ಅದಾನಿ ಕಂಪನಿಯಲ್ಲಿ ಯಾರೊಬ್ಬರೂ ದಲಿತರು ಮೇಲಧಿಕಾರಿಗಳು ಸಿಗಲ್ಲ: ರಾಹುಲ್ ಗಾಂಧಿ ಹೇಳಿಕೆಗೆ ಆಕ್ರೋಶ
ಅದಾನಿ ಜೀ ಕಂಪನಿಗೆ ಹೋಗಿ ನೋಡಿ. ಅಲ್ಲಿ ಯಾರೊಬ್ಬರೂ ದಲಿತರು ಮೇಲ್ದರ್ಜೆಯ ಅಧಿಕಾರದಲ್ಲಿ ಇಲ್ಲ ಎಂದು ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿದೆ. ಖಾನ್ಸಿ ರಾಮ್ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಮಾತನಾಡಿದ್ದರು. ಈ ವೇಳೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. ಕೆಲವೇ ಮೇಲ್ವರ್ಗದ ಜನರ ಕೈಯಲ್ಲಿ ದೇಶದ ಆಡಳಿತವಿದೆ ಎಂದಿದ್ದಾರೆ. ‘ಅದಾನಿ ಕಂಪನಿಯನ್ನೇ ತೆಗೆದುಕೊಳ್ಳಿ. ಅಲ್ಲಿ ಯಾರಾದರೂ ದಲಿತರು, ಆದಿವಾಸಿಗಳು, ಹಿಂದುಳಿದ … Read more