ಗುಜರಾತ್‌ನಲ್ಲಿ ವಿಮಾನ ಪತನ: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಇದು ಒಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವ ರಾಮ್ … Read more

‘ಕಾಂತಾರ ಚಾಪ್ಟರ್ 1’ ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವು.! ಎರಡು ತಿಂಗಳಲ್ಲಿ ಮೂವರ ಸಾವು!

ಕಾಂತಾರ ಚಿತ್ರದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ ಎನ್ನಲಾಗಿದ್ದು, ಈತ ಕೇರಳದ ತ್ರಿಶೂರ್‌ ಮೂಲದ ಮಿಮಿಕ್ರಿ ಕಲಾವಿದರಾಗಿದ ಎಂದು ತಿಳಿದುಬಂದಿದೆ. ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಆದರೆ ನಿನ್ನೆ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಆತ … Read more

‘ಹಣ-ಬೈಕ್ ಕೊಡಲು ಸಾಧ್ಯವಿಲ್ಲವೇ? ಹಾಗಿದ್ದರೆ ವರದಕ್ಷಿಣೆಯಾಗಿ ಕಿಡ್ನಿ ದಾನ ಮಾಡುವಂತೆ ಮಹಿಳೆಗೆ ಅತ್ತೆ ಮಾವನಿಂದ ಕಿರುಕುಳ.!

ವರದಕ್ಷಿಣೆಯಾಗಿ ಬೈಕ್, ನಗದು ಮತ್ತು ಆಭರಣಗಳನ್ನು ತರಲು ಸಾಧ್ಯವಾಗದಿದ್ದರೆ ತನ್ನ ಮೂತ್ರಪಿಂಡವನ್ನು ಪತಿಗೆ ದಾನ ಮಾಡುವಂತೆ ಬಿಹಾರದ ಮಹಿಳೆಯೊಬ್ಬರಿಗೆ ಆಕೆಯ ಅತ್ತೆ ಮಾವ ಹೇಳಿದ್ದಾರೆ. ಉತ್ತರ ಬಿಹಾರದ ಮುಜಾಫರ್ ಪುರದಲ್ಲಿ ಅತ್ತೆ-ಮಾವಂದಿರು ತಮ್ಮ ಮಗನಿಗೆ ವರದಕ್ಷಿಣೆಯಾಗಿ ಮೂತ್ರಪಿಂಡವನ್ನು ಕೇಳಿದ ವಿಲಕ್ಷಣ ಘಟನೆ ವರದಿಯಾಗಿದೆ. ಈ ಸಂಬಂಧ ದೀಪ್ತಿ ಎಂಬ ಮಹಿಳೆ ಮುಜಾಫರ್ ಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರಿಗೆ ತನ್ನ ಅಗ್ನಿಪರೀಕ್ಷೆಯನ್ನು ವಿವರಿಸಿದ ಅವರು, ತಾನು 2021 ರಲ್ಲಿ ಮದುವೆಯಾಗಿದ್ದೇನೆ ಎಂದು ಹೇಳಿದರು, ತನ್ನ … Read more

RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾ‌ರ್.? ಡಿಸಿಎಂ ಡಿಕೆಶಿ ಉತ್ತರ ಕೇಳಿದ್ರೆ ಶಾಕ್ ಆಗ್ತಿರಾ.!

ಐಪಿಎಲ್‌ನಲ್ಲಿ ಅತಿ ದೊಡ್ಡ ಫ್ರಾಂಚೈಸಿಗಳೊಂದು ರಾಯಲ್ ಚಾಲೆಂಜೆರ್ಸ್ ಬೆಂಗಳೂರು. ಅತಿ ಹೆಚ್ಚು ಫ್ಯಾನ್ಸ್ ಹೊಂದಿರುವ ಆರ್‌ಸಿಬಿ ಈ ಬಾರಿ ಚಾಂಪಿಯನ್ ಟ್ರೋಫಿಗೆ ಮುತ್ತಿಟ್ಟಿದೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಣೆ ವೇಳೆ ಕಾಲ್ತುಳಿತವಾಗಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದರು. ಸದ್ಯ ಈ ಕೇಸ್‌ ಕೋರ್ಟ್‌ ಕಟಕಟೆಯಲ್ಲಿದೆ. ಹೀಗಿರುವಾಗ ಆರ್‌ಸಿಬಿ ಮಾರಾಟದ ಸುದ್ದಿ ದೊಡ್ಡಮಟ್ಟದಲ್ಲಿದೆ. ಬೆಂಗಳೂರು ರಾಯಲ್‌ ಚಾಲೆಂಜೆರ್ಸ್‌ ಸದ್ಯ ಅಮೆರಿಕಾದ ಮೂಲದ ಕಂಪನಿ ಒಡೆತನದಲ್ಲಿದೆ. ಆ ಕಂಪನಿ ಆರ್ ಸಿಬಿ ಸೇಲ್‌ ಮಾಡುತ್ತಿರುವ ಸುದ್ದಿ ನಿನ್ನೆಯಿಂದ … Read more

