‘ನನ್ನದು ಗಾಂಧಿ ಸಂತತಿ, ಹೇಡಿ ಸಾವರ್ಕರ್ ಸಂತತಿಯಂತೂ ಅಲ್ಲವೇ ಅಲ್ಲ : ಸಂಘ ಪರಿವಾರದ ನುಡಿಮುತ್ತುಗಳಿಂದ ಚಿಂತಕರ ಚಾವಡಿಯೇ ಎಗರಿ ಹೋಗಿದೆ
ಭೂತದ ಬಾಯಲ್ಲಿ ಭಗವದ್ಗೀತೆ ಕೇಳುವುದು ಒಂದೇ, ಬಿಜೆಪಿಯವರಿಂದ ಘನತೆ, ಗೌರವ ಸಂಸ್ಕೃತಿಯ ಬಿಟ್ಟಿ ಪಾಠ ಕೇಳುವುದು ಒಂದೇ. ಸದನಗಳ ಘನತೆ, ಗೌರವವನ್ನು ಮೂರಾಬಟ್ಟೆ ಮಾಡಿರುವ ಬಿಜೆಪಿ ನೈತಿಕತೆಯ ಪಾಠ ಮಾಡುವುದು ಹೇಸಿಗೆತನದ ಪರಮಾವಧಿ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಚಿಂತಕರ ಚಾವಡಿಯಲ್ಲಿ ಬಾಯ್ತುರಿಕೆಗೆ ಮಾತಾಡುವ ನಾಯಕರನ್ನೇ ಆಯ್ಕೆ ಮಾಡುವ ಪರಂಪರೆ ಹೊಂದಿರುವ ಬಿಜೆಪಿ ಪಕ್ಷದವರು ಸದನದಲ್ಲಾಗಲಿ, ಸಾರ್ವಜನಿಕ ವೇದಿಕೆಯಲ್ಲಾಗಲಿ ಮಹಿಳೆಯರ ಬಗ್ಗೆ, ಜನಪ್ರತಿನಿಧಿಗಳ ಬಗ್ಗೆ … Read more