ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು – ಆಯತಪ್ಪಿ ಬಿದ್ದು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ಮಗು

ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ-ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಎಂದು ಗುತಿಸಲಾಗಿದೆ. ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರವಾದಿಂದ ಮಗು … Read more

RCB ಅಭಿಮಾನಿಗಳಿಗೆ ಬಿಗ್ ಶಾಕ್.! ಆರ್‌ಸಿಬಿ – ಎಲ್‌ಎಸ್‌ಜಿ ಪಂದ್ಯ ರದ್ದು ಸಾಧ್ಯತೆ.!

ಐಪಿಎಲ್ 2025 ರ 70 ನೇ ಪಂದ್ಯ ಆರ್‌ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಮೇ 27ರಂದು ನಡೆಯಲಿದೆ. ಈ ಹೈವೋಲ್ವೇಜ್ ಪಂದ್ಯದಲ್ಲಿ ಗೆಲುವು ಅನಿವಾರ್ಯತೆ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತವೊಂದು ಎದುರಾಗಿದೆ. ಅದೇನು ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಈ ಸೀಸನ್ ಆರಂಭದಿಂದಲೂ ಬ್ಯಾಟಿಂಗ್‌, ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುತ್ತಾ ಬಂದಿದ್ದು, ಪ್ಲೇ ಆಪ್‌ ಸಹ ಪ್ರವೇಶ ಮಾಡಿದೆ. ಇದೀಗ ಅಗ್ರ ಎರಡು … Read more

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ | ಸರಕಾರ ಜನರ ತೆರಿಗೆ ಹಣ ವ್ಯರ್ಥ ಮಾಡುತ್ತಿದೆ ಎಂದು ನಟಿ ರಮ್ಯಾ ಟೀಕೆ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು 6.20 ಕೋಟಿ ರೂ.ಪಾವತಿಸಿ ಎರಡು ವರ್ಷಗಳ ಕಾಲ ರಾಯಭಾರಿಯಾಗಿ ನೇಮಕ ಮಾಡಿರುವ ರಾಜ್ಯ ಸರಕಾರದ ಕ್ರಮವನ್ನು ಟೀಕಿಸಿರುವ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಸರಕಾರ ಜನರ ತೆರಿಗೆ ಹಣವನ್ನು ವ್ಯರ್ಥ ಮಾಡುತ್ತಿದೆ ಅಷ್ಟೇ ಟೀಕಿಸಿದ್ದಾರೆ. ಶನಿವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಇನ್ಸ್ಟಾಟ್ರಾಗ್ರಾಂನಲ್ಲಿ ಪೋಸ್ಟ್ ಹಾಕಿರುವ ಅವರು, ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಸೋಪ್‍ಗೆ ದೀರ್ಘ ಇತಿಹಾಸ, ಪರಂಪರೆಯಿದೆ. ಪ್ರತಿಯೊಬ್ಬ ಕನ್ನಡಿಗರು ಅದರ ರಾಯಭಾರಿಗಳಾಗಿದ್ದಾರೆ. ಮೈಸೂರು ಸ್ಯಾಂಡಲ್ … Read more

ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.? ಪೊಲೀಸರ ಮೊರೆ ಹೋದ ತಂದೆ ಬಾಲಕೃಷ್ಣ ನಾಯಕ್

ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಜಗಳ ಬೀದಿಗೆ ಬಂದಿದೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಇದ್ದಾರೆ. ಈಗ ತಂದೆಯೇ ಮಗಳ ವಿರುದ್ಧ ಕೊಲೆ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. ತಂದೆಯನ್ನು ಕೊಲೆಗೈಯ್ಯಲು ಚೈತ್ರಾ ಸುಪಾರಿ ನೀಡಿದರಾ ಎನ್ನುವ ಪ್ರಶ್ನೆ ಮೂಡಿದೆ. ಸದ್ಯ ಇದು ಯಾವ ಹಂತಕ್ಕೆ ಹೋಗಿ ಮುಟ್ಟುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಚೈತ್ರಾ ಕುಂದಾಪುರ ದುಡ್ಡಿನ ಭೂತ ಎಂಬರ್ಥದಲ್ಲಿ ಬಾಲಕೃಷ್ಣ ಮಾತನಾಡಿದ್ದರು. ಚೈತ್ರಾ ಮಾಡಿದ ಅಕ್ರಮ ವ್ಯವಹಾರಗಳನ್ನು ಬಿಚ್ಚಿಟ್ಟಿದ್ದರು. … Read more

