ಕಿವಿ ಚುಚ್ಚಿಸಲು ಕರೆತಂದಿದ್ದ ಆರು ತಿಂಗಳ ಮಗುವಿಗೆ ಅನಸ್ತೇಷಿಯಾ ಓವರ್ ಡೋಸ್ : ವೈದ್ಯರ ಎಡವಟ್ಟಿಗೆ ಹಸುಗೂಸು ಬಲಿ

ಕನ್ನಡ ನ್ಯೂಸ್ ಟೈಮ್ : ಆ ಮನೆಯಲ್ಲಿ ಮುದ್ದಾದ ಮಗುವಿನ ಕಿಲಕಿಲ ನಗುವಿನಿಂದ ಸಂಭ್ರಮ ತುಂಬಿತ್ತು. ತೊಟ್ಟಿಲು ಶಾಸ್ತ್ರ ಮಾಡಿ ಮಗುವನ್ನು ಮನೆಗೆ ಕರೆತರಬೇಕೆಂಬ ಸಡಗರದಲ್ಲಿದ್ದ ಕುಟುಂಬದವರಿಗೆ ಬರಸಿಡಿಲಿನಂತೆ ಎರಗಿದೆ ಆ ಮಗುವಿನ ಸಾವು. ಅಷ್ಟಕ್ಕೂ ಅಲ್ಲಿ ಆಗಿದ್ದೇನು ಈ ಸ್ಟೋರಿ ನೋಡಿ. ಗುಂಡ್ಲುಪೇಟೆ ತಾಲೂಕಿನ ಆನಂದ್ ಎರಡು ವರ್ಷಗಳ ಹಿಂದೆ ಶೆಟ್ಟಹಳ್ಳಿ ಗ್ರಾಮದ ಶುಭಮಾನಸ ಎಂಬುವರನ್ನು ವರಿಸಿದ್ದರು. ಈ ದಂಪತಿಗೆ ಆರು ತಿಂಗಳ ಹಿಂದೆ ಮುದ್ದಾದ ಗಂಡು ಮಗು ಜನಿಸಿತ್ತು. ಮಗುವಿಗೆ ಪ್ರಖ್ಯಾತ್ ಎಂದು ನಾಮಕರಣವನ್ನು … Read more

ATM Withdrawal Rules : ಪ್ರತಿ ತಿಂಗಳು ಕೇವಲ 3 ಬಾರಿ ಮಾತ್ರ ATM ನಿಂದ ಹಣ ಡ್ರಾಗೆ ಶುಲ್ಕ ಇಲ್ಲ. ಬಳಿಕ ಎಷ್ಟು ಶುಲ್ಕ ಗೊತ್ತಾ.?

ಕನ್ನಡ ನ್ಯೂಸ್ ಟೈಮ್ : ಫೆಬ್ರವರಿಯಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರೀ ಬದಲಾವಣೆಯಾಗಿದೆ. ಪ್ರಮುಖವಾಗಿ ಎಟಿಎಂ ಹಣ ಡ್ರಾ ನಿಯಮ ಹಾಗೂ ಯುಪಿಐ ಪಾವತಿ ವಿಚಾರದಲ್ಲಿ ಬದಲಾವಣೆಯಾಗಿದೆ. ಕೇಂದ್ರ ಬಜೆಟ್ ಮಂಡನೆ ಬೆನ್ನಲ್ಲೇ ದೇಶದಲ್ಲಿ ಎಟಿಎಂ ಡ್ರಾ ಹಾಗೂ ಯುಪಿಐ ಪಾವತಿ ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಎಟಿಎಂ ನಗದು ಡ್ರಾ ಉಚಿತ ಲಿಮಿಟ್ 3 ಮಾತ್ರ ಎಟಿಎಂ ನಿಂದ … Read more

ಸರ್ಕಾರಿ ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!

