ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ – ಅನೈತಿಕ ಸಂಬಂಧದ ಶಂಕೆ.! ರಾಜ್ಯದಲ್ಲೊಂದು ಅಮಾನುಷ ಕೃತ್ಯ

ಕನ್ನಡ ನ್ಯೂಸ್ ಟೈಮ್ : ರಾಜ್ಯದಲ್ಲೇ ಅಮಾನುಷ ಕೃತ್ಯ ಎನ್ನುವಂತೆ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿದಂತ ಪತಿರಾಯನೊಬ್ಬ, ಆಕೆಯನ್ನು ಕೊಲೆಗೆ ಯತ್ನಿಸಿದಂತ ಘಟನೆ ನೆಲಮಂಗಲದ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರದ ನೆಲಮಂಗಲದ ಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.! ಪತ್ನಿ ಮಂಜುಳಾ ಎಂಬುರ ಮೇಲೆ ಅನೈತಿಕ ಸಂಬಂಧದ ಶಂಕೆಯನ್ನು ಮಾಡಿದಂತ ಪತಿ ಸಿದ್ದಲಿಂಗಸ್ವಾಮಿ ಎಂಬುವರು ಬಾಯಿಗೆ ಫೆವಿಕ್ವಿಕ್ … Read more

ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,940/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,400/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹80,100/- ರೂಪಾಯಿ ಇತ್ತು. … Read more

ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ

ಕನ್ನಡ ನ್ಯೂಸ್ ಟೈಮ್ : ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು 43 ವರ್ಷದ ಚಂದ್ರಶೇಖರ ಎಂದು ಗುರುತಿಸಲಾಗಿದ್ದು, ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಮಾನಸಿಕ ಖಿನ್ನತೆಗೆ ಒಳಗಾಗಿ, ಓದಲು ಬರೆಯಲು ಸರಿಯಾಗಿ ಬಾರದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಬಾಲಕಿ ಶಾಲೆ ಪಕ್ಕದ ಅಂಗಡಿಗೆ ತೆರಳಿದ್ದಾಳೆ. ಅಂಗಡಿ ಬಳಿ … Read more

ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!

ಕನ್ನಡ ನ್ಯೂಸ್ ಟೈಮ್ : ಮುಡಾ ಹಗರಣ ಹೋರಾಟದ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಹಗರಣದ ವಿರುದ್ಧದ ಕಾನೂನು ಹೋರಾಟದಲ್ಲಿ ತಾತ್ಕಾಲಿಕವಾಗಿ ಹಿಂದೆ ಸರಿಯುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದದ್ದು ಸರಿಯಷ್ಟೆ. ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ … Read more

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ

ಕನ್ನಡ ನ್ಯೂಸ್ ಟೈಮ್ : ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳು ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು ಎಂದು ಗುರುತಿಸಲಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ ಬೊಮ್ಮಸಂಸ್ರದ ಎಸ್ಎಫ್ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ … Read more

ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ

ಕನ್ನಡ ನ್ಯೂಸ್ ಟೈಮ್ : ಪ್ರೀತಿ (Love) ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು ಕೊಲೆ ಮಾಡಿ ತಂದೆ ಮೋತಿರಾಮ ಪರಾರಿಯಾಗಿದ್ದಾನೆ. ಪ್ರೀತಿ-ಪ್ರೇಮದಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿದ್ದಾನೆ. ಅಲ್ಲದೇ ನಿನಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಮಾಡುತ್ತೇನೆ ಎಂದಿದ್ದಾನೆ. ಈ ವೇಳೆ ತಂದೆಯ ಎದುರು … Read more

ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಕನ್ನಡ ನ್ಯೂಸ್ ಟೈಮ್ : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹುಡುಗನಿಗೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಕೂಡಲೇ … Read more

ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!

ಕನ್ನಡ ನ್ಯೂಸ್ ಟೈಮ್ : ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಬಾಲಕನನ್ನು ಆತನ ತಂದೆಯೇ ಹೊಡೆದು ಕೊಂದಿರುವ ಧಾರುಣ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶನಿವಾರ ರಾತ್ರಿ ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ನಡೆದಿದೆ. ತಡವಾಗಿ ಮನೆಗೆ ಬಂದಿದ್ದಕ್ಕೆ ತಂದೆ ಆತನನ್ನು ಪ್ರಶ್ನಿಸಿದ್ದಾರೆ. ನಂತರ ಆತ ಬಾಲಕನ ಎದೆಗೆ ಬಲವಾಗಿ ಗುದ್ದಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಚೌಟುಪ್ಪಲ್ … Read more

ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ

Crime News : ತಮಿಳುನಾಡಿನ ಜೋಲಾರ್‌ಪೇಟೆ ಬಳಿ ಚಲಿಸುವ ರೈಲಿನಿಂದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿ, ತಳ್ಳಿ ಗಂಭೀರ ಗಾಯಗೊಳಿಸಲಾಗಿದೆ. ಕೊಯಮತ್ತೂರಿನಲ್ಲಿ ಟೇಲರಿಂಗ್‌ ಮಾಡುತ್ತಿದ್ದ ಸಂತ್ರಸ್ತೆ ಕೊಯಿಮತ್ತೂರ್-ತಿರುಪತಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಾಗ, ಮಹಿಳೆಯರ ವಿಭಾಗದಲ್ಲಿದ್ದ ವ್ಯಕ್ತಿಯೊಬ್ಬರು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ 36 ವರ್ಷದ ಗರ್ಭಿಣಿ ಮಹಿಳೆ ಶನಿವಾರ ಗರ್ಭಪಾತಕ್ಕೊಳಗಾಗಿದ್ದಾರೆ. TOI ವರದಿಯ ಪ್ರಕಾರ, 4 ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಎರಡು ದಿನಗಳ ಹಿಂದೆ ನಡೆದ … Read more

Crime News : ಸೊಸೆಯ ತಲೆ ಕತ್ತರಿಸಿದ ಮಾವ – ಆಗ್ರಾದಲ್ಲಿ ಭೀಕರ ಹತ್ಯೆ

Crime News : ಆಗ್ರಾದ ಕಿರಾವಳಿ ಪ್ರದೇಶದ ಮಲಿಕ್‌ಪುರ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ರಘುವೀರ್ ಸಿಂಗ್ ಎಂಬ ವ್ಯಕ್ತಿ ತನ್ನ ಸೊಸೆ ಪ್ರಿಯಾಂಕಳನ್ನು ಕೊಡಲಿಯಿಂದ ತಲೆ ಕತ್ತರಿಸಿ ಕೊಂದಿದ್ದಾನೆ. ಪ್ರಿಯಾಂಕ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ರಘುವೀರ್ ಸಿಂಗ್ ಕೊಡಲಿ ಹಿಡಿದು ಬಂದು ಆಕೆಯ ಮೇಲೆ ಹಲ್ಲೆ ಮಾಡಿದ್ದು, ಈ ಭೀಕರ ದಾಳಿಯಿಂದ ಪ್ರಿಯಾಂಕಳ ತಲೆ ದೇಹದಿಂದ ಬೇರ್ಪಟ್ಟಿತು. Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – … Read more