ಮುಖ್ಯಮಂತ್ರಿ ಬದಲಾವಣೆ : ‘ಸಂಗಮೇಶನು ಅರಿವನೆ ಒಳಹಡ್ಡ ಬಂದಿದೆ’ – ಕೋಡಿಮಠದ ಶ್ರೀಗಳ ಭವಿಷ್ಯ
ರಾಜ್ಯ ರಾಜಕಾರಣದಲ್ಲಿ ಇಂದೇನು ಆಗುತ್ತೋ, ನಾಳೇನು ಆಗುತ್ತೋ ಎನ್ನುವ ಕುತೂಹಲದಲ್ಲಿ ಜನಸಾಮಾನ್ಯರಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರು ಇಳಿಯುತ್ತಾರೋ, ಡಿಕೆ ಶಿವಕುಮಾರ್ ಸಿಎಂ ಹುದ್ದೆಗೆ ಏರುತ್ತಾರೋ, ಅಥವಾ ಡಾರ್ಕ್ ಹಾರ್ಸ್ ಇನ್ಯಾರಾದರೂ ಇದ್ದಾರಾ ಎನ್ನುವುದನ್ನು ಜನರು ಕಾತುರದಿಂದ ನೋಡುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲದ ಅಧಿವೇಶನದ ವೇಳೆ, ಮುಖ್ಯಮಂತ್ರಿ ಬದಲಾವಣೆಯ ಕುರಿತಂತೆ ಸಾಕಷ್ಟು ಬದಲಾವಣೆಗಳು ನಡೆಯುತ್ತಿವೆ. ಈ ನಡುವೆ, ಮುಂದಿನ ಮಕರ ಸಂಕ್ರಾಂತಿಯ ಶುಭಪರ್ವದಲ್ಲಿ ಕರ್ನಾಟಕ ಕಾಂಗ್ರೆಸ್ಸಿನ ರಾಜಕೀಯ ಸುಖಾಂತ್ಯ ಕಾಣಲಿದೆ ಎಂದು ಕೋಡಿಮಠದ ಶ್ರೀಗಳು ಹೇಳಿರುವುದು, … Read more