ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!

ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ವಿತರಿಸಲಾದ ಪೌಷ್ಟಿಕಾಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಗರ್ಭಿಣಿ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಈ ಆಹಾರದ ಪ್ಯಾಕೆಟ್ನಲ್ಲಿ ಈ ಆಘಾತಕಾರಿ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಕರ್ಘಾತ್ ಕಮ್ತಿ ಗ್ರಾಮದ ನಿವಾಸಿಯಾದ ವತ್ಸಲಾ ಬಾಯಿ ಧುರ್ವೆ ಎಂಬ ಗರ್ಭಿಣಿ ಮಹಿಳೆಗೆ ಅಂಗನವಾಡಿಯ ಪೂರಕ ಪೌಷ್ಟಿಕಾಂಶ ಯೋಜನೆಯಡಿ ಲಡ್ಡುಗಳ ಪ್ಯಾಕೆಟ್ ಅನ್ನು ನೀಡಲಾಗಿತ್ತು. ಅದೃಷ್ಟವಶಾತ್, ಮಹಿಳೆ ಇದನ್ನು ಸೇವಿಸುವ ಮುನ್ನವೇ ವಿಷಯ ಬೆಳಕಿಗೆ ಬಂದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ಕುಟುಂಬಸ್ಥರು … Read more

ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್.! ನಿಮ್ಮದು ಈ ಟೆಸ್ಟ್ ಆಗಿದೆಯಾ.? Health Tips

ನಮಸ್ಕಾರ ಸ್ನೇಹಿತರೇ, ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ ಮದುವೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎನ್ನುತ್ತಿದೆ ವೈದ್ಯಲೋಕ. ಹಾಗಾದ್ರೆ ಯಾವ ಪರೀಕ್ಷೆ ಮಾಡಿಸಿಕೊಳ್ಳಬೇಕು ಗೊತ್ತೆ.? Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ … Read more

ಮಡಿಕೇರಿ ಹೋಂಸ್ಟೇನಲ್ಲಿ ಮೈಸೂರು ಯುವತಿ ನಿಗೂಢ ಸಾವು : ಗ್ಯಾಸ್ ಗೀಸರ್ ಅನಿಲ ಸೋರಿಕೆ ಶಂಕೆ…!?

ಮಡಿಕೇರಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಕೊಡಗಿಗೆ ಬಂದಿದ್ದ ಮೈಸೂರು ಮೂಲದ ಯುವತಿಯೊಬ್ಬರು ಹೋಂಸ್ಟೇಯೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದಲ್ಲಿ ನಡೆದಿದೆ.ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನುತಾ (27) ಮೃತಪಟ್ಟ ದುರ್ದೈವಿ. ಘಟನೆಯ ಹಿನ್ನೆಲೆ: ಮೃತ ವಿನುತಾ ಅವರು ತಮ್ಮ 14 ಮಂದಿ ಸ್ನೇಹಿತರ ಗುಂಪಿನೊಂದಿಗೆ ಕೊಡಗು ಪ್ರವಾಸಕ್ಕೆ ಬಂದಿದ್ದರು. ಚೌಡ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ವಾಸ್ತವ್ಯ ಹೂಡಿದ್ದ ಅವರು, ಬೆಳಿಗ್ಗೆ ಸ್ನಾನಕ್ಕಾಗಿ ಬಾತ್‌ರೂಮ್‌ಗೆ ತೆರಳಿದ್ದರು. ಈ ವೇಳೆ ಅವರು … Read more

ಆನ್‌ಲೈನ್ ಗೇಮ್ ಹುಚ್ಚು ಎಷ್ಟು ಅಪಾಯಕಾರಿ.? ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಯುವಕ!

