ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್: ಬಿಹಾರ ಮೂಲದ ಹ್ಯಾಕರ್‌ಗಳ ಸುಳಿವು!

ಸಿನಿಮಾ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದೆ. ಸದಾಶಿವನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹ್ಯಾಕರ್‌ಗಳು ಬಿಹಾರ ಮೂಲದವರಾಗಿರುವುದು ಬಹಿರಂಗವಾಗಿದೆ. ಬಿಹಾರದಿಂದ ಕಾರ್ಯನಿರ್ವಹಿಸುತ್ತಿದ್ದ ನಾಲ್ಕು–ಐದು ಜನ ವಂಚಕರು ಉಪೇಂದ್ರ ದಂಪತಿಯ ಮೊಬೈಲ್ ನಂಬರ್‌ನ್ನು ಹ್ಯಾಕ್ ಮಾಡಿ, ಹಣ ಬೇಡಿಕೆ ಇಟ್ಟಿದ್ದರು. ಸುಮಾರು 1.65 ಲಕ್ಷ ರೂಪಾಯಿಗಳನ್ನು ಪಡೆದು, ನಾಲ್ಕು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆದರೆ ಆ ಖಾತೆಗಳು ಕೂಡ ನಕಲಿ ಎಂಬುದು ಸ್ಪಷ್ಟವಾಗಿದೆ. ಇದೇ ನಂಬರ್ … Read more

ಮುಕಳೆಪ್ಪನಿಗೆ ಆಘಾತ ಕೊಟ್ಟ ಹುಡುಗಿ ತಾಯಿ.! ಹೇಳಿದ್ದೇನು ಗೊತ್ತಾ.? Mukaleppa marriage Case

ಇತ್ತೀಚಿಗೆ ಉತ್ತರ ಕರ್ನಾಟಕದ ಖ್ಯಾತ ಯೂಟ್ಯೂಬರ್ ಅನಿಸಿಕೊಂಡಿರುವ ಕ್ವಾಜಾ ಅಲಿಯಾಸ್ ಮುಕಳೆಪ್ಪ ಅವರು ಒಬ್ಬ ಹಿಂದೂ ಯುವತಿಯನ್ನ ಮದುವೆಯಾಗಿದ್ದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಕಳೆದ ಜೂನ್ ತಿಂಗಳಲ್ಲಿ ಕ್ವಾಜಾ ಅಲಿಯಾಸ್ ಮುಕಳೆಪ್ಪ ಅವರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಗಾಯತ್ರಿ ಅನ್ನುವ ಹಿಂದೂ ಯುವತಿಯನ್ನ ಮದುವೆಯಾಗಿದ್ದರು. ಆದರೆ ಇತ್ತೀಚಿಗೆ ಬಜರಂಗದ ದಳದ ಕಾರ್ಯಕರ್ತರು ಕ್ವಾಜಾ ಅಲಿಯಾಸ್ ಮುಕಳೆಪ್ಪ ಅವರು ಸುಳ್ಳು ದಾಖಲೆಯನ್ನ ಕೊಟ್ಟು ಹಿಂದೂ ಯುವತಿಗೆ ಸುಳ್ಳು ಹೇಳಿ ಮದುವೆಯನ್ನ ಮಾಡಿಕೊಂಡಿದ್ದಾನೆ. ಅಷ್ಟೇ ಮಾತ್ರವಲ್ಲದೆ ಆತ ತನ್ನ … Read more

ಈ 6 ದಾಖಲೆ ಇದ್ದರೆ ಮಾತ್ರ ಆಸ್ತಿ ನಿಮಗೆ ಸೇರಿದ್ದು! ಕೋರ್ಟ್ ಆದೇಶ – Land Ownership Docs Rules

Land Ownership Docs Rules : ಆಸ್ತಿಯ ಮಾಲಿಕತ್ವಕ್ಕೆ ಸಂಬಂಧಪಟ್ಟಂತೆ ಇದೀಗ ಕೋರ್ಟ್ ಮಹತ್ವದ ನಿರ್ಧಾರವನ್ನ ಕೈಗೊಂಡಿದೆ. ಆಸ್ತಿ ನೊಂದಣಿ ಮಾಡುವಾಗ ಕೇವಲ ನೊಂದಣಿ ಅಂದ್ರೆ ರಿಜಿಸ್ಟ್ರೇಷನ್ ಮಾಡಿಕೊಂಡರೆ ಸಾಲದು ಅದಕ್ಕಾಗಿ ಅಗತ್ಯ ದಾಖಲೆಗಳು ಮತ್ತೆ ಕಾನೂನು ಬದ್ದ ಸ್ವಾಧೀನವು ಅಷ್ಟೇ ಮುಖ್ಯ ಅಂತ ಹೇಳಿ ಇದೀಗ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನ ನೀಡಿದೆ. ಹಾಗಿದ್ರೆ ಏನು ಆ ನಿಯಮ ಈ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು ಅಂತ ತಿಳಿಯೋಣ. ಆಸ್ತಿ ನೊಂದಣಿ ಕೇವಲ ಒಂದು ಪುರಾವೆ … Read more

