ಹೂವು ಮಾರುತ್ತಿದ್ದ ಹುಡುಗಿ ಈಗ ನ್ಯಾಯಾಧೀಶೆ; ಆಟೋ ಚಾಲಕನ ಮಗಳು ಈಗ ಸಿವಿಲ್ ಜಡ್ಜ್ ಆದ ಕಥೆಯೇ ರೋಚಕ!
‘ಛಲವೊಂದಿದ್ದರೆ ಸಾಕು, ಬಡತನ ಸಾಧನೆಗೆ ಎಂದಿಗೂ ಅಡ್ಡಿಯಾಗದು’ ಎಂಬ ಮಾತಿಗೆ ಆನೇಕಲ್ ತಾಲ್ಲೂಕಿನ ಈ ಸಾಧಕಿ ಜೀವಂತ ಉದಾಹರಣೆಯಾಗಿದ್ದಾರೆ. ಹಗಲಿರುಳು ಆಟೋ ಓಡಿಸಿ ಮಗಳನ್ನು ಓದಿಸಿದ ತಂದೆ, ಮಾರುಕಟ್ಟೆಯಲ್ಲಿ ಹೂವು ಮಾರುತ್ತಾ ಮಗಳ ಕನಸಿಗೆ ನೀರೆರೆದ ತಾಯಿ – ಇಂದು ಇವರಿಬ್ಬರ ಶ್ರಮ ಸಾರ್ಥಕವಾಗಿದೆ. ಅವರ ಮುದ್ದಿನ ಮಗಳು ನಾಗಿಣಿ ಎಲ್. ಈಗ ರಾಜ್ಯದ ನೂತನ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗುವ ಮೂಲಕ ಇಡೀ ನಾಡೇ ಹೆಮ್ಮೆಪಡುವಂತೆ ಮಾಡಿದ್ದಾರೆ. ತಿರುಪಾಳ್ಯದ ‘ಮಾಣಿಕ್ಯ’ ನಾಗಿಣಿ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ … Read more