ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!
ಹಂಪಿಗೆ ಶೈಕ್ಷಣಿಕ ಪ್ರವಾಸಕ್ಕೆ ಕೇರಳದಿಂದ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ, ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶಿಕ್ಷಕಿಯೊಬ್ಬರ ಕಾಲಿಗೆ ಗಂಭೀರ ಗಾಯವಾಗಿದೆ. ವಿಜಯನಗರ (ಫೆ.04): ಐತಿಹಾಸಿಕ ನಗರಿ ಹಂಪಿಯನ್ನು ನೋಡಲು ಕೇರಳದಿಂದ ಉತ್ಸಾಹದಿಂದ ಬರುತ್ತಿದ್ದ ವಿದ್ಯಾರ್ಥಿಗಳ ತಂಡವೊಂದು ಮಾರ್ಗಮಧ್ಯೆ ಅಪಘಾತಕ್ಕೀಡಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಮಿನಿ ಬಸ್ … Read more