ಹಗಲು ರಾತ್ರಿ ಎನ್ನದೇ ಅತಿಯಾಗಿ ಅಶ್ಲೀಲ ವಿಡಿಯೋ ವೀಕ್ಷಣೆ : ಪ್ರತಿಷ್ಠಿತ ಕುಟುಂಬದ ಯುವಕನ ವಿರುದ್ಧ 32 ಪ್ರಕರಣ ದಾಖಲು

ಅತಿಯಾಗಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಪ್ರತಿಷ್ಠಿತ ಕುಟುಂಬದ ಯುವಕನ ವಿರುದ್ಧ ಐಟಿ ಕಾಯ್ದೆಯ ಮಕ್ಕಳ ಲೈಂಗಿಕ ಶೋಷಣೆ ಸೆಕ್ಷನ್ ನಡಿ 9 ಪ್ರಕರಣ ಸೇರಿ ಒಟ್ಟು 32 ಕೇಸು ದಾಖಲಾಗಿವೆ. ವೆಬ್ಸೈಟ್ ನಲ್ಲಿ ಸದ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಯುವಕನ ಕೃತ್ಯವನ್ನು ಕಂಡು ಪೊಲೀಸರೂ ದಂಗಾಗಿದ್ದಾರೆ. ಮಕ್ಕಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಚಿತ್ರಗಳು, ವಿಡಿಯೋಗಳು ಅಪ್ಲೋಡ್, ಹಂಚಿಕೆ ಹಾಗೂ ವೀಕ್ಷಣೆ ಐಟಿ ಕಾಯ್ದೆಯ ಸೆಕ್ಷನ್ ಪ್ರಕಾರ ಕಾನೂನುಬಾಹಿರವಾಗಿದೆ. ಸೈಬರ್ ಅಧಿಕಾರಿಗಳು ಪರಿಶೀಲನೆ … Read more

ಕಂಡೋರ ಹೆಂಡ್ತಿಯನ್ನು ಪಟಾಯಿಸಿದ ಪೊಲೀಸಪ್ಪ ; ಇದು ರೀಲ್ಸ್ ಅಂಟಿಯ ಮೋಹದ ಕಥೆ

ಎರಡು ಮಕ್ಕಳಿದ್ರೂ ವಿವಾಹಿತೆಯನ್ನು ಪ್ರೇಮಿಸಿ ಪೊಲೀಸ್ ಕಾನ್ಸ್‌ಟೇಬಲ್ ರಾಘವೇಂದ್ರ ಮತ್ತೊಂದು ಮದುವೆಯಾಗಿದ್ದಾನೆ. ಮೈಸೂರು ಮೂಲದ ರೀಲ್ಸ್ ರಾಣಿ ಮೋನಿಕಾ 15 ವರ್ಷ ದಾಂಪತ್ಯ ಜೀವನ ನಡೆಸಿದ ಗಂಡನನ್ನು ಬಿಟ್ಟು ಪೊಲೀಸಪ್ಪನೊಂದಿಗೆ ಪರಾರಿಯಾಗಿದ್ದಾಳೆ. ಉತ್ತರ ಕರ್ನಾಟಕ ಮೂಲದ ರಾಘವೇಂದ್ರ ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಠಾಣೆಯ ಹೊಯ್ಸಳ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದು, ಇದೇ ವಿಷಯಕ್ಕಾಗಿ ರಾಘವೇಂದ್ರ ಅಮಾನುತುಗೊಂಡಿದ್ದಾನೆ. ರಾಘವೇಂದ್ರನಿಗೂ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮೋನಿಕಾ ಮೊದಲ ಪತಿಯಿಂದ ದೂರವಾಗಿ ಮಂಜುನಾಥ್ ಎಂಬವರನ್ನು ಮದುವೆಯಾಗಿದ್ದಳು. ಇದೀಗ ಮಂಜುನಾಥ್‌ ಅವರಿಂದನೂ ದೂರವಾಗಿದ್ದಾಳೆ. … Read more

ಪೋರ್ನ್ ಸ್ಟಾರ್’ ಆಗಲು ಪತ್ನಿ ಜೊತೆಗಿನ ‘ಸೆ*ಕ್ಸ್’ ವೀಡಿಯೋ ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡಿದ ಪಾಪಿ ಪತಿ.!

ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪೋರ್ನ್ ಸ್ಟಾರ್ ಆಗಬೇಕೆಂಬ ಆಸೆ ಹೊಂದಿದ್ದ ಯುವಕನೊಬ್ಬ ತನ್ನ ಪತ್ನಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಕ್ಕೆ ಅಪ್ಲೋಡ್ ಮಾಡಿದ್ದಾನೆ. ಆರೋಪಿ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಸದ್ಯ ಆತ ಪರಾರಿಯಾಗಿದ್ದಾನೆ. ಪೋರ್ನ್ ವ್ಯಸನಿ : ತನ್ನನ್ನು ತಾನು ‘ಸ್ಟಾರ್’ ಮಾಡಿಕೊಳ್ಳಲು ಬಯಸಿದ್ದ ಪೊಲೀಸ್ ತನಿಖೆಯಲ್ಲಿ ಆರೋಪಿಯು ದೀರ್ಘಕಾಲದ ಪೋರ್ನ್ ಸೈಟ್ ಬಳಕೆದಾರನಾಗಿದ್ದು, ಅಲ್ಲಿ ಅವನು ನೋಡಿದ ಪಾತ್ರಗಳನ್ನು ಆರಾಧಿಸುತ್ತಿದ್ದ ಎಂದು ತಿಳಿದುಬಂದಿದೆ. ಈ ಗೀಳಿನಿಂದ … Read more

ವಿಕಲಚೇತನ ಯುವತಿ ಮೇಲೆ ಅತ್ಯಾ*ಚಾರ : ಮದುವೆಯಾಗುವುದಾಗಿ ನಂಬಿಸಿ ಮೋಸ..!

ವಿಕಲ ಚೇತನ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಅಲ್ಲದೇ ಗರ್ಭಿಣಿ ಎಂದು ತಿಳಿದ ಬಳಿಕ, ಆಕೆಯನ್ನು ಮದುವೆಯಾಗುವುದಾಗಿ ಯುವಕ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, 26 ವರ್ಷದ ಯುವತಿ 27 ವರ್ಷದ ಪೃಥ್ವಿ ಎಂಬ ಪಕ್ಕದ ಮನೆಯ ಯುವಕನ ವಿರುದ್ಧ ದೂರು ನೀಡಿದ್ದಾಳೆ. ಈ ಯುವತಿ ಮನೆಯಲ್ಲಿ ಒಬ್ಬಳೇ ಇರುವಾಗ ಬಂದಿದ್ದ ಪೃಥ್ವಿ, ಅತ್ಯಾಚಾರ ಮಾಡಿ, ಯಾರಿಗೂ ಹೇಳಬೇಡ. ಯಾರಿಗಾದರೂ … Read more

ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು, ಅದೇ ನನ್ನ ಜನ್ಮನಾಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಗದಗ: ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು. ಶಿವ ಮತ್ತು ವಿಷ್ಣು ಹೆಸರಿನಿಂದಲೇ ನನ್ನ ಜನ್ಮನಾಮ ಸಿದ್ದರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶನಿವಾರ (ಡಿ.12) ಏರ್ಪಡಿಸಿದ್ದ ಸಿ.ಎನ್.ಆರ್.ರಾವ್ 10 ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮದಲ್ಲಿ ಕಂದಾಚಾರ, ಮೌಡ್ಯತೆ ಮತ್ತು ಜಾತಿಯತೆ ಕುರಿತು ವಿಷಯ ಪ್ರಸ್ತಾಪಿಸಿದ ಸಂದರ್ಭದಲ್ಲಿ ಸಾಂದರ್ಭಿಕವಾಗಿ ಸಿಎಂ ಶಿವ ಮತ್ತು ವಿಷ್ಣು ಹೆಸರು ಪ್ರಸ್ತಾಪಿಸಿದರು. ನನ್ನ ಹೆಸರಲ್ಲಿ ಶಿವ ಮತ್ತು ವಿಷ್ಣು ಇದ್ದಾನೆ. ಆದರೆ ಕಂದಾಚಾರ … Read more

ಕೋಲ್ಕತ್ತಾ ಕ್ರೀಡಾಂಗಣದಲ್ಲಿ ನಡೆದ ಅವ್ಯವಸ್ಥೆ : ಮೆಸ್ಸಿ, ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತಾ ಕ್ರೀಡಾಂಗಣದಲ್ಲಿ ನಡೆದ ದುಷ್ಕೃತ್ಯಕ್ಕೆ ಮೆಸ್ಸಿ ಮತ್ತು ಅವರ ಅಭಿಮಾನಿಗಳಲ್ಲಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “… ಈ ದುರದೃಷ್ಟಕರ ಘಟನೆಗೆ ಲಿಯೋನೆಲ್ ಮೆಸ್ಸಿ ಮತ್ತು ಎಲ್ಲಾ ಕ್ರೀಡಾ ಪ್ರೇಮಿಗಳು ಮತ್ತು ಅವರ ಅಭಿಮಾನಿಗಳಲ್ಲಿ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ನ್ಯಾಯಮೂರ್ತಿ (ನಿವೃತ್ತ) ಆಶಿಮ್ ಕುಮಾರ್ ರೇ ಅವರ ಅಧ್ಯಕ್ಷತೆಯಲ್ಲಿ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಮತ್ತು ಬೆಟ್ಟ ವ್ಯವಹಾರಗಳ ಇಲಾಖೆಯ ಹೆಚ್ಚುವರಿ … Read more