ಕನ್ನಡ ನ್ಯೂಸ್ ಟೈಮ್ : ಸರ್ಕಾರಿ ಕಾಲೇಜಿನ ಶೌಚಾಲಯದಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ತಾನು ಗರ್ಭಿಣಿಯಾಗಿರುವ ವಿಷಯ ಯಾರಿಗೂ ಗೊತ್ತಾಗದಂತೆ ಎಚ್ಚರಿಕೆ ವಹಿಸಿದ್ದಳು. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojanaಶುಕ್ರವಾರ ಎಂದಿನಂತೆ ಕಾಲೇಜಿಗೆ ಬಂದಾಗ … Read more

ಪ್ರಕಾಶ್ ರೈ ಕುಂಭಮೇಳದಲ್ಲಿರುವ AI ಫೋಟೋ ವೈರಲ್: ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲಿಸಿ ಪ್ರಕಾಶ್ ರಾಜ್ ಆಕ್ರೋಶ

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿ ಗಂಗಾಸ್ನಾನ ಮಾಡಿದ್ದಾರೆ. ಹಲವಾರು ಸೆಲೆಬ್ರಿಟಿಗಳು ಪುಣ್ಯ ಸ್ನಾನ ಮಾಡಿದ್ದಾರೆ. ಹೀಗಿರುವಾಗಲೇ ಕೆಲವು ಎಐ ಫೋಟೋಗಳು, ಕೆಲ ಫೇಕ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಬಹುಭಾಷಾ ನಟ ಪ್ರಕಾಶ್ ರೈ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಎಟಿ ಫೋಟೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿತ್ತು. ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ. … Read more

Union Budget 2025 : ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಎಂದಿನಂತೆ ಖಾಲಿ ಚೆಂಬು ಕೊಟ್ಟಿದೆ – ಕೇಂದ್ರ ಬಜೆಟ್ ವಿರುದ್ಧ ಸಿದ್ದರಾಮಯ್ಯ ಕಿಡಿ

Union Budget 2025 : ಇಂದು 8ನೇ ಬಾರಿಗೆ ಕೇಂದ್ರ ಬಜೆಟ್ 2025 ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಕ್ಷೇತ್ರಗಳಿಗೆ ಬಂಪರ್ ಅನುದಾನ ಘೋಷಿಸಿದ್ದಾರೆ. ಉದ್ಯೋಗಿಗಳ ತೆರಿಗೆ ವಿಷಯದಲ್ಲಿ ಭಾರೀ ಗಮನಸಳೆದ ಬಜೆಟ್ ಬಗ್ಗೆ ದೇಶದ ಜನತೆಯಲ್ಲಿ ಕೊಂಚ ಮಂದಹಾಸ ಮೂಡಿದೆ. ಇನ್ನು ಈ ಬಾರಿಯ ಬಜೆಟ್ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದೇನು? ಎಂಬುದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. Union Budget 2025 : ಕೇಂದ್ರ ಸರ್ಕಾರದ … Read more

ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯಡಿ ಖಾತೆಗೆ ₹2,000/- ರೂ. ಹಣ ಜಮಾ.! PM Kisan Samman Yojana

ಪಿಎಂ ಕಿಸಾನ್‌ ಯೋಜನೆ ಅಡಿಯಲ್ಲಿ 19ನೇ ಕಂತಿನ ಹಣವನ್ನು ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಯೋಜನೆಗೆ ನೋಂದಾವಣೆ ಮಾಡಿಕೊಳ್ಳದೇ ಇರುವವರು ಆದಷ್ಟು ಬೇಗ ನೋಂದಾಯಿಸಿಕೊಳ್ಳಿ. ಹಾಗು ಫಲಾನುಭವಿಗಳು KYC ಪೂರ್ಣಗೊಳಿಸಿಕೊಳ್ಳಿ. ನಾಳೆ ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ.! ಕಾರಣ ಏನು ಗೊತ್ತಾ.? UPI Payment ಇ-ಕೆವೈಸಿ ಅನ್ನು pmkisan.gov.in ವೆಬ್ಸೈಟ್‌ ನಲ್ಲಿ ಸುಲಭವಾಗಿ ಮಾಡಬಹುದು. ಹೊಸ ನೋಂದಾವಣೆದಾರರು upfragristack.gov ವೆಬ್ಸೈಟ್‌ ನಲ್ಲಿ ಅರ್ಜಿ ಸಲ್ಲಿಸಿ … Read more

ನಾಳೆ ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ.! ಕಾರಣ ಏನು ಗೊತ್ತಾ.? UPI Payment

