ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶದಿಂದ ಮನನೊಂದ ತಂದೆಯೊಬ್ಬ ತನ್ನ ಎರಡು ಮಕ್ಕಳಿಗೆ ವಿಷವುಣಿಸಿ ತಾಯಿಯ ಜೊತೆ ತಾನು ನೇಣಿಗೆ ಶರಣಾಗಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ರಾಮಂತಳಿಯಲ್ಲಿ ನಡೆದಿದೆ. ಮಗಳು ಹಿಮಾ(6), ಪುತ್ರ ಕಣ್ಣನ್ಗೆ(2) ವಿಷ ನೀಡಿ, ಬಳಿಕ ತಾಯಿ ಉಷಾ(65) ಜೊತೆಗೆ ಕಲಾಧರನ್(36) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಲತಃ ರಾಮಂತಳಿಯ ಸೆಂಟ್ರಲ್ ನಿವಾಸಿಯಾಗಿದ್ದ ಕಲಾಧರನ್ ಶೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಡಿ.22 ರಂದು ರಾತ್ರಿ ಈ ಘಟನೆ … Read more