ತಂದೆ -ತಾಯಿ ಸೇರಿದಂತೆ ಕುಟುಂಬಸ್ಥರ ಮೇಲೆಯೇ ಮಗ ಚಾಕುವಿನಿಂದ ದಾಳಿ ಮಾಡಿದ್ದರಿಂದ ಅಕ್ಕ- ತಂದೆ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ೧೦ ಗಂಟೆ ಸುಮಾರಿಗೆ ಆನ್‌ಲೈನ್ ಪಬ್ ಜೀ ಗೇಮ್ ವ್ಯಸನಿಯಾಗಿದ್ದ ಪಿಯುಸಿ ವಿದ್ಯಾರ್ಥಿ ಸಾಯಿ ವೆಂಕಟಮಣಿ (18) ಚಾಕುವಿನಿಂದ ದಾಳಿ ಮಾಡಿದ್ದಾನೆ. ತಾಯಿ ಸೌಜನ್ಯ (40), ಅಕ್ಕ ಪ್ರಗತಿ (19) ಮತ್ತು ತಂದೆ ವೆಂಕಟ ನಾಯ್ಡು ಅವರ ಮೇಲೆ ದಾಳಿ ಮಾಡಿದ ವೆಂಕಟಮಣಿ, … Read more

ಜೆಡಿಎಸ್ ಕಾರ್ಯಕರ್ತರಿಗೆ ನನ್ನ ಮನೆ ಬಾಗಿಲು ಸದಾ ತೆರೆದಿದೆ : JDS ಕಾರ್ಯಕರ್ತರಿಗೂ ಮುಕ್ತ ಕರೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಜನತಾದಳದ ಕಾರ್ಯಕರ್ತರಿಗೂ ಈ ಡಿ.ಕೆ. ಶಿವಕುಮಾರ್ ಇದ್ದಾನೆ. ನನ್ನ ಮನೆ ಬಾಗಿಲು ನಿಮಗೂ ತೆರೆದಿದೆ. ನೀವು ನನ್ನನ್ನು ಬಳಸಿಕೊಂಡು, ಸಹಾಯ ಪಡೆಯಬಹುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ನವರಿಗೆ ಮುಕ್ತ ಕರೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ.ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು. ನಿಮಗೆ ಒಳ್ಳೆಯದು ಮಾಡಲು ನಾನು ಸಿದ್ಧನಾಗಿದ್ದೇ‌ನೆ. ದೇವರು ವರ, ಶಾಪ ನೀಡುವುದಿಲ್ಲ‌. … Read more

ರಾಜ್ಯದಲ್ಲಿ ಶುರುವಾಯ್ತು ಮುಂಗಾರು ಅಬ್ಬರ, ಕರಾವಳಿಗೆ ರೆಡ್ ಅಲರ್ಟ್, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆತಂಕ

ನೈರುತ್ಯ ಮುಂಗಾರು ಮಾರುತಗಳು ಕರ್ನಾಟಕದ್ಯಂತ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಇಂದು (ಜೂನ್ 8) ಮತ್ತು ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಕರಾವಳಿ ಭಾಗಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ರಾಜ್ಯದ್ಯಂತ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ತಂಪು ಗಾಳಿ ಬೀಸುತ್ತಿದೆ. ಈ ದಿನದ … Read more

ಬರೀ 2 ವರ್ಷದ ಸಿಎಂ ನೋಡೋದು ನಿಮಗಿಷ್ಟವೇ? 2028ರ CM ಕುರ್ಚಿಯ ಮೇಲೆ ಕಣ್ಣಿಟ್ಟ ಡಿ.ಕೆ. ಶಿವಕುಮಾರ್!

ಕನಕಪುರ ಎಂದರೆ ಕೇವಲ ಒಂದು ಕ್ಷೇತ್ರವಲ್ಲ, ಅದು ಮುಖ್ಯಮಂತ್ರಿಯ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಬೇಕು ಎನ್ನುವ ಮೂಲಕ ಡಿ.ಕೆ. ಶಿವಕುಮಾರ್ ಅವರು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಕೇವಲ ಎರಡು ವರ್ಷಗಳ ಅವಧಿಗೆ ಸೀಮಿತವಾಗದೆ, 2028ರ ನಂತರವೂ ತಾವೇ ರಾಜ್ಯದ ಚುಕ್ಕಾಣಿ ಹಿಡಿಯುವ ಇಚ್ಛೆಯನ್ನು ಮತದಾರರ ಮುಂದೆ ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ದೂರದೃಷ್ಟಿಯ ರಾಜಕಾರಣಕ್ಕೆ ಮುನ್ನುಡಿ ತಮ್ಮ ತವರು ಕ್ಷೇತ್ರ ಕನಕಪುರದ ಬೇಕುಪ್ಪೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕೃತಜ್ಞತಾ ಸಮರ್ಪಣಾ ಸಭೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜಕೀಯ ಭವಿಷ್ಯದ … Read more