ಮುಕಳೆಪ್ಪಾಗೆ ಇನ್ನೊಂದು ಹೊಡೆತ – ಅಸಲಿ ಸತ್ಯ ಹೊರಹಾಕಿದ ಯುವಕರು

ಸಾಮಾಜಿಕ ಜಾಲತಾಣಗಳಲ್ಲಿ ಕಾಮಿಡಿ ವಿಡಿಯೋಗಳನ್ನ ಮಾಡ್ತಾ ಇದ್ದಂತ ಯೂಟ್ಯೂಬರ್ ಮುಕಳೆಪ್ಪಾ ವಿರುದ್ಧ ಬಜರಂಗದಳ ಗಂಭೀರ ಆರೋಪಗಳನ್ನ ಮಾಡಿದೆ. ಈತನ ವಿರುದ್ಧ ಕ್ರಮವನ್ನ ಕೈಗೊಳ್ಳಬೇಕು ಹಾಗೂ YouTube ಚಾನೆಲ್ ಅನ್ನ ನಿಷೇಧ ಮಾಡಬೇಕು ಅಂತ ಹೇಳಿ ಆಗ್ರಹಿಸಿದೆ. ಹಾಗಿದ್ರೆ ಇದಕ್ಕೆ ಕಾರಣ ಏನು ಅಂತ ತಿಳಿಯೋಣ. ಮುಕಳೆಪ್ಪಾ ಹಿಂದೂ ಮಹಿಳೆಯನ್ನ ಬಳಸಿಕೊಂಡು ಮೂರು ಮಂದಿ ಜೊತೆ ಫಸ್ಟ್ ನೈಟ್ ಎಂಬಂತ ಅಸಭ್ಯ ವಿಡಿಯೋಗಳನ್ನ ಮಾಡ್ತಾ ಇದ್ದಾನೆ ಅಂತ ಹೇಳಿ ಬಜರಂಗದಳ ಧಾರವಾಡ ಜಿಲ್ಲಾ ಸಂಯೋಜಕ ಸಿದ್ದೇವರ ಮಠ ಆರೋಪಿಸಿದ್ದಾರೆ. … Read more

ಅಮ್ಮ ಸತ್ತ ಮಗುವಿಗೆ ಆಸರೆಯಾಗದೇ, 3ನೇ ಮಹಡಿಯಿಂದ ತಳ್ಳಿದ ಮಲತಾಯಿ.! ಸಿಸಿಟಿವಿಯಿಂದ ಸಾವಿನ ರಹಸ್ಯ ಬಯಲು.!

ತಾಯಿಯ ಪ್ರೀತಿಯಿಂದ ವಂಚಿತಳಾದ ಪುಟ್ಟ ಬಾಲಕಿ, ತನ್ನ ಮಲತಾಯಿಯ ಕ್ರೂರ ಕೃತ್ಯಕ್ಕೆ ಬಲಿಯಾದ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದು ವಾರದಲ್ಲಿ ಸಿಸಿಟಿವಿ ದೃಶ್ಯಾವಳಿಯಿಂದ ಈ ಘೋರ ಅಪರಾಧದ ಸತ್ಯ ಬಯಲಾಗಿದೆ. ಪ್ರಕರಣದಲ್ಲಿ ಮಲತಾಯಿಯೇ ತನ್ನ 5 ವರ್ಷದ ಮಲಗಳನ್ನು ಮನೆಯ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಮೃತ ಬಾಲಕಿ ಶಾನವಿ, ಕೇವಲ ಒಂದು ವರ್ಷದವಳಿದ್ದಾಗ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಆಕೆಯ ತಂದೆ, ಅಜ್ಜ ಮತ್ತು ಅಜ್ಜಿಯ ಪೋಷಣೆಯಲ್ಲಿ ಬೆಳೆಯುತ್ತಿದ್ದಳು. ಎರಡು ವರ್ಷಗಳ … Read more

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮತ್ತೆರಡು ಜಾಗದಲ್ಲಿ SIT ಗೆ ಮೂಳೆಗಳು ಪತ್ತೆ.!

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯಾ ಮಾವ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡ ಪ್ರದೇಶದಲ್ಲಿ ಎಸ್‌ಐಟಿ(SIT) ನಡೆಸಿದ ಶೋಧ ಕಾರ್ಯಾಚರಣೆ ವೇಳೆ ರಾಶಿ ರಾಶಿ ಮಾನವನ ಮೂಳೆಗಳು ಪತ್ತೆಯಾಗಿದ್ದು, ಇದೀಗ ಮತ್ತಷ್ಟು ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ನೇತ್ರಾವತಿ ನದಿ ತೀರದ ಬಂಗ್ಲಗುಡ್ಡದ ದಟ್ಟ ಅರಣ್ಯದೊಳಗೆ ಎಸ್ಐಟಿ(SIT) ಅಧಿಕಾರಿಗಳು ಮಹಜರು ನಡೆಸಿದ್ದು, ಬೆಳಿಗ್ಗೆ ನಡೆಸಿದ ಶೋಧದ ವೇಳೆ ಒಂದು ಸ್ಥಳದಲ್ಲಿ ಮಾನವನ ಹಲವು ಮೂಳೆಗಳು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಎಸ್ ಐಟಿ ಅಧಿಕಾರಿಗಳು ಭೋಜನ ವಿರಾಮವನ್ನೂ ಪಡೆಯದೇ … Read more

ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ

ಬ್ರಹ್ಮಾವರ: ಪತಿಯ ಬಂಧನ ಭೀತಿಯಿಂದ ಪತ್ನಿಯು ಒಂದೂವರೆ ವರ್ಷದ ಮಗುವನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ಹೆರಂಜೆ ಆರೂರಿನಲ್ಲಿ ಸಂಭವಿಸಿದೆ. ಸುಶ್ಮಿತಾ (23) ಮತ್ತು ಮಗು ಶ್ರೇಷ್ಠಾ(1.6) ಮೃತಪಟ್ಟವರು. ಮನೆಯ ಚಾವಡಿಯಲ್ಲಿ ಮೊದಲು ಮಗುವಿಗೆ ನೇಣು ಬಿಗಿದು ಅನಂತರ ಸಮೀಪದಲ್ಲೇ ತಾನೂ ನೇಣು ಬಿಗಿದುಕೊಂಡಿದ್ದಾರೆ. 16 ವರ್ಷಗಳ ಹಿಂದಿನ ಪ್ರಕರಣ: 16 ವರ್ಷಗಳ ಹಿಂದೆ ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ … Read more

ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್

ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಪ್ರತಿಕ್ರಿಯಿಸಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ ದೇವಿ ಯದುವಂಶಕ್ಕೆ ಧಾರ್ಮಿಕ ತಾಯಿ ಇದ್ದಂತೆ ಎಂದು ಸ್ಪಷ್ಟಪಡಿಸಿದ್ದಾರೆ. Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ! ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿವಿಧಾನದಿಂದ … Read more

ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ

ಹುಬ್ಬಳ್ಳಿ : ಬಾನು ಮುಷ್ತಾಕ್ ಅವರೇ ನಿಮ್ಮನ್ನ ಅಲ್ಲಾನೇ ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ಅರಿಶಿಣ ಕುಂಕುವಿಟ್ಟ ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯ (Hubballi) ಈದ್ಗಾ ಮೈದಾನದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ರಿಗೆ (Banu Mushtaq) ಆಹ್ವಾನ ನೀಡಲಾಗಿದೆ. ಅವರ ಮೇಲೆ ನಮಗೆಲ್ಲ ಗೌರವ ಇದೆ. ಆದರೆ ಹಿಂದೂ ಧಾರ್ಮಿಕ ಶ್ರೇಷ್ಠ ಭಾವನೆಯ ಮುಕುಟವಾಗಿರುವ ದಸರಾ … Read more

ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!

ಮೂರು ಪ್ರಮುಖ ವಿಧಾನಸಭಾ ಚುನಾವಣೆಗಳಲ್ಲಿ ಸತತ ಜಯಗಳಿಸಿದ ನಂತರ ಬಿಜೆಪಿ ಚೇತರಿಸಿಕೊಂಡಿದೆ. ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ (NDA) ಪ್ರಬಲ ಪ್ರದರ್ಶನ ನೀಡುವ ಮೂಲಕ 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್, ಮೂಡ್ ಆಫ್ ದಿ ನೇಷನ್ ಸಮೀಕ್ಷೆ ತಿಳಿಸಿದೆ. ಮತ್ತೊಂದೆಡೆ 2024 ರಲ್ಲಿ 234 ಸ್ಥಾನಗಳನ್ನು ಗೆದ್ದು ಎನ್‌ಡಿಎಗೆ ಆಘಾತ ನೀಡಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂದು ಚುನಾವಣೆ ನಡೆದರೆ 208 ಸ್ಥಾನಗಳಿಗೆ ಇಳಿಯುವ ನಿರೀಕ್ಷೆಯಿದೆ ಎಂದು … Read more