15 ವರ್ಷದ ವಿಕಲಚೇತನ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ & ಕೊಲೆ; ಯಾವ ಮಾಧ್ಯಮದಲ್ಲೂ ಸುದ್ದಿಯಾಗಲಿಲ್ಲ ಮೂಕ ರೋಧನ ..!
ರಾಮನಗರ ಜಿಲ್ಲೆಯ ಬಿಡದಿ ಬಳಿಯ ಭದ್ರಾಪುರದ ಹಕ್ಕಿ-ಪಿಕ್ಕಿ ಕಾಲೋನಿ ರೈಲ್ವೆ ಟ್ರ್ಯಾಕ್ ಸಮೀಪ ನಿನ್ನೆ ( ಮೇ 14) 15 ವರ್ಷದ ವಿಕಲಚೇತನ ಹುಡುಗಿಯೊಬ್ಬಳ ಮೃತದೇಹ ಕಂಡುಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲವರು ಈ ಬಗ್ಗೆ ಆಕ್ರೋಶ ಹೊರಹಾಕಿ ನ್ಯಾಯ ಕೊಡಿಸಬೇಕೆಂದು ಪೋಸ್ಟ್ ಮಾಡಿದ್ದಾರೆ. ಈ ಹುಡುಗಿ ನಾಲೈದು ದಿನಗಳಿಂದ ಕಾಣೆಯಾಗಿದ್ದಳು ಎನ್ನಲಾಗಿದೆ. ಅವಳ ಮೃತದೇಹವ ಗಂಭೀರವಾದ ಗಾಯಗಳೊಂದಿಗೆ ಕಂಡುಬಂದಿದ್ದು, ನಾಲ್ವರು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. LPG Gas Cylinder : ಮನೆಯಲ್ಲಿ … Read more