ಮೋದಿ – ಅಮಿತ್ ಶಾ ಸೋಲಿಸುವುದೇ ನಮ್ಮ ಗುರಿ : ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್‌ ಶಾ ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂದು ಭಾನುವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರತಿಜ್ಞೆ ಮಾಡಿದ್ದಾರೆ. ಮತಗಳವು ವಿರುದ್ಧ ರಾಮ್‌ ಲೀಲಾ ಮೈದಾನದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್‌, ಸತ್ಯದ ಮುಂದೆ ಸುಳ್ಳು ಒಂದು ದಿನ ಸೋಲಲೇ ಬೇಕು. ಅದಕ್ಕೆ ಸ್ವಲ್ಪ ಸಮಯ ಬೇಕು. ನಾವು ಹಾಗೂ ನಮ್ಮ ಪಕ್ಷ ಸದಾ ಸತ್ಯದ ಜತೆ ನಿಂತಿದ್ದೇವೆ. ನರೇಂದ್ರ ಮೋದಿ ಹಾಗೂ ಆರ್‌ಎಸ್‌ಎಸ್‌ ಸರ್ಕಾರವನ್ನು ಅಧಿಕಾರದಿಂದ ಖಂಡಿತ … Read more

ಪತಿಗೆ ಪತ್ನಿಯ ಖಾಸಗಿ ವಿಡಿಯೋ ಕಳಿಸಿದ ಕಿಡಿಗೇಡಿ : ಮಾಜಿ ಪ್ರಿಯಕರನ ಕಿತಾಪತಿಯಿಂದ ಬೀದಿಗೆ ಬಿದ್ದ ನವ ವಿವಾಹಿತೆ

ಚಿಕ್ಕಬಳ್ಳಾಪುರ : ಮಾಜಿ ಪ್ರಿಯಕರನ ಕಿತಾಪತಿಯಿಂದ ನವ ವಿವಾಹಿತೆ ಬೀದಿಗೆ ಬಿದ್ದಿದ್ದಾರೆ. 20 ದಿನದ ಹಿಂದೆ ಮದುವೆಯಾಗಿದ್ದ ಮಾಜಿ ಪ್ರಿಯತಮೆ ಪತಿಗೆ ಮಾಜಿ ಪ್ರಿಯಕರ ಖಾಸಗಿ ವಿಡಿಯೋ ಕಳುಹಿಸಿದ್ದಾನೆ. ಪ್ರಿಯತಮೆಯ ಪತಿಗೆ ಆರೋಪಿ ಅಂಬರೀಶ್ ಖಾಸಗಿ ವಿಡಿಯೋ ಕಳುಹಿಸಿದ್ದಾನೆ. ತನ್ನ ಪತ್ನಿಯ ವಿಡಿಯೋ ನೋಡುತ್ತಿದ್ದಂತೆ ಪತಿ ಆಕ್ರೋಶಗೊಂಡಿದ್ದಾನೆ. 20 ದಿನದ ಹಿಂದೆ ಮದುವೆಯಾಗಿದ್ದ ಯುವತಿಯನ್ನು ತವರು ಮನೆಗೆ ಕಳುಹಿಸಿದ್ದಾನೆ. ದಾಂಪತ್ಯ ಜೀವನ ಮುರಿದುಬಿದ್ದಿದ್ದಕ್ಕೆ ರೊಚ್ಚಿಗೆದ್ದ ನವವಿವಾಹಿತೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಪಲಿಚೆರ್ಲು ಗ್ರಾಮದಲ್ಲಿರುವ ಮಾಜಿ ಪ್ರಿಯಕರ … Read more

