BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ

BREAKING NEWS : ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ನಡೆದಿದೆ. ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. … Read more

Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ

Micro Finance : ರಾಜ್ಯದಲ್ಲಿ ನಡೆಯುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಯಿಂದ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು. ಅನಧಿಕೃತ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕಾನೂನು ತರುತ್ತೇವೆ. BREAKING : … Read more

BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ

BREAKING NEWS : ಚಾಮರಾಜನಗರದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೆಎಸ್‌ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಮಹಿಳೆಯರುಗಳು ಅಚಾನಕ್ಕಾಗಿ ಬಸ್ಸಿನ ಕಿಟ್ಟಿ ಹೊರಗಡೆ ತಲೆ ಹಾಕಿದ್ದಾಳೆ. ಈ ವೇಳೆ ಪಕ್ಕದಲ್ಲಿ ವೇಗವಾಗಿ ಬಂದಂತಹ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ದೇಹದಿಂದ ರುಂಡ ಕಟ್ ಆಗಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಚಾನಕ್ ಆಗಿ ತಮ್ಮ ತಲೆಯನ್ನು ಕಿಟಕಿಯಿಂದ … Read more

ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ

Murder Case : 28 ವರ್ಷದ ಬಾಂಗ್ಲಾದೇಶದ ಮಹಿಳೆಯೊಬ್ಬರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಕಲ್ಕೆರೆ ಕೆರೆದಂಡೆ ಮೇಲೆ ಶವವಾಗಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಮಾಧ್ಯಮ ವರದಿಯ ಪ್ರಕಾರ, ಸಂತ್ರಸ್ತೆಗೆ ಮೂವರು ಮಕ್ಕಳಿದ್ದು, ಮನೆಕೆಲಸ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನದಿಂದ ಅವರು ಕಾಣೆಯಾಗಿದ್ದರು. ಮಹಿಳೆಯನ್ನು ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದು ಮತ್ತು ಕಲ್ಲಿನಿಂದ ಹೊಡೆದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. FCI Recruitment : SSLC-PUC ಪಾಸಾದವರಿಗೆ `ಆಹಾರ … Read more

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!

Micro Finance : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ತೋರಿಸುತ್ತಿರುವ ಆರ್ಭಟಕ್ಕೆ, ಜನ ಸಾಮಾನ್ಯರ ಬದುಕು ಬೀದಿಗೆ ಬಿದ್ದಿದೆ. ಮೈಕ್ರೋ ಫೈನಾನ್ಸ್ ಹೆಸರಲ್ಲಿ ಬಡ್ಡಿ ದಂಧೆಯೇ ಶುರುವಾಗಿದೆ ಎಂಬ ಆರೋಪ ಕೂಡ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಕೂಡ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಠಿಣ ಕಾನೂನು ರೂಪಿಸಲು ಸಿದ್ಧತೆ ನಡೆಸಿದೆ. ಈ ನಡುವೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ ದೂರು ನೀಡಲು ಹೋಗಿದ್ದ ಮಹಿಳೆಯರಿಗೆ ಪೊಲೀಸರು ದಂಡ ವಿಧಿಸಿರುವ ಘಟನೆ ನಡೆದಿದೆ. ಮೈಕ್ರೋ ಫೈನಾನ್ಸ್ … Read more

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment

Microfinance Harassment : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬೀದರ್ನಲ್ಲಿ ಸಾಲ ತೀರಿಸಲಾಗದೇ ಮಹಿಳೆಯೊಬ್ಬಳು ಉಸಿರು ನಿಲ್ಲಿಸಿದ್ದಾಳೆ. ರೇಷ್ಮಾ ಸುನಿಲ್ ಸೂರ್ಯವಂಶಿ (25) ಬದುಕು ಮುಗಿಸಿದವಳು. ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದಲ್ಲಿ ಘಟನೆ ನಡೆದಿದೆ. 6ಕ್ಕೂ ಅಧಿಕ ವಿವಿಧ ಸಂಘಗಳಲ್ಲಿ ಸುಮಾರು 3 ಲಕ್ಷಗಳಷ್ಟು ಸಾಲ ಮಾಡಿದ್ದಳು. ಸಂಘಗಳಲ್ಲಿ ಸಾಲ ಪಡೆದು ಮನೆಗೆ ಶೆಡ್ ಹಾಕಿಸಿದ್ದಳು. ಸಾಲ‌ ತೀರಿಸಲಾಗದೇ ಇದೀಗ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.? – Microfinance Harassment

Microfinance Harassment : ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮೈಕ್ರೋಫೈನಾನ್ಸ್‌ಗಳ ಕಿರುಕುಳ ಸಹಿಸುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್‌ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ (Ordinance) ಮೂಲಕ ಕಠಿಣ ಕಾನೂನು (Law) ತರಲು ಸರ್ಕಾರ ಮುಂದಾಗಿದೆ. ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ … Read more

ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!

