ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರಗಳನ್ನು ಸಿದ್ದರಾಮಯ್ಯ ಸರ್ಕಾರ ತೆಗೆದುಕೊಂಡಿತ್ತು. ಅದರಲ್ಲಿ ಪ್ರಮುಖವಾದದ್ದು 2026ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವುದಕ್ಕೆ ಮಹೂರ್ತ ಫಿಕ್ಸ್ ಆಗಿರುವುದು. ಮಾರ್ಚ್ 6ರ ಶುಕ್ರವಾರ, ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ. ಈ ನಡುವೆ, ಕೋಡಿಮಠದ ಶ್ರೀಗಳು ನುಡಿದಿದ್ದ ಭವಿಷ್ಯವೂ ಕುತೂಹಲಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ದೇಶ ಮತ್ತು ಜಾಗತಿಕವಾಗಿ ಯಾವುದೇ ವಿದ್ಯಮಾನಗಳು, ಅದು ರಾಜಕೀಯ, ನೈಸರ್ಗಿಕ ವಿಕೋಪ ಅಥವಾ ದುರಂತಗಳು ನಡೆದರೆ, ಅದಕ್ಕೆ ಕೋಡಿಶ್ರೀಗಳು ನುಡಿದ ಭವಿಷ್ಯವನ್ನು ತುಲನೆ ಮಾಡಲಾಗುತ್ತದೆ. ಈಗ, … Read more