ಮೋದಿಗೆ ಸಮಾಧಿ ತೋಡುತ್ತೇವೆ : ಕಾಂಗ್ರೆಸ್ ವೋಟ್ ಚೋರಿ ಸಮಾವೇಶದಲ್ಲಿ ಕಾರ್ಯಕರ್ತರ ಘೋಷಣೆ

ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ‘ವೋಟ್ ಚೋರ್, ಗಡ್ಡಿ ಛೋಡ್’ ಸಮಾವೇಶವೀಗ ವಿವಾದಕ್ಕೆ ಗುರಿಯಾಗಿದೆ. ಈ ಸಮಾವೇಶಕ್ಕೆ ಬಂದ ಕಾಂಗ್ರೆಸ್ ಕಾರ್ಯಕರ್ತರು, ಮೋದಿ ತೇರಿ ಕಬರ್ ಖುದೇಗಿ(ಮೋದಿ ನಿನ್ನ ಸಮಾಧಿ ಅಗೆಯುತ್ತೇವೆ) ಎಂದು ಘೋಷಣೆ ಕೂಗುತ್ತಿರುವ ಹಲವು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವೀಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ಕಾರ್ಯಕರ್ತರ ಈ ಘೋಷಣೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಸಂಸದ ಸುಧಾಂಶು ತ್ರಿವೇದಿ, ಇದರಿಂದ ಕಾಂಗ್ರೆಸ್‌ನ ನಿಜವಾದ … Read more

ಮೃತ ಪತ್ನಿಯ ಸೀರೆಯಿಂದ 3 ಹೆಣ್ಣು ಮಕ್ಕಳ ಜೊತೆ ತಂದೆ ಆತ್ಮಹತ್ಯೆ : ಇಬ್ಬರು ಪಾರು.!

ಮೃತಪಟ್ಟಿದ್ದ ಪತ್ನಿಯ ಸೀರೆಯಿಂದ 5 ಮಕ್ಕಳಿಗೂ ನೇಣುಬಿಗಿದು ತಂದೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಮೂರು ಹೆಣ್ಣು ಮಕ್ಕಳ ಜೊತೆ ತಂದೆ ಮೃತಪಟ್ಟಿದ್ದು, ಇಬ್ಬರು ಗಂಡು ಮಕ್ಕಳು ಪಾರಾದ ಘಟನೆ ಬಿಹಾರದಲ್ಲಿ ನಡೆದಿದೆ. ಮುಜಾಫರ್ ನಗರದ ಮಿಸ್ಲೊರಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಮರನಾಥ್ ರಾಮ್, ಹೆಣ್ಣು ಮಕ್ಕಳಾದ ಅನುರಾಧ (12), ಶಿವಾನಿ (7) ಮತ್ತು ರಾಧಿಕಾ (6) ಮೃತಪಟ್ಟಿದ್ದರೆ, ಗಂಡು ಮಕ್ಕಳಾದ ಶಿವಂ (6) ಮತ್ತು ಚಂದನ್ (5) ಸಾವಿನಿಂದ ಪಾರಾಗಿದ್ದಾರೆ. ಅಮರನಾಥ್ ರಾಮ್ ಪತ್ನಿ ಕಳೆದ … Read more

ಪತ್ನಿಯ ಸಮಾಧಿ ಪಕ್ಕದಲ್ಲೇ ಚಿರನಿದ್ರೆಗೆ ಜಾರಿದ ಶಾಮನೂರು ಶಿವಶಂಕರಪ್ಪ : ‘ಅಜಾತಶತ್ರು’ ಇನ್ನು ನೆನಪು ಮಾತ್ರ

ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು, ಕುಟುಂಬಸ್ಥರು, ಅಪಾರ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಇದೀಗ ದಾವಣಗೆರೆಯ ಕಲ್ಲೇಶ್ವರ ಮಿಲ್ ನಲ್ಲಿ ಸಕಲ ಸರ್ಕಾರಿ ಗೌರವ ಹಾಗು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ನೆರವೇರಿತು. ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನಗರದ ಕಲ್ಲೇಶ್ವರ ಮಿಲ್ ನಲ್ಲಿ ಅಂತ್ಯ ಸಂಸ್ಕಾರ … Read more

ಪುರುಷರಿಗೆ ಮಾತ್ರವಲ್ಲ ಮಹಿಳೆಯರಿಗೂ ಬಂದಿದೆ ‘ವಯಾಗ್ರ’.! ಜಸ್ಟ್ 10 ನಿಮಿಷದಲ್ಲಿ ‘ಲೈಂಗಿಕ ಶಕ್ತಿ’ ಹೆಚ್ಚಿಸುತ್ತೆ.!

