ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ

ಜೈಪುರ: ಸರಕಾರಿ ಶಾಲೆಗಳ ಸ್ಥಿತಿ ಮತ್ತು ಮೂಲಸೌಕರ್ಯ ಪರಿಶೀಲನೆಗೆ ಮುಂದಾಗಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರ ಭೇಟಿಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜೈಪುರದ ರಾಂಪುರ-ಕನ್ವರ್‌ಪುರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಬಳಿ ಘರ್ಷಣೆ ನಡೆದಿದೆ. ಶಾಲೆಯ ಸ್ಥಿತಿ ಮತ್ತು ವ್ಯವಸ್ಥೆಗಳ ಕುರಿತು ಪರಿಶೀಲಿಸಿ ಚರ್ಚಿಸಲು CJP ಕಾರ್ಯಕರ್ತರು ಗ್ರಾಮಕ್ಕೆ ತೆರಳಿದ್ದರು. ಪಕ್ಷದ ಸಹ-ಸಂಚಾಲಕ ಅಶುತೋಷ್ ರಂಕಾ ಕೂಡ ಶಾಲಾ ಆವರಣಕ್ಕೆ ಭೇಟಿ ನೀಡುವ ನಿರೀಕ್ಷೆಯಿತ್ತು. ಆದರೆ, ಭೇಟಿಯನ್ನು ವಿರೋಧಿಸಿದ ಸ್ಥಳೀಯರು ಶಾಲೆಯ ಹೊರಗೆ ಪ್ರತಿಭಟನೆ … Read more

ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

ನಮ್ಮ ಬೀದಿಗಳಲ್ಲಿ ಉದುರಿದ ಕೂದಲನ್ನು ತೆಗೆದುಕೊಂಡು ಪ್ಲಾಸ್ಟಿಕ್ , ಸ್ಟೀಲ್ ಪಾತ್ರೆಗಳನ್ನ ಕೊಡುತ್ತಾರೆ. ನೀವು ಕೂಡ ಈ ರೀತಿ ಕೂದಲನ್ನ ಮಾರಾಟ ಮಾಡುತ್ತಿದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ. ಯಾಕಂದ್ರೆ, ಇದರ ಹಿಂದೆ ಜ್ಯೋತಿಷ್ಯ, ಆರೋಗ್ಯ ಮತ್ತು ಧಾರ್ಮಿಕ ಕಾರಣಗಳು ಇಲ್ಲಿವೆ. ಜ್ಯೋತಿಷ್ಯದ ಪ್ರಕಾರ.! ಜ್ಯೋತಿಷ್ಯದ ಪ್ರಕಾರ, ಕೂದಲು ಮಾರಾಟ ಮಾಡುವುದು ತುಂಬಾ ಅಶುಭ. ವ್ಯಕ್ತಿಯ ಪ್ರಭಾವಲಯ ಶಕ್ತಿಯು ಅವರ ಕೂದಲಿನಲ್ಲಿರುತ್ತದೆ. ಅದರ ಮೂಲಕ ಸಂಮೋಹನದಂತಹ ಕಾರ್ಯವಿಧಾನಗಳನ್ನು ಮಾಡಲು ಸಾಧ್ಯವಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಕೂದಲು ಚಂದ್ರ ಮತ್ತು ಶುಕ್ರನಿಗೆ … Read more

Post Office Scheme : ಪೋಸ್ಟ್ ಆಫೀಸ್‌ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?

ಸುರಕ್ಷಿತವಾಗಿ ಹಣ ಹೂಡಿಕೆ ಮಾಡಿ ಉತ್ತಮ ಆದಾಯ ಪಡೆಯಲು ಬಯಸುವವರಿಗೆ ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳು ಮತ್ತೊಮ್ಮೆ ಗಮನ ಸೆಳೆಯುತ್ತಿವೆ. 2026ರ ಜುಲೈಯಿಂದ ಸೆಪ್ಟೆಂಬರ್‌ವರೆಗಿನ ತ್ರೈಮಾಸಿಕಕ್ಕೆ ಕೇಂದ್ರ ಸರ್ಕಾರ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹಿಂದಿನ ತ್ರೈಮಾಸಿಕದಲ್ಲಿದ್ದ ದರಗಳೇ ಮುಂದುವರಿದಿವೆ. ಅಂದರೆ, ಹೂಡಿಕೆದಾರರಿಗೆ ಬಡ್ಡಿದರದಲ್ಲಿ ಯಾವುದೇ ಕಡಿತವಾಗಿಲ್ಲ. ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಉಳಿತಾಯ ಮಾಡುವವರಿಗೆ ಕೆಲವು ಯೋಜನೆಗಳು ಆಕರ್ಷಕ ಬಡ್ಡಿದರ ನೀಡುತ್ತಿವೆ. ಪ್ರಮುಖ ಯೋಜನೆಗಳ ಬಡ್ಡಿದರ ಹೀಗಿದೆ : … Read more

Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಆಗಸ್ಟ್ 16ರಂದು ಕರ್ನಾಟಕದ ವಿವಿಧ ಉಪವಿಭಾಗಗಳಿಗೆ ಗುಡುಗು-ಮಿಂಚು ಹಾಗೂ ಬಲವಾದ ಮೇಲ್ಮೈ ಗಾಳಿಯ ಎಚ್ಚರಿಕೆ ನೀಡಿದೆ.IMDಯ ಆಗಸ್ಟ್ 16ರ ಉಪವಿಭಾಗವಾರು ಎಚ್ಚರಿಕೆಯ ಪ್ರಕಾರ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಆಗಸ್ಟ್ 16ರಂದು ಗುಡುಗು-ಮಿಂಚು ಹಾಗೂ ಬಲವಾದ ಮೇಲ್ಮೈ ಗಾಳಿಯ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲಿ ಮಳೆ ಕರಾವಳಿ ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. IMDಯ … Read more

Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳ ಜನರಿಗೆ ಇಂದು ವಿದ್ಯುತ್ ವ್ಯತ್ಯಯದ ಮಾಹಿತಿ ನೀಡಲಾಗಿದೆ. ಕೆಪಿಟಿಸಿಎಲ್ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಆಗಸ್ಟ್ 16ರಂದು ನಗರದ 70ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಯಾವ ಸಮಯದಲ್ಲಿ ಕರೆಂಟ್ ಇರಲ್ಲ? ಲಭ್ಯವಿರುವ ಮಾಹಿತಿಯ ಪ್ರಕಾರ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಬಹುದು. ಕೆಲ ಪ್ರದೇಶಗಳಲ್ಲಿ ಕಾಮಗಾರಿಯ ಅವಧಿಯನ್ನು ಅವಲಂಬಿಸಿ ಮಧ್ಯಾಹ್ನ ಅಥವಾ ಸಂಜೆವರೆಗೂ ವ್ಯತ್ಯಯವಾಗುವ … Read more

ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ರಾಜಕೀಯ ಚರ್ಚೆಯ ಕೇಂದ್ರವಾಗಿದೆ. KRS ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ ಕರ್ನಾಟಕದ ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.ಸಚಿವರು, ಜೂನ್ ಮತ್ತು ಜುಲೈ ತಿಂಗಳಲ್ಲಿ KRSನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಆರೋಪವೇನು.? KRSನಿಂದ ರಾತ್ರಿ ವೇಳೆ ನೀರು ಬಿಡುಗಡೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಇದರಿಂದ ಕಾವೇರಿ … Read more

1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!

ಜಮೀನು ಖರೀದಿ, ಮಾರಾಟ ಅಥವಾ ಪಿತ್ರಾರ್ಜಿತ ಆಸ್ತಿಯ ಹಂಚಿಕೆಯ ಸಂದರ್ಭಗಳಲ್ಲಿ ಭೂಮಿಯ ಅಳತೆಯ ವಿಷಯದಲ್ಲಿ ಹಲವರಿಗೆ ಗೊಂದಲ ಮೂಡುವುದು ಸಹಜ. ಕಾಗದಪತ್ರಗಳಲ್ಲಿ ಬರೆದಿರುವ ಎಕರೆ, ಗುಂಟೆ ಮತ್ತು ಸೆಂಟ್ಸ್‌ಗಳ ನಡುವಿನ ವ್ಯತ್ಯಾಸವೇನು ಹಾಗೂ ಇವುಗಳನ್ನು ಪರಸ್ಪರ ಹೇಗೆ ಲೆಕ್ಕ ಹಾಕಬೇಕು ಎಂಬ ಮೂಲಭೂತ ಜ್ಞಾನ ಪ್ರತಿಯೊಬ್ಬರಿಗೂ ಇರಬೇಕಾದುದು ಅಗತ್ಯ. ಎಕರೆ, ಗುಂಟೆ ಮತ್ತು ಸೆಂಟ್ಸ್‌ಗಳ ನಡುವಿನ ಸರಳ ಲೆಕ್ಕಾಚಾರ ಭಾರತದಲ್ಲಿ ಜಮೀನಿನ ವಿಸ್ತೀರ್ಣವನ್ನು ಗುರುತಿಸಲು ಎಕರೆ ಅತ್ಯಂತ ಪ್ರಮುಖ ಪ್ರಮಾಣಿತ ಮಾನದಂಡವಾಗಿದೆ. ಅಧಿಕೃತ ಲೆಕ್ಕಾಚಾರದ ಪ್ರಕಾರ ಒಂದು … Read more

ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್

ಪಿತ್ರಾರ್ಜಿತ ಆಸ್ತಿ ಮತ್ತು ಸ್ವಯಾರ್ಜಿತ ಆಸ್ತಿಯ ನಡುವಿನ ವ್ಯತ್ಯಾಸದ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಾತನಿಂದ ತಂದೆಗೆ ಬಂದ ಎಲ್ಲ ಆಸ್ತಿಗಳೂ ಮಕ್ಕಳಿಗೆ ಜನ್ಮಸಿದ್ಧ ಹಕ್ಕು ನೀಡುವ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆಸ್ತಿಯ ಮೂಲ, ಅದು ಯಾವ ರೀತಿಯಲ್ಲಿ ಸಂಪಾದಿಸಲಾಗಿದೆ ಹಾಗೂ ಅದರ ಕಾನೂನು ಸ್ವರೂಪ ಏನು ಎಂಬುದನ್ನು ಆಧರಿಸಿ ಅದು ಪಿತ್ರಾರ್ಜಿತ ಆಸ್ತಿಯೇ ಅಥವಾ ಸ್ವಯಾರ್ಜಿತ ಆಸ್ತಿಯೇ ಎಂಬುದನ್ನು ನಿರ್ಧರಿಸಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಾಲಯದ ಪ್ರಕಾರ, ಹಿಂದೂ ಅವಿಭಕ್ತ … Read more

ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!

ಹಿಂದೂ ವಿವಾಹ ಕಾಯ್ದೆಯಡಿ ಅಗತ್ಯವಿರುವ ಧಾರ್ಮಿಕ ಶಾಸ್ತ್ರೋಕ್ತ ವಿಧಿವಿಧಾನಗಳನ್ನು ಪೂರೈಸದೆ, ಕೇವಲ ಮದುವೆ ನೋಂದಣಿ (Marriage Registration) ಮಾಡಿಸಿದ್ದರೆ ಅಂತಹ ಮದುವೆಯನ್ನು ಕಾನೂನುಬದ್ಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಾಕ್ಷ್ಯಗಳು ಮತ್ತು ಧಾರ್ಮಿಕ ಚೌಕಟ್ಟನ್ನು ಪರಿಶೀಲಿಸಿದ ನ್ಯಾಯಾಲಯವು, ಯಾವುದೇ ಪವಿತ್ರ ವಿಧಿವಿಧಾನಗಳು ನಡೆಯದೆ ನೋಂದಾಯಿಸಲ್ಪಟ್ಟಿದ್ದ ವಿವಾಹವನ್ನು ಸಂಪೂರ್ಣವಾಗಿ ರದ್ದುಗೊಳಿಸಿ ‘ಶೂನ್ಯ’ (Null and Void) ಎಂದು ಘೋಷಿಸಿದೆ. ಪ್ರಕರಣದ ಹಿನ್ನೆಲೆ ಯುವಕನೊಬ್ಬ ತಾನು ಯುವತಿಯ ತಂದೆಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ, … Read more

ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಅಪ್ಪ- ಅಮ್ಮನ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮಿಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಪಾಠ ಕಲಿಸುವಂಥ ತೀರ್ಪೊಂದನ್ನು ಸುಪ್ರೀಂಕೋರ್ಟ್ ನೀಡಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳು ಇಬ್ಬರಿಗೂ ಈಗ ಕಾನೂನು ಸಮಾನ ಅವಕಾಶವನ್ನು ನೀಡಿದೆ ನಿಜವಾದರೂ, ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ ಬೇಕಾದರೂ ಕೊಡಬಹುದಾದ ಕಾನೂನು ಇದೆ. ಆದರೆ ಇಂಥ ಆಸ್ತಿಯಲ್ಲಿಯೂ ಕೆಲವೊಮ್ಮೆ ಪ್ರಶ್ನೆ ಮಾಡುವ ಅಧಿಕಾರ ಹೆಣ್ಣುಮಕ್ಕಳಿಗೆ ಬರಬಹುದು. ಆದರೆ, ಇದೀಗ ಅಪ್ಪ-ಅಮ್ಮನ ಇಚ್ಛೆಗೆ ವಿರುದ್ಧವಾಗಿ ಬೇರೆ ಧರ್ಮದ ಯುವಕನ ಜೊತೆ ಮದುವೆಯಾಗಿರುವ ಹೆಣ್ಣುಮಗಳಿಗೆ … Read more