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ ಹಾಗೂ ಅವಹೇಳನಕಾರಿ ಹೇಳಿಕೆ, ಆರೋಪಿ ಬಂಧನ

ಉಡುಪಿ : ಗೃಹ ಸಚಿವ (Home minister) ಪ್ರಿಯಾಂಕ್ ಖರ್ಗೆ (Priyank kharge) ವಿರುದ್ಧ ಸಾರ್ವಜನಿಕ ವೇದಿಕೆಯಲ್ಲಿ ಜಾತಿ ನಿಂದನೆ ಹಾಗೂ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದ ಮೇರೆಗೆ ರಾಜಕೀಯ ಮುಖಂಡರೊಬ್ಬರನ್ನು ಪೊಲೀಸರು (Police) ಯಶಸ್ವಿಯಾಗಿ ಬಂಧಿಸಿದ್ದಾರೆ. ಪ್ರತಿಭಟನಾ ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ಈ ನಾಯಕರು, ಸರ್ಕಾರದ ವೈಫಲ್ಯಗಳನ್ನು ಟೀಕಿಸುವ ಭರದಲ್ಲಿ ಗೃಹ ಸಚಿವರನ್ನು ವೈಯಕ್ತಿಕವಾಗಿ ಗುರಿಮಾಡಿ ಕೀಳುಮಟ್ಟದ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಭಾಷಣದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ … Read more

ರಾಜ್ಯಸಭೆ, ಎಂಎಲ್ಸಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಸುಮಲತಾ, ದೇವೇಗೌಡರಿಗೆ ತಪ್ಪಿದ ಅವಕಾಶ

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಕೊನೆಯ ಗಳಿಗೆಯಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆ ಸದಸ್ಯರನ್ನಾಗಿ ಮುಂದುವರಿಸುವ ಪ್ರಸ್ತಾಪಕ್ಕೆ ಬ್ರೇಕ್ ಬಿದ್ದಿದೆ. ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಅವಕಾಶ ತಪ್ಪಿದೆ. ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷ ಪ್ರೊ.ಎಂ. ನಾಗರಾಜ್ ಅವರನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ವಿಧಾನ ಪರಿಷತ್ತಿನ ಎರಡು ಸ್ಥಾನಗಳಿಗೆ ಪಕ್ಷದ ಶಿಸ್ತು ಸಮಿತಿಯ ಮಾಜಿ ಉಪಾಧ್ಯಕ್ಷ ಲಿಂಗರಾಜ್ ಪಾಟೀಲ್, ರಾಜ್ಯ … Read more

Karnataka Weather Forecast: ಮುಂಗಾರು ಮಳೆ ಚುರುಕು, ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; 2 ದಿನ ರೆಡ್‌ ಅಲರ್ಟ್‌

ಕರ್ನಾಟಕದಲ್ಲಿ ಮುಂಗಾರು ಮಳೆ (Monsoon) ಚುರುಕು ಪಡೆದುಕೊಂಡಿದ್ದು ದಕ್ಷಿಣ ಕನ್ನಡ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಈ ಮಧ್ಯೆ, ಕೇಂದ್ರ ಹವಾಮಾನ ಇಲಾಖೆ (IMD) ಇಡೀ ರಾಜ್ಯಕ್ಕೆ ಜೂನ್ 9 (ಮಂಗಳವಾರ) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಿಗೆ ಮತ್ತು ಜೂನ್ 10 (ಬುಧವಾರ) ರಾಜ್ಯಾದ್ಯಂತ ರೆಡ್ ಅಲರ್ಟ್ (Red … Read more