ಡಿ ಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ.?
ಡಿ ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ? ಇದೇ ಕಾರಣಕ್ಕೆ ನಾಯಕತ್ವ ಬದಲಾವಣೆಗೆ ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣ ತಮ್ಮ ನಾಯಕನಿಗೆ ಸಿಎಂ ಹುದ್ದೆ ಸಿಗಬೇಕು ಎಂದು ಪ್ರಯತ್ನ ನಡೆಸಿದ್ದಾರೆ. ಆದರೆ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಸಿಎಂ ಪಟ್ಟ ಬಿಟ್ಟುಕೊಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸಿಎಂ … Read more