BREAKING: ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ; ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಬಿಜೆಪಿ ಸಿಎಂ ಅಭ್ಯರ್ಥಿ ಸುವೆಂದು ಅಧಿಕಾರಿ ಪಿಎ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬೆನ್ನಲ್ಲೇ ಹಲವೆಡೆ ಹಿಂಸಾಚಾರ ತೀವ್ರಗೊಳ್ಳುತ್ತಿದೆ. ಬಿಜೆಪಿ ಶಾಸಕಿ ರತ್ನ ದೇಬನಾಥ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪಾನಿಹಾಟಿ ಕ್ಷೇತ್ರದ ಬಿಜೆಪಿ ನೂತನ ಶಾಸಕಿಯಾಗಿರುವ ರತ್ನ ದೇಬನಾಥ್ ಅವರ ಮನೆ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ … Read more

ತಮಿಳುನಾಡು ರಾಜಕೀಯದಲ್ಲಿ ರೋಚಕ ಟ್ವಿಸ್ಟ್‌, ಚಾಣಕ್ಯನಂತಹ ತಂತ್ರ ಹೆಣೆದ ಬಿಜೆಪಿ, ಮುಂದೇನಾಗುತ್ತೆ.?

ತಮಿಳುನಾಡು ರಾಜಕೀಯದಲ್ಲಿ ಗಮನಾರ್ಹ ತಿರುವು ಸಿಕ್ಕಿದೆ. ದಳಪತಿ ವಿಜಯ್ ಅವರ ಟಿವಿಕೆ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದೆ. ಆದರೀಗ ಆ ಪಕ್ಷಕ್ಕೆ ಬಹುಮತವಿಲ್ಲ. ಆದ್ದರಿಂದ, ನಟ ವಿಜಯ್ ಅವರ ಪಕ್ಷವಾದ ಟಿವಿಕೆಗೆ ಇತರ ಮಿತ್ರಪಕ್ಷಗಳ ಅಗತ್ಯವಿದೆ. ವಿಜಯ್ ಸರ್ಕಾರ ರಚಿಸಲು ಒಟ್ಟು 118 ಶಾಸಕರು ಬೇಕು, ಆದರೆ ಟಿವಿಕೆ ಬಳಿ ಕೇವಲ 108 ಶಾಸಕರಿದ್ದಾರೆ. 118 ಅಂಕಗಳನ್ನು ತಲುಪುವುದು ಹೇಗೆ ಎಂಬುದರ ಕುರಿತು ಇನ್ನೂ ಚರ್ಚೆಗಳು ನಡೆಯುತ್ತಿವೆ. ಏತನ್ಮಧ್ಯೆ, ಬಿಜೆಪಿ ಇದ್ದಕ್ಕಿದ್ದಂತೆ ತಮಿಳುನಾಡು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿದೆ. ಇಲ್ಲಿಯವರೆಗೆ, … Read more

ಲೋಕವನ್ನೇ ಬಿಡೋ ಕಾಲ ಬಂದಾಗ ಅಧಿಕಾರ ಏತಕೆ..? ದೀದಿಗೆ ಮೃತ್ಯು, ಸತ್ಯದ ಪಾಠ ಮಾಡಿದ ಬಿಜೆಪಿ ನಾಯಕ ದಿಲೀಪ್ ಘೋಷ್!

ಪಶ್ಚಿಮ ಬಂಗಾಳದ ರಾಜಕೀಯ ಸಮರವು ಚುನಾವಣಾ ಫಲಿತಾಂಶದ ನಂತರವೂ ತಾರಕಕ್ಕೇರಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದಿರುವ ನಿರ್ಧಾರದ ಕುರಿತು ಬಿಜೆಪಿ ಮತ್ತು ಟಿಎಂಸಿ ನಡುವೆ ತೀವ್ರ ವಾಕ್ಸಮರ ಮುಂದುವರೆದಿದೆ. ಅಧಿಕಾರದಿಂದ ಕೆಳಗಿಳಿಯಲು ದೀದಿ ನಿರಾಕರಿಸಿದ ಹಿನ್ನೆಲೆಯಲ್ಲಿ, ಬುಧವಾರ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ಟಿಎಂಸಿ ಮುಖ್ಯಸ್ಥರ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ್ದಾರೆ. ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದಿಲೀಪ್ ಘೋಷ್, ಈ ಸಿಂಹಾಸನವು ಕೇವಲ ಎರಡು ದಿನಗಳವರೆಗೆ ಮಾತ್ರ ಇರುತ್ತದೆ. ಪ್ರತಿಯೊಬ್ಬ ಮನುಷ್ಯನೂ ಒಂದು ದಿನ … Read more

