ಹೆಂಡತಿ ತವರಿಗೆ ಹೋದ ಖುಷಿಯಲ್ಲಿ ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಆಟೋ ಡ್ರೈವರ್!

ಕನ್ನಡ ನ್ಯೂಸ್ ಟೈಮ್ : ಬೆಂಗಳೂರಿನ ಆಟೋವೊಂದರಲ್ಲಿ ಕುಳಿತ ಪ್ರಯಾಣಿಕರಿಗೆ ಆ ಆಟೋ ಚಾಲಕ ಫ್ರೀಯಾಗಿ ಬಿಸ್ಕತ್ ಹಂಚುತ್ತಿದ್ದ. ಇದಕ್ಕೆ ಕಾರಣವೇನೆಂದು ಕೇಳಿದಾಗ ಆತ ನನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋಗಿರುವುದರಿಂದ ಬಹಳ ಖುಷಿಯಾಗಿದ್ದೇನೆ. ಹೀಗಾಗಿ, ಬಿಸ್ಕತ್ ಹಂಚುತ್ತಿದ್ದೇನೆ ಎಂದು ಹೇಳಿದ್ದಾನೆ. ಇದೇ ವಿಷಯವನ್ನು ಆಟೋದಲ್ಲಿ ಬರೆದಿಟ್ಟು, ಬಿಸ್ಕತ್ ಪ್ಯಾಕ್ ಕೂಡ ಇಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವರು ಇದೇ ನಿಜವಾದ ಸ್ವಾತಂತ್ರ್ಯ ಎಂದು ಕಮೆಂಟ್ ಕೂಡ ಮಾಡಿದ್ದಾರೆ. Shrama Shakti … Read more

ಸ್ನೇಹಿತನ ಜೊತೆ ಲವ್ವಿಡವ್ವಿ, ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ.!

ಕನ್ನಡ ನ್ಯೂಸ್ ಟೈಮ್ : ಸ್ನೇಹಿತನ ಜೊತೆ ಲವ್ವಿಡವ್ವಿ, ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ!ಆನೇಕಲ್‌ನಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಂದಿದ್ದಾನೆ. ಮಗುವನ್ನು ಶಾಲೆಗೆ ಬಿಡಲು ಬಂದಾಗ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿಯೇ ಚಾಕು ಚುಚ್ಚಿ ಕೊಂದಿರುವ … Read more

ಬಾಲಕನ ಕೆನ್ನೆಯ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ ನರ್ಸ್ – ಪೋಷಕರ ಆರೋಪ

ಕನ್ನಡ ನ್ಯೂಸ್ ಟೈಮ್ : ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ (Fevikwik) ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್‌ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ … Read more

ಕಿವಿ ಚುಚ್ಚಿಸಲು ಕರೆತಂದಿದ್ದ ಆರು ತಿಂಗಳ ಮಗುವಿಗೆ ಅನಸ್ತೇಷಿಯಾ ಓವರ್ ಡೋಸ್ : ವೈದ್ಯರ ಎಡವಟ್ಟಿಗೆ ಹಸುಗೂಸು ಬಲಿ

ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ. ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು … Read more

ATM Withdrawal Rules : ಪ್ರತಿ ತಿಂಗಳು ಕೇವಲ 3 ಬಾರಿ ಮಾತ್ರ ATM ನಿಂದ ಹಣ ಡ್ರಾಗೆ ಶುಲ್ಕ ಇಲ್ಲ. ಬಳಿಕ ಎಷ್ಟು ಶುಲ್ಕ ಗೊತ್ತಾ.?

ಕನ್ನಡ ನ್ಯೂಸ್ ಟೈಮ್ : ಫೆಬ್ರವರಿಯಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರೀ ಬದಲಾವಣೆಯಾಗಿದೆ. ಪ್ರಮುಖವಾಗಿ ಎಟಿಎಂ ಹಣ ಡ್ರಾ ನಿಯಮ ಹಾಗೂ ಯುಪಿಐ ಪಾವತಿ ವಿಚಾರದಲ್ಲಿ ಬದಲಾವಣೆಯಾಗಿದೆ. ಕೇಂದ್ರ ಬಜೆಟ್ ಮಂಡನೆ ಬೆನ್ನಲ್ಲೇ ದೇಶದಲ್ಲಿ ಎಟಿಎಂ ಡ್ರಾ ಹಾಗೂ ಯುಪಿಐ ಪಾವತಿ ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಎಟಿಎಂ ನಗದು ಡ್ರಾ ಉಚಿತ ಲಿಮಿಟ್ 3 ಮಾತ್ರ ಎಟಿಎಂ ನಿಂದ … Read more

ಸರ್ಕಾರಿ ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!

ಕನ್ನಡ ನ್ಯೂಸ್ ಟೈಮ್ : ಸರ್ಕಾರಿ ಕಾಲೇಜಿನ ಶೌಚಾಲಯದಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ತಾನು ಗರ್ಭಿಣಿಯಾಗಿರುವ ವಿಷಯ ಯಾರಿಗೂ ಗೊತ್ತಾಗದಂತೆ ಎಚ್ಚರಿಕೆ ವಹಿಸಿದ್ದಳು. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojanaಶುಕ್ರವಾರ ಎಂದಿನಂತೆ ಕಾಲೇಜಿಗೆ ಬಂದಾಗ … Read more

SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.?  ಯಾಕೆ ಕಟ್ ಆಗಿದೆ ಗೊತ್ತಾ.?

SBI Bank Update : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಉಳಿತಾಯ ಬ್ಯಾಂಕ್ ಖಾತೆದಾರರೇ ಎಚ್ಚರ! ನೀವು ಎಂದಾದರೂ ನಿಮ್ಮ SBI ಪಾಸ್‌ಬುಕ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೀರಾ? ನಿಮ್ಮ ಪಾಸ್‌ಬುಕ್‌ನಲ್ಲಿರುವ (PassBook) ನಮೂದುಗಳನ್ನು ಪರಿಶೀಲಿಸಿದಾಗ ಅಥವಾ ಕಾಲಕಾಲಕ್ಕೆ ಬ್ಯಾಂಕಿನಿಂದ (Bank) ಬಂದ ಸಂದೇಶವನ್ನು ಪರಿಶೀಲಿಸಿದಾಗ, ನೀವು ಅಂತಹ ಯಾವುದೇ ವಹಿವಾಟು ನಡೆಸದೆಯೇ ಬ್ಯಾಂಕ್ ನಿಮ್ಮ ಬ್ಯಾಂಕ್ ಖಾತೆಯಿಂದ ₹236/- ಡೆಬಿಟ್ (Debit) ಮಾಡಿರುವುದನ್ನು ನೀವು ಗಮನಿಸಿರುತ್ತೀರಿ. ಅದು ಏಕೆ? ಎಂದು ಇಲ್ಲಿ ತಿಳಿಯಿರಿ. ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, … Read more

ಪ್ರಕಾಶ್ ರೈ ಕುಂಭಮೇಳದಲ್ಲಿರುವ AI ಫೋಟೋ ವೈರಲ್: ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲಿಸಿ ಪ್ರಕಾಶ್ ರಾಜ್ ಆಕ್ರೋಶ

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿ ಗಂಗಾಸ್ನಾನ ಮಾಡಿದ್ದಾರೆ. ಹಲವಾರು ಸೆಲೆಬ್ರಿಟಿಗಳು ಪುಣ್ಯ ಸ್ನಾನ ಮಾಡಿದ್ದಾರೆ. ಹೀಗಿರುವಾಗಲೇ ಕೆಲವು ಎಐ ಫೋಟೋಗಳು, ಕೆಲ ಫೇಕ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಬಹುಭಾಷಾ ನಟ ಪ್ರಕಾಶ್ ರೈ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಎಟಿ ಫೋಟೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿತ್ತು. ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ. … Read more

Union Budget 2025 : ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಎಂದಿನಂತೆ ಖಾಲಿ ಚೆಂಬು ಕೊಟ್ಟಿದೆ – ಕೇಂದ್ರ ಬಜೆಟ್ ವಿರುದ್ಧ ಸಿದ್ದರಾಮಯ್ಯ ಕಿಡಿ

Union Budget 2025 : ಇಂದು 8ನೇ ಬಾರಿಗೆ ಕೇಂದ್ರ ಬಜೆಟ್ 2025 ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಕ್ಷೇತ್ರಗಳಿಗೆ ಬಂಪರ್ ಅನುದಾನ ಘೋಷಿಸಿದ್ದಾರೆ. ಉದ್ಯೋಗಿಗಳ ತೆರಿಗೆ ವಿಷಯದಲ್ಲಿ ಭಾರೀ ಗಮನಸಳೆದ ಬಜೆಟ್ ಬಗ್ಗೆ ದೇಶದ ಜನತೆಯಲ್ಲಿ ಕೊಂಚ ಮಂದಹಾಸ ಮೂಡಿದೆ. ಇನ್ನು ಈ ಬಾರಿಯ ಬಜೆಟ್ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದೇನು? ಎಂಬುದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. Union Budget 2025 : ಕೇಂದ್ರ ಸರ್ಕಾರದ … Read more

ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯಡಿ ಖಾತೆಗೆ ₹2,000/- ರೂ. ಹಣ ಜಮಾ.! PM Kisan Samman Yojana

ಪಿಎಂ ಕಿಸಾನ್‌ ಯೋಜನೆ ಅಡಿಯಲ್ಲಿ 19ನೇ ಕಂತಿನ ಹಣವನ್ನು ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಯೋಜನೆಗೆ ನೋಂದಾವಣೆ ಮಾಡಿಕೊಳ್ಳದೇ ಇರುವವರು ಆದಷ್ಟು ಬೇಗ ನೋಂದಾಯಿಸಿಕೊಳ್ಳಿ. ಹಾಗು ಫಲಾನುಭವಿಗಳು KYC ಪೂರ್ಣಗೊಳಿಸಿಕೊಳ್ಳಿ. ನಾಳೆ ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ.! ಕಾರಣ ಏನು ಗೊತ್ತಾ.? UPI Payment ಇ-ಕೆವೈಸಿ ಅನ್ನು pmkisan.gov.in ವೆಬ್ಸೈಟ್‌ ನಲ್ಲಿ ಸುಲಭವಾಗಿ ಮಾಡಬಹುದು. ಹೊಸ ನೋಂದಾವಣೆದಾರರು upfragristack.gov ವೆಬ್ಸೈಟ್‌ ನಲ್ಲಿ ಅರ್ಜಿ ಸಲ್ಲಿಸಿ … Read more