂದೆ ಜ್ಯೋತಿಷ್ಯ, ಆರೋಗ್ಯ ಮತ್ತು ಧಾರ್ಮಿಕ ಕಾರಣಗಳು ಇಲ್ಲಿವೆ. ಜ್ಯೋತಿಷ್ಯದ ಪ್ರಕಾರ.! ಜ್ಯೋತಿಷ್ಯದ ಪ್ರಕಾರ, ಕೂದಲು ಮಾರಾಟ ಮಾಡುವುದು ತುಂಬಾ ಅಶುಭ. ವ್ಯಕ್ತಿಯ ಪ್ರಭಾವಲಯ ಶಕ್ತಿಯು ಅವರ ಕೂದಲಿನಲ್ಲಿರುತ್ತದೆ. ಅದರ ಮೂಲಕ ಸಂಮೋಹನದಂತಹ ಕಾರ್ಯವಿಧಾನಗಳನ್ನು ಮಾಡಲು ಸಾಧ್ಯವಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಕೂದಲು ಚಂದ್ರ ಮತ್ತು ಶುಕ್ರನಿಗೆ … Read more

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್‌ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ

ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಮಂಗಳಾರತಿ ಪ್ರೋಟೋಕಾಲ್ ಬದಲಾವಣೆ ಹಾಗೂ ವಿಐಪಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಟಿಟಿಡಿ ಮಂಡಳಿ ಆಕ್ಷೇಪಣೆ ವ್ಯಕ್ತಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ತಿರುಪತಿ ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುವ ಟಿಟಿಡಿ ಮಂಡಳಿಯ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಅತ್ಯಂತ ಪವಿತ್ರವಾದ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿರುವ ತಿರುಪತಿಯನ್ನು ರಾಜಕೀಯ ಕ್ಷೇತ್ರವನ್ನಾಗಿ ಮಾಡಬೇಡಿ. ಆರತಿಯ ಪ್ರಸ್ತುತ ಪ್ರೋಟೋಕಾಲ್‌ಗಳನ್ನು ನಿಮಗಾಗಿ ಬದಲಾಯಿಸಲಾಗುವುದಿಲ್ಲ,’ … Read more

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದ್ದು, ಮೃತ ದುರ್ದೈವಿಯನ್ನು ಮೂಲತಃ ಕಡೂರಿನ ಶ್ವೇತಾ ಎಂದು ಗುರುತಿಸಲಾಗಿದೆ. ಹಸಿರು ಚಪ್ಪರ ಒಣಗುವ ಮುನ್ನವೇ ಮಗಳ ಸಾವು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮೂರ್ತಿ ಎಂಬುವವರನ್ನು ಮದುವೆಯಾಗಿದ್ದರು. ಮದುವೆಯ ಸಂದರ್ಭದಲ್ಲಿ ಶ್ವೇತಾ … Read more

ಬಿಎಂಟಿಸಿ ಬಸ್‌ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್

ರಾಜ್ಯ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಸಾರ್ವಜನಿಕರಂತೆ ಬಿಎಂಟಿಸಿ ಬಸ್‌ಗಳಲ್ಲಿ ದಿಢೀರ್ ಪ್ರಯಾಣ ಕೈಗೊಳ್ಳುವ ಮೂಲಕ ಬಿಗ್ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಮಾಸ್ಕ್ ಧರಿಸಿ ಯಾರಿಗೂ ಗುರುತು ಸಿಗದಂತೆ ಸಂಚರಿಸಿದ ಸಚಿವರಿಗೆ ಬಿಎಂಟಿಸಿ ಸಿಬ್ಬಂದಿಯ ಅಸಲಿ ದರ್ಶನವಾಗಿದ್ದು, ನಿಯಮ ಉಲ್ಲಂಘಿಸಿದ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ತಕ್ಷಣದ ಕ್ರಮಕ್ಕೆ ಸೂಚಿಸಿದ್ದಾರೆ. ರಾತ್ರಿ 7.10 ರಿಂದ 9.10 ರವರೆಗೆ ಕೇವಲ 2 ಗಂಟೆಗಳ ಅವಧಿಯಲ್ಲಿ ಜಯಮಹಲ್, ಆರ್.ಟಿ. ನಗರ, ಹೆಬ್ಬಾಳ, ಮಾನ್ಯತಾ ಟೆಕ್ ಪಾರ್ಕ್, … Read more

RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!

