ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು! ಡೆತ್ ನೋಟ್ ನಲ್ಲೇನಿದೆ.?
ಕ್ಷುಲ್ಲಕ ವಿಚಾರಕ್ಕೆ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆಯೊಂದು ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) ಮೃತ ದುರ್ದೈವಿಯಾಗಿದ್ದು, ಈತ ಶಾಲಾ ಸಮವಸ್ತ್ರದಲ್ಲೇ ಮನೆಯಲ್ಲಿ ಯಾರೂ ಇಲ್ಲದಾಗ ನೇಣಿಗೆ ಶರಣಾಗಿದ್ದಾನೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ತುಮಕೂರು ನಗರದ ವಿಜಯನಗರದ 2 ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ನಗರದ ಸರ್ವೊದಯ ಸ್ಕೂಲ್ ನಲ್ಲಿ 7 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತ್ರಿಶಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. … Read more