ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಉಳವಿ ಗ್ರಾಮದಲ್ಲಿ ಮಾನವೀಯತೆ ಮರೆತ ತಂದೆಯೊಬ್ಬರು ಮದುವೆಯಾಗದೇ ಗರ್ಭಿಣಿಯಾದ ಮಗಳನ್ನು ಕಾಡಿಗೆ ಕರೆದಯ್ದು ಕುತ್ತಿಗೆ ಹಿಸುಕಿ ಕೊಲೆ ಮಾಡಲು ಯತ್ನಿಸಿದ ಗಂಭೀರ ಘಟನೆ ನಡೆದಿದೆ. ಮಗಳು ಕುತ್ತಿಗೆ ಹಿಸುಕಿದಾಗ ಪ್ರಜ್ಞೆ ತಪ್ಪಿ ಬಿದ್ದಾಗ ಸತ್ತಿದ್ದಾಳೆಂದು ಕಾಡಿನಲ್ಲಿ ಬಿಟ್ಟು ಬಂದಾಗ ನಂತರ ಪ್ರಜ್ಞೆ ಬಂದು ಸಹಾಯಕ್ಕಾಗಿ ರಸ್ತೆಗೆ ಬಂದು ಬೇಡಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಘಟನೆಯು ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿದೆ. ತಮ್ಮ ಮಗಳು ಗರ್ಭಿಣಿಯಾಗಿರುವ ವಿಷಯ ತಿಳಿದ ಧರ್ಮಾನಾಯ್ಕ ಎಂಬಾತನ ಮಗಳು … Read more