ಕನ್ನಡಿಗರಿಗೆ ಹೊಟೇಲ್‌ ಬೋರ್ಡ್‌ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್‌ ಹತ್ತಿಸಿದ ಪೊಲೀಸರು

ನಗರದ ಕೋರಮಂಗಲದ ಜಿಎಸ್ ಸೂಟ್ಸ್ ಹೊಟೇಲ್‌ನ ಎಲ್‌ಇಡಿ ಬೋರ್ಡ್‌ನಲ್ಲಿ ಕನ್ನಡಿಗರಿಗೆ ಅತಿಕೆಟ್ಟ ಪದಗಳನ್ನು ಬಳಸಿ ನಿಂದನೆ ಮಾಡಲಾಗಿತ್ತು. ಹೀಗೆ ಸಾರ್ವಜನಿಕವಾಗಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ನಿಂದನೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಕನ್ನಡಿಗರು ಹೊಟೇಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಎಕ್ಸ್‌ ಖಾತೆಯನ್ನು ಉಲ್ಲೇಖಿಸಿ ದೂರಿದ್ದರು. ಅದರಂತೆ ಇದೀಗ ಪೊಲೀಸರು ಜಿಎಸ್‌ ಸೂಟ್ಸ್‌ ಹೊಟೇಲ್‌ಗೆ ಆಗಮಿಸಿ ಮ್ಯಾನೇಜರ್‌ ಹಾಗೂ ಸಿಬ್ಬಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಇನ್ನು ಸಿಬ್ಬಂದಿಯನ್ನು ಕಾರು ಹತ್ತಿಸುವ ಸಂದರ್ಭದಲ್ಲಿ … Read more

RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ

ಇಂಡಿಯನ್ ಪ್ರೀಮಿಯರ್ ಲೀಗ್ ನ ( ಐಪಿಎಲ್ 2025) 58ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ರದ್ದಾಗುವಿಕೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ  ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ … Read more

ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು, ಸೂತಕದ ಮನೆಯಾದ ಮದುವೆ ಮಂಟಪ!

ಆತ ಹಲವು ಕನಸು ಕಂಡು ಮದುವೆ ಮಂಟಪವೇರಿದ್ದ. ಮದುಮಗಳನ್ನು ಕಂಡು ಖುಷಿಯಿಂದಲೇ ಆತ ತಾಳಿ ಕಟ್ಟಿದ್ದ. ಇಡೀ ನಂದೀಕೇಶ್ವರ ಕಲ್ಯಾಣ ಮಂಟಪದಲ್ಲಿ ಎರಡು ಕುಟುಂಬದವರ ಸಂಭ್ರಮವೋ ಸಂಭ್ರಮ. ಆದರೆ, ಈ ಸಂಭ್ರಮ ಬಹಳ ಕಾಲ ಉಳಿಯಲೇ ಇಲ್ಲ. ತಾಳಿ ಕಟ್ಟಿ ಕೇವಲ 20 ನಿಮಿಷಗಳಾಗಿ ಇತರ ವಿಧಿವಿಧಾನಗಳು ನಡೆಯುತ್ತಿದ್ದವಷ್ಟೇ. ಈ ವೇಳೆ ವರನಿಗೆ ಹೃದಯಾಘಾತವಾಗಿದೆ. ಅಲ್ಲಿಯೇ ಕುಸಿದು ಬಿದ್ದಿ ಸಾವು ಕಂಡಿದ್ದಾನೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ಆಗಿದೆ. ಒಂದೇ ಕ್ಷಣದಲ್ಲಿ ಮದುವೆ ಮನೆ … Read more

ಪ್ರೀತಿಸಿ ಮದುವೆಯಾದ ಹಿಂದೂ ಯುವಕ-ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ – ಧರ್ಮ ಮೀರಿದ ಪ್ರೇಮವಿವಾಹ