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ ರಚಿಸಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಅಧಿಕೃತವಾಗಿ ಬೆಂಬಲ ಘೋಷಿಸುವ ಮೂಲಕ ರಾಜ್ಯದಲ್ಲಿ ಹೊಸ ರಾಜಕೀಯ ಶಕೆಯ ಆರಂಭಕ್ಕೆ ನಾಂದಿ ಹಾಡಿದೆ. ಈ ಮೈತ್ರಿಯು ದಕ್ಷಿಣ ಭಾರತದ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಸಂವಿಧಾನ ರಕ್ಷಣೆಯ ಹಿತದೃಷ್ಟಿಯಿಂದ ಕೈಜೋಡಿಸಿದ ಹಸ್ತ ಮತ್ತು ಟಿವಿಕೆ ಟಿವಿಕೆ ಅಧ್ಯಕ್ಷ ವಿಜಯ್ ಅವರು ಕಾಂಗ್ರೆಸ್ ನಾಯಕತ್ವಕ್ಕೆ … Read more

ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ 7 ವರ್ಷ ಜೈಲು, 10 ಲಕ್ಷ ರೂ.ವರೆಗೆ ದಂಡ

ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಎಚ್ಚರಿಕೆ ನೀಡಿದ್ದಾರೆ. ಬಕ್ರೀದ್ ಸಂದರ್ಭದಲ್ಲಿ ಒಂಟೆ, ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಗೆ ಬರುವ ಸಾಗಣೆ ವಾಹನಗಳ ತಪಾಸಣೆ ನಡೆಸಿ ಗೋವು, ಒಂಟೆಗಳ ಅಕ್ರಮ ಸಾಗಣೆ … Read more

‘ಬೇಕಾದರೆ ವಜಾ ಮಾಡಲಿ, ನಾನಂತೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೋದಿಲ್ಲ..’ ಹಠ ಸಡಿಲಿಸದ ಮಮತಾ ಬ್ಯಾನರ್ಜಿ!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದ್ದು, 15 ವರ್ಷಗಳ ಆಡಳಿತದ ನಂತರ ತೃಣಮೂಲ ಕಾಂಗ್ರೆಸ್ (TMC) ಅಧಿಕಾರ ಕಳೆದುಕೊಂಡಿದೆ. ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದು, ಇದೊಂದು “ಬಲವಂತದ ಸೋಲು” ಎಂದು ಬಣ್ಣಿಸಿದ್ದಾರೆ. ಮೌಖಿಕವಾಗಿ ನಾವು ಸೋತಿರಬಹುದು ಆದರೆ ನೈತಿಕವಾಗಿ ನಾವೇ ಗೆದ್ದಿದ್ದೇವೆ ಎಂದು ಹೇಳಿರುವ ಅವರು, ತಾವು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಬೇಕಿದ್ದರೆ ಅವರು ನನ್ನನ್ನು … Read more

ಟಾಯ್ಲೆಟ್ ಮೇಲೆ ಅಪರಿಚಿತನ ಕೆಮೆರಾ ಕಣ್ಣು – ಯುವತಿಯ ಸ್ನಾನದ ದೃಶ್ಯ ರೆಕಾರ್ಡ್!

ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಅಮಾನವೀಯ ಹಾಗೂ ಆಘಾತಕಾರಿ (Shocking) ಘಟನೆಯೊಂದು ಬೆಳಕಿಗೆ ಬಂದಿದೆ. ಬಾಡಿಗೆ ಮನೆಯಲ್ಲಿ ಸ್ನಾನ (Bath) ಮಾಡುತ್ತಿದ್ದ 23 ವರ್ಷದ ಯುವತಿಯ ಖಾಸಗಿ ವಿಡಿಯೋವನ್ನು (Private Video) ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತ್ರಸ್ತ ಯುವತಿಯು ಕಳೆದ ಒಂಬತ್ತು ತಿಂಗಳ ಹಿಂದಷ್ಟೇ ಗರುಡಾಚಾರ್ ಪಾಳ್ಯಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಎಂದಿನಂತೆ ಬುಧವಾರ ಬೆಳಿಗ್ಗೆ ಸುಮಾರು … Read more

ತಲೆಗೆ ಚುಚ್ಚಿದ ತಲವಾರ್ ಜೊತೆಗೇ ಆಸ್ಪತ್ರೆಗೆ ನಡೆದು ಬಂದ ಯುವಕ – ವೈದ್ಯರೇ ಶಾಕ್!