ಬೆಳಗಾವಿಯಲ್ಲಿ ಇಂದಿನಿಂದ (ಶುಕ್ರವಾರ) ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ವಾರ್ಷಿಕ ಸಭೆ ಆರಂಭಗೊಂಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದೆ. ಗಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಸಂಘ ಪರಿವಾರದ ಈ ಸಭೆಯ ಮುಕ್ತಾಯದ ನಂತರ ರಾಜ್ಯದಲ್ಲಿ ಅನಾಹುತಗಳು ಅಥವಾ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ಭವಿಷ್ಯ ನುಡಿಯುವ ಮೂಲಕ ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ. ಸಂಘದ ಇತಿಹಾಸ … Read more

SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.?  ಯಾಕೆ ಕಟ್ ಆಗಿದೆ ಗೊತ್ತಾ.?

SBI Bank Update : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಉಳಿತಾಯ ಬ್ಯಾಂಕ್ ಖಾತೆದಾರರೇ ಎಚ್ಚರ! ನೀವು ಎಂದಾದರೂ ನಿಮ್ಮ SBI ಪಾಸ್‌ಬುಕ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೀರಾ? ನಿಮ್ಮ ಪಾಸ್‌ಬುಕ್‌ನಲ್ಲಿರುವ (PassBook) ನಮೂದುಗಳನ್ನು ಪರಿಶೀಲಿಸಿದಾಗ ಅಥವಾ ಕಾಲಕಾಲಕ್ಕೆ ಬ್ಯಾಂಕಿನಿಂದ (Bank) ಬಂದ ಸಂದೇಶವನ್ನು ಪರಿಶೀಲಿಸಿದಾಗ, ನೀವು ಅಂತಹ ಯಾವುದೇ ವಹಿವಾಟು ನಡೆಸದೆಯೇ ಬ್ಯಾಂಕ್ ನಿಮ್ಮ ಬ್ಯಾಂಕ್ ಖಾತೆಯಿಂದ ₹236/- ಡೆಬಿಟ್ (Debit) ಮಾಡಿರುವುದನ್ನು ನೀವು ಗಮನಿಸಿರುತ್ತೀರಿ. ಅದು ಏಕೆ? ಎಂದು ಇಲ್ಲಿ ತಿಳಿಯಿರಿ. ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, … Read more

‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!

ಮಾನವೀಯತೆಯನ್ನೇ ಮುಜುಗರಕ್ಕೀಡುಮಾಡುವ ಘಟನೆಗಳು ನಡೆದಾಗ, ತಾಯ್ತನದ ಮಮತೆಗಿಂತ ನ್ಯಾಯವೇ ದೊಡ್ಡದು ಎಂಬುದನ್ನು ಪಶ್ಚಿಮ ಬಂಗಾಳದ ತಾಯಿಯೊಬ್ಬರು ಸಾಬೀತುಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಷ್  ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಆದರೆ, ಈ ಸುದ್ದಿ ತಿಳಿಯುತ್ತಿದ್ದಂತೆ ಆತನ ಹೆತ್ತ ತಾಯಿ ಆಡಿದ ಮಾತುಗಳು ಈಗ ಇಡೀ ದೇಶದ ಗಮನ ಸೆಳೆದಿದೆ. ತಾಯಿ ಹೇಳಿದ್ದೇನು.? “ಅವನು ಮಾಡಿದ್ದು ಮಹಾ ಅಪರಾಧ, ಅದಕ್ಕೆ ತಕ್ಕ ಶಿಕ್ಷೆಯೇ ಅವನಿಗೆ … Read more