Rain Alert : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ.! ರೆಡ್ ಅಲರ್ಟ್ ಸಾಧ್ಯತೆ.!

Rain Alert : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ.! ರೆಡ್ ಅಲರ್ಟ್ ಸಾಧ್ಯತೆ.!

Rain Alert : ನಮಸ್ಕಾರ ಸ್ನೇಹಿತರೇ, ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಹವಾಮಾನ ಇಲಾಖೆಯಿಂದ (IMD) ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ … Read more

Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!

Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!

Raining News : ನಮಸ್ಕಾರ ಸ್ನೇಹಿತರೇ, ರಾಜ್ಯದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ರಣ ಭಯಂಕರ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆ ಉಂಟಾಗಲಿದೆ. ರಾಜ್ಯದ ಈ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆಯಿಂದ (India Meteorological Department) ಎಲ್ಲ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಕೂಡ ಕೊಡಲಾಗಿದೆ. ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಅತೀ ವೇಗದ ಗಾಳಿ, ಮಿಂಚು, … Read more

Aadhar Card Updates : ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ಸ್ ಮಾಡಿಸಿದ್ದೀರಾ.? ಸರ್ಕಾರ ನೀಡಿದ ಎಚ್ಚರಿಕೆ ಏನು.?

Aadhar Card Updates

Aadhar Card Updates : ನಮಸ್ಕಾರ ಸ್ನೇಹಿತರೇ, ನಿಮ್ಮ ಆಧಾರ್ ಕಾರ್ಡ್(Aadhar Card)ನಲ್ಲಿ ನಿಮ್ಮ ಫೋಟೋ ಚೆನ್ನಾಗಿ ಬರದಿದ್ದರೆ ಅಥವಾ ಹಳೆಯ ಫೋಟೋ ಆಗಿದ್ದರೆ ಈ ಕೂಡಲೇ ನೀವು ತಿದ್ದುಪಡಿ ಮಾಡಿಸಬೇಕು ಎಂದು ಬಯಸುತ್ತಿದ್ದೀರಾ.? ಆಧಾರ್ ಕಾರ್ಡ್(Aadhar Card)ನ ಪ್ರಸ್ತುತ ಫೋಟೋ ಅಪ್ಡೇಟ್ ಅನ್ನು ಹೊಸದಾಗಿ ಮಾಡಿಸುವುದಕ್ಕೆ ಯೋಚಿಸುತ್ತಿದ್ದೀರಾ.? ಯೋಚನೆ ಬಿಡಿ ಈ ಕೆಲಸ ಮಾಡಿಬಿಡಿ. ನಿಮಗೆ ಸರ್ಕಾರ ಇಂತಹ ಒಳ್ಳೆಯ ಅವಕಾಶವನ್ನು ಇದೀಗ ಕಲ್ಪಿಸಿದೆ. ಆಧಾರ್ ಕಾರ್ಡ್(Aadhar Card)ಗೆ ಸಂಬಂಧಿಸಿದಂತೆ ತಿದ್ದುಪಡಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು … Read more

SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

SBI Bank Updates : ನಮಸ್ಕಾರ ಸ್ನೇಹಿತರೇ, ದೇಶದ ಅತೀ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್(SBI Bank) ತನ್ನ ಎಲ್ಲಾ ಗ್ರಾಹಕರಿಗೆ ಭಾರಿ ದೊಡ್ಡ ಬಂಪರ್ ಗಿಫ್ಟ್ ನೀಡಿದೆ. ಈ ಬ್ಯಾಂಕ್ ಅಕೌಂಟ್ ಇರುವ ಗ್ರಾಹಕರ ಬಳಿ 10 ಗ್ರಾಂ ಚಿನ್ನ ಇದ್ದರೆ ಬಂಪರ್ ಕೊಡುಗೆ ನೀಡುತ್ತಿದೆ. ಹೌದು, ಭಾರತೀಯ ಸ್ಟೇಟ್ ಬ್ಯಾಂಕ್(SBI Bank) ಅಕೌಂಟ್ ಇರುವ ಎಲ್ಲಾ ಗ್ರಾಹಕರಿಗೆ ಈ ಬ್ಯಾಂಕ್ ತನ್ನ ಗ್ರಾಹಕರನ್ನು ಸಂತೋಷಪಡಿಸಲು ಮತ್ತು ಲಾಭ ಪಡಿಸಲು … Read more

Rain Alert : ರಾಜ್ಯದಲ್ಲಿ ಭಾರೀ ಮಳೆ – ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

Rain Alert : ರಾಜ್ಯದಲ್ಲಿ ಭಾರೀ ಮಳೆ - ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ - ಹವಾಮಾನ ಇಲಾಖೆ ಮುನ್ಸೂಚನೆ

Rain Alert : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ. ಈಗಾಗಲೇ ಮೋಡ ಕವಿದ ವಾತಾವರಣ ಇದ್ದು ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಗೂ ಕೂಡ ಭಾರತೀಯ ಹವಾಮಾನ ಇಲಾಖೆ (IMD) … Read more

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ನಾಲ್ಕು ದಿನಗಳ ಕಾಲ ಭಾರಿ ಮಳೆ..! ಯಾವ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ ಗೊತ್ತಾ.?

Rain Alert : ರಾಜ್ಯದಲ್ಲಿ ಭಾರೀ ಮಳೆ - ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ - ಹವಾಮಾನ ಇಲಾಖೆ ಮುನ್ಸೂಚನೆ

Rain Alert : ನಮಸ್ಕಾರ ಸ್ನೇಹಿತರೇ, ಕಳೆದ ವರ್ಷದಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗದೇ ಇರುವುದಕ್ಕಾಗಿ ರೈತರ ಬೆಳೆ ಹಾನಿ ಉಂಟಾಗಿತ್ತು. ಆದರೆ ಈ ವರ್ಷದಲ್ಲಿ ಮಳೆರಾಯನ ಮುನ್ಸೂಚನೆ ಈಗಾಗಲೇ ಶುರುವಾಗಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಶುರುವಾಗಲಿದ್ದು, ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ … Read more

Rain Updates : ಇಡೀ ರಾಜ್ಯದ್ಯಂತ ಇಂದು ರಾತ್ರಿ 10 ಗಂಟೆಯಿಂದ ಭಯಂಕರ ಬಿರುಗಾಳಿ ಸಹಿತ ರಣಮಳೆ! 16 ಜಿಲ್ಲೆ 3ದಿನ ಮಳೆ!

Rain Updates : ಇಡೀ ರಾಜ್ಯದ್ಯಂತ ಇಂದು ರಾತ್ರಿ 10 ಗಂಟೆಯಿಂದ ಭಯಂಕರ ಬಿರುಗಾಳಿ ಸಹಿತ ರಣಮಳೆ! 16 ಜಿಲ್ಲೆ 3ದಿನ ಮಳೆ!

Rain Updates : ನಮಸ್ಕಾರ ಸ್ನೇಹಿತರೇ, 5 ದಿನ ರಾಜ್ಯದ ಜಿಲ್ಲೆಗಳಿಗೆ ಭಾರಿ ಮಳೆ. ಹೌದು, ಒಂದು ದಿನ ಭಾರಿ ಬಿಸಿಲು ಮತ್ತೊಂದು ದಿನ ಭಾರಿ ಮಳೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇದೆ. ಬೆಂಗಳೂರಿನಲ್ಲಿ ಒಂದು ದಿನ ಉತ್ತಮ ಮಳೆಯಾದರೆ ಮತ್ತೆ ಆಗಲೇ ಬಿಸಿಲು ಹೆಚ್ಚಾಗಿತ್ತು. ಆದರೆ ಮುಂದಿನ 5 ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ. ಮೇ 10 ರಿಂದ ಮೇ 13 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ … Read more

Pendrive Case : ಪ್ರಜ್ವಲ್ ರೇವಣ್ಣ ದೌರ್ಜನ್ಯ ಮಾಡುವಾಗ ಅಪ್ಪ-ಅಮ್ಮ ಕತ್ತೆ ಕಾಯುತ್ತಿದ್ದರೆ..? ಮಾಜಿ ಜೆಡಿಎಸ್ ಸಂಸದ ಶಿವರಾಮೇಗೌಡ

Pendrive Case : ಪ್ರಜ್ವಲ್ ರೇವಣ್ಣ ದೌರ್ಜನ್ಯ ಮಾಡುವಾಗ ಅಪ್ಪ-ಅಮ್ಮ ಕತ್ತೆ ಕಾಯುತ್ತಿದ್ದರೆ..? ಮಾಜಿ ಜೆಡಿಎಸ್ ಸಂಸದ ಶಿವರಾಮೇಗೌಡ

Pendrive Case : ಇಡೀ ರಾಜ್ಯವೇ ಬೆಚ್ಚಿಬೀಳಿಸಿರುವ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಗ ಪ್ರಜ್ವಲ್ ರೇವಣ್ಣ ಜೊತೆ ಆರೋಪಿ ಸ್ಥಾನದಲ್ಲಿರುವ ಎಚ್ ಡಿ ರೇವಣ್ಣ ಬಗ್ಗೆ ಜೆಡಿಎಸ್ ನ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಗನ ಜೊತೆಗೆ ಎಚ್ ಡಿ ರೇವಣ್ಣ ವಿರುದ್ಧ ಕೂಡ ಅವರ ಮನೆಕೆಲಸದಾಕೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾಳೆ. Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – … Read more

Real Re Born Incident : ಇದು ಇಡೀ ಭಾರತದಲ್ಲಿ ಎಲ್ಲರನ್ನು ಅಚ್ಚರಿಗೊಳಿಸಿದ ರಿಯಲ್ ಪುನರ್ಜನ್ಮದ ಘಟನೆ

Real Re Born Incident

Real Re Born Incident : ನಮಸ್ಕಾರ ಸ್ನೇಹಿತರೇ, ನಿಮಗೆ ಪುನರ್ಜನ್ಮದಲ್ಲಿ ನಂಬಿಕೆ ಇದೆಯಾ? ಅಥವಾ ಇಂತಹ ನೈಜ ಕೇರಳಿಗರು ಕಂಡಿದ್ದೀರಾ ಅಥವಾ ನಿಮ್ಮದೇ ಸ್ವಂತ ಅನುಭವದಿಂದಲೂ ಯಾವಾಗಾದರು ಬಂದಿದ್ದು ಅಂತ ಸಿನಿಮಾ ಡ್ರಾಮಾ ಕಥೆ, ಕಾದಂಬರಿಗಳಲ್ಲಿ ಇಂಥ ಕಥೆಗಳ ಬಗ್ಗೆ ನೀವು ಕೇಳಿರಬಹುದು. ಒಂದು ವೇಳೆ ಯಾರಾದರೂ ತಮ್ಮ ಸಾವಿನ ಸೇಡು ತೀರಿಸಿಕೊಳ್ಳ ಅದಕ್ಕೆ ತಾವೇ ಪುನರ್ಜನ್ಮ ಪಡೆದು ಸಿಎಂ ಮುಂದಾಗಲಿ ಹೇಗಿರುತ್ತೆ.? ಇಂತಹ ಒಂದು ಕಾನ್ಸೆಪ್ಟ್ ಸಿನಿಮಾ ಕಥೆ ತುಂಬಾ ಸೊಗಸಾಗಿ ಒಪ್ಪಿ ಅಂತ … Read more

ಇದು ಸುಳ್ಳು ಅಂತ ಪ್ರೂವ್ ಮಾಡೋಕೆ ಬಂದೋರೆಲ್ಲ ಸೋತು ಸುಣ್ಣವಾಗಿ ಕೊನೆಗೆ ನಿಜ ಅಂತ ಒಪ್ಪಿಕೊಂಡರು

All failed to prove it false and eventually accepted it as true

ನಮಸ್ಕಾರ ಸ್ನೇಹಿತರೇ, ತರ್ಕಕ್ಕೆ ಸಿಗದ ಸಂಗತಿಗಳು ಇಲ್ಲ ಅಂತ ವಿಜ್ಞಾನ ಹೇಳಿದ್ರು ಕೂಡ. ಅದಕ್ಕೂ ಮಿಗಿಲಾದ ಅಂತ ಹಲವು ಘಟನೆಗಳು ನಮ್ಮ ಸುತ್ತ ಅನೇಕ ಸಲ ನೀಡುತ್ತವೆ. ಇವುಗಳಲ್ಲಿ ಕೆಲವೊಂದು ಕೊನೆಗೂ ಉತ್ತರ ಸಿಗದಂತಹ ಒಟ್ಟಾಗಿನಿ ಉಳಿದು ಹೋಗ್ತವೆ ಅಂತಗಳಲ್ಲಿ ಪುನರ್ಜನ್ಮ ಅಥವಾ ಮರುಜನ್ಮದ ಸಂಗತಿ ಕೂಡ ಒಂದು. ನಾವು ಕೆಲವೇ ದಿನಗಳ ಹಿಂದೆಯಷ್ಟೇಟಿಂಗ್ ಎಂಬಾತನ ವಿಚಿತ್ರ ಅಂತ ಮೂರು ಜನ್ಮದ ಪ್ರಕರಣದ ಕುರಿತು ಇದೆ. ವೀಕ್ಷಕರಿಗೆ ಒಂದು ಕೇಸ್ ಕೂಡ ಅನೇಕ ಜನ ಅತ್ಯಂತ ಆದಂತ … Read more