ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ

ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ ಮಣ್ಣಿ ಗಿಡುವ ಸಮಯ, … Read more

‘ನೀನು ಯಾವ ಕಾರಣಕ್ಕೂ ತಾಯಿ ಆಗಬಾರದು’: ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ

ಹೆಣ್ಣು ಮತ್ತು ಗಂಡಿನ ಸಂಬಂಧ ದೈಹಿಕ ಸಂಬಂಧದಲ್ಲಿ ಮುಗಿಯುದಾದರೆ, ಆ ಸಂಬಂಧಗಳಿಗೆ ಬೆಲೆಯೇ ಇರುವುದಿಲ್ಲ. ದೆಹಲಿ, ಬೆಂಗಳೂರುನಂತಹ ಮಹಾನಗರಗಳಲ್ಲಿ ಯುವಕ-ಯುವತಿಯರು ಮನಸ್ಸಿನ ಸಂಬಂಧಕ್ಕಿಂತ ದೈಹಿಕ ಸಂಬಂಧಕ್ಕೆ ಬೆಲೆ ನೀಡುತ್ತಾರೆ ಎಂಬುದನ್ನು ಅನೇಕ ಘಟನೆಗಳು ವಿವರಿಸಿದೆ. ಅದಕ್ಕೆ ಸಾಕ್ಷಿ ಕೂಡ ಇದೆ. ಲಿವ್ ಇನ್ ರಿಲೇಶನ್ಶಿಪ್ ಮೂಲಕ ಗೆಳತನ ಬೆಳಸಿಕೊಂಡು ದೈಹಿಕ ಸಂಪರ್ಕದ ನಂತರ ಇಬ್ಬರ ನಡುವೆಯೂ ಹೊಂದಾಣಿಕೆಯೇ ಇರುವುದಿಲ್ಲ. ಕೊನೆಗೆ ಒಬ್ಬರ ಮೇಲೆ ಇನ್ನೊಬ್ಬ ದೂರಿಕೊಂಡ ಸಂದೇಹ ಪಡುತ್ತ, ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗುತ್ತದೆ. ಇದೀಗ ಇಂತಹದೇ ಘಟನೆಯೊಂದು … Read more

ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು : SSLC ವಿದ್ಯಾರ್ಥಿ ಸಂಕೇತ್‌ ಕೊಲೆ ಘಟನೆ ವಿವರ ಬಿಚ್ಚಿಟ್ಟ ಮುನ್ನಾ

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ನನ್ನು ಸ್ಪೆಷಲ್ ಕ್ಲಾಸ್ ಬಳಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಗಾಂಜಾ ನಶೆಯಲ್ಲಿದ್ದ ಅಪ್ರಾಪ್ತ ಬಾಲಕರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ಶಾಲೆಯ ಮುಖ್ಯೋಪಾಧ್ಯಾಯರು ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಪಾಪ ಕಣ್ರೀ, ಆ ಹುಡುಗನನ್ನು ಸಾಯಿಸಿಬಿಟ್ರು ಎಂದು ಘಟನೆಯ ವಿವರವನ್ನು ಸ್ಥಳೀಯ ನಿವಾಸಿಯಾಗಿರುವ ಮುನ್ನಾ ಎಂಬವರು ಮಾಧ್ಯಮಗಳಿಗೆ ವಿವರಿಸಿದ್ದಾರೆ. ಗಾಂಜಾ ಹೊಡೆದು ತಿರುಗುವ ಅಪ್ರಾಪ್ತ ಹುಡುಗರಿಂದಲೇ ಈ ಕೃತ್ಯ ನಡೆದಿದೆ ಎಂದು ಮುನ್ನಾ ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ಸಂಜೆ … Read more

‘ಸ್ವಾಭಿಮಾನವನ್ನು RSS ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು!’ : ಪ್ರಿಯಾಂಕ್ ಖರ್ಗೆ

ಮಾನ್ಯ ಚಲವಾದಿ ನಾರಾಯಣಸ್ವಾಮಿಯವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಷಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ ದಿನವಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, RSS ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಬದಲು ನನ್ನ ತಂದೆಯವರ ಸೈದ್ದಾಂತಿಕ ನೆರಳಿನಲ್ಲಿ ಮುಂದುವರೆಯುವುದು ಅತ್ಯಂತ ಗೌರವಯುತ ರಾಜಕಾರಣ … Read more

ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ : ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್

ಯಾದಗಿರಿ : ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಶಿವಾಜಿ ಜಯಂತಿ ಅಂಗವಾಗಿ ಶನಿವಾರ ರಾತ್ರಿ ನಡೆದ ಬಹಿರಂಗ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತು ಮಾತನಾಡಬೇಕು ಎಂಬ ಮನಸ್ಥಿತಿ ಇದೆ. ನಾನು ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ. ನಮ್ಮ ದೇಶದ ಇತಿಹಾಸವೇ ಬೇರೆ ರೀತಿಯಲ್ಲಿದೆ ಎಂದು ಯತ್ನಾಳ್ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿದ ಯತ್ನಾಳ್, ಮನೆ ಮೇಲೆ ಕಲ್ಲು ಹೊಡೆದರೆ ಬೂಲ್ಡೋಝರ್ ಬರುತ್ತದೆ. … Read more

ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಮತ್ತೊಂದು ಬಲಿ : ಹಾಸನದಲ್ಲಿ ಬೈಕ್ ಮೇಲಿಂದ ಬಿದ್ದು ಯುವತಿ ಸಾವು.!

ಇತ್ತೀಚಿಗೆ ಅಷ್ಟೇ ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್ಗೆ ಯುವಕನೊಬ್ಬ ಬಲಿಯಾಗಿದ್ದ ಅದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಅವೈಜ್ಞಾನಿಕ ಹಂಪಿಗೆ ವಿದ್ಯಾರ್ಥಿನಿ ಒಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಚಲಾಯಸುತ್ತಿದ್ದ ಬೈಕ್‌ನಿಂದ ಬಿದ್ದು ಯುವತಿಯೋರ್ವಳು ಸಾವನ್ನಪ್ಪಿರು ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಇದೇ ಬೈಕ್‌ನಲ್ಲಿದ್ದ ಇನ್ನೊಬ್ಬಳು ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆಯಲ್ಲಿದ್ದ … Read more

ನಿಜವಾದ ಕೇರಳ ಸ್ಟೋರಿ ಎಂದರೆ ಈ ಬೀಫ್ ಫ್ರೈ; ರುಚಿ ಸವಿಯಿರಿ : ಪ್ರಕಾಶ್ ರಾಜ್ ಟ್ವೀಟ್

ದಿ ಕೇರಳ: ಸ್ಟೋರಿ 2: ಗೋಸ್ ಬಿಯಂಡ್ ಸಿನಿಮಾವೂ ಭಾರೀ ವಿವಾದ ಸ್ವರೂಪವನ್ನು ಪಡೆದುಕೊಂಡಿದೆ. ಕೇರಳ ಹಾಗೂ ಮಲಯಾಳಿಗಳನ್ನು ಗುರಿಯಾಗಿಸಿಕೊಂಡು, ರಾಜಕೀಯ ಅಜೆಂಡ್ ಹೊಂದಿರುವ ಸಿನಿಮಾವನ್ನು ಇದಾಗಿದೆ ಎಂದು ಕೇರಳಿಗರು, ಅಲ್ಲಿನ ರಾಜಕಾರಣಿಗಳು ವಿರೋಧಿಸುತ್ತಿದ್ದಾರೆ. ಸತ್ಯಾಸತ್ಯೆಯನ್ನು ಜನರಿಗೆ ಬಿಡುತ್ತಿದ್ದೇವೆ, ಜನರೇ ನಿರ್ಧರಿಸಲಿ ಎನ್ನುವುದು ಸಿನಿಮಾವನ್ನು ಬೆಂಬಲಿಸುತ್ತಿರುವ ವಾದವಾಗಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯ, ಸಿನಿಮಾವನ್ನು ಸಿನಿಮಾ ರೀತಿ ನೋಡಬೇಕು ಎನ್ನುವುದು ಈ ಸಿನಿಮಾವನ್ನು ಬೆಂಬಲಿಸುತ್ತಿರುವವರ ವಾದವಾಗಿದೆ. ಮುಖ್ಯವಾಗಿ ಕೇರಳ – 2 ಸ್ಟೋರಿಯಲ್ಲಿ ಬೀಫ್ (ಗೋಮಾಂಸ) ಒತ್ತಾಯಪೂರ್ವಕವಾಗಿ ತಿನ್ನಿಸುತ್ತಿರುವ … Read more

Horoscope Today : 22 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಅದೃಷ್ಟಕರ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಕುಟುಂಬದಲ್ಲಿ ಮಂಗಳಕರ ಸಮಾರಂಭವು ನಡೆಯುವ ಸಾಧ್ಯತೆಯಿದೆ. ಇದು ನೀವು ತುಂಬಾ ಸಮಯದಿಂದ ಸಂಪರ್ಕವನ್ನೇ ಕಳೆದುಕೊಂಡಿದ್ದ ಸಂಬಂಧಿಕರನ್ನು, ಸ್ನೇಹಿತರನ್ನು ಮತ್ತು ಬಂಧುವರ್ಗದವರನ್ನು ಭೇಟಿ ಮಾಡುವ ಸುವರ್ಣ ಅವಕಾಶವನ್ನು ಒದಗಿಸುತ್ತದೆ. ಅವರ ಸೆಲ್ ಫೋನ್ ಸಂಖ್ಯೆ ಅಥವಾ ಸಾಮಾಜಿಕ ನೆಟ್‌ವರ್ಕಿಂಗ್ ತಾಣಗಳ ವಿಳಾಸಗಳನ್ನು ತೆಗೆದುಕೊಳ್ಳಲು ಮರೆಯದಿರಿ. ವ್ಯವಹಾರದಲ್ಲಿ ಅಥವಾ ವಿನೋದಕ್ಕಾಗಿ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಸಕಾಲ. ಈಗ ನೀವು ಯಾವುದೇ ವಿಚಾರದಲ್ಲೂ ತುಂಬಾ ಉತ್ಸಾಹಿಗಳಾಗಿರುತ್ತೀರಿ. … Read more

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ : ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ.!

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ದಾಂಪತ್ಯ … Read more

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡ ಆಗಿದ್ದು ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ … Read more