ಹೊನ್ನಾವರ ಬಂದರು ಯೋಜನೆ ವಿರುದ್ಧ ಬೀದಿಗಿಳಿದ ಜನ – ಹಲವರ ಬಂಧನ, ನಿಷೇಧಾಜ್ಞೆ ಜಾರಿ

ಕನ್ನಡ ನ್ಯೂಸ್ ಟೈಮ್ : ಹೊನ್ನಾವರ ತಾಲ್ಲೂಕಿನ ಕಾಸರಕೋಡ್ ಗ್ರಾಮದಲ್ಲಿ ಬಂದರು ನಿರ್ಮಾಣ ಯೋಜನೆಗೆ ಸ್ಥಳೀಯ ಮೀನುಗಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಮೀನುಗಾರರು ದೀರ್ಘಕಾಲದಿಂದ ಈ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮಂಗಳವಾರ ಜಿಲ್ಲಾಡಳಿತವು ಭಾರೀ ಪೊಲೀಸ್ ಭದ್ರತೆ ಮತ್ತು ಸೆಕ್ಷನ್ 144 ಹೇರಿಕೆಯೊಂದಿಗೆ ಭೂ ಸಮೀಕ್ಷೆ ಪ್ರಾರಂಭಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಸ್ಥಳೀಯರು ತೀರದಲ್ಲಿ ಜಮಾಯಿಸಿ ಧರಣಿ ನಡೆಸಿದರು, ಇದು ಪರಿಸ್ಥಿತಿಯನ್ನು ಹೆಚ್ಚು ಉದ್ವಿಗ್ನಗೊಳಿಸಿತು. Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! … Read more

Gold Price Today : ಗಗನಕ್ಕೇರಿದ ಬಂಗಾರದ ಬೆಲೆ – ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?

Gold Price Today

Gold Price Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,075/- ರೂಪಾಯಿ ಆಗಿದೆ. 10 ಗ್ರಾಂ ಗೆ ₹80,750/- ರೂಪಾಯಿ ಆಗಿದೆ. 100 ಗ್ರಾಂ ಗೆ ₹8,07,500/- ರೂಪಾಯಿ ಆಗಿದೆ. ನಿನ್ನೆ ಇದೇ … Read more

ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್.! ನಿಮ್ಮದು ಈ ಟೆಸ್ಟ್ ಆಗಿದೆಯಾ.? Health Tips

ನಮಸ್ಕಾರ ಸ್ನೇಹಿತರೇ, ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ ಮದುವೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎನ್ನುತ್ತಿದೆ ವೈದ್ಯಲೋಕ. ಹಾಗಾದ್ರೆ ಯಾವ ಪರೀಕ್ಷೆ ಮಾಡಿಸಿಕೊಳ್ಳಬೇಕು ಗೊತ್ತೆ.? Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ … Read more

ಹೆತ್ತಪ್ಪನ ಎದೆಗೆ ಚೂರಿಯಿಂದ ತಿವಿದ ಪಾಪಿ ಮಗ..! ಬುದ್ಧಿ ಹೇಳೋ ಅಪ್ಪಂದಿರೇ ಜೋಪಾನ.!

ಪಾಪಿ ಪುತ್ರನೊಬ್ಬ ಬುದ್ಧಿವಾದ ಹೇಳಿದ ಹೆತ್ತಪ್ಪನನ್ನೇ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. ಮೃತ ತಂದೆಯನ್ನು ಮಾಜಿ ಸೈನಿಕ ಚನ್ನಬಸಪ್ಪ (61) ಎಂದು ಗುರುತಿಸಲಾಗಿದ್ದು, ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿಯನ್ನು ಅಮಿತ್ (21) ಎಂದು ಗುರುತಿಸಲಾಗಿದೆ. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? ಅಮಿತ್ ಜೀವನ ಹಾದಿ ತಪ್ಪಿತ್ತು. … Read more

Gruhalakshmi Scheme : ಈ ಮಹಿಳೆಯರಿಗೆ ‘ಗೃಹಲಕ್ಷ್ಮೀ’ ಯೋಜನೆಯ ಹಣ ರದ್ದು.! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮೀ ಯೋಜನೆ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಪುರುಷರ ಮೇಲೀನ ಮಹಿಳೆಯರ ಅವಲಂಬನೆ ಕಮ್ಮಿ ಆಗುತ್ತಿದೆ. ಗ್ರಾಮೀಣ ಭಾಗದ ಆರ್ಥಿಕತೆ ವೃದ್ಧಿಸುತ್ತಿದೆ ಎಂಬಿತ್ಯಾದಿ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಇವೆಲ್ಲದರ ನಡುವೆ ಅಪಾತ್ರರಿಗೂ ಗೃಹಲಕ್ಷ್ಮೀ ಯೋಜನೆ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ನಡೆಯುತ್ತಿದೆ. ಕಾರ್ಮಿಕರಿಗೆ ಸಿಹಿಸುದ್ಧಿ.! ಮದುವೆಗೆ ಸರ್ಕಾರದಿಂದ ಸಿಗಲಿದೆ ₹60,000/- ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? … Read more