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ : ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

ಬಹುಭಾಷಾ ಗಾಯಕಿ ಮಂಗ್ಲಿ ಅವರ ಬರ್ತ್‌ ಡೇ ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಮಂಗ್ಲಿ ಮತ್ತು ರೆಸಾರ್ಟ್ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೈದರಾಬಾದ್ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್ಡೇ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಹಲವರು ಭಾಗಿಯಾಗಿದ್ದರು. ಮ್ಯೂಸಿಕ್‌ , ಡಿಂಕ್ಸ್‌ ಒಳಗೊಂಡಂತೆ ಬಲು ಜೋರಾಗಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಮಂಗ್ಲಿಯ ಸ್ನೇಹಿತರು ಕೆಲ ನಟ ನಟಿಯರು ಸೇರಿದಂತೆ 48 ಜನರು ಪಾರ್ಟಿಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ. ತಡರಾತ್ರಿ … Read more

ಐಪಿಎಲ್ ವಿಜಯೋತ್ಸವ ದುರಂತ ಮರೆಮಾಚಲು ಬೃಹತ್ ನಾಟಕವೇ? ಜಾತಿಗಣತಿ ಮರು ಸಮೀಕ್ಷೆಗೆ ಆರ್.ಅಶೋಕ್ ಪ್ರಶ್ನೆ

ಜಾತಿಗಣತಿ ಮರು ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಕನ್ನಡಿಗರ ಪ್ರಶ್ನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಹೈಕಮಾಂಡ್ ಶಂಖದಿಂದ ಬಂದರೆ ಮಾತ್ರ ತೀರ್ಥಾನಾ? ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು ನೀವು ಇಷ್ಟೆಲ್ಲಾ ಹಠ ಹಿಡಿದಿದ್ದಿರಿ. … Read more

ಈಶ್ವರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದ ಬಿ ಎಸ್‍ ಯಡಿಯೂರಪ್ಪ – ಹೆಗಲ ಮೇಲೆ ಕೈ ಹಾಕಿ ಮಾತಾಡಿದ ಕುಚಿಕುಗಳು!

ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ಆರತಕ್ಷತೆಯಲ್ಲಿ ಈಶ್ವರಪ್ಪ ಭಾಗಿಯಾಗಿದ್ದಾರೆ. ಈ ವೇಳೆ ಬಿಎಸ್‍ವೈ ಆತ್ಮೀಯವಾಗಿ ಅವರನ್ನು ಸ್ವಾಗತಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸಂಸದ ರಾಘವೇಂದ್ರ ಅವರ ಮಗನ ಆರತಕ್ಷತೆ ಕಾರ್ಯಕ್ರಮಕ್ಕೆ ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್ ಬಂದಿದ್ದರು. ಈ ವೇಳೆ ಈಶ್ವರಪ್ಪ ಅವರ ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಯಡಿಯೂರಪ್ಪ ಮಾತಾಡಿಸಿದರು. ಅಲ್ಲದೇ, ಶಾಲು ಹೊದಿಸಿ ಈಶ್ವರಪ್ಪ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಕಾಂತೇಶ್ ಆಶೀರ್ವಾದ ಪಡೆದರು. … Read more

ಕ್ರಮ ತೆಗೆದುಕೊಳ್ಳಲಿ ನಾನು ಬೆಂಬಲಿಸುವುದಿಲ್ಲ; ಕಾಂಗ್ರೆಸ್ ಶಾಸಕರ ಮೇಲೆ ಇಡಿ ದಾಳಿ ಬಗ್ಗೆ ಸಿದ್ದು ಶಾಕಿಂಗ್ ರಿಯಾಕ್ಷನ್‌