ಕರ್ತವ್ಯ ನಿರತ KSRTC ಚೆಕಿಂಗ್ ಇನ್ಸ್ ಪೆಕ್ಟರ್ ತಲೆ ಮೇಲೆ ಹರಿದ ಲಾರಿ ಚಕ್ರ; ಶಕುನಿಗೌಡ ಸ್ಥಳದಲ್ಲೇ ಸಾವು

ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ ಕೆಎಸ್ ಆರ್ ಟಿಸಿ ಬಸ್ ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ., ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ … Read more

‘ಮತಗಳಿಸುವುದು ಮಾತ್ರವಲ್ಲ ಜನರ ಹೃದಯ ಗೆಲ್ಲಬೇಕು, ದಕ್ಷಿಣದ ರಾಜ್ಯಗಳು ನಮಗೆ ಮುಖ್ಯ’: ಸಂಸದರಿಗೆ ಪ್ರಧಾನಿ ಮೋದಿ ಪಾಠ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಮೂರು ದಿನಗಳಿಂದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸಂಸದರನ್ನು ಆಹ್ವಾನಿಸಿ ಅವರ ಜೊತೆ ಚರ್ಚೆ ಮಾತುಕತೆ ನಡೆಸಿ ಯಾವ ರೀತಿ ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕು, ಸಾರ್ವಜನಿಕರ ವಿಶ್ವಾಸವನ್ನು ಹೇಗೆ ಗಳಿಸಬೇಕೆಂಬ ಸಲಹೆ ನೀಡುತ್ತಿದ್ದಾರೆ. ದೆಹಲಿಯ ಸಂಸತ್ ನಲ್ಲಿರುವ ಪ್ರಧಾನಿಯವರ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಅವರು ಸಂಸದರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ಭರವಸೆ ನೀಡಿದ್ದಾರೆ. ಪ್ರಧಾನಿಯವರು ಹಲವಾರು ವಿಷಯಗಳ ಬಗ್ಗೆ ಮಾತನಾಡಿದರು, ಸಂಸದರು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರೊಂದಿಗೆ … Read more

ಫೇಸ್ ಬುಕ್ ಗೆಳತಿಗಾಗಿ ಹೋಂ ಸ್ಟೇಗೆ ಹೋದ ಆಸಾಮಿ : ಹನಿಟ್ರ್ಯಾಪ್ ಗೆ ಸಿಲುಕಿ ತಪ್ಪಿಸಿಕೊಳ್ಳಲು ಬೆತ್ತಲಾಗಿ ಹೊರಗೋಡಿ ಬಂದ ಯುವಕ

ಮಡಿಕೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹನಿ ಟ್ರ್ಯಾಪ್ ಗೆ ಬಲಿಯಾದ ಯುವಕನೊಬ್ಬ ಬೆತ್ತಲಾಗಿ ಓಡಿ ಬಂದಿರುವ ಘಟನೆ ವರದಿಯಾಗಿದೆ. ಹೋಂ ಸ್ಟೇ ಇಂದ ಯುವಕ ಬೆತ್ತಲಾಗಿ ಓಡಿ ಬಂದಿದ್ದು ಆತನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ. ವಿಚಾರಣೆ ನಡೆಸಿದಾಗ ಫೇಸ್ಬುಕ್ ಗೆಳತಿಗಾಗಿ ಮಹೇಶ್ ಎನ್ನುವ ಯುವಕ ಮಡಿಕೇರಿಗೆ ಬಂದಿದ್ದ ಹೋಂ ಸ್ಟೇನಲ್ಲಿ ಹನಿ ಟ್ರ್ಯಾಪ್ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದ್ದು ಹನಿ ಟ್ರ್ಯ್ಯಾಪಿಗೆ ಒಳಗಾಗಿ ಮಹೇಶ್ ಬೆತ್ತಲಾಗಿ ಹೋಂ ಸ್ಟೇ ನಿಂದ ಬೆತ್ತಲಾಗಿ ಹೊರಗಡೆ ಓಡಿ ಬಂದಿದ್ದನ್ನು ನೋಡಿ … Read more

‘ಮಂಚಕ್ಕೆ ಬಾ ನಂಗೆ ಮಜಾ ಬೇಕು ನಿಂಗೆ ಹಣ ಬೇಕು’: ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ದೂರಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ. ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ ನೀಡಿದ್ದರು. … Read more