ಸಾವು ಬದುಕಿನ ನಡುವೆ ಹೋರಾಡುವ ಸಂದರ್ಭದಲ್ಲೂ ಮನುಷ್ಯ ಎಷ್ಟರಮಟ್ಟಿಗೆ ಧೈರ್ಯ ತಾಳಬಲ್ಲ ಎಂಬುದಕ್ಕೆ ಮುಂಬೈನಲ್ಲಿ (Mumbai) ನಡೆದ ಈ ಘಟನೆಯೇ ಸಾಕ್ಷಿ. ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳವೊಂದು (Quarrel) ವಿಕೋಪಕ್ಕೆ ಹೋಗಿ, ಯುವಕನೊಬ್ಬನ ತಲೆಗೆ ಮಚ್ಚು (Machete) ಬಲವಾಗಿ ಹೊಕ್ಕಿದ್ದರೂ, ಆತ ಅದೇ ಸ್ಥಿತಿಯಲ್ಲಿ ನಡೆದುಕೊಂಡೇ ಆಸ್ಪತ್ರೆಗೆ ಬಂದಿರುವ ಘಟನೆ (Shocking) ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಮುಂಬೈನ ಮಂಖುರ್ದ್ ನಿವಾಸಿ, 27 ವರ್ಷದ ರೋಹಿತ್ ಪವಾರ್ ತಲೆಗೆ ಮಚ್ಚು ಹೊಕ್ಕಿದ್ದರೂ ತಾನಾಗಿಯೇ ಆಸ್ಪತ್ರೆಗೆ ನಡೆದುಕೊಂಡು ಬಂದ ಯುವಕ. ಕಳೆದ … Read more

ಪ್ರತಿದಿನ 4 ಮನೆಗಳಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಶಾಸಕಿಯಾಗಿ ಆಯ್ಕೆ – ತಿಂಗಳಿಗೆ ₹2,500 ಸಂಪಾದನೆ

ಪಶ್ಚಿಮ ಬಂಗಾಳದ ಆಸ್‌ಗ್ರಾಮ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಲಿತಾ ಮಾಝಿ 12,000 ಮತಗಳ ಅಂತರದಿಂದ ಗೆದ್ದಿದ್ದಾರೆ. ನಾಲ್ಕು ಮನೆಗಳಲ್ಲಿ ಮನೆಕೆಲಸಗಾರರಾಗಿ ಕೆಲಸ ಮಾಡುವ ಮತ್ತು ತಿಂಗಳಿಗೆ ₹2,500 ಸಂಪಾದಿಸುವ ಮಾಝಿ, ಚುನಾವಣೆಯಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿರುವ ವಿಜೇತರಲ್ಲಿ ಒಬ್ಬರಾಗಿದ್ದಾರೆ. 107692 ಮತದೊಂದಿಗೆ ಬಿಜೆಪಿಯ ಕಲಿತಾ ಮಾಝಿ AITC ಯ ಶ್ಯಾಮಾ ಪ್ರಸನ್ನ ಲೋಹರ್ ಅವರನ್ನು ಸೋಲಿಸಿದ್ದಾರೆ. ದೀರ್ಘ ಹೋರಾಟದ ನಂತರ, ಆಸ್‌ಗ್ರಾಮ್‌ನ ಫಲಿತಾಂಶಗಳು ಅಂತಿಮವಾಗಿ ಹೊರಬಂದಿವೆ. ಆಸ್‌ಗ್ರಾಮ್ ವಿಧಾನಸಭಾ ಸ್ಥಾನದಿಂದ ಬಿಜೆಪಿ ನಾಯಕಿ ಕಲಿತಾ ಮಾಜಿ 12535 … Read more

ವಿಜಯ್ ಜೊತೆ ರಾಹುಲ್ ಪ್ರಚಾರ ಮಾಡಿದ್ದರೆ 180 ಸ್ಥಾನ ಗೆಲ್ಲುತ್ತಿದ್ದೆವು: ತಮಿಳುನಾಡು ಕೈ ನಾಯಕ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಿಜಯ್ ಅವರ ಟಿವಿಕೆ ಪಕ್ಷದೊಂದಿಗೆ ಕೈಜೋಡಿಸಿ ಪ್ರಚಾರ ಮಾಡಿದ್ದಾರೆ ನಾವು 180 ರಿಂದ 190 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿದ್ದೆವು ಎಂದು ರಾಜ್ಯ ಎಐಸಿಸಿ ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಮಂಗಳವಾರ(ಮೇ 5) ಹೇಳಿದ್ದಾರೆ. ತಳಮಟ್ಟದಲ್ಲಿ ಟಿವಿಕೆಗೆ ಬಾರಿ ಬೆಂಬಲವಿದೆ ಎಂದು ಗೊತ್ತಿತ್ತು. ಹಾಗಾಗಿ, ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಸ್ಥಳೀಯ ನಾಯಕರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದರು.‌ ಹಾಗಾಗಿದ್ದರೆ, ಅದು ಈ ಚುನಾವಣೆಯಲ್ಲಿ ಪ್ರಭಾವ ಬೀರುತ್ತಿತ್ತು. ನಾವು … Read more