ಪ್ರೀತಿ ಕುರುಡು ಎನ್ನುವ ಹಾಗೆ ಜಾತಿ, ಧರ್ಮ, ಸಾಮಾಜಿಕ ಹಾಗೂ ಧಾರ್ಮಿಕ ಕಟ್ಟಲೆಗಳನ್ನು ಮೀರಿದ ಜೋಡಿಯೊಂದು ಪ್ರೇಮ ವಿವಾಹವಾಗಿತ್ತು. ಎದುರು ಬದುರು ಮನೆಯ ಮಸ್ಲಿಂ ಯುವತಿ ಹಾಗೂ ಹಿಂದೂ ಯುವಕ ತಮ್ಮ-ತಮ್ಮ ಧರ್ಮ, ಜಾತಿಗೆ ತಿಲಾಂಜಲಿ ಇಟ್ಟು ಪೋಷಕರ ವಿರೋಧದ ನಡುವೆಯೇ ಸಪ್ತಪದಿ ತುಳಿದಿತ್ತು. ಆದ್ರೆ, ಈ ಪ್ರೇಮ ವಿವಾಹ ಎರಡೇ ವಾರಕ್ಕೆ ಮುರಿದು ಬಿದ್ದಿದ್ದು, ಪ್ರಿಯಕರನನ್ನು ನಡು ನೀರಿನಲ್ಲೇ ಬಿಟ್ಟು ಹೋಗಿದ್ದಳು. ಈ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಅಂತರ್ ಧರ್ಮೀಯ ವಿವಾಹ ನಡೆದಿದ್ದು, ಪೋಷಕರ … Read more

ವಿರಾಟ್ ಕೊಹ್ಲಿ ನೋಡಲು ಕಾಯುತ್ತಿರುವ ಆರ್‌ಸಿಬಿ ಫ್ಯಾನ್ಸ್‌ಗೆ ವರುಣನ ಆತಂಕ! ಬೆಂಗಳೂರಿನಲ್ಲಿ ಇಂದು ಬಿರುಸಿನ ಮಳೆ ಸಾಧ್ಯತೆ.!

ಕ್ರಿಕೆಟ್ ದಂತಕಥೆ, ಟೀಮ್ ಇಂಡಿಯಾ ದಿಗ್ಗಜ ಬ್ಯಾಟರ್, ‘ದಾಖಲೆಗಳ ಸರದಾರ’, ‘ರನ್ ಮಷಿನ್’, ‘ಕಿಂಗ್’ ಎಂದೆಲ್ಲ ಕ್ರಿಕೆಟ್ ವಲಯದಿಂದ ಕರೆಯಲ್ಪಡುವ ಏಕೈಕ ಆಟಗಾರ ಯಾರಾದರೂ ಇದ್ದರೆ ಅದು ವಿರಾಟ್ ಕೊಹ್ಲಿ ಮಾತ್ರ. ತಮ್ಮ ಬ್ಯಾಟ್‌ನಿಂದ ಕೇವಲ ರನ್‌ಗಳ ಹೊಳೆ ಹರಿಸುವುದು ಮಾತ್ರವಲ್ಲದೇ ಆಟದ ವೈಖರಿಯನ್ನು ಮತ್ತೊಂದು ದಿಕ್ಕಿಗೆ ಕೊಂಡೊಯ್ಯುವುದು ಕೊಹ್ಲಿ ವಿಶೇಷತೆ. ಹುರುಪಿನಿಂದ, ಚೀರಾಟದಿಂದ ಎದುರಾಳಿಯನ್ನು ಆಟದಲ್ಲಿ ಕೆಣಕುವ ವಿರಾಟ್, ಪ್ರತಿಕ್ರಿಯೆಗಳಿಗೆ ತಕ್ಕಂತ ಅದ್ಭುತ ಹಾಗೂ ರಣರೋಚಕ ಪ್ರದರ್ಶನವನ್ನೇ ನೀಡುತ್ತಾರೆ. ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಕೊಹ್ಲಿಗೆ … Read more

ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ : ಲವ್ವಿಡವ್ವಿ ಕೊಲೆಯಲ್ಲಿ ಅಂತ್ಯ – ಕೊಲೆ ಕಹಾನಿ ಬಯಲಿಗೆ

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ಸೂರಣಗಿ ಗ್ರಾಮದ ಬಳಿ ಅನಾಮಧೇಯ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯ ಮೊಬೈಲ್ ಕಾಲ್ ಬೆನ್ನಟ್ಟಿದ ಪೊಲೀಸರೇ ಬಿಗ್ ಶಾಕ್ ಆಗಿದ್ದಾರೆ. ಇನ್ನು ಸಹಜ ಸಾವು ಎಂದುಕೊಂಡ ಕುಟುಂಬಸ್ಥರು ಸಹ ಈಗ ಕಂಗಾಲಾಗಿದ್ದಾರೆ. ಏಪ್ರಿಲ್ 23ರಂದು ಲಕ್ಷ್ಮೀ ಇಂಗಳಗಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ ಪೊಲೀಸರು, ಮೊಬೈಲ್ ಕರೆಗಳ ಹಿಸ್ಟರಿ ಜಾಲಾಡಿದಾಗ ಕೊಲೆಯ ಹಿಂದೆ ಪ್ರೇಮ ಕಥೆಯ ವಾಸನೆ ಬಂದಿದೆ. ಲಕ್ಷ್ಮೇಶ್ವರ ಸಿಪಿಐ ನಾಗರಾಜ್ … Read more

15 ವರ್ಷದ ವಿಕಲಚೇತನ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ & ಕೊಲೆ; ಯಾವ ಮಾಧ್ಯಮದಲ್ಲೂ ಸುದ್ದಿಯಾಗಲಿಲ್ಲ ಮೂಕ ರೋಧನ ..!

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರದ ಹಕ್ಕಿ-ಪಿಕ್ಕಿ ಕಾಲೋನಿ ರೈಲ್ವೆ ಟ್ರ್ಯಾಕ್ ಸಮೀಪ ನಿನ್ನೆ ( ಮೇ 14) 15 ವರ್ಷದ ವಿಕಲಚೇತನ ಹುಡುಗಿಯೊಬ್ಬಳ ಮೃತದೇಹ ಕಂಡುಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲವರು ಈ ಬಗ್ಗೆ ಆಕ್ರೋಶ ಹೊರಹಾಕಿ ನ್ಯಾಯ ಕೊಡಿಸಬೇಕೆಂದು ಪೋಸ್ಟ್ ಮಾಡಿದ್ದಾರೆ. ಈ ಹುಡುಗಿ ನಾಲೈದು ದಿನಗಳಿಂದ ಕಾಣೆಯಾಗಿದ್ದಳು ಎನ್ನಲಾಗಿದೆ. ಅವಳ ಮೃತದೇಹವ ಗಂಭೀರವಾದ ಗಾಯಗಳೊಂದಿಗೆ ಕಂಡುಬಂದಿದ್ದು, ನಾಲ್ವರು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. LPG Gas Cylinder : ಮನೆಯಲ್ಲಿ … Read more