UPI Payment : ಯುಪಿಐ ಬಳಸಿ ಹಣದ ವಹಿವಾಟು ನಡೆಸುವವರೇ ನಿಮಗೆ ಶಾಕಿಂಗ್ ನ್ಯೂಸ್. ನಾಳೆಯಿಂದ ಗೂಗಲ್ ಪೇ (Google pay), ಫೋನ್ ಪೇ (Phonepe) ವರ್ಕ್ ಆಗಲ್ಲ. ಭಾರತ ಮತ್ತು ಇತರೆ ದೇಶಗಳಲ್ಲಿ ಹೊಸ ಯುಪಿಐ ನಿಯಮಗಳು ಜಾರಿಯಾಗ್ತಿವೆ. ಫೋನ್ ಪೇ ಗೂಗಲ್ ಪೇ ಮೂಲಕ ಹಲವು ವಂಚನೆ ಕೇಸ್ ಗಳು ಕಂಡುಬಂದ ಹಿನ್ನಲೆಯಲ್ಲಿ ಗೂಗಲ್ ಪೇ ಮತ್ತು ಫೋನ್ ಪೇ ಪೇಮೆಂಟ್ ಬಗ್ಗೆ ಸಮಗ್ರ ಬದಲಾವಣೆ ಪ್ರಯತ್ನ ನಡೆಯುತ್ತಿದೆ. Post Office Scheme : … Read more

Registration Rate : ವಾಹನ ಸವಾರರಿಗೆ ಬರೆ ಎಳೆದ ರಾಜ್ಯ ಸರ್ಕಾರ – ವಾಹನ ಖರೀದಿಸುವವರಿಗೆ ಶಾಕ್ ಕಾದಿದೆಯಾ.?

Registration Rate : ವಾಹನ ಖರೀದಿಸುವವರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ‌ಹೌದು, ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಫೆಬ್ರವರಿಯಿಂದ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ. Subsidy for Farmer : ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ -ಕೇವಲ ₹265 … Read more

Rain Update : ರಾಜ್ಯದಲ್ಲಿ ಫೆ.1 ರಿಂದ ಮಳೆ ಸಾಧ್ಯತೆ.? ಎಲ್ಲೆಲ್ಲಿ ಮಳೆ ಬೀಳಲಿದೆ.? ಸಂಪೂರ್ಣ ಮಾಹಿತಿ ಇಲ್ಲಿದೆ

Rain Update : ರಾಜ್ಯದಲ್ಲಿ ಫೆ.1ರಿಂದ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ. ಬೆಂಗಳೂರಿನಲ್ಲಿ 2ರವರೆಗೆ ಸಾಧಾರಣ ಮಳೆಯಾಗಲಿದೆ. ಫೆಬ್ರವರಿ ಮೊದಲ ವಾರದಿಂದ ಚಳಿ ಇಳಿಯುವ ಸಾಧ್ಯತೆ ಇದೆ. ಸದ್ಯ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿತ ಆಗಿದೆ , ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಪೂರ್ವೋತ್ತರ ಮಾರುತಗಳು ಹಾದು ಹೋಗಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೆ.1ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಬೀಳಲಿದೆ.? ಬೆಂಗಳೂರು ನಗರ, ಬೆಂ.ಗ್ರಾಮಾಂತರ, … Read more

ಪೊಲೀಸರು ನೋಟಿಸ್ ನೀಡಲು ವಾಟ್ಸಾಪ್ , ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ : ಮಹತ್ವದ ಆದೇಶ ಹೊರಡಿಸಿದ ಸುಪ್ರೀಂಕೋರ್ಟ್.!

Supreme Court : ಪೊಲೀಸರು ನೋಟಿಸ್ ನೀಡಲು ವಾಟ್ಸಾಪ್ , ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಮೂಲಕ ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. “ಸಿಆರ್ಪಿಸಿ, 1973 / ಬಿಎನ್‌ಎಸ್‌ಎಸ್, 2023 ರ ಸೆಕ್ಷನ್ 41-ಎ / ಬಿಎನ್‌ಎಸ್‌ಎಸ್, 2023 ರ ಸೆಕ್ಷನ್ 35 ರ ಅಡಿಯಲ್ಲಿ ಸಿಆರ್ಪಿಸಿ, 1973 / ಬಿಎನ್‌ಎಸ್‌ಎಸ್, 2023 ರ ಅಡಿಯಲ್ಲಿ ಸೂಚಿಸಿರುವ … Read more