ವಿಡಿಯೋ ತೋರಿಸಿ ಅನುಕರಿಸುವಂತೆ ಟಾರ್ಚರ್‌! ದಿನಕ್ಕೆ ಎರಡು ಮಾತ್ರೆ ಸೇವಿಸುತ್ತಿದ್ದನಂತೆ.. ಪ್ರಾಣಬಿಟ್ಟ ಹೆಂಡತಿ

ಕನ್ನಡ ನ್ಯೂಸ್ ಟೈಮ್ : ಸಾಮಾನ್ಯವಾಗಿ ಮದುವೆ ಆಗುತ್ತಾರೆ ಎಂದರೆ ವಂಶ ಬೆಳೆಸಲು ಹಾಗೂ ಲೈಂಗಿಕ ಆಸೆಯನ್ನು ಈಡೇರಿಸಿಕೊಳ್ಳಲು ಎಂದು ಅರ್ಥ. ಆದರೆ, ಇಲ್ಲೋರ್ವ ಮದುವೆಯನ್ನೇನೋ ಆಗಿದ್ದಾನೆ. ಆದರೆ ಈತ ಮಾಡಬಾರದ ಕೃತ್ಯ ಮಾಡಿ ತನ್ನ ಹೆಂಡತಿ ಸಾಯುವಂತೆ ಮಾಡಿದ್ದಾನೆ. ಹೌದು, ವಿಶಾಖಪಟ್ಟಣದ ಗೋಪಾಲಪಟ್ಟಣದ ವೆಂಕಟಪುರಂ ನಂದಮೂರಿ ನಗರದಲ್ಲಿ 23 ವರ್ಷದ ಮಹಿಳೆಯೊಬ್ಬರು ತಮ್ಮ ಪತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ … Read more

ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ – ಅನೈತಿಕ ಸಂಬಂಧದ ಶಂಕೆ.! ರಾಜ್ಯದಲ್ಲೊಂದು ಅಮಾನುಷ ಕೃತ್ಯ

ಕನ್ನಡ ನ್ಯೂಸ್ ಟೈಮ್ : ರಾಜ್ಯದಲ್ಲೇ ಅಮಾನುಷ ಕೃತ್ಯ ಎನ್ನುವಂತೆ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿದಂತ ಪತಿರಾಯನೊಬ್ಬ, ಆಕೆಯನ್ನು ಕೊಲೆಗೆ ಯತ್ನಿಸಿದಂತ ಘಟನೆ ನೆಲಮಂಗಲದ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರದ ನೆಲಮಂಗಲದ ಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.! ಪತ್ನಿ ಮಂಜುಳಾ ಎಂಬುರ ಮೇಲೆ ಅನೈತಿಕ ಸಂಬಂಧದ ಶಂಕೆಯನ್ನು ಮಾಡಿದಂತ ಪತಿ ಸಿದ್ದಲಿಂಗಸ್ವಾಮಿ ಎಂಬುವರು ಬಾಯಿಗೆ ಫೆವಿಕ್ವಿಕ್ … Read more

ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,940/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,400/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹80,100/- ರೂಪಾಯಿ ಇತ್ತು. … Read more

ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ

ಕನ್ನಡ ನ್ಯೂಸ್ ಟೈಮ್ : ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು 43 ವರ್ಷದ ಚಂದ್ರಶೇಖರ ಎಂದು ಗುರುತಿಸಲಾಗಿದ್ದು, ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಮಾನಸಿಕ ಖಿನ್ನತೆಗೆ ಒಳಗಾಗಿ, ಓದಲು ಬರೆಯಲು ಸರಿಯಾಗಿ ಬಾರದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಬಾಲಕಿ ಶಾಲೆ ಪಕ್ಕದ ಅಂಗಡಿಗೆ ತೆರಳಿದ್ದಾಳೆ. ಅಂಗಡಿ ಬಳಿ … Read more

ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!

ಕನ್ನಡ ನ್ಯೂಸ್ ಟೈಮ್ : ಮುಡಾ ಹಗರಣ ಹೋರಾಟದ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಹಗರಣದ ವಿರುದ್ಧದ ಕಾನೂನು ಹೋರಾಟದಲ್ಲಿ ತಾತ್ಕಾಲಿಕವಾಗಿ ಹಿಂದೆ ಸರಿಯುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದದ್ದು ಸರಿಯಷ್ಟೆ. ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ … Read more