ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ

ಕ್ಲುಲ್ಲಕ ಕಾರಣಕ್ಕೆ ಯುವಕನೊಬ್ಬನ ಕೊಲೆ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಗ್ರಾಮದ ವಿನಾಯಕ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಸುಶಾಂತ್‌ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಹಲವು ದಿನಗಳಿಂದ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಡೆದಿದ್ದೇನು..?: ಹೊಸವರ್ಷದ ಸಂದರ್ಭದಲ್ಲಿ ಪಾರ್ಟಿ ಮಾಡುತ್ತಿದ್ದಾಗ ಆರೋಪಿಗಳು ಸುಶಾಂತ್ ಬಳಿ ಸಿಗರೇಟ್ ಹಚ್ಚಲು ಬೆಂಕಿಪೊಟ್ಟಣ ಕೇಳಿದ್ದರು. ಆದರೆ ಸುಶಾಂತ್ ನಿರಾಕರಿಸಿದ್ದ. ಈ ವೇಳೆ ಮ್ಯಾಚ್ ಬಾಕ್ಸ್ ತಂದುಕೊಡು ಎಂದು ಒತ್ತಾಯಿಸಿದರೂ ಸುಶಾಂತ್ ಒಪ್ಪಿರಲಿಲ್ಲ. ಇದರಿಂದ … Read more

ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್

ಕನ್ನಡ ಬಿಗ್‌ಬಾಸ್ 11 ಅನ್ನು ಗಿಲ್ಲಿ ನಟ ಗೆದ್ದು, ಊರು ತುಂಬಾ ಫೇಮಸ್ ಆಗಿ ಊಹೆಗೂ ಮೀರಿ ಅಭಿಮಾನಿಗಳನ್ನು ಜೊತೆಗೆ ಜನಪ್ರಿಯತೆಯನ್ನು ಗಳಿಸಿರೋದು ಗೊತ್ತೇ ಇದೆ. ಪ್ರತಿ ಮನೆಯ ಪುಟ್ಟ ಮಕ್ಕಳು ಗಿಲ್ಲಿಯನ್ನು ಗುರುತು ಹಿಡಿತಾರೆ. ಹೀಗಿರುವಾಗ ವಿಧಾನಸಭೆಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ಬಿಗ್ಬಾಸ್ ಗೆದ್ದಿರೋದು ಗಿಲ್ಲಿ ಅಲ್ಲ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಎಂದು ವ್ಯಂಗ್ಯವಾಡಿದ್ದಾರೆ. ಹೌದು ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಗಿಲ್ಲಿ ಗೆದ್ದ 50 ಲಕ್ಷ ಹಣದಲ್ಲಿ 60 ಶೇಕಡಾ … Read more

ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಮಾತ್ರೆ ಸೇವನೆಯ ಬಳಿಕ 59 ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಘಟನೆ ಶಾಲೆ ಹಾಗೂ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಅನಿಮಿಯಾ (ರಕ್ತಹೀನತೆ) ತಡೆಗಟ್ಟುವ ಉದ್ದೇಶದಿಂದ ಸರ್ಕಾರದ ಆರೋಗ್ಯ ಇಲಾಖೆ ವಾರಕ್ಕೆ ಒಮ್ಮೆ ಖನಿಜಾಂಶಗಳಿರುವ ಮಾತ್ರೆಗಳನ್ನು ಶಾಲಾ ಮಕ್ಕಳಿಗೆ ವಿತರಿಸುತ್ತದೆ. ಅದೇ ಕ್ರಮದಂತೆ, ಇಂದು ಮಧ್ಯಾಹ್ನ ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾತ್ರೆ ನೀಡಲಾಗಿತ್ತು. ಈ … Read more

ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!

ಹುಮನಾಬಾದ್‌ನ ಶ್ರೀ ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದ ಬಸವಕಲ್ಯಾಣದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ವಿಶ್ವಜೀತ್ (30) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೀದರ್ (ಜ.27): ಶ್ರದ್ಧೆ ಮತ್ತು ಸಂಭ್ರಮದ ಪ್ರತೀಕವಾದ ಹುಮನಾಬಾದ್‌ನ ಶ್ರೀ ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದ ಯುವಕನೋರ್ವ ದಾರಿ ಮಧ್ಯೆಯೇ ಸಂಭವಿಸಿದ ಅಪಘಾತದಲ್ಲಿ ಅಕಾಲಿಕವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ಪಟ್ಟಣದ ನಿವಾಸಿ ವಿಶ್ವಜೀತ್ (30) ಎಂಬುವವರೇ ಈ ದುರ್ಘಟನೆಯಲ್ಲಿ … Read more

ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ

ಮುದಗಲ್ : ಸಮೀಪದ ಜಕ್ಕೆರಮಡವು ತಾಂಡಾದಲ್ಲಿ ಹಣಕ್ಕಾಗಿ ತಾಯಿಯನ್ನು ಕೊಲೆ ಮಾಡಿದ್ದಾನೆ. ಬೆಂಗಳೂರಿನಲ್ಲಿ ಇದ್ದ ಚಂದವ್ವನ ಮಗ ಕುಮಾರ(32) ಜ.26 ರಂದು ತಾಂಡಾಕ್ಕೆ ಆಗಮಿಸಿ, ಹಣ ನೀಡು ಎಂದು ತಾಯಿಗೆ ಪಿಡಿಸುತ್ತಿದ್ದ. ನನ್ನಲ್ಲಿ ಹಣ ಇಲ್ಲ ಎಂದು ಹೇಳಿದಾಗಲೂ ಹೊಲ ಮಾರಿ ಕೊಡುವಂತೆ ಒತ್ತಾಯಿಸಿದ್ದ. ನಿನ್ನ ತಮ್ಮ ಸಂತೋಷನ ಮದುವೆ ಮಾಡಬೇಕಿಗಿದೆ. ಈಗಲೇ ಹೊಲ ಮಾರಿದರೆ ಮುಂದೆ ತೊಂದರೆಯಾಗುತ್ತದೆ ಎಂದು ಸಮಜಾಯಿಸಿದ್ದಳು. ನಾಳೆ ಎನ್ನುವಷ್ಟರಲ್ಲಿ ₹2 ಲಕ್ಷ ಬೇಕು ಎಂದು ಹೇಳಿ ಹೋಗಿ, ಮರುದಿನ ಬಂದು ಹಣ … Read more

ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!

ಇವತ್ತು ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದರು. ಮನರೇಗಾ ರದ್ದುಗೊಳಿಸಿ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಿದ್ದನ್ನು ಖಂಡಿಸಿ ಮಂಗಳವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜಭವನ ಚಲೋ ನಡೆಯಿತು. ರಾಜಭವನ ಚಲೋದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ರು. ವೇದಿಕೆಯಲ್ಲಿ ಹಾಗೂ ವೇದಿಕೆ ಕೆಳಗಡೆ ಕೆಲವು ಗಮನ ಸೆಳೆಯುವ ಪ್ರಸಂಗವೂ ನಡೆಯಿತು. ಕಾಂಗ್ರೆಸ್ ನಾಯಕರು ಟವೆಲ್ ಸುತ್ತಿಕೊಂಡು ಗಮನ ಸೆಳೆದರೆ, ವೇದಿಕೆ ಕೆಳಗಡೆ ಡಿಸಿಎಂ ಡಿಕೆ ಶಿವಕುಮಾರ್ … Read more

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!

ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24 ರಂದು ಯುವತಿಯ ಶವ ಪತ್ತೆಯಾಗಿತ್ತು. ಮಿಂಕಿ ಶರ್ಮಾ ಎಂಬ ಯುವತಿಯ ಸಾವಿಗೆ ಸಂಬಂಧಿಸಿದಂತೆ ವಿನಯ್ ರಜಪೂತ್ ಎಂಬಾತನನ್ನು ಬಂಧಿಸಲಾಗಿದೆ. ಯುವತಿ ನಾಪತ್ತೆಯಾಗಿರುವುದಾಗಿ ಕುಟುಂಬಸ್ಥರು ದೂರು ನೀಡಿದ್ದರು. ಪ್ರಮುಖ ರಸ್ತೆಗಳಲ್ಲಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಪ್ರಕರಣಕ್ಕೆ ಸುಳಿವು ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಯುವತಿಯ ಸ್ಕೂಟರ್ ಅನ್ನು ಆಕೆಯ ಸಹೋದ್ಯೋಗಿ ವಿನಯ್ ಬಳಸಿದ್ದನ್ನು ಪೊಲೀಸರು ಪತ್ತೆಹಚ್ಚಿದ್ದರು. 12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು … Read more

ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್‌ ಜಾಲ ಬಯಲು

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ತೆಲಂಗಾಣ ಪೊಲೀಸರು ಹನಿ ಟ್ರ್ಯಾಪ್‌ ಜಾಲವನ್ನು ಬಯಲಿಗೆಳೆದಿದ್ದಾರೆ. ಕರೀಂನಗರದಲ್ಲಿ ಕಾರ್ಯಾಚರಿಸುತ್ತಿದ್ದ ಈ ಜಾಲವನ್ನು ಗಂಡ-ಹೆಂಡತಿಯೇ ನಿರ್ವಹಿಸುತ್ತಿದ್ದರು. ಇಬ್ಬರನ್ನು ವಶಕ್ಕೆ ಪಡೆದ ಕರೀಂನಗರ ಗ್ರಾಮಾಂತರ ಪೊಲೀಸರು ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಇವರು ಅಮಾಯಕರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರುಪಾಯಿ ವಸೂಲಿ ಮಾಡಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಅಚ್ಚರಿ ಎಂದರೆ ಪತಿಯೇ ತನ್ನ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಅವರ ಏಕಾಂತ ಕ್ಷಣವನ್ನು ಚಿತ್ರೀಕರಿಸುತ್ತಿದ್ದ. ಆ ಮೂಲಕ ಪತ್ನಿಯನ್ನು ಮುಂದಿಟ್ಟು ಹಣ ಮಾಡುತ್ತಿದ್ದ. ಲಲಿತಾ … Read more

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!

ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಕೀರ್ತಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಪತಿ ಗುರುಪ್ರಸಾದ್ ಮತ್ತು ಆತನ ಕುಟುಂಬದವರು ಮನೆ ಕಟ್ಟಲು ಹೆಚ್ಚುವರಿ ಹಣಕ್ಕಾಗಿ ಪೀಡಿಸುತ್ತಿದ್ದರು ಎಂದು ಮೃತಳ ಪೋಷಕರು ಆರೋಪಿಸಿದ್ದು, ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು (ಜ.26): ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮದುವೆಯಾದ ಕೇವಲ ಎರಡೇ ವರ್ಷಕ್ಕೆ ಕೀರ್ತಿ (24) ಎಂಬ ವಿವಾಹಿತೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Read more

ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!

ಈಗಾಗಲೇ ಮದುವೆಯಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು..ಸಲ್ಮಾಳನ್ನು ಚಾಕುವಿನಿಂದ ಇರಿದು ಕೊಂದು ಆಕೆಯ ಪ್ರಿಯತಮ ಬಾಬಾಜಾನ್ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬಾಜಾನ್ ಈ ನಿರ್ಧಾರಕ್ಕೆ ಕಾರಣವೇನು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಆದರೆ ಇವರಿಬ್ಬರ ಅನೈತಿಕ ಸಂಬಂಧ ವಿಚಾರದಲ್ಲಿ ಎರಡು ಕುಟುಂಬಗಳ ಮಧ್ಯೆ ಈ ಹಿಂದೆ ಗಲಾಟೆ ಆಗಿತ್ತು ಎನ್ನಲಾಗಿದೆ. ನಡೆದಿದ್ದೇನು..?: ಸಲ್ಮಾ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಗರಿಗಿರೆಡ್ಡಿಪಾಳ್ಯಾ … Read more