ವೃದ್ಧೆಯ ಭೀಕರ ಕೊಲೆಗೆ ಮಗನೇ ಕಾರಣ ಎಂದ ಅಳಿಯ : 45 ದಿನಗಳ ಬಳಿಕ ಅಸಲಿ ಕಥೆ ತೆರೆದಿಟ್ಟ ಪೊಲೀಸರು
ಶಿವಮೊಗ್ಗ : ತಾಲೂಕಿನ ಕುಂಸಿ ಗ್ರಾಮದಲ್ಲಿ ಅಕ್ಟೋಬರ್ 2ರಂದು ಶಾಂತಿಧೂತ ಮಹಾತ್ಮ ಗಾಂಧಿ ಜನ್ಮದಿನಾಚರಣೆಯಂದೇ ಅಹಿಂಸೆ ಮೆರೆದಿದ್ದ ಕೊಲೆಗಾರರು 70 ವರ್ಷ ವಯಸ್ಸಿನ ವೃದ್ಧೆಯನ್ನು ಭೀಕರವಾಗಿ ಇರಿದು ಕೊಂದಿದ್ದರು. ಬಸಮ್ಮ ಎಂಬ ವೃದ್ಧೆ ಒಬ್ಬರೇ ಕುಂಸಿ ಗ್ರಾಮದಲ್ಲಿ ವಾಸವಿದ್ದರು. ಹೀಗೆ ಮನೆಯಲ್ಲಿದ್ದ ಒಂಟಿ ವೃದ್ಧೆ ಕೊಲೆಯಾದ ಪ್ರಕರಣವನ್ನು ದಾಖಲಿಸಿಕೊಂಡ ಕೊಲೆಗಾರರು ಯಾರು ಎಂದು ಹುಡುಕಲಾರಂಭಿಸಿದರು. ಕೊಲೆಯಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಸವಾಲು ಎದುರಾಗಿತ್ತು. ಕೊಲೆ ಮಾಡಿದವರು ರಕ್ತದ ಕಲೆಗಳನ್ನು ಒರೆಸಿ ನೆಲವನ್ನು ಸ್ವಚ್ಛಗೊಳಿಸಿ … Read more