ಇಂದು (ಜೂನ್ 11) ಬೆಳ್ಳಂಬೆಳಗ್ಗೆಯೇ ಇಡಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ 8 ಕಡೆ ದಾಳಿ ನಡೆಸಿದ್ದು, ಸಂಸದ ಇ. ತುಕಾರಾಂ ಸೇರಿದಂತೆ ನಾಲ್ವರು ಶಾಸಕರ ಮನೆಯಲ್ಲೂ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯ ಐದು ಕಡೆ ಹಾಗೂ ಬೆಂಗಳೂರಿನ ಮೂರು ಕಡೆ ಸೇರಿದಂತೆ ರಾಜ್ಯದ ಒಟ್ಟು 8 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಚುನಾವಣೆ ಸಮಯದಲ್ಲಿ ನಿಗಮದ ಹಣ ದುರ್ಬಳಕೆಯಾಗಿರುವುದರ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಸಂಡೂರಿನಲ್ಲಿರುವ ಸಂಸದ ಇ. ತುಕಾರಾಂ, ಕಂಪ್ಲಿ … Read more

“ನನ್ನಂತೆಯೇ ಸಾವಿರಾರು ಮಂದಿ ಶ್ರಮಿಸಿದ್ದಾರೆ, ಅನಗತ್ಯ ಪ್ರಚಾರ ಬೇಡ, ನನ್ನ ಗೌಪ್ಯತೆಯನ್ನು ಗೌರವಿಸಿ”ಎಂದ ಚೆನಾಬ್ ಸೇತುವೆ ಯೋಜನಾ ಇಂಜಿನಿಯರ್

ಪ್ರಧಾನಿ ನರೇಂದ್ರ ಮೋದಿ ಕಳೆದ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಉದ್ಘಾಟಿಸಿದರು. ರಾಷ್ಟ್ರ ಈ ಸಾಧನೆಯನ್ನು ಆಚರಿಸುತ್ತಿದ್ದಂತೆ, ಈ ಯೋಜನೆಗೆ ದೀರ್ಘಕಾಲದಿಂದ ಕೊಡುಗೆ ನೀಡಿದ ಪ್ರೊಫೆಸರ್ ಜಿ ಮಾಧವಿ ಲತಾ ಅವರು ದೇಶಾದ್ಯಂತ ಸುದ್ದಿಯಾಗಿದ್ದರು. ತಮ್ಮ ಬಗ್ಗೆ ಅಗತ್ಯಕ್ಕಿಂತ ಹೆಚ್ಚು ಸುದ್ದಿಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಧವಿ ಲತಾ, ಈ ಯೋಜನೆಯಲ್ಲಿ ಸಾವಿರಾರು ಮಂದಿ ತನ್ನಂತೆಯೇ ಕೊಡುಗೆ ನೀಡಿದ್ದು ಅವರೆಲ್ಲಾ ತೆರೆ ಮರೆಯಲ್ಲಿದ್ದಾರೆ, ನಾನೂ ಅವರಂತೆಯೇ … Read more

ದಿಲ್ಲಿಗೆ ಹೋದ ಸಿಎಂ ಸಿದ್ದರಾಮಯ್ಯರಿಗೆ ಭಾರೀ ಹಿನ್ನಡೆ.? ದೆಹಲಿಯಲ್ಲಿ ಸಿಎಂ ಚರ್ಚೆ ಮಾಡಿರುವುದೇನು.?

ಕರ್ನಾಟಕದಲ್ಲಿ ವಿವಾದ ಸೃಷ್ಟಿಸಿರುವ ಜಾತಿಗಣತಿ ವರದಿ ಜಾರಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಜಾತಿಗಣತಿ ವೇಳೆ ಪಡೆದ ದತ್ತಾಂಶಗಳ ಮರುಗಣತಿಗೆ ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದ್ದು, ಜೂನ್ 12 ರಂದು ನಡೆಯಲಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಜಾತಿಗಣತಿ ನಡೆಸಿದ 9ರಿಂದ 10 ವರ್ಷಗಳು ಕಳೆದಿವೆ. ಹಾಗಾಗಿ ಹೊಸದಾಗಿ ಸರ್ವೆ ಮಾಡುವಂತೆ ಹೈಕಮಾಂಡ್ ತಿಳಿಸಿದೆ. ಹಾಗಾಗಿ 90 ದಿನಗಳಲ್ಲಿ ಸರ್ವೆ ಮುಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ‘ಸೋತ’ರಾಮಯ್ಯ! ಯಾಕಿಂಗೆ?ಸಿಎಂ ಸಿದ್ದರಾಮಯ್ಯ ಪ್ರಬಲ ಜಾತಿ … Read more