ಲೈಂಗಿಕ ಆರೋಗ್ಯಕ್ಕಾಗಿ ಸುಮಾರು ಮೂರು ದಶಕಗಳ ಹಿಂದೆ ಪುರುಷರಿಗೆ ವಯಾಗ್ರ ಎಂಬ ಸಣ್ಣ ಟ್ಯಾಬ್ಲೆಟ್ ಅನ್ನು ಕಂಡುಹಿಡಿದರು. ಈಗ, ವಿಜ್ಞಾನಿಗಳು ತಮ್ಮ ಸಂಶೋಧನೆಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ ಮತ್ತು ಮಹಿಳೆಯರಿಗೆ ಇದೇ ರೀತಿಯ ಪರ್ಯಾಯವನ್ನು ಅಭಿವೃದ್ಧಿಪಡಿಸಿದ್ದಾರೆ. ಅಮೇರಿಕನ್ ಆರೋಗ್ಯ ಬಯೋಟೆಕ್ ಗುಂಪು ಡೇರ್ ಬಯೋಸೈನ್ಸ್ ಕೇವಲ 10 ನಿಮಿಷಗಳಲ್ಲಿ ಕೆಲಸ ಮಾಡುವ ವಯಾಗ್ರ ಕ್ರೀಮ್ ಅನ್ನು ಕಂಡುಹಿಡಿದಿದೆ. ಮಹಿಳೆಯರಲ್ಲಿ ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ಇದು ಉಪಯುಕ್ತವಾಗಲಿದೆ ಎಂದು ಕಂಪನಿ ಸ್ಪಷ್ಟಪಡಿಸಿದೆ. ಇದರ ಬೆಲೆ ಕೇವಲ 10 ಡಾಲರ್.ಈ … Read more

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಇರುವ ವರದಿ ಬಗ್ಗೆ ಯಾರೂ ಆತಂಕಪಡುವ ಅಗತ್ಯ ಇಲ್ಲ : ದಿನೇಶ್ ಗುಂಡೂರಾವ್

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿತ್ತು. ಬಳಿಕ ಎಚ್ಚತ್ತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಮೊಟ್ಟೆ ಸ್ಯಾಂಪಲ್ ಸಂಗ್ರಹಕ್ಕೆ ಇದೀಗ ಮುಂದಾಗಿದ್ದು ಈ ವಿಚಾರವಾಗಿ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶದ ವರದಿಯ ಕುರಿತು ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಮೊನ್ನೆ ಕಂಪನಿಯೊಂದರ ಮೊಟ್ಟೆಯ ಉಪಯೋಗ ಮಾಡಬಾರದು ಅಂತ ವಿಡಿಯೋವೊಂದು ವೈರಲ್ ಆಗಿತ್ತು. ಕಂಪನಿಯ ಮೊಟ್ಟೆಯಲ್ಲಿ ಉಪಯೋಗ ಮಾಡಬಾರದು, ಆಯಂಟಿ … Read more

ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ `ಪ್ರವಾಸಿ ಬಸ್’ : ಮಡಿಕೇರಿಯಲ್ಲಿ ತಪ್ಪಿದ ಭಾರೀ ದುರಂತ.!

ಪ್ರವಾಸಿಗರನ್ನು ಕರೆದೊಯ್ದು ವಾಪಸ್ಸಾಗುತ್ತಿದ್ದ ಕೇರಳ ನೋಂದಣಿ ಹೊಂದಿದ ಖಾಸಗಿ ಪ್ರವಾಸಿ ಬಸ್ಸೊಂದು ವಿರಾಜಪೇಟೆಯ ಮಾಕುಟ್ಟ ಸಮೀಪವಿರುವ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡು ರಸ್ತೆಯಲ್ಲೇ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಈ ಅವಘಡದಿಂದ ಕೊಡಗು-ಕೇರಳ ಸಂಪರ್ಕ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮೈಸೂರಿನಲ್ಲಿ ಪ್ರವಾಸಿಗರನ್ನು ಇಳಿಸಿ, ವಾಪಸ್ ಕೇರಳಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಅಪಘಾತ ಸಂಭವಿಸಿದ ಸಮಯದಲ್ಲಿ ಬಸ್‌ನಲ್ಲಿ ಪ್ರವಾಸಿಗರು ಇರಲಿಲ್ಲ. ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರು ಮಾತ್ರ ಇದ್ದು, … Read more

ಬ್ರೀಝಾ ಕಾರು ಕೊಡೋವರೆಗೂ ತಾಳಿ ಕಟ್ಟಲ್ಲ ಎಂದ ಮದುಮಗ : ಮದುಮಗಳು ಮಾಡಿದ್ದೇನು ಗೊತ್ತಾ?

ಉತ್ತರಪ್ರದೇಶದ ಬರೇಲಿಯಲ್ಲಿ ಮದುವೆ ಮಂಟಪದಲ್ಲೇ ವಿವಾಹ ಕ್ಯಾನ್ಸಲ್ ಆಗಿರುವ ಘಟನೆ ನಡೆದಿದೆ . ವಿವಾಹ ಕ್ಯಾನ್ಸಲ್ ಆಗಲು ವಧು ತೆಗೆದುಕೊಂಡ ಉತ್ತಮ ನಿರ್ಧಾರವೇ ಕಾರಣ ಎನ್ನಲಾಗಿದೆ. ಆಗಿದ್ದೇನು..? ಬರೇಲಿಯ ಓರ್ವ ಯುವಕ ಮತ್ತು ಯುವತಿಯ ವಿವಾಹ ನಿಶ್ಚಯವಾಗಿ ಮೇನಲ್ಲಿ ನಿಶ್ಚಿತಾರ್ಥವಾಗಿತ್ತು. ಡಿಸೆಂಬರ್‌ನಲ್ಲಿ ಮದುವೆ ದಿನಾಂಕ ಫಿಕ್ಸ್ ಆಗಿತ್ತು. ಮದುವೆ ದಿಬ್ಬಣ ಮನೆಯ ತನಕ ಬಂದು, ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ, ಮದುವೆಯೇ ಕ್ಯಾನ್ಸಲ್ ಆಗಿದೆ. ಮಧುಮಗ ವರದಕ್ಷಿಣೆಯಾಗಿ ವಧುವಿನ ತಂದೆ ಬಳಿ 20 ಲಕ್ಷ ರೂಪಾಯಿ ಮತ್ತು … Read more

ಪಾರ್ಟಿ ಮಾಡುತ್ತಿದ್ದವರ ಬಳಿ ಹಣ ಕೇಳಿದ ಪೊಲೀಸರು.? ; ಹೆದರಿ ಬಿಲ್ಡಿಂಗ್ನಿಂದ ಕೆಳಗೆ ಹಾರಿದ ಯುವತಿ

ಇತ್ತೀಚಿಗೆ ಬೆಂಗಳೂರಿನ ಒಬ್ಬ ಪೊಲೀಸ್ ಹೆಡ್ ಕಾನ್ಸ್ಟೇಬಲ್  ಕಳ್ಳತನದ ಆರೋಪಿಯನ್ನು ಬಂಧಿಸಿದ ನಂತರ ಆತನಿಂದಲೇ ಹಣ ವಸೂಲು ಮಾಡಿದ ಘಟನೆ ನಡೆದಿತ್ತು. ಈ ರೀತಿ ಬೆಂಗಳೂರಿನ (Bengaluru) ಪೊಲೀಸರೇ ಅಪರಾಧಗಳಲ್ಲಿ ಶಾಮೀಲಾಗಿರುವ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದ ಬೆನ್ನಲ್ಲೇ ಬೆಂಗಳೂರು ಪೊಲೀಸರ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪಾರ್ಟಿ ಮಾಡುತ್ತಿದ್ದ ಯುವಕ-ಯುವತಿಯರಿಂದ ಪೊಲೀಸರು ಹಣ ಕೇಳಿದ್ದಕ್ಕಾಗಿ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿರುವ ಘಟನೆ ನಗರದಲ್ಲಿ ಸಂಚಲನ ಮೂಡಿಸಿದೆ. ಸಾವು, ಬದುಕಿನ ನಡುವೆ ಹೋರಾಡುತ್ತಿರುವ … Read more