ಇಬ್ಬರು ಮಕ್ಕಳನ್ನು ನದಿಗೆ ದೂಡಿ, ತಾನೂ ಪ್ರಾಣ ಕಳೆದುಕೊಂಡ ವಕೀಲೆ

ಕೊಟ್ಟಾಯಂ : ತಾಯಿಯೊಬ್ಬಳು ತನ್ನ ಎರಡು ಮಕ್ಕಳನ್ನು ನದಿಗೆ ದೂಡಿ, ಆ ಬಳಿಕ ತಾನೂ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ಮಂಗಳವಾರ(ಏ.15) ರಂದು ನಡೆದಿರುವುದು ವರದಿಯಾಗಿದೆ. ಕೊಟ್ಟಾಯಂನ ಎಟ್ಟುಮನೂರಿನ ನೀರಿಕ್ಕಾಡ್‌ನ ತೊಣ್ಣಮ್ಮವುಂಗಲ್ ಮೂಲದವರಾದ ವಕೀಲೆ ಜಿಸ್ಕೋಲ್ (35) ತಮ್ಮ ಪುತ್ರಿಯರಾದ ಪೊನ್ನು (2) ಮತ್ತು ನೇಹಾ (5) ಅವರೊಂದಿಗೆ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ನದಿಯಲ್ಲಿ ಮಕ್ಕಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ರಕ್ಷಣೆಗೆ ಧಾವಿಸಿದ್ದಾರೆ. ಮಕ್ಕಳನ್ನು ಎತ್ತಿ ಆಸ್ಪತ್ರೆಗೆ ದಾಖಲು … Read more

ಮಾರ್ಕ್ಸ್‌ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲೇಜಿನ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಅದನ್ನು ರೆಕಾರ್ಡ್‌ ಮಾಡಿ ಬ್ಲಾಕ್‌ಮೇಲ್‌ ಮಾಡಿದ ಆರೋಪ ಕೇಳಿ ಬಂದಿದೆ. ರಜನೀಶ್ ಕುಮಾರ್ ಎಂಬ ಶಿಕ್ಷಕ ಸೇಥ್ ಫೂಲ್ ಚಂದ್ ಬಾಗ್ಲಾ ಪಿಜಿ ಕಾಲೇಜಿನ ಶಿಕ್ಷಕನಾಗಿದ್ದಾನೆ. ಆರೋಪಗಳು ಬೆಳಕಿಗೆ ಬಂದ ನಂತರ ಕಾಲೇಜು ಆಡಳಿತವು ಆತನನ್ನು ಅಮಾನತುಗೊಳಿಸಿದೆ. ಕುಮಾರ್ ಈಗ ಪರಾರಿಯಾಗಿದ್ದಾನೆ. ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆತನ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಪೊಲೀಸರು ಆತನಿಗೋಸ್ಕರ … Read more

Soujanya Case : ಯುಟ್ಯೂಬರ್ ಸಮೀರ್‌ MD ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್.?

Soujanya Case : ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿರೋದು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್. ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ ಸೃಷ್ಟಿಯಾಗಿದೆ. ಈವರೆಗೆ ಇಂಗ್ಲೀಷ್ , ಹಿಂದಿ ಯೂಟ್ಯೂಬ್ ಚಾನಲ್ ಗಳಲ್ಲಿ ಮಾತ್ರ ಕಾಣಲು ಸಿಗುತ್ತಿದ್ದ ಕೋಟಿಗಟ್ಟಲೆ ವೀಕ್ಷಣೆ, ಲಕ್ಷಗಟ್ಟಲೆ ಲೈಕ್ಸ್, ಸಾವಿರ ಸಾವಿರ ಕಮೆಂಟುಗಳು ಕನ್ನಡ ಯೂಟ್ಯೂಬ್ ಚಾನಲ್ ಒಂದರ ವಿಡಿಯೋಗೆ ಸಿಕ್ಕಿವೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 … Read more

ಕಾಮುಕ ಶಿಕ್ಷಕ ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಕರಣ ದಾಖಲು

ನಿದ್ದೆ ಮಾತ್ರೆಗಳನ್ನು ನೀಡಿ ಶಿಕ್ಷಕನೊಬ್ಬ ಮೂವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 25ರಂದು ಘಟನೆ ನಡೆದಿದೆ. ಶಿಕ್ಷಕ ಗಿರೀಶ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿನಿಯರಿಗೆ ಜಂತುಹುಳು ಮಾತ್ರೆ ಎಂದು ಹೇಳಿ ನಿದ್ದೆ ಬರುವ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. … Read more

ಹೊನ್ನಾವರ ಬಂದರು ಯೋಜನೆ ವಿರುದ್ಧ ಬೀದಿಗಿಳಿದ ಜನ – ಹಲವರ ಬಂಧನ, ನಿಷೇಧಾಜ್ಞೆ ಜಾರಿ

ಕನ್ನಡ ನ್ಯೂಸ್ ಟೈಮ್ : ಹೊನ್ನಾವರ ತಾಲ್ಲೂಕಿನ ಕಾಸರಕೋಡ್ ಗ್ರಾಮದಲ್ಲಿ ಬಂದರು ನಿರ್ಮಾಣ ಯೋಜನೆಗೆ ಸ್ಥಳೀಯ ಮೀನುಗಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಮೀನುಗಾರರು ದೀರ್ಘಕಾಲದಿಂದ ಈ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮಂಗಳವಾರ ಜಿಲ್ಲಾಡಳಿತವು ಭಾರೀ ಪೊಲೀಸ್ ಭದ್ರತೆ ಮತ್ತು ಸೆಕ್ಷನ್ 144 ಹೇರಿಕೆಯೊಂದಿಗೆ ಭೂ ಸಮೀಕ್ಷೆ ಪ್ರಾರಂಭಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸ್ಥಳೀಯರು ತೀರದಲ್ಲಿ ಜಮಾಯಿಸಿ ಧರಣಿ ನಡೆಸಿದರು, ಇದು ಪರಿಸ್ಥಿತಿಯನ್ನು ಹೆಚ್ಚು ಉದ್ವಿಗ್ನಗೊಳಿಸಿತು. Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! … Read more

Gold Price Today : ಗಗನಕ್ಕೇರಿದ ಬಂಗಾರದ ಬೆಲೆ – ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?

Gold Price Today

Gold Price Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,075/- ರೂಪಾಯಿ ಆಗಿದೆ. 10 ಗ್ರಾಂ ಗೆ ₹80,750/- ರೂಪಾಯಿ ಆಗಿದೆ. 100 ಗ್ರಾಂ ಗೆ ₹8,07,500/- ರೂಪಾಯಿ ಆಗಿದೆ. ನಿನ್ನೆ ಇದೇ … Read more

ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್.! ನಿಮ್ಮದು ಈ ಟೆಸ್ಟ್ ಆಗಿದೆಯಾ.? Health Tips

ನಮಸ್ಕಾರ ಸ್ನೇಹಿತರೇ, ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ ಮದುವೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎನ್ನುತ್ತಿದೆ ವೈದ್ಯಲೋಕ. ಹಾಗಾದ್ರೆ ಯಾವ ಪರೀಕ್ಷೆ ಮಾಡಿಸಿಕೊಳ್ಳಬೇಕು ಗೊತ್ತೆ.? Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ … Read more

ಹೆತ್ತಪ್ಪನ ಎದೆಗೆ ಚೂರಿಯಿಂದ ತಿವಿದ ಪಾಪಿ ಮಗ..! ಬುದ್ಧಿ ಹೇಳೋ ಅಪ್ಪಂದಿರೇ ಜೋಪಾನ.!

ಪಾಪಿ ಪುತ್ರನೊಬ್ಬ ಬುದ್ಧಿವಾದ ಹೇಳಿದ ಹೆತ್ತಪ್ಪನನ್ನೇ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. ಮೃತ ತಂದೆಯನ್ನು ಮಾಜಿ ಸೈನಿಕ ಚನ್ನಬಸಪ್ಪ (61) ಎಂದು ಗುರುತಿಸಲಾಗಿದ್ದು, ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿಯನ್ನು ಅಮಿತ್ (21) ಎಂದು ಗುರುತಿಸಲಾಗಿದೆ. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? ಅಮಿತ್ ಜೀವನ ಹಾದಿ ತಪ್ಪಿತ್ತು. … Read more

Gruhalakshmi Scheme : ಈ ಮಹಿಳೆಯರಿಗೆ ‘ಗೃಹಲಕ್ಷ್ಮೀ’ ಯೋಜನೆಯ ಹಣ ರದ್ದು.! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮೀ ಯೋಜನೆ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಪುರುಷರ ಮೇಲೀನ ಮಹಿಳೆಯರ ಅವಲಂಬನೆ ಕಮ್ಮಿ ಆಗುತ್ತಿದೆ. ಗ್ರಾಮೀಣ ಭಾಗದ ಆರ್ಥಿಕತೆ ವೃದ್ಧಿಸುತ್ತಿದೆ ಎಂಬಿತ್ಯಾದಿ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಇವೆಲ್ಲದರ ನಡುವೆ ಅಪಾತ್ರರಿಗೂ ಗೃಹಲಕ್ಷ್ಮೀ ಯೋಜನೆ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ನಡೆಯುತ್ತಿದೆ. ಕಾರ್ಮಿಕರಿಗೆ ಸಿಹಿಸುದ್ಧಿ.! ಮದುವೆಗೆ ಸರ್ಕಾರದಿಂದ ಸಿಗಲಿದೆ ₹60,000/- ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? … Read more

ವಿಡಿಯೋ ತೋರಿಸಿ ಅನುಕರಿಸುವಂತೆ ಟಾರ್ಚರ್‌! ದಿನಕ್ಕೆ ಎರಡು ಮಾತ್ರೆ ಸೇವಿಸುತ್ತಿದ್ದನಂತೆ.. ಪ್ರಾಣಬಿಟ್ಟ ಹೆಂಡತಿ

ಕನ್ನಡ ನ್ಯೂಸ್ ಟೈಮ್ : ಸಾಮಾನ್ಯವಾಗಿ ಮದುವೆ ಆಗುತ್ತಾರೆ ಎಂದರೆ ವಂಶ ಬೆಳೆಸಲು ಹಾಗೂ ಲೈಂಗಿಕ ಆಸೆಯನ್ನು ಈಡೇರಿಸಿಕೊಳ್ಳಲು ಎಂದು ಅರ್ಥ. ಆದರೆ, ಇಲ್ಲೋರ್ವ ಮದುವೆಯನ್ನೇನೋ ಆಗಿದ್ದಾನೆ. ಆದರೆ ಈತ ಮಾಡಬಾರದ ಕೃತ್ಯ ಮಾಡಿ ತನ್ನ ಹೆಂಡತಿ ಸಾಯುವಂತೆ ಮಾಡಿದ್ದಾನೆ. ಹೌದು, ವಿಶಾಖಪಟ್ಟಣದ ಗೋಪಾಲಪಟ್ಟಣದ ವೆಂಕಟಪುರಂ ನಂದಮೂರಿ ನಗರದಲ್ಲಿ 23 ವರ್ಷದ ಮಹಿಳೆಯೊಬ್ಬರು ತಮ್ಮ ಪತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ … Read more