ನನ್ನ ಸಿಂಧೂರವನ್ನು ನಾನು ದೇಶ ರಕ್ಷಿಸಲು ಕಳುಹಿಸುತ್ತಿದ್ದೇನೆ ; ಮದುವೆಯಾದ ಮೂರೇ ದಿನಕ್ಕೆ ಪತಿಯನ್ನು ದೇಶಸೇವೆಗೆ ಕಳುಹಿಸಿ ಪತ್ನಿ ಭಾವುಕ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಜಲಗಾಂವ್‌ನ ಸೇನಾ ಸೈನಿಕ ಮನೋಜ್ ಧನೇಶ್ವರ್ ಪಾಟೀಲ್ ಅವರು ತಮ್ಮ ವಿವಾಹವಾದ ಕೇವಲ ಮೂರು ದಿನಗಳ ನಂತರ ದೇಶದ ಗಡಿಗೆ ಕರ್ತವ್ಯಕ್ಕಾಗಿ ತೆರಳಿದ್ದಾರೆ. ಮೇ 5ರಂದು ವಿವಾಹವಾದ ಮನೋಜ್ ಅವರಿಗೆ ತಕ್ಷಣವೇ ಸೀಮೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ಬಂದಿತ್ತು. ಈ ಸಂದರ್ಭದಲ್ಲಿ ಅವರ ಪತ್ನಿ ಕಾಜಲ್ ಪಾಟೀಲ್‌ ಅವರು, “ನಾನು ನನ್ನ ಸಿಂಧೂರವನ್ನು ದೇಶವನ್ನು ರಕ್ಷಿಸಲು ಕಳುಹಿಸುತ್ತಿದ್ದೇನೆ” ಎಂದು ಭಾವುಕರಾಗಿ ಹೇಳಿದ್ದಾರೆ. Sukanya Samruddhi Yojana : ಈ … Read more

ಇಬ್ಬರು ಮಕ್ಕಳನ್ನು ನದಿಗೆ ದೂಡಿ, ತಾನೂ ಪ್ರಾಣ ಕಳೆದುಕೊಂಡ ವಕೀಲೆ

ಕೊಟ್ಟಾಯಂ : ತಾಯಿಯೊಬ್ಬಳು ತನ್ನ ಎರಡು ಮಕ್ಕಳನ್ನು ನದಿಗೆ ದೂಡಿ, ಆ ಬಳಿಕ ತಾನೂ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ಮಂಗಳವಾರ(ಏ.15) ರಂದು ನಡೆದಿರುವುದು ವರದಿಯಾಗಿದೆ. ಕೊಟ್ಟಾಯಂನ ಎಟ್ಟುಮನೂರಿನ ನೀರಿಕ್ಕಾಡ್‌ನ ತೊಣ್ಣಮ್ಮವುಂಗಲ್ ಮೂಲದವರಾದ ವಕೀಲೆ ಜಿಸ್ಕೋಲ್ (35) ತಮ್ಮ ಪುತ್ರಿಯರಾದ ಪೊನ್ನು (2) ಮತ್ತು ನೇಹಾ (5) ಅವರೊಂದಿಗೆ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ನದಿಯಲ್ಲಿ ಮಕ್ಕಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ರಕ್ಷಣೆಗೆ ಧಾವಿಸಿದ್ದಾರೆ. ಮಕ್ಕಳನ್ನು ಎತ್ತಿ ಆಸ್ಪತ್ರೆಗೆ ದಾಖಲು … Read more

ಮಾರ್ಕ್ಸ್‌ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲೇಜಿನ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಅದನ್ನು ರೆಕಾರ್ಡ್‌ ಮಾಡಿ ಬ್ಲಾಕ್‌ಮೇಲ್‌ ಮಾಡಿದ ಆರೋಪ ಕೇಳಿ ಬಂದಿದೆ. ರಜನೀಶ್ ಕುಮಾರ್ ಎಂಬ ಶಿಕ್ಷಕ ಸೇಥ್ ಫೂಲ್ ಚಂದ್ ಬಾಗ್ಲಾ ಪಿಜಿ ಕಾಲೇಜಿನ ಶಿಕ್ಷಕನಾಗಿದ್ದಾನೆ. ಆರೋಪಗಳು ಬೆಳಕಿಗೆ ಬಂದ ನಂತರ ಕಾಲೇಜು ಆಡಳಿತವು ಆತನನ್ನು ಅಮಾನತುಗೊಳಿಸಿದೆ. ಕುಮಾರ್ ಈಗ ಪರಾರಿಯಾಗಿದ್ದಾನೆ. ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆತನ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಪೊಲೀಸರು ಆತನಿಗೋಸ್ಕರ … Read more