ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ

ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಎನ್ನುವ ಕಾರಣಕ್ಕಾಗಿ ತನ್ನ 1 ವರ್ಷದ ಮಗನನ್ನೇ ಕೊಂದು ಹಾಕಿರುವಂತ ಘಟನೆ ತಿರುವನಂತಪುರಂನ ನೆಯ್ಯಟ್ಟಿಂಕರದಲ್ಲಿ ನಡೆದಿದೆ. ಕಳೆದ ಜನವರಿ.16ರಂದು ಐಕಾರವಿಳಕ್ಕಂನ ಕವಲಕುಲಂನಲ್ಲಿ ಬಾಡಿಗೆಗಿದ್ದ ಶಿಜಿಲ್ ಮತ್ತು ಕೃಷ್ಣಪ್ರಿಯಾ ದಂಪತಿಗಳು ತಮ್ಮ 1 ವರ್ಷದ ಮಗ ಇಹಾನ್(ಅಪ್ಪು) ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆತ ಬಿಸ್ಕೆಟ್, ದ್ರಾಕ್ಷಿ ತಿಂದಿದ್ದರಿಂದ ಕುಸಿದು ಬಿದ್ದು ಅಸ್ಪಸ್ಥನಾಗಿದ್ದಾನೆ ಎಂಬುದಾಗಿ ಹೇಳಿದ್ದರು. ಪುಟಾಣಿ ಮಗುವನ್ನು ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದರು. ಈ ವೇಳೆಯಲ್ಲಿ ಪುಟ್ಟ ಮಗುವಿನ ಹೊಟ್ಟೆಯ ಭಾಗದಲ್ಲಿ … Read more

ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ; ಮರಕ್ಕೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಪರಿಣಾಮ ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ. ಹೆಬ್ಬಗೋಡಿ ನಿವಾಸಿ ಪ್ರಶಾಂತ್ (28) ಮೃತಪಟ್ಟ ಯುವಕ. ಅಪಘಾತದಲ್ಲಿ ರೋಶನ್ ಹೆಗ್ಗಡೆ (27) ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಕ್ರಿಕೆಟ್ ಪಂದ್ಯ ಮುಗಿಸಿದ ಬಳಿಕ ಇಬ್ಬರೂ ಸೇರಿ ಸಂಜೆ ಮದ್ಯಪಾನ ಮಾಡಿದ್ದಾರೆ. ಈ ವೇಳೆ ಪ್ರಶಾಂತ್ … Read more

ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!

ಮೂತ್ರಪಿಂಡ ಅಥವಾ ಮೂತ್ರನಾಳದಲ್ಲಿ ರೂಪುಗೊಳ್ಳುವ ಕಿಡ್ನಿ ಸ್ಟೋನ್‌ಗಳು ತೀವ್ರವಾದ ನೋವು ಮತ್ತು ಅಸ್ವಸ್ಥತೆಯನ್ನು ಉಂಟುಮಾಡುತ್ತವೆ. ಇಂತಹ ಸಂದರ್ಭದಲ್ಲಿ ಜನರು ನೈಸರ್ಗಿಕ ಪರಿಹಾರಗಳತ್ತ ತಿರುಗುತ್ತಾರೆ. ಶತಮಾನಗಳಿಂದ ಮನೆಮದ್ದುಗಳಾಗಿ ಬಳಸಲಾಗುತ್ತಿರುವ ತುಳಸಿ ರಸವು ಮೂತ್ರಪಿಂಡದ ಕಲ್ಲುಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಸಹಾಯಕ ಎಂಬ ನಂಬಿಕೆ ವ್ಯಾಪಕವಾಗಿದೆ. ತುಳಸಿಯಲ್ಲಿರುವ ಸಕ್ರಿಯ ಸಂಯುಕ್ತಗಳು ಪ್ರಯೋಜನಕಾರಿ ತುಳಸಿಯಲ್ಲಿ ಅಸಿಟಿಕ್ ಆಮ್ಲ, ಸಿಟ್ರಿಕ್ ಆಮ್ಲ ಮತ್ತು ಮೆಗ್ನೀಸಿಯಂ ಸೇರಿದಂತೆ ಮೂತ್ರಪಿಂಡದ ಆರೋಗ್ಯಕ್ಕೆ ಸಂಬಂಧಿಸಿದ ಹಲವು ಸಕ್ರಿಯ ಸಂಯುಕ್ತಗಳು ಅಡಕವಾಗಿವೆ. ಇವು ಮೂತ್ರದಲ್ಲಿನ ಕ್ಯಾಲ್ಸಿಯಂ ಪ್ರಮಾಣವನ್ನು ಕಡಿಮೆ … Read more

