ಪ್ರೇಮಿಯನ್ನು ಕೊಂದು ಡ್ರಮ್‌ನಲ್ಲಿ ತುಂಬಿ ಚರಂಡಿಗೆ ಎಸೆದ ದಂಪತಿ; ಕೊಲೆ ರಹಸ್ಯ ಬೆಳಕಿಗೆ ಬಂದಿದ್ದೇ ರೋಚಕ

ಮಹಾರಾಷ್ಟ್ರ (Maharashtra)ದ ಮುಂಬ್ರಾ (Mumbra) ಪ್ರದೇಶದಿಂದ ಕಳೆದ ಒಂದು ತಿಂಗಳ ಹಿಂದೆ ದಿಢೀರನೆ ನಾಪತ್ತೆಯಾಗಿದ್ದ 24 ವರ್ಷದ ಯುವಕನೊಬ್ಬನ ಕೊಳೆತ ಶವವು ಚರಂಡಿಯೊಂದರಲ್ಲಿ ಹಸಿರು ಬಣ್ಣದ ಪ್ಲಾಸ್ಟಿಕ್ ಡ್ರಮ್‌ (green drum)ನೊಳಗೆ ಪತ್ತೆಯಾಗುವ ಮೂಲಕ, ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ನಿಗೂಢ ನಾಪತ್ತೆ ಪ್ರಕರಣವನ್ನು ಮುಂಬ್ರಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಭೀಕರ ಘಟನೆಯು ಮಾರ್ಚ್ 2025 ರಲ್ಲಿ ಮೀರತ್‌ (Meerut)ನಲ್ಲಿ ನಡೆದಿದ್ದ ಪ್ರಸಿದ್ಧ ‘ಬ್ಲೂ ಡ್ರಮ್’ ಕೊಲೆ ಪ್ರಕರಣದ ಭೀಕರ … Read more

ಕಾಮದ ಅಮಲೇರಿದ ಪತ್ನಿಯ ಕ್ರೌರ್ಯ: ಆರ್ಮಿ ಜವಾನ ಮತ್ತು ಮಾವನನ್ನೇ ಕೊಂದು ಸುಟ್ಟು ಹಾಕಿದ ಕಿರಾತಕಿ!

ದೇಶ ಕಾಯುವ ಯೋಧನೊಬ್ಬ ತನ್ನ ಮನೆಯವರಿಂದಲೇ ದಾರುಣವಾಗಿ ಹತ್ಯೆಯಾದ ಘಟನೆಯೊಂದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬೆಲ್ಲಾರಂಪಳ್ಳಿಯಲ್ಲಿ ನಡೆದಿದೆ.

ಪ್ರೀತಿಸಿದ ಯುವಕನಿಗಾಗಿ ಕ್ರಿಶ್ಚಿಯನ್‌ ಧರ್ಮದಿಂದ ಹಿಂದೂ ಧರ್ಮಕ್ಕೆ ಯುವತಿ ಘರ್‌ವಾಪ್ಸಿ

ಭವಿಷ್ಯದ ಬಗ್ಗೆ ಚಿಂತಿಸಿ ಪ್ರೀತಿಸಿದ ಯುವಕನಿಗಾಗಿ ಕ್ರಿಶ್ಚಿಯನ್‌ ಧರ್ಮದ ಯುವತಿಯೊಬ್ಬಳು ಹಿಂದೂ ಧರ್ಮಕ್ಕೆ ಮತ್ತೆ ವಾಪಸಾದ ಘಟನೆ ಇಲ್ಲಿ ನಡೆದಿದೆ.

‘ಮಾಧ್ಯಮಗಳು ನ್ಯಾಯಾಧೀಶರಲ್ಲ’: ದರ್ಶನ್ ಕೇಸ್‌ನಲ್ಲಿ ಟಿವಿ ಚಾನೆಲ್‌ಗಳಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯ ವೇಳೆ ನಟ ದರ್ಶನ್ ವಿರುದ್ಧ ನಡೆಯುತ್ತಿರುವ ‘ಮಾಧ್ಯಮ ವಿಚಾರಣೆ’ ಕುರಿತು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವು ಟಿವಿ ಚಾನೆಲ್‌ಗಳು ಮತ್ತು ಡಿಜಿಟಲ್ ವೇದಿಕೆಗಳ ವರ್ತನೆ ನ್ಯಾಯಾಂಗ ಪ್ರಕ್ರಿಯೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಕಿಡಿಕಾರಿದೆ. “ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪು ನೀಡಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ ಹೈಕೋರ್ಟ್, ನ್ಯಾಯಯುತ ವಿಚಾರಣೆಯ ಹಕ್ಕಿಗೆ ಧಕ್ಕೆಯಾಗುವ ರೀತಿಯ ಪ್ರಸಾರಗಳನ್ನು ತಕ್ಷಣ ನಿಯಂತ್ರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಸಚಿನ್ … Read more

ಬಂಗಾರ ತ್ಯಜಿಸುವುದು ಅಚ್ಚೆ ದಿನ್, ಬದುಕು ತ್ಯಜಿಸುವುದು ಅಮೃತ್ ಕಾಲ್, ಇದು ಮೋದಿ ಮ್ಯಾಜಿಕ್: ಪ್ರಿಯಾಂಕ್ ಖರ್ಗೆ ವಾಗ್ದಾಳಿ!

ಬಂಗಾರ ತ್ಯಜಿಸುವುದು ಅಚ್ಚೆ ದಿನ್, ಬದುಕು ತ್ಯಜಿಸುವುದು ಅಮೃತ್ ಕಾಲ್, ಇದು ಮೋದಿ ಮ್ಯಾಜಿಕ್ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ವೈಫಲ್ಯದ ಆಡಳಿತದ ಕಾರಣಕ್ಕೆ ಜನರಿಂದ ತ್ಯಾಗವನ್ನು ಬಯಸುವುದಕ್ಕೆ ‘ಅಮೃತ ಕಾಲ’ ಎಂದು ಹೆಸರಿಟ್ಟಿದ್ದಾರೆ ಪ್ರಧಾನಿ ಮೋದಿ! ಹೊಣೆಗಾರಿಕೆ ಮತ್ತು ಉತ್ತರದಾಯಿತ್ವದ ಜವಾಬ್ದಾರಿಯನ್ನು ಜನರ ತಲೆಗೆ ವರ್ಗಾಯಿಸುವ ಕಲೆ ಮೋದಿಯವರಿಗೆ ಚೆನ್ನಾಗಿ ತಿಳಿದಿದೆ. ಕೋವಿಡ್ ನಿರ್ವಹಣೆಯ ವೈಫಲ್ಯದ ಸಮಯದಲ್ಲಿ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎನ್ನುತ್ತಲೇ ಲಕ್ಷಾಂತರ ಮಂದಿಯನ್ನು ಬಲಿ … Read more

ತನ್ನ ರಕ್ತವನ್ನೇ ಭಕ್ಷಿಸಿದ ತಂದೆ, ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ, ಸ್ನೇಹಿತನನ್ನೂ ಮಲಗಿಸಿದ ಅಪ್ಪ!

ರಾಯಚೂರು: ಜಿಲ್ಲೆಯಲ್ಲಿ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದ್ದು, ತಂದೆಯೊಬ್ಬ ತನ್ನದೇ ರಕ್ತವಾದ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದೆ. ಈ ಅಮಾನವೀಯ ಘಟನೆ ಇಲ್ಲಿನ ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ. ಮಗಳ ಮೇಲೆಯೇ ತಂದೆಯು ದೌರ್ಜನ್ಯ ಸುಮಾರು ಎರಡು ವರ್ಷಗಳ ಕಾಲ ನಿರಂತರವಾಗಿ ಅಪ್ರಾಪ್ತೆ ಮಗಳ ಮೇಲೆಯೇ ತಂದೆಯು ದೌರ್ಜನ್ಯ ಎಸಗಿದ್ದ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ , ಭಯ … Read more

ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ದಾವಣಗೆರೆ (Davanagere) ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐದು ಮಂದಿ ಕಿಲಾಡಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ, ಹಣ ಹಾಗೂ ಕೌಟುಂಬಿಕ ದ್ವೇಷದ ಹಿನ್ನೆಲೆ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮುಖ್ಯಾಂಶಗಳು :- • ಹನಿಟ್ರ್ಯಾಪ್ ಗ್ಯಾಂಗ್‌ನ ಐವರನ್ನು ಬಂಧಿಸಿದ ಪೊಲೀಸರು.• ₹10.20 ಲಕ್ಷ ಮೌಲ್ಯದ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ್ದಇನ್ನೋವಾ ಕಾರು … Read more

ರಾಜ್ಯದಲ್ಲಿ SIR ಜಾರಿ ಮಾಡಲು ಬಿಡಬೇಡಿ – ಸರ್ಕಾರಕ್ಕೆ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮನವಿ

ರಾಜ್ಯ ಸರ್ಕಾರದ (State Govt) ನೀತಿಗಳು ಮತ್ತು ಧೋರಣೆಗಳ ವಿರುದ್ಧ ಮುಸ್ಲಿಂ ಸಂಘಟನೆಗಳ (Muslim Community) ಒಕ್ಕೂಟವು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ ತಪ್ಪುಗಳ ದೊಡ್ಡ ಹೊರೆಪಟ್ಟಿಯನ್ನೇ ಬಿಡುಗಡೆ ಮಾಡಿದೆ. ಮುಸ್ಲಿಂ ಸಮುದಾಯ ಎದುರಿಸುತ್ತಿರುವ 10ಕ್ಕೂ ಹೆಚ್ಚು ಪ್ರಮುಖ ಕೊರತೆಗಳನ್ನು ವರದಿಯಲ್ಲಿ ಎತ್ತಿ ತೋರಿಸಿರುವ ಒಕ್ಕೂಟವು, ಮುಂಬರುವ ಮಳೆಗಾಲದ ಅಧಿವೇಶನದ ಒಳಗಾಗಿ ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ನೇರ ಛಾಟಿ ಬೀಸಿದೆ. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಬೃಹತ್ ಮುಸ್ಲಿಂ ಸಮಾವೇಶದಲ್ಲಿ ಒಕ್ಕೂಟದ ಮುಖಂಡರು ಒಕ್ಕೊರಲಿನಿಂದ … Read more

ಮಗುವನ್ನು ಮಾರಿ ಮತ್ತೊಂದು ಮದುವೆಯಾದ ಪತ್ನಿ, ಮನನೊಂದು ಪತಿ ಆತ್ಮಹತ್ಯೆ.!

ಹೈದರಾಬಾದ್: ಹಯತ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹೆಡಾ ಗ್ರಾಮದಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಪತ್ನಿ ಮಾಡಿದ ದ್ರೋಹವನ್ನು ತಡೆಯಲಾರದೆ ಗೋವರ್ಧನ್ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾಲ್ಕು ವರ್ಷಗಳ ಹಿಂದೆ ಗೋವರ್ಧನ್, ಸರಿತಾ ಗೌಡ್ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದನು. ಇವರ ಪ್ರೀತಿಯ ಸಂಕೇತವಾಗಿ ಗಂಡು ಮಗುವೊಂದು ಜನಿಸಿತ್ತು. ಕೆಲಕಾಲ ಇವರ ದಾಂಪತ್ಯ ಜೀವನ ಅತ್ಯಂತ ಸಂತೋಷದಿಂದ ಸಾಗಿತ್ತು. ಆದರೆ, ಆ ಬಳಿಕ ದಂಪತಿಗಳ ಮಧ್ಯೆ ಭಿನ್ನಾಭಿಪ್ರಾಯಗಳು ಮೂಡಿ, ಮೇಲಿಂದ ಮೇಲೆ ಜಗಳಗಳು … Read more

ವಿಜಯಪುರದಲ್ಲಿ ಮಳೆರಾಯನ ಅಟ್ಟಹಾಸ: ಸಿಂದಗಿಯಲ್ಲಿ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದುರ್ಮರಣ

ವಿಜಯಪುರ: ಜಿಲ್ಲೆಯ ಹಲವೆಡೆ ಗುರುವಾರ (ಮೇ 14) ತಡರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಗುರುತಿಸಲಾಗಿದೆ. ತಮ್ಮ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬಸ್ಥರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಘಟನೆ ನಡೆದ ದಿನ ಎಂದಿನಂತೆ ರಾತ್ರಿ ಮನೆಯಲ್ಲಿ ಮಲಗಿದ್ದರು. … Read more