Meerpet Madhavi Case : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟೆಯ ಜಿಲ್ಲಾಲಗುಡದಲ್ಲಿ ನಡೆದ ಭೀಕರ ಕೊಲೆಯ ಪೊಲೀಸ್ ತನಿಖೆ ಮುಂದುವರೆದಿದೆ. ತನಿಖೆಯ ಸಮಯದಲ್ಲಿ ಈ ಪ್ರಕರಣದ ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ಆರೋಪಿ ಗುರುಮೂರ್ತಿಯ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಪ್ಲಾನ್ ಮಾಡಿ ಕೊಲೆ ಮಾಡಿದ್ದ ಗುರುಮೂರ್ತಿ, ವೆಬ್ ಸರಣಿಯ ಶೈಲಿಯಲ್ಲಿ ಶವವನ್ನು ವಿಲೇವಾರಿ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾಧವಿ ಕೊಲೆ ಪ್ರಕರಣದಲ್ಲಿ ಆಕೆಯ ಪತಿ ಮತ್ತು … Read more

ಮೊದಲ ರಾತ್ರಿಯಂದು ವಧು ಇಟ್ಟ ಡಿಮ್ಯಾಂಡ್‌ ನೋಡಿ ವರ ಶಾಕ್‌.! ವೈರಲ್ ವಿಡಿಯೋ ಇಲ್ಲಿದೆ

ಮದುವೆಯ ಮೊದಲ ರಾತ್ರಿ ಸವಿ ಅನುಭವಕ್ಕಾಗಿ ಕಾದು ಕುಳಿತಿದ್ದ ನವ ವಿವಾಹಿತನಿಗೆ ವಧು ಶಾಕ್‌ ನೀಡಿರುವ ಘಟನೆಯೊಂದು ಉತ್ತರಪ್ರದೇಶದ ಸಹರಾನ್‌ ಪುರದಲ್ಲಿ ನಡೆದಿದೆ. ಮೊದಲ ರಾತ್ರಿಯಂದು ತನ್ನ ತಲೆಯ ಅವಗುಂಠನ (ಮೇಲ್ಮುಸುಕು) ತೆಗೆದು ತನ್ನ ವದನಾರವಿಂದವನ್ನು ತೋರಿಸಲು ಬಿಯರ್‌, ಗಾಂಜಾ ಹಾಗೂ ಮೇಕೆ ಮಾಂಸ ಬೇಕೆಂದು ಬೇಡಿಕೆಯಿಟ್ಟಿದ್ದಾಳೆ. ಇದನ್ನು ಕೇಳಿದ ವರ ಶಾಕ್‌ ಆಗಿದ್ದು, ಪೊಲೀಸರ ಮೊರೆ ಹೋಗಿದ್ದಾನೆ. ಪೊಲೀಸ್‌ ಠಾಣೆಯಲ್ಲಿ ಈ ವಿಚಿತ್ರ ವಧುವಿನ ಬೇಡಿಕೆಗಳನ್ನು ಪೊಲೀಸರು ಆಲಿಸುತ್ತಿರುವ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗಿದೆ. … Read more

Instant Loan App : ಆನ್‌ಲೈನ್‌ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!

Instant Loan App : ನಮಸ್ಕಾರ ಸ್ನೇಹಿತರೇ, ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸರೊಬ್ಬರ ಪ್ರಕಾರ ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್‌ ಆ್ಯಪ್‌ಗಳನ್ನು ಬಳಸಿಕೊಂಡು ಸುಲಭವಾಗಿ ಸಾಲ ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಈ ಬಗ್ಗೆ ಎಚ್ಚರದಿಂದಿರಬೇಕು. ಕೆಲವೊಮ್ಮೆ ತುರ್ತಾಗಿ 4-5 ಸಾವಿರ ರೂಪಾಯಿ ಕೈಸಾಲ ಬೇಕಾಗುತ್ತದೆ. ಗೆಳೆಯರಲ್ಲಿ … Read more