ಆರ್‌ಸಿಬಿ-ಪಂಜಾಬ್‌ ಕಿಂಗ್ಸ್‌ ಕ್ವಾಲಿಫೈಯರ್ ಪಂದ್ಯ ರದ್ದು ಸಾಧ್ಯತೆ.! ಪಂದ್ಯ ರದ್ದಾದರೆ ಆರ್ ಸಿಬಿ ಫೈನಲ್ ಗೆ ಹೋಗುತ್ತಾ.?

ಐಪಿಎಲ್‌ 2025ರ ಮೊದಲ ಕ್ವಾಲಿಫೈಯನ್‌ ಪಂದ್ಯ ಆರ್‌ಸಿಬಿ ಹಾಗೂ ಪಂಜಾಬ್‌ ಕಿಂಗ್ಸ್‌ ನಡುವೆ ನಡೆಯಲಿದೆ. ಈ ಹೈ ವೋಲ್ಟೇಜ್ ಕದನ ಮೇ 29ರಂದು ಚಂಡೀಗಢದ ಮುಲ್ಲನ್‌ಪುರ್‌ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ನಡುವೆಯೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ ಆತಂಕವೊಂದು ಎದುರಾಗಿದೆ. ಭಾರತ-ಪಾಕಿಸ್ತಾನ ನಡುವೆ ಯುದ್ಧ ಬಿಕ್ಕಟ್ಟು ಕಾರಣ ಆಟಗಾರರು, ಅಭಿಮಾನಿಗಳು ಹಿತದೃಷ್ಟಿಯಿಂದ ಪ್ರಾಂಚೈಸಿಗಳ ಮನವಿ ಮೇರೆಗೆ ಐಪಿಎಲ್ 2025ರ ಟೂರ್ನಿಯನ್ನು ರದ್ದುಪಡಿಸಿ ಒಂದು ವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಬಳಿಕ ಎರಡು ದೇಶಗಳ … Read more

ಪಂತ್ ಶತಕ ಬಾರಿಸುತ್ತಿದ್ದಂತೆ ಆರ್‌ಸಿಬಿ ಕೆಣಕಿದ್ದ ಸಿಎಸ್‌ಕೆ.! ಆರ್‌ಸಿಬಿ ಬ್ಯಾಟಿಂಗ್ ಕಂಡು ಫುಲ್ ಸೈಲೆಂಟ್ – ಗರಂ ಆದ ನೆಟ್ಟಿಗರು

ನಿನ್ನೆ ಏಕನ ಕ್ರೀಡಾಂಗಣದಲ್ಲಿ ನಡೆದ 18ನೇ ಐಪಿಎಲ್‌ನ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿ ಕ್ವಾಲಿಫಯರ್‌ 1ಗೆ ಕಾಲಿಟ್ಟಿದೆ. ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ರಿಷಭ್‌ ಪಂತ್‌ ಶತಕ ಹಾಗೂ ಮಾರ್ಷ್‌ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 227 ರನ್‌ ಕಲೆಹಾಕಿ ಆರ್‌ಸಿಬಿಗೆ 228 ರನ್‌ಗಳ … Read more

‘ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ’?: ಕುವೈತ್ ನಲ್ಲಿ ಒವೈಸಿಯಿಂದ ಪಾಕಿಸ್ತಾನ ಫುಲ್ ರೋಸ್ಟ್!

2019ರಲ್ಲಿ Operation Bunyan-un-Marsoos ಹೇಸರಿನಲ್ಲಿ ಚೀನಾ ನಡೆಸಿದ ಮಿಲಿಟರಿ ತರಬೇತಿ ಚಿತ್ರವನ್ನುತೋರಿಸಿ ಅದನ್ನು ಆಪರೇಷನ್ ಸಿಂಧೂರ ವಿರುದ್ಧ ಕಾರ್ಯಾಚರಣೆ ಎಂದು ಬಿಂಬಿಸಿದ್ದ ಪಾಕಿಸ್ತಾನಕ್ಕೆ AIMIM ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಖಡಕ್ ತಿರುಗೇಟು ನೀಡಿದ್ದು, ‘ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ’? ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಉಗ್ರ ದಾಳಿ ಮತ್ತು ಬಳಿಕ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಜಾಗತಿಕ ಸಮುದಾಯಕ್ಕೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕುವೈತ್‌ನಲ್ಲಿರುವ … Read more

Weather Today : ರಾಜ್ಯದಲ್ಲಿ ಮೇ 30 ರವರೆಗೂ ಭಾರೀ ಮಳೆ: ಕರಾವಳಿ ಸೇರಿ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.! ಶಾಲೆ-ಕಾಲೇಜುಗಳಿಗೆ ರಜೆ.?

Weather Today : ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರವಾಗಿದ್ದು, ವಾಯುಭಾರ ಕುಸಿತದಿಂದಾಗಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲಾಡಳಿತವು ಅಪಾಯಗಳನ್ನು ತಡೆಗಟ್ಟಲು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಿದೆ. ಮುಂಗಾರು ಮಳೆ ಅಬ್ಬರ ಹಾಗೂ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆ ಆರ್ಭಟಿಸುತ್ತಿದ್ದು, ನಿನ್ನೆ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅತ್ಯಂತ ಭಾರೀ … Read more

ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು – ಆಯತಪ್ಪಿ ಬಿದ್ದು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ಮಗು

ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ-ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಎಂದು ಗುತಿಸಲಾಗಿದೆ. ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರವಾದಿಂದ ಮಗು … Read more

RCB ಅಭಿಮಾನಿಗಳಿಗೆ ಬಿಗ್ ಶಾಕ್.! ಆರ್‌ಸಿಬಿ – ಎಲ್‌ಎಸ್‌ಜಿ ಪಂದ್ಯ ರದ್ದು ಸಾಧ್ಯತೆ.!

ಐಪಿಎಲ್ 2025 ರ 70 ನೇ ಪಂದ್ಯ ಆರ್‌ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಮೇ 27ರಂದು ನಡೆಯಲಿದೆ. ಈ ಹೈವೋಲ್ವೇಜ್ ಪಂದ್ಯದಲ್ಲಿ ಗೆಲುವು ಅನಿವಾರ್ಯತೆ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತವೊಂದು ಎದುರಾಗಿದೆ. ಅದೇನು ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಈ ಸೀಸನ್ ಆರಂಭದಿಂದಲೂ ಬ್ಯಾಟಿಂಗ್‌, ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುತ್ತಾ ಬಂದಿದ್ದು, ಪ್ಲೇ ಆಪ್‌ ಸಹ ಪ್ರವೇಶ ಮಾಡಿದೆ. ಇದೀಗ ಅಗ್ರ ಎರಡು … Read more

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ | ಸರಕಾರ ಜನರ ತೆರಿಗೆ ಹಣ ವ್ಯರ್ಥ ಮಾಡುತ್ತಿದೆ ಎಂದು ನಟಿ ರಮ್ಯಾ ಟೀಕೆ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು 6.20 ಕೋಟಿ ರೂ.ಪಾವತಿಸಿ ಎರಡು ವರ್ಷಗಳ ಕಾಲ ರಾಯಭಾರಿಯಾಗಿ ನೇಮಕ ಮಾಡಿರುವ ರಾಜ್ಯ ಸರಕಾರದ ಕ್ರಮವನ್ನು ಟೀಕಿಸಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಸರಕಾರ ಜನರ ತೆರಿಗೆ ಹಣವನ್ನು ವ್ಯರ್ಥ ಮಾಡುತ್ತಿದೆ ಅಷ್ಟೇ ಟೀಕಿಸಿದ್ದಾರೆ. ಶನಿವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಇನ್ಸ್ಟಾಟ್ರಾಗ್ರಾಂನಲ್ಲಿ ಪೋಸ್ಟ್ ಹಾಕಿರುವ ಅವರು, ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಸೋಪ್‍ಗೆ ದೀರ್ಘ ಇತಿಹಾಸ, ಪರಂಪರೆಯಿದೆ. ಪ್ರತಿಯೊಬ್ಬ ಕನ್ನಡಿಗರು ಅದರ ರಾಯಭಾರಿಗಳಾಗಿದ್ದಾರೆ. ಮೈಸೂರು ಸ್ಯಾಂಡಲ್ … Read more

ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.? ಪೊಲೀಸರ ಮೊರೆ ಹೋದ ತಂದೆ ಬಾಲಕೃಷ್ಣ ನಾಯಕ್

ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಜಗಳ ಬೀದಿಗೆ ಬಂದಿದೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಇದ್ದಾರೆ. ಈಗ ತಂದೆಯೇ ಮಗಳ ವಿರುದ್ಧ ಕೊಲೆ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. ತಂದೆಯನ್ನು ಕೊಲೆಗೈಯ್ಯಲು ಚೈತ್ರಾ ಸುಪಾರಿ ನೀಡಿದರಾ ಎನ್ನುವ ಪ್ರಶ್ನೆ ಮೂಡಿದೆ. ಸದ್ಯ ಇದು ಯಾವ ಹಂತಕ್ಕೆ ಹೋಗಿ ಮುಟ್ಟುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಚೈತ್ರಾ ಕುಂದಾಪುರ ದುಡ್ಡಿನ ಭೂತ ಎಂಬರ್ಥದಲ್ಲಿ ಬಾಲಕೃಷ್ಣ ಮಾತನಾಡಿದ್ದರು. ಚೈತ್ರಾ ಮಾಡಿದ ಅಕ್ರಮ ವ್ಯವಹಾರಗಳನ್ನು ಬಿಚ್ಚಿಟ್ಟಿದ್ದರು. … Read more

ಹಿಂದೂ ಕುಟುಂಬದ ಮದುವೆ ಶಾಸ್ತ್ರಕ್ಕೆ ಮಳೆ ಅಡ್ಡಿ : ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ

ಇನ್ನೇನು ಹಿಂದೂ ಕುಟುಂಬದ ಮದುವೆ ಶಾಸ್ತ್ರಗಳು ಆರಂಭವಾಗಬೇಕು ಎನ್ನುವಷ್ಟರಲ್ಲಿ ಜೋರಾಗಿ ಮಳೆ ಸುರಿಯಿತು. ಪಕ್ಕದಲ್ಲೇ ಆರತಕ್ಷತೆ ಕಾರ್ಯಕ್ರಮ ಇಟ್ಟುಕೊಂಡಿದ್ದ ಮುಸ್ಲಿಂ ಕುಟುಂಬವು ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟು ಸೌಹಾರ್ದ ಮೆರೆದ ಘಟನೆ ಪುಣೆಯಲ್ಲಿ ಮಂಗಳವಾರ ನಡೆದಿದೆ. ಸಂಸ್ಕೃತಿ ಕವಡೆ ಮತ್ತು ನರೇಂದ್ರ ಗಲಾಂಡೆ ಅವರ ವಿವಾಹವು ಮಂಗಳವಾರ ಸಂಜೆ 6.56 ಕ್ಕೆ ಅಲಂಕಾರನ್ ಲಾನ್ಸ್‌ನಲ್ಲಿ ನಿಗದಿಯಾಗಿತ್ತು. ಇದೊಂದು ಹೊರಾಂಗಣ ವಿವಾಹ ಸಮಾರಂಭವಾಗಿತ್ತು. ಇಲ್ಲೇ ಹತ್ತಿರದ ಸಭಾಂಗಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಫಾರೂಕ್ ಖಾಜಿಯ ಅವರ ಮಗನ ಆರತಕ್ಷತೆಗೆ … Read more

ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?

ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳು ಇಂದು 57ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರಾಗಿದ್ದರು. ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದರು. ಆರೋಪಿಗಳ ವಿರುದ್ಧ ಹೆಚ್ಚುವರಿ ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. 57ನೇ ಸಿಸಿಹೆಚ್ ಕೋರ್ಟ್‌ಗೆ ಎ1 ಪವಿತ್ರ ಗೌಡ, ಎ2 ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಹಾಜರಾಗಿದ್ದರು. ಮೊದಲೇ ಕೋರ್ಟ್ ಹಾಲ್ ಒಳಗೆ ಪವಿತ್ರಗೌಡ ಅವರು ನಿಂತಿದ್ದರು. ನಟ ಧನ್ವೀರ್ ಜೊತೆ ನಟ ದರ್ಶನ್ ಅವರು ಕಪ್ಪು ಟೀ ಶರ್ಟ್‌ನಲ್ಲಿ ಕೋರ್ಟ್‌ಗೆ ಆಗಮಿಸಿದರು. ಮೊದಲಿಗೆ … Read more