ಪ್ರಿಯಕರನಿಗೆ ಬೆತ್ತಲೆ ಫೋಟೋ ಕಳಿಸಿದ 19 ರ ಯುವತಿಗೆ ಬ್ಲಾಕ್ ಮೇಲರ್ ಕಾಟ – ಹಣಕ್ಕೆ ಬೇಡಿಕೆ

ಬಾಯ್‌ಫ್ರೆಂಡ್‌ಗೆ ಖಾಸಗಿ ಫೋಟೋಗಳನ್ನು ಕಳಿಸಿದ ಯುವತಿ ಪೇಚೆಗೆ ಸಿಲುಕಿದ್ದು, ಪೊಲೀಸರ ಮೊರೆಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೇಮಿಗೆ ಕಳಿಸಿದ್ದು, ಅದೇ ಫೋಟೋಗಳನ್ನಿಟ್ಟುಕೊಂಡು ಅಪರಿಚಿತ ನಂಬರ್ನಿಂದ ಬ್ಲಾಕ್ಮೇಲ್ ಕರೆ ಬಂದಿದೆ. ಈ ಸಂಬಂಧ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. 1 ಲಕ್ಷ ರೂ. ನೀಡಿದರೂ ಹೆಚ್ಚು ಹಣಕ್ಕೆ ಬೇಡಿಕೆ ಯುವತಿ ಕೆಲ ಸಮಯದ ಹಿಂದೆ ತನ್ನ ಬಾಯ್‌ಫ್ರೆಂಡ್‌ಗೆ ಖಾಸಗಿ … Read more

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು : ಸ್ವಿಮ್ಮಿಂಗ್ ಪೂಲ್ನಲ್ಲಿ ತೇಲುತ್ತಿತ್ತು ಮೃತದೇಹ

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯೋರ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ(32) ಮೃತ ದುರ್ದೈವಿಯಾಗಿದ್ದು, ಮನೆಯ ಸ್ವಿಮ್ಮಿಂಗ್ ಪೂಲ್ನಲ್ಲಿ ಮೃತದೇಹ ಪತ್ತೆಯಾಗಿದೆ. ಪತಿ ನಂಜೇಗೌಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪ್ರತಿಭಾ ಕುಟುಂಬಸ್ಥರು ಆರೋಪಿಸಿದ್ದರೆ, ಅನಾರೋಗ್ಯದ ಹಿನ್ನೆಲೆ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ನಂಜೇಗೌಡ ತಿಳಿಸಿದ್ದಾರೆ. ಪರಸ್ಪರ ಪ್ರೀತಿಸಿದ್ದ ನಂಜೇಗೌಡ ಮತ್ತು ಪ್ರತಿಭಾ ಹದಿನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ರು. ಇಬ್ಬರಿಗೂ ಮುದ್ದಾದ ಎರಡು ಗಂಡು ಮಕ್ಕಳು ಕೂಡ ಇದ್ದಾರೆ. ಇನ್ನು ನಂಜೇಗೌಡ ಕೋಡಿಗಳ್ಳಿ … Read more

ಡಿಕೆಶಿಗೂ ನನಗೂ ಹೋಲಿಕೆ ಮಾಡಬೇಡಿ : ನನಗೆ ಮಾತಿನ ಚಪಲ, ಅವರಿಗೆ ಲೂಟಿ ಚಪಲ – ಡಿಕೆ ಬ್ರದರ್ಸ್ ವಿರುದ್ಧ ಹೆಚ್ ಡಿಕೆ ಕೆಂಡ

ರಾಮನಗರವು ನನ್ನ ಕರ್ಮಭೂಮಿ, ರಾಜಕೀಯ ನೆಲೆ. ಇಲ್ಲಿನ ಜನರು ನನ್ನನ್ನು ಮನೆ ಮಗನಂತೆ ಸ್ವೀಕರಿಸಿ ನಾಲ್ಕು ಚುನಾವಣೆಗಳಲ್ಲಿ ಅ‍ವರೇ ಗೆಲ್ಲಿಸಿದ್ದಾರೆ. ನನ್ನ ಅಂತಿಮ ದಿನದ ರಾಜಕೀಯ ಜೀವನ ಹಾಗೂ ಹೋರಾಟಗಳು ರಾಮನಗರಲ್ಲಿಯೇ ಇರಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಆ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ಎಚ್.ಡಿ.ಕುಮಾರಸ್ವಾಮಿ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮದ ಭಕ್ತಾಂಜನೇಯ ದೇವಾಲಯದ ಆವರಣದಲ್ಲಿ ಬಿಡದಿ ಟೌನ್ ಶಿಪ್ ಯೋಜನೆಗೆ ಭೂ … Read more

ರಾಜ್ಯದಲ್ಲಿ ಘೋರ ದುರಂತ : ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!

ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) ಮಗ ಚೇತನ್ (13) ಮೃತಪಟ್ಟವರು. ಮನೆಯ ತಂಬಾಕು … Read more

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು : ಎಚ್‌.ಡಿ ಕುಮಾರಸ್ವಾಮಿ

2018ರಲ್ಲಿ ಸಿದ್ದರಾಮಯ್ಯ ಅವರಪ್ಪರಾಣೆ ಹೆಚ್‌ಡಿಕೆ ಸಿಎಂ ಆಗಲ್ಲ ಎಂದಿದ್ದರು. ಆಮೇಲೆ ನಮ್ಮ ಮನೆ ಬಾಗಿಲಿಗೆ ಬಂದಿದ್ದರು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಇನ್ನೂ ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, 2018ರಲ್ಲಿ ಸಿದ್ದರಾಮಯ್ಯ ಅವರಪ್ಪರಾಣೆ ಹೆಚ್‌ಡಿಕೆ ಸಿಎಂ ಆಗಲ್ಲ ಎಂದಿದ್ದರು. ಆಮೇಲೆ ನಮ್ಮ ಮನೆ ಬಾಗಿಲಿಗೆ ಬಂದಿದ್ದರು. ಈ ಸರ್ಕಾರದ ಆಯಸ್ಸು 2 ವರ್ಷ ಮಾತ್ರ, 2028ಕ್ಕೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ನನಗೆ ಸಿಎಂ ಆಗೋದು … Read more

ಮಾಜಿ ಲವರ್ ಪತ್ನಿಗೆ ಅಪಘಾತ ಮಾಡಿಸಿ ಏಡ್ಸ್ ರಕ್ತ ಇಂಜೆಕ್ಟ್ ಮಾಡಿದ ಮಹಿಳಾ ನರ್ಸ್

ಬ್ರೇಕ್ ಅಪ್ ಆದ ಬಳಿಕ ಸೇಡು ತೀರಿಸಿಕೊಂಡ ಹಲವು ಘಟನೆಗಳು ನಡೆದಿದೆ. ಆದರೆ ಇದೀಗ ನಡೆದ ಘಟನೆ ಬೆಚ್ಚಿ ಬೀಳಿಸುವಂತಿದೆ. ಪ್ರೀತಿಯಲ್ಲಿದ್ದ ಜೋಡಿ ಬ್ರೇಕ್ ಅಪ್ ಆಗಿದೆ. ಗೆಳೆಯ ಬೇರೊಂದು ಮದುವೆಯಾಗಿದ್ದಾನೆ. ಆದರೆ ಈಕೆಗೆ ಸಹಿಸಲು ಸಾಧ್ಯವಾಗಿಲ್ಲ. ಸೇಡು ತೀರಿಸಲು ವರ್ಷಗಳ ಕಾಲ ಕಾದು ಕುಳಿತ ಈಕೆ, ಗೆಳೆಯನ ಪತ್ನಿಗೆ ಅಪಘಾತ ಮಾಡಿಸಿದ್ದಾರೆ. ಬಳಿಕ ಗೆಳೆಯನ ಪತ್ನಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗ ಏಡ್ಸ್ ರಕ್ತವನ್ನು ಇಂಜೆಕ್ಟ್ ಮಾಡಿದ ಘಟನೆ ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ನಡೆದಿದೆ. ಘಟನೆ ಸಂಬಂಧ … Read more

‘ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ: ಗವರ್ನರ್ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೋ, ಜಗನ್ನಾಥ ಭವನದಲ್ಲಿದೆಯೋ?’

ಬಿಜೆಪಿ ಮತ್ತು ರಾಜ್ಯಪಾಲರು ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ, ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜ್ಯಪಾಲು ಕೇವಲ 37 ಸೆಕೆಂಡುಗಳಲ್ಲಿ ರಾಷ್ಟ್ರಗೀತೆಗೆ ಅಪಚಾರ, ಸಂವಿಧಾನಕ್ಕೆ ದ್ರೋಹ, ಕರ್ನಾಟಕಕ್ಕೆ ಅಗೌರವ, ಕನ್ನಡಿಗರಿಗೆ ಅಪಮಾನ,ರಾಜ್ಯ ಸರ್ಕಾರಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯಪಾಲರಿಂದ ಇಷ್ಟೆಲ್ಲ ಅಪಚಾರವಾದರೂ ಬಿಜೆಪಿಯವರ ಸಮರ್ಥನೆ ನೋಡುತ್ತಿದ್ದರೆ ರಾಜ್ಯಪಾಲರ ರಿಮೋಟ್ ಕಂಟ್ರೋಲ್ ಕೇಶವ … Read more