ಹಿಂದೂ ಕುಟುಂಬದ ಮದುವೆ ಶಾಸ್ತ್ರಕ್ಕೆ ಮಳೆ ಅಡ್ಡಿ : ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ

ಇನ್ನೇನು ಹಿಂದೂ ಕುಟುಂಬದ ಮದುವೆ ಶಾಸ್ತ್ರಗಳು ಆರಂಭವಾಗಬೇಕು ಎನ್ನುವಷ್ಟರಲ್ಲಿ ಜೋರಾಗಿ ಮಳೆ ಸುರಿಯಿತು. ಪಕ್ಕದಲ್ಲೇ ಆರತಕ್ಷತೆ ಕಾರ್ಯಕ್ರಮ ಇಟ್ಟುಕೊಂಡಿದ್ದ ಮುಸ್ಲಿಂ ಕುಟುಂಬವು ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟು ಸೌಹಾರ್ದ ಮೆರೆದ ಘಟನೆ ಪುಣೆಯಲ್ಲಿ ಮಂಗಳವಾರ ನಡೆದಿದೆ. ಸಂಸ್ಕೃತಿ ಕವಡೆ ಮತ್ತು ನರೇಂದ್ರ ಗಲಾಂಡೆ ಅವರ ವಿವಾಹವು ಮಂಗಳವಾರ ಸಂಜೆ 6.56 ಕ್ಕೆ ಅಲಂಕಾರನ್ ಲಾನ್ಸ್‌ನಲ್ಲಿ ನಿಗದಿಯಾಗಿತ್ತು. ಇದೊಂದು ಹೊರಾಂಗಣ ವಿವಾಹ ಸಮಾರಂಭವಾಗಿತ್ತು. ಇಲ್ಲೇ ಹತ್ತಿರದ ಸಭಾಂಗಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಫಾರೂಕ್ ಖಾಜಿಯ ಅವರ ಮಗನ ಆರತಕ್ಷತೆಗೆ … Read more

ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?

ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳು ಇಂದು 57ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರಾಗಿದ್ದರು. ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದರು. ಆರೋಪಿಗಳ ವಿರುದ್ಧ ಹೆಚ್ಚುವರಿ ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. 57ನೇ ಸಿಸಿಹೆಚ್ ಕೋರ್ಟ್‌ಗೆ ಎ1 ಪವಿತ್ರ ಗೌಡ, ಎ2 ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಹಾಜರಾಗಿದ್ದರು. ಮೊದಲೇ ಕೋರ್ಟ್ ಹಾಲ್ ಒಳಗೆ ಪವಿತ್ರಗೌಡ ಅವರು ನಿಂತಿದ್ದರು. ನಟ ಧನ್ವೀರ್ ಜೊತೆ ನಟ ದರ್ಶನ್ ಅವರು ಕಪ್ಪು ಟೀ ಶರ್ಟ್‌ನಲ್ಲಿ ಕೋರ್ಟ್‌ಗೆ ಆಗಮಿಸಿದರು. ಮೊದಲಿಗೆ … Read more

ಮಳೆಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ ಆರ್ ಸಿಬಿ – ಹೇಗೆ ರಿಫಂಡ್ ಹಣ ಪಡೆಯುವುದು.?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಿಗದಿಯಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಟಿಕೆಟ್ ರೀಫಂಡ್ ಮಾಡುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಘೋಷಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಒಂದು ವಾರ ಸ್ಥಗಿತಗೊಂಡಿದ್ದ ಐಪಿಎಲ್ ಮೇ 17ರಂದು ಪುನರಾರಂಭವಾಗಿತ್ತು. ಆದರೆ, ಶನಿವಾರ ನಡೆಯಬೇಕಿದ್ದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ‘ಮೇ 17 ರಂದು ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯವು ಪ್ರತಿಕೂಲ ಹವಾಮಾನದಿಂದಾಗಿ ರದ್ದಾಗಿದ್ದರಿಂದ, ಎಲ್ಲ ಮಾನ್ಯ ಟಿಕೆಟ್ ಹೊಂದಿರುವವರು ಪೂರ್ಣ ರೀಫಂಡ್ ಪಡೆಯಲು ಅರ್ಹರಾಗಿದ್ದಾರೆ’ … Read more

SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

SBI Bank Updates : ನಮಸ್ಕಾರ ಸ್ನೇಹಿತರೇ, ದೇಶದ ಅತೀ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್(SBI Bank) ತನ್ನ ಎಲ್ಲಾ ಗ್ರಾಹಕರಿಗೆ ಭಾರಿ ದೊಡ್ಡ ಬಂಪರ್ ಗಿಫ್ಟ್ ನೀಡಿದೆ. ಈ ಬ್ಯಾಂಕ್ ಅಕೌಂಟ್ ಇರುವ ಗ್ರಾಹಕರ ಬಳಿ 10 ಗ್ರಾಂ ಚಿನ್ನ ಇದ್ದರೆ ಬಂಪರ್ ಕೊಡುಗೆ ನೀಡುತ್ತಿದೆ. ಹೌದು, ಭಾರತೀಯ ಸ್ಟೇಟ್ ಬ್ಯಾಂಕ್(SBI Bank) ಅಕೌಂಟ್ ಇರುವ ಎಲ್ಲಾ ಗ್ರಾಹಕರಿಗೆ ಈ ಬ್ಯಾಂಕ್ ತನ್ನ ಗ್ರಾಹಕರನ್ನು ಸಂತೋಷಪಡಿಸಲು ಮತ್ತು ಲಾಭ ಪಡಿಸಲು … Read more

ಕನ್ನಡಿಗರಿಗೆ ಹೊಟೇಲ್‌ ಬೋರ್ಡ್‌ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್‌ ಹತ್ತಿಸಿದ ಪೊಲೀಸರು

ನಗರದ ಕೋರಮಂಗಲದ ಜಿಎಸ್ ಸೂಟ್ಸ್ ಹೊಟೇಲ್‌ನ ಎಲ್‌ಇಡಿ ಬೋರ್ಡ್‌ನಲ್ಲಿ ಕನ್ನಡಿಗರಿಗೆ ಅತಿಕೆಟ್ಟ ಪದಗಳನ್ನು ಬಳಸಿ ನಿಂದನೆ ಮಾಡಲಾಗಿತ್ತು. ಹೀಗೆ ಸಾರ್ವಜನಿಕವಾಗಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ನಿಂದನೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಕನ್ನಡಿಗರು ಹೊಟೇಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಎಕ್ಸ್‌ ಖಾತೆಯನ್ನು ಉಲ್ಲೇಖಿಸಿ ದೂರಿದ್ದರು. ಅದರಂತೆ ಇದೀಗ ಪೊಲೀಸರು ಜಿಎಸ್‌ ಸೂಟ್ಸ್‌ ಹೊಟೇಲ್‌ಗೆ ಆಗಮಿಸಿ ಮ್ಯಾನೇಜರ್‌ ಹಾಗೂ ಸಿಬ್ಬಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಇನ್ನು ಸಿಬ್ಬಂದಿಯನ್ನು ಕಾರು ಹತ್ತಿಸುವ ಸಂದರ್ಭದಲ್ಲಿ … Read more

RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ

ಇಂಡಿಯನ್ ಪ್ರೀಮಿಯರ್ ಲೀಗ್ ನ ( ಐಪಿಎಲ್ 2025) 58ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ರದ್ದಾಗುವಿಕೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ  ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ … Read more