ದಾವಣಗೆರೆ ನವ ವಿವಾಹಿತನ ಆತ್ಮಹ*ತ್ಯೆಗೆ ಮೇಜರ್ ಟ್ವಿಸ್ಟ್; ಹೆಂಡತಿ ಬೇರೆಯವನೊಟ್ಟಿಗೆ ಹೋಗಿದ್ದೇ ಸಾವಿಗೆ ಕಾರಣವಾ?
ದಾವಣಗೆರೆ : ಕೇವಲ ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಹರೀಶ್ ಆತ್ಮ*ಹತ್ಯೆ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಡೆತ್ ನೋಟ್ನಲ್ಲಿ ತಮ್ಮ ಸಾವಿಗೆ ಕಾರಣವೇನು ಎನ್ನುವುದನ್ನು ಹರೀಶ್ ಎಂಬಾತ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ದಾವಣಗೆರೆ ತಾಲೂಕಿನ ಗುಮ್ಮನೂರು ನಿವಾಸಿ 32 ವರ್ಷದ ಹರೀಶ್ ಕಳೆದ ಎರಡೂವರೆ ತಿಂಗಳ ಹಿಂದಷ್ಟೇ ಸರಸ್ವತಿ ಎಂಬುವವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಆ ಸಂತೋಷ ಹೆಚ್ಚು ಸಮಯ ಉಳಿಯಲೇ ಇಲ್ಲ. ಮದುವೆಯಾಗಿ ಕೇವಲ ಎರಡೂವರೆ ತಿಂಗಳಲ್ಲೇ ಹರೀಶ್, ತಮ್ಮ … Read more