ನಾನು ದೇವಸ್ಥಾನಕ್ಕೆ ಹೋಗೋದು ದೇವರನ್ನು ನೋಡೋಕೂ ಅಲ್ಲ; ಪ್ರಾರ್ಥಿಸೋಕೂ ಅಲ್ಲ : ISRO ಮಾಜಿ ಅಧ್ಯಕ್ಷ ಸೋಮನಾಥ್

ಇಸ್ರೋದ (ISRO) ಮಾಜಿ ಅಧ್ಯಕ್ಷ ಸೋಮನಾಥ್‌ ಅವರು ದೇವರ ಬಗ್ಗೆ ಸಂದರ್ಶನ ಕೊಟ್ಟಿರೋದು ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ. ಹಾಗಾದರೆ ಅವರು ಹೇಳಿದ್ದೇನು? ಸೋಮನಾಥ್‌ ಏನಂದ್ರು? ನಾನು ದೇವಸ್ಥಾನಗಳಿಗೆ ಹೋಗುವ ವ್ಯಕ್ತಿ. ದೇವಸ್ಥಾನಗಳಿಗೆ ಜನರು ಹಲವಾರು ಕಾರಣಗಳಿಂದ ಹೋಗುತ್ತಾರೆ. ದೇವಸ್ಥಾನ ಎನ್ನುವುದು ಕೇವಲ ಪೂಜೆಯ ಸ್ಥಳವಲ್ಲ; ಅದು ನಮ್ಮ ಪೀಳಿಗೆಯ ಸಂಸ್ಕೃತಿಯ ಉಳಿವು, ನಮ್ಮ ಪರಂಪರೆಯ ಒಂದು ಭಾಗ. ಹೊಸ ದೇವಸ್ಥಾನಗಳಾಗಲಿ ಹಳೆಯ ದೇವಸ್ಥಾನಗಳಾಗಲಿ – ಅವು ನಮ್ಮ ಸಂಸ್ಕೃತಿಯ ಪ್ರತಿಬಿಂಬ. ಪ್ರಾರ್ಥನೆ ಮಾಡೋಕೆ ಅಲ್ಲ … Read more

ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾವು

96 ವಯಸ್ಸಿನ ಅಜ್ಜಿಯೊಬ್ಬರಿಗೆ ತನ್ನ ಕೊನೆಯ ದಿನಗಳನ್ನು ತಾನು ಹುಟ್ಟಿದ ಮನೆಯಲ್ಲಿ ಕಳೆಯುವ ಆಸೆಯಾಗಿದೆ. ಆದರೆ ಮಗಳು ಅವಕಾಶ ನೀಡದ ಕಾರಣ ಬೇಸರದಲ್ಲಿಯೇ ಅಜ್ಜಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿರುವ ಸಣ್ಣ ಮನೆಯಲ್ಲಿ, ಹಳೆಯ ನೆನಪುಗಳನ್ನೊಮ್ಮೆ ನೋಡಬೇಕು ಎಂದು ಅಜ್ಜಿ ಪಾರ್ವತಮ್ಮ ಆಸೆಪಟ್ಟಿದ್ದರು. ಆದರೆ ಆಸೆ ಫಲಿಸದ ಕಾರಣ ಸುಸ್ತಾಗಿ ಮನೆಯ ಮುಂದೆಯೇ ಮಲಗಿ ಅಜ್ಜಿ ಪ್ರಾಣಬಿಟ್ಟಿದ್ದಾರೆ. ಗಂಡ ಸತ್ತ ಜಾಗದಲ್ಲೇ ನಾನು ಸಾಯಬೇಕು ಪಾರ್ವತಮ್ಮಗೆ ನಾಲ್ಕು ಹೆಣ್ಣು, ನಾಲ್ಕು ಗಂಡುಮಕ್ಕಳು. … Read more

ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ಬಿಂಬಿಸಿದ ನಾರ್ವೆ – ಜನಾಂಗೀಯ ನಿಂದನೆ ವಿರುದ್ಧ ಆಕ್ರೋಶ!

ನಾರ್ವೆಯ(Norway) ಪ್ರಮುಖ ಮತ್ತು ಅತ್ಯಂತ ದೊಡ್ಡ ದಿನಪತ್ರಿಕೆಯಾದ ‘ಆಫ್ಟೆನ್‌ಪೋಸ್ಟನ್’ (Aftenposten), ಭಾರತದ ಪ್ರಧಾನಿ ನರೇಂದ್ರ ಮೋದಿ(PM Modi) ಅವರನ್ನು ‘ಹಾವಾಡಿಗ’ನಂತೆ ಬಿಂಬಿಸುವ ಜನಾಂಗೀಯ ನಿಂದನೆಯ (Racist) ವ್ಯಂಗ್ಯಚಿತ್ರವನ್ನು ಪ್ರಕಟಿಸಿದ್ದು, ಇದು ಜಾಗತಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಅವರು ಮೇ 18-19 ರವರೆಗೆ ನಾರ್ವೆಗೆ ಅಧಿಕೃತ ರಾಜತಾಂತ್ರಿಕ ಭೇಟಿ ನೀಡಿದ್ದ ಸಂದರ್ಭದಲ್ಲೇ ಪತ್ರಿಕೆಯು ಈ ವಿವಾದಾತ್ಮಕ ಕಾರ್ಟೂನ್ ಪ್ರಕಟಿಸಿದೆ. ಈ ವ್ಯಂಗ್ಯಚಿತ್ರಕ್ಕೆ ಪತ್ರಿಕೆಯು “ಒಬ್ಬ ಚತುರ ಮತ್ತು ಸ್ವಲ್ಪ ಕಿರಿಕಿರಿ ಉಂಟುಮಾಡುವ ವ್ಯಕ್ತಿ” ಎಂಬ ಅವಹೇಳನಕಾರಿ … Read more

ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು

ತಾಯಿ ಬೈದಿದ್ದಕ್ಕೆ ಮನನೊಂದ ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರಾಮಚಂದ್ರ ಅವರ ಪುತ್ರಿಯರಾದ ಸುಜಾತಾ (16) ಮತ್ತು ರುಕ್ಮಿಣಿ (14) ಮನೆ ಬಿಟ್ಟು ಹೋಗಿರುವ ಬಾಲಕಿಯರು. ಮನೆಯಲ್ಲಿನ ಯಾವುದೋ ವಿಚಾರಕ್ಕೆ ತಾಯಿ ಬೈದಿದ್ದರಿಂದ ಮನನೊಂದ ಅವರು, ಮನೆಯಿಂದ ಹೊರಟು ಹೋಗಿದ್ದಾರೆ. ಮನೆಯಿಂದ ತೆರಳುವ ಮುನ್ನ ಬರೆದಿಟ್ಟಿರುವ ಪತ್ರದಲ್ಲಿ, ‘ಅಮ್ಮ-ಅಪ್ಪ ಸಾರಿ… ನಿಮ್ಮ ಕಣ್ಣು ಮುಂದೆ ಸಾಯೋಕೆ ಆಗಲ್ಲ. ನಾವು ದೂರ … Read more

‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ

ಪತಿ ಹಾಗೂ ಅತ್ತೆಯ ಅತಿಯಾದ ಮಾನಸಿಕ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ತವರು ಮನೆಯಲ್ಲಿ ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದೆ. ಕಂಪ್ಲಿಯ ನಿವಾಸಿ ಐಶ್ವರ್ಯ (24) ಆ*ತ್ಮಹ*ತ್ಯೆ ಮಾಡಿಕೊಂಡ ದುರ್ದೈವಿ ಗೃಹಿಣಿ. ಘಟನೆಗೆ ಸಂಬಂಧಿಸಿದಂತೆ ಕಂಪ್ಲಿ ಠಾಣೆಯ ಪೊಲೀಸರು ಪತಿ ಪ್ರದೀಪ್ ಕುಮಾರ್ ಹಾಗೂ ಆತನ ತಾಯಿಯನ್ನು ತಕ್ಷಣವೇ ಬಂಧಿಸಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಪಶುವೈದ್ಯ ಪ್ರದೀಪ್ ಮೃತ ಐಶ್ವರ್ಯಳನ್ನು ಕಂಪ್ಲಿ ಪಟ್ಟಣದ ನಿವಾಸಿಯಾದ ಪ್ರದೀಪ್ ಕುಮಾರ್ ಎಂಬಾತ ಪ್ರೀತಿಸಿ ಮದುವೆಯಾಗಿದ್ದ. … Read more

ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ

ರಾಜ್ಯದಲ್ಲಿರುವ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ … Read more

ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!

ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗದಲ್ಲಿ ಸಿಲುಕಿ ಪ್ರವಾಸಿ ಮಹಿಳೆ ಮೃತಪಟ್ಟಿದ್ದಾರೆ. ಈ ದುರಂತವು ಅರಣ್ಯ ಇಲಾಖೆ ನಿರ್ಲಕ್ಷ್ಯ ಮತ್ತು ಸುರಕ್ಷತಾ ಲೋಪ ಬಯಲಿಗೆಳೆದಿದೆ. ಮೃತರ ಪತಿ, ಪತ್ನಿಯ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸರ್ಕಾರ ₹20 ಲಕ್ಷ ಪರಿಹಾರ ಘೋಷಿಸಿದೆ. ಕೊಡಗು (ಮೇ 18): ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಭೀಕರ ದುರ್ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಎರಡು ಆನೆಗಳ ನಡುವಿನ ಕಾಳಗಕ್ಕೆ ಬಲಿಯಾದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ … Read more

ಫಾರ್ಚುನರ್ ಕಾರು, 1 ಕೋಟಿ ರೂ ವರದಕ್ಷಿಣೆ ಕೊಟ್ಟರೂ ಕಿರುಕುಳ, ದುರಂತ ಅಂತ್ಯ ಕಂಡ 24ರ ಯುವತಿ

ಮದುವೆ ಬಳಿಕ ವರದಕ್ಷಿಣೆ ಕಿರುಕುಳ, ಗಂಡ ಹಾಗೂ ಮನೆಯವರ ದೈಹಿಕ ಮಾನಸಿಕ ಹಿಂಸೆಯಿಂದ ದುರಂತ ಅಂತ್ಯ ಕಾಣುತ್ತಿರುವ ಮಹಿಳೆಯರ ಪ್ರಕರಣ ಹೆಚ್ಚಾಗುತ್ತಿದೆ. ಇದೀಗ ಎರಡೇ ದಿನದಲ್ಲಿ ನೋಯ್ಡಾದಲ್ಲೇ ಎರಡನೇ ಪ್ರಕರಣ ದಾಖಲಾಗಿದೆ. 1 ಕೋಟಿ ರೂಪಾಯಿ ವರದಕ್ಷಿಣೆ, ಫಾರ್ಚುನರ್ ಕಾರು ಜೊತೆಗೆ 1 ಕೋಟಿ ರೂಪಾಯಿ ಖರ್ಚು ಮಾಡಿ ಮಗಳ ಮದುವೆ ಮಾಡಿದ ಪೋಷಕರು ಈಗ ಕಂಗಾಲಾಗಿದ್ದಾರೆ. ಮದುವೆಯಾದ 14 ತಿಂಗಳಿಗೆ 24ರ ಯುವತಿ ದೀಪಿಕಾ ಮಹಡಿಯಿಂದ ಜಿಗಿದು ದುರಂತ ಅಂತ್ಯಕಂಡಿದ್ದಾಳೆ. ಮೃತಗಳ ಗಂಡ ಹಾಗೂ ಮಾವ … Read more

ದೇವರು ನಿಮ್ಮನ್ನ ಚೆನ್ನಾಗಿಟ್ಟಿರಲಿ – ದೇವೇಗೌಡರ ಬರ್ತಡೇ, ಸಿಎಂ ಸಿದ್ದರಾಮಯ್ಯ ಹಾರೈಕೆ!

ಮಾಜಿ ಪ್ರಧಾನಿ ದೇವೇಗೌಡರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 94 ರ ವಸಂತಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ದೇವೇಗೌಡರ (HD Devegowda) ಜನ್ಮದಿನಕ್ಕೆ ಹಲವು ರಾಜಕೀಯ ಗಣ್ಯರು ಶುಭ ಹಾರೈಸಿದ್ದಾರೆ ಸಿಎಂ ಸಿದ್ದರಾಮಯ್ಯ ಅವರೂ ಸಹ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದು, ದೇವೇಗೌಡರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮಾಜಿ ಪ್ರಧಾನಿಗಳು, ಹಿರಿಯ ರಾಜಕೀಯ ನಾಯಕರು, ಆಗಿರುವ ಎಚ್‌.ಡಿ. ದೇವೇಗೌಡರಿಗೆ ಜನ್ಮದಿನ ಶುಭಾಶಯಗಳು. ನಾಡಿನ ಜನರ ಸೇವೆಯನ್ನು ಇನ್ನಷ್ಟು ಕಾಲ ನಡೆಸುವಂತೆ ಭಗವಂತೆ ನಿಮಗೆ ಆಯುರಾರೋಗ್ಯ ಕರುಣಿಸಲು … Read more

‘ನಮಾಜ್‌ ಮಾಡೋಕೆ ಸಮಸ್ಯೆ ಇಲ್ಲ, ಆದ್ರೆ ರಸ್ತೆಯಲ್ಲಿ ಮಾಡ್ಬೇಡಿ..’ ಯುಪಿ ಸಿಎಂ ಯೋಗಿ ಅದಿತ್ಯನಾಥ್‌ ಖಡಕ್‌ ವಾರ್ನಿಂಗ್‌

ಸಾರ್ವಜನಿಕ ರಸ್ತೆಗಳ ಮೇಲೆ ನಮಾಜ್ ಮಾಡುವುದರ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಧಾರ್ಮಿಕ ಪ್ರಾರ್ಥನೆಗಳಿಗಾಗಿ ರಸ್ತೆಗಳನ್ನು ಬ್ಲಾಕ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, “ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಆಡಳಿತವು ಮೊದಲ ಹಂತದಲ್ಲಿ ಪ್ರೀತಿ ಮತ್ತು ಮನವೊಲಿಕೆಯ ಮೂಲಕ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳುತ್ತದೆ